ರಾಜ್ಯದಲ್ಲಿ ಜೂನ್ 7 ರ ನಂತರ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ. ಲಾಕ್ ಡೌನ್ ವಿಸ್ತರಿಸುವಂತೆ ತಜ್ಞರು ವರದಿ ನೀಡಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮಾತನಾಡಿ, 'COVID ಲಾಕ್ಡೌನ್ ಅನ್ನು ಜೂನ್ 7 ರವರೆಗೆ ವಿಸ್ತರಿಸಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ. ಬೆಸ-ಸಮ ಸೂತ್ರವನ್ನು ಅನುಸರಿಸಿಕೊಂಡು ಅಂಗಡಿಗಳು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ ತೆರೆಯಲಿವೆ ಎಂದಿದ್ದಾರೆ.
ಮೊದಲ ಅಥವಾ ಎರಡನೆಯ ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಈ ಪ್ರಮಾಣಪತ್ರವನ್ನು ನೀಡಲಾಗುತ್ತಿದೆ. ಅನೇಕ ಜನರು COVID-19 ಲಸಿಕೆ ಪ್ರಮಾಣಪತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಇದು ಬಹಳ ಅಪಾಯಕಾರಿ.
ರಾಜ್ಯದಲ್ಲಿ ಕೊರೋನಾ 2ನೇ ಅಲೆ ನಿಯಂತ್ರಿಸಲು ಸರ್ಕಾರ ಜೂನ್. 7ರವರೆಗೆ ಲಾಕ್ ಡೌನ್ ಘೋಷಣೆ ಮಾಡಿದೆ. ಇದರ ಮಧ್ಯೆ ಹೆಳ್ಳಿಗಳಲ್ಲಿಯೂ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದಿಂದಾಗಿ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಕೇಸ್ ಸೆಂಟರ್ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಲ್ಲದೆ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕೊರೋನಾ ಸೋಂಕಿತರ ಸಂಖ್ಯೆಯ ಮಾಹಿತಿಯನ್ನು ಲಭ್ಯವಾಗುವಂತೆ ಮಾಡಿದೆ.
'China Like Discipline Not Possible In India' - ಕರೋನಾ ವೈರಸ್ (Coronavirus) ಸೋಂಕಿನ ಮೂರನೇ ಮತ್ತು ನಾಲ್ಕನೇ ಅಲೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಬೇಕು ಎಂದು ಗುಜರಾತ್ ಹೈಕೋರ್ಟ್ (Gujarat HC) ಬುಧವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ವಿಲಿಯಂ ಷೇಕ್ಸ್ಪಿಯರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಯೂನಿವರ್ಸಿಟಿ ಆಸ್ಪತ್ರೆ ವರದಿ ಮಾಡಿದೆ. ಅವರು ತಮ್ಮ ಸಮುದಾಯಕ್ಕಾಗಿ ಹಲವು ದಶಕಗಳ ಕಾಲ ಕೆಲಸ ಮಾಡಿದ್ದಾರೆ. ಷೇಕ್ಸ್ಪಿಯರ್ ಪ್ಯಾರಿಷ್ ಕೌನ್ಸಿಲರ್ ಆಗಿ ಕೂಡ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದರು. ಇದೇ ಆಸ್ಪತ್ರೆಯಲ್ಲಿ ಅವರಿಗೆ ಕೊರೊನಾ (Coronavirus) ವ್ಯಾಕ್ಸಿನ್ ಹಾಕಲಾಗಿತ್ತು ಹಾಗೂ ಇದೇ ಆಸ್ಪತ್ರೆಯಲ್ಲಿ ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಹೇಳಿದೆ.
ಇದು ಕರೋನಾ ಕಾಲ. ಈ ಸಮಯದಲ್ಲಿ ನಾವು ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಕಾಗುವುದಿಲ್ಲ. ಇವತ್ತು ಕರೋನಾ (Coronavirus) ಕಾಲದಲ್ಲಿ ಅಡುಗೆ ಮಾಡುವಾಗ ಯಾವ ಮುನ್ನೆಚ್ಚರಿಕೆ ಇರಬೇಕು ಎಂಬುದನ್ನು ನೋಡೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.