Coronavirus XE Variant in India: ಕರೋನಾ ವೈರಸ್ನ XE ರೂಪಾಂತರ ಮೊದಲ ಪ್ರಕರಣ ಭಾರತದಲ್ಲಿ ಪತ್ತೆಯಾಗಿದೆ. ಇದು ಇತರ ರೂಪಾಂತರಗಳಿಗಿಂತ 10 ಪಟ್ಟು ಹೆಚ್ಚು ಸಾಂಕ್ರಾಮಿಕವಾಗಿದೆ ಎನ್ನಲಾಗಿದೆ.
China Coronavirus Updates: ಕರೋನಾ ಮಹಾಮಾರಿಯನ್ನು ಜಗತ್ತಿಗೆ ಉಡುಗೊರೆಯಾಗಿ ನೀಡಿದ ಚೀನಾ ಕಳೆದ ಎರಡು ವರ್ಷಗಳಿಂದ ಈ ಕಾಯಿಲೆಯಿಂದ ಬಳಲುತ್ತಿದೆ. ಈ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಹೆಸರಿನಲ್ಲಿ ಚೀನಾದಲ್ಲಿ ಬಳಸುತ್ತಿರುವ ವಿಧಾನವನ್ನು ಕಂಡರೆ ನಿಜಕ್ಕೂ ಶಾಕ್ ಆಗಲಿದೆ.
Covid 4th Wave: ಇತ್ತೀಚಿನ ದಿನಗಳಲ್ಲಿ, ದೇಶದಲ್ಲಿ ಕರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಏತನ್ಮಧ್ಯೆ, ಐಸಿಎಂಆರ್ ತಜ್ಞ ಸಮೀರನ್ ಪಾಂಡಾ ಅವರು ನೆಮ್ಮದಿಯ ಸುದ್ದಿಯನ್ನು ನೀಡಿದ್ದಾರೆ. ದೇಶದಲ್ಲಿ ಕೊರೊನಾ ನಾಲ್ಕನೇ ಅಲೆ ಇನ್ನೂ ಕಾಣಿಸಿಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.
ಓಮಿಕ್ರಾನ್ನ ಹೊಸ ರೂಪಾಂತರಗಳು ಪ್ರತಿಕಾಯಗಳನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಆದರೆ, ಲಸಿಕೆ ಹಾಕಿಸಿಕೊಂಡವರಲ್ಲಿ ಐದು ಪಟ್ಟು ಹೆಚ್ಚು ರೋಗನಿರೋಧಕ ಶಕ್ತಿ ಇರಲಿದೆ ಎಂದು ವಿಜ್ಞಾನಿಗಳು ಹೇಳಿರುವ ಸಂಗತಿ ಸಮಾಧಾನಕರ ಸಂಗತಿ ಎಂದೇ ಹೇಳಬಹುದು
ಗುರುವಾರದಂದು ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,303 ಹೊಸ ಕೋವಿಡ್ -19 ಪ್ರಕರಣಗಳು, 39 ಸಾವುಗಳು ದಾಖಲಾಗಿವೆ, ಆ ಮೂಲಕ ಈಗ ಒಟ್ಟು ಸಾವಿನ ಸಂಖ್ಯೆ 5,23,693 ಕ್ಕೆ ತಲುಪಿದೆ.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 16ರಿಂದಲೇ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ‘ಕಲಿಕಾ ಚೇತರಿಕೆ ವರ್ಷ’ಎಂದು ಸಂಕಲ್ಪ ಮಾಡಲಾಗಿದ್ದು, ಮಕ್ಕಳ ಕಲಿಕೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 16ರಿಂದಲೇ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ‘ಕಲಿಕಾ ಚೇತರಿಕೆ ವರ್ಷ’ಎಂದು ಸಂಕಲ್ಪ ಮಾಡಲಾಗಿದ್ದು, ಮಕ್ಕಳ ಕಲಿಕೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 16ರಿಂದಲೇ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ‘ಕಲಿಕಾ ಚೇತರಿಕೆ ವರ್ಷ’ಎಂದು ಸಂಕಲ್ಪ ಮಾಡಲಾಗಿದ್ದು, ಮಕ್ಕಳ ಕಲಿಕೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಹೊಸ ತಳಿ ಪತ್ತೆ ಬಗ್ಗೆ ಆತಂಕ ಇಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಕೊರೊನಾ 4ನೇ ಅಲೆ ಭೀತಿ ಹಿನ್ನೆಲೆ ಏರ್ಪೋರ್ಟ್ಗಳಲ್ಲಿ ಕಠಿಣ ನಿಯಮ ಜಾರಿ ಮಾಡಲಾಗಿದೆ. ಸೋಂಕು ಹೆಚ್ಚು ಇರುವ 8 ದೇಶಗಳಿಂದ ಬರೋ ಪ್ರಯಾಣಿಕರಿಗೆ ನಿಯಮ ಜಾರಿ ಮಾಡಲಾಗಿದೆ ಎಂದು ಸುಧಾಕರ್ ಮಾಹಿತಿ ನೀಡಿದ್ದಾರೆ.
ಕೊರೊನಾವೈರಸ್ ಲೇಟೆಸ್ಟ್ ಅಪ್ಡೇಟ್: ಇತ್ತೀಚಿನ ದಿನಗಳಲ್ಲಿ ಕೊರೋನಾವೈರಸ್ ಪ್ರಕರಣಗಳಲ್ಲಿ ಮತ್ತೆ ಕೊಂಚ ಏರಿಕೆ ಕಂಡಿದ್ದು ಜನಸಾಮಾನ್ಯರಲ್ಲಿ ಆತಂಕ ಹೆಚ್ಚುತ್ತಿದೆ. ಆದರೆ, ಈ ಮಧ್ಯೆ ಭಾರತದ ಒಂದು ರಾಜ್ಯ ಕರೋನಾ ಮುಕ್ತವಾಗಿದ್ದು, ಕೊನೆಯ ಸೋಂಕಿತ ರೋಗಿ ಕೂಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದ ನಂತರ, ಈಗ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಮಧ್ಯೆ ತಮಿಳುನಾಡು ಸರ್ಕಾರವು ರಾಜ್ಯದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ.ಶುಕ್ರವಾರದಂದು (ಏಪ್ರಿಲ್ 22, 2022) ಹೊರಡಿಸಿದ ಆದೇಶದಲ್ಲಿ, ಉಲ್ಲಂಘಿಸುವವರು ರೂ 500 ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಸರ್ಕಾರ ಹೇಳಿದೆ.
ಆರಂಭದ ಎರಡು ಕೋವಿಡ್ ಅಲೆಗಳಲ್ಲಿ ಹೆಚ್ಚು ಜನರು ಸಾವನ್ನಪ್ಪಿದ್ದರು. ಆದರೆ ಕರೋನಾ ಮೂರನೇ ಅಲೆಯಲ್ಲಿ ಕರೋನಾದಿಂದಾಗಿ ಹೆಚ್ಚು ಸಾವು-ನೋವು ಆಗದಂತೆ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಸರ್ಕಾರ ಯಶಸ್ವಿಯಾಯಿತು. ಅದಾಗ್ಯೂ, ಕರೋನಾವೈರಸ್ ಹೊಸ ರೂಪಾಂತರವೂ ದೇಶದಲ್ಲಿ ಕೋವಿಡ್ ನಾಲ್ಕನೇ ಅಲೆಗೆ ಕಾರಣವಾಗಬಹುದು ಎಂದು ಹೇಳಲಾಗುತ್ತಿದ್ದು ಕೊರೋನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಇದು ಕೇವಲ ಸರ್ಕಾರದ ಕೆಲಸವಲ್ಲ, ಸಾರ್ವಜನಿಕರ ಕರ್ತವ್ಯವೂ ಹೌದು ಎಂಬುದರಲ್ಲಿ ಎರಡು ಮಾತಿಲ್ಲ.
ಕರೋನಾ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ನಮ್ಮ-ನಿಮ್ಮೆಲ್ಲರ ಕರ್ತವ್ಯ. ಇದಕ್ಕೆ ನಿದರ್ಶನ ಎಂಬಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಸಮೀಪದ ಕ್ಲಾರ್ಕ್ ಎಕ್ಸೋಟಿಕಾ ರೆಸಾರ್ಟ್ ನಲ್ಲಿ ಫ್ಯಾಮಿಲಿಯೊಂದು ಕೊರೊನಾ ವಿಶೇಷ ಜಾಗೃತಿಯೊಂದಿಗೆ ಮದುವೆ ಕಾರ್ಯಕ್ರಮ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.