ರೂಪಾಂತರಿ ಪತ್ತೆಗೆ ಪಾಲಿಕೆ ದಕ್ಷಿಣ ಆಫ್ರಿಕಾ ಮಾದರಿಯನ್ನ ಬಳಕೆ ಮಾಡಲು ಮುಂದಾಗಿದ್ದು ಕೊಳಚೆ ನೀರಿನಿಂದ ವೈರಸ್ ಪತ್ತೆಹಚ್ಚಲು BWSSB ಜೊತೆ ಪಾಲಿಕೆ ಕೈಜೋಡಿಸಿದೆ. ಈ ವಿಧಾನದಿಂದ ನಿರೀಕ್ಷೆಗೂ ಮೊದಲೇ ಮಹಾಮಾರಿಯನ್ನ ಪತ್ತೆಹಚ್ಚಬಹುದಾಗಿದೆ.
ಇಸ್ರೇಲ್ನಲ್ಲಿ ನಡೆಸಿದ ಹೊಸ ಮಾಡೆಲಿಂಗ್ ಅಧ್ಯಯನದ ಪ್ರಕಾರ, ಓಮಿಕ್ರಾನ್ ಸಬ್ವೇರಿಯಂಟ್ಗಳು ಮುಂದಿನ ಒಂದೆರಡು ತಿಂಗಳುಗಳಲ್ಲಿ ಹರಡಲಿವೆ ಎಂದು ಹೊಸ ಅಧ್ಯಯನವೊಂದು ಹೇಳಿದೆ.ಸೈನ್ಸ್ ಆಫ್ ದಿ ಟೋಟಲ್ ಎನ್ವಿರಾನ್ಮೆಂಟ್ ಜರ್ನಲ್ನಲ್ಲಿ ಕಳೆದ ವಾರ ಪ್ರಕಟವಾದ ಸಂಶೋಧನೆಯು, ಡೆಲ್ಟಾ ಅದರ ಹಿಂದಿನ ರೂಪಾಂತರಗಳನ್ನು ನಿಯಂತ್ರಿಸಿದ್ದರೂ ಕೂಡ ಈಗ ಮತ್ತೆ ಹೊಸ ರೂಪಾಂತರದ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ಅಧ್ಯಯನ ಹೇಳಿದೆ.
Coronavirus XE Variant in India: ಕರೋನಾ ವೈರಸ್ನ XE ರೂಪಾಂತರ ಮೊದಲ ಪ್ರಕರಣ ಭಾರತದಲ್ಲಿ ಪತ್ತೆಯಾಗಿದೆ. ಇದು ಇತರ ರೂಪಾಂತರಗಳಿಗಿಂತ 10 ಪಟ್ಟು ಹೆಚ್ಚು ಸಾಂಕ್ರಾಮಿಕವಾಗಿದೆ ಎನ್ನಲಾಗಿದೆ.
China Coronavirus Updates: ಕರೋನಾ ಮಹಾಮಾರಿಯನ್ನು ಜಗತ್ತಿಗೆ ಉಡುಗೊರೆಯಾಗಿ ನೀಡಿದ ಚೀನಾ ಕಳೆದ ಎರಡು ವರ್ಷಗಳಿಂದ ಈ ಕಾಯಿಲೆಯಿಂದ ಬಳಲುತ್ತಿದೆ. ಈ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಹೆಸರಿನಲ್ಲಿ ಚೀನಾದಲ್ಲಿ ಬಳಸುತ್ತಿರುವ ವಿಧಾನವನ್ನು ಕಂಡರೆ ನಿಜಕ್ಕೂ ಶಾಕ್ ಆಗಲಿದೆ.
Covid 4th Wave: ಇತ್ತೀಚಿನ ದಿನಗಳಲ್ಲಿ, ದೇಶದಲ್ಲಿ ಕರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಏತನ್ಮಧ್ಯೆ, ಐಸಿಎಂಆರ್ ತಜ್ಞ ಸಮೀರನ್ ಪಾಂಡಾ ಅವರು ನೆಮ್ಮದಿಯ ಸುದ್ದಿಯನ್ನು ನೀಡಿದ್ದಾರೆ. ದೇಶದಲ್ಲಿ ಕೊರೊನಾ ನಾಲ್ಕನೇ ಅಲೆ ಇನ್ನೂ ಕಾಣಿಸಿಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.
ಓಮಿಕ್ರಾನ್ನ ಹೊಸ ರೂಪಾಂತರಗಳು ಪ್ರತಿಕಾಯಗಳನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಆದರೆ, ಲಸಿಕೆ ಹಾಕಿಸಿಕೊಂಡವರಲ್ಲಿ ಐದು ಪಟ್ಟು ಹೆಚ್ಚು ರೋಗನಿರೋಧಕ ಶಕ್ತಿ ಇರಲಿದೆ ಎಂದು ವಿಜ್ಞಾನಿಗಳು ಹೇಳಿರುವ ಸಂಗತಿ ಸಮಾಧಾನಕರ ಸಂಗತಿ ಎಂದೇ ಹೇಳಬಹುದು
SputnikV Precaution Dose: ಸ್ಪುಟ್ನಿಕ್ ಲಸಿಕೆ ತೆಗೆದುಕೊಂಡ ಜನರಲ್ಲಿ ಮೂರನೇ ಡೋಸ್ ಬಗ್ಗೆ ಇದುವರೆಗೆ ಗೊಂದಲವಿತ್ತು. ಏಕೆಂದರೆ ಕೋವಿನ್ ಆ್ಯಪ್ನಲ್ಲಿ ಮುನ್ನೆಚ್ಚರಿಕೆ ಡೋಸ್ಗಾಗಿ ಸ್ಪುಟ್ನಿಕ್ ಆಯ್ಕೆ ಕಾಣಿಸಿಕೊಂಡಿರಲಿಲ್ಲ.
RBI Report on Indian Economy - ಭಾರತೀಯ ಆರ್ಥಿಕತೆ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ ವರದಿ ಭಾರಿ ಅಚ್ಚರಿ ಮೂಡಿಸಿದೆ. ಮಹಾಮಾರಿಯ ಕಾಲದಲ್ಲಿ ಭಾರತದ ಆರ್ಥಿಕತೆಯು ಸುಮಾರು 52 ಲಕ್ಷ ಕೋಟಿ ರೂಪಾಯಿಗಳ ಉತ್ಪಾದನಾ ನಷ್ಟವನ್ನು ಅನುಭವಿಸಿದೆ ಎಂದು ವರದಿ ಹೇಳಿದೆ.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 16ರಿಂದಲೇ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ‘ಕಲಿಕಾ ಚೇತರಿಕೆ ವರ್ಷ’ಎಂದು ಸಂಕಲ್ಪ ಮಾಡಲಾಗಿದ್ದು, ಮಕ್ಕಳ ಕಲಿಕೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 16ರಿಂದಲೇ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ‘ಕಲಿಕಾ ಚೇತರಿಕೆ ವರ್ಷ’ಎಂದು ಸಂಕಲ್ಪ ಮಾಡಲಾಗಿದ್ದು, ಮಕ್ಕಳ ಕಲಿಕೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 16ರಿಂದಲೇ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ‘ಕಲಿಕಾ ಚೇತರಿಕೆ ವರ್ಷ’ಎಂದು ಸಂಕಲ್ಪ ಮಾಡಲಾಗಿದ್ದು, ಮಕ್ಕಳ ಕಲಿಕೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ದೇಶದಲ್ಲಿ ಹೆಚ್ಚುತ್ತಿರುವ ಕರೋನವೈರಸ್ ಪ್ರಕರಣಗಳ ಮಧ್ಯೆ, ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಪರಿಸ್ಥಿತಿ ಗಂಭೀರವಾಗುತ್ತಾ ಹೋದರೆ ಹೋದರೆ ಜನಸಂದಣಿಯ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಮತ್ತೆ ರಾಜ್ಯಾದ್ಯಂತ ಕಡ್ಡಾಯಗೊಳಿಸಬಹುದು ಎಂದು ಹೇಳಿದ್ದಾರೆ.
ರೇಷನ್ ಕಾರ್ಡ್-ಆಧಾರ್ ಲಿಂಕ್: ರೇಷನ್ ಕಾರ್ಡ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವ ದಿನಾಂಕವನ್ನು ಮಾರ್ಚ್ 31 ರಿಂದ ಜೂನ್ 30, 2022 ರವರೆಗೆ ವಿಸ್ತರಿಸಲಾಗಿದೆ. ನಿಮ್ಮ ಪಡಿತರವನ್ನು ಆಧಾರ್ನೊಂದಿಗೆ ಲಿಂಕ್ ಮಾಡದಿದ್ದರೆ, ಭವಿಷ್ಯದಲ್ಲಿ ಸರ್ಕಾರದ ಯೋಜನೆಗಳನ್ನು ಪಡೆಯಲು ನೀವು ತೊಂದರೆ ಎದುರಿಸಬೇಕಾಗಬಹುದು.
ಪಡಿತರ ಚೀಟಿ ಹೊಸ ನಿಯಮ: ಬಡವರಿಗೆ ಅನುಕೂಲವಾಗಲೆಂದು ಸರ್ಕಾರ ಉಚಿತ ಪಡಿತರ ವ್ಯವಸ್ಥೆಯನ್ನು ಕಲ್ಪಿಸಿದೆ. ಅದರಲ್ಲೂ ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಒನ್ ನೇಷನ್ ಒನ್ ರೇಷನ್ ಎಂಬ ಮಹತ್ವಾಕಾಂಕ್ಷೆಯ ಯೋಜನೆಯಡಿ ಸರ್ಕಾರವು ದೇಶದ ಯಾವುದೇ ಭಾಗದಲ್ಲಾದರೂ ಫ್ರೀ ರೇಷನ್ ಪಡೆಯಬಹುದು ಎಂಬ ವ್ಯವಸ್ಥೆಯನ್ನು ಜಾರಿಗೆ ತಂದಿದೆ.
ಕಳೆದ 24 ಗಂಟೆಗಳಲ್ಲಿ, 1083 ಹೊಸ ಪ್ರಕರಣಗಳು ವರದಿಯಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ, ಆದರೆ ಪಾಸಿಟಿವ್ ರೇಟ್ ಪ್ರಮಾಣವು 4.48 ಕ್ಕೆ ತಲುಪಿದೆ. ಇದರ ಮಧ್ಯ, 812 ರೋಗಿಗಳು ಗುಣಮುಖರಾಗಿದ್ದಾರೆ. ಇದರೊಂದಿಗೆ ಸಕ್ರಿಯ ರೋಗಿಗಳ ಸಂಖ್ಯೆ 3975 ಕ್ಕೆ ಏರಿದೆ.
ದೆಹಲಿಯಲ್ಲಿ ಕೊರೊನಾ ನಾಲ್ಕನೇ ಅಲೆ ಹಾವಳಿ ಆರಂಭವಾಗಿದ್ದು, ಶುಕ್ರವಾರದಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಸುಮಾರು 1,042 ಹೊಸ ಕೋವಿಡ್ ಪ್ರಕರಣಗಳು ಶೇಕಡಾ 4.64 ರ ಸಕಾರಾತ್ಮಕ ದರದೊಂದಿಗೆ ದಾಖಲಾಗಿವೆ ಮತ್ತು ಇಬ್ಬರು ವ್ಯಕ್ತಿಗಳು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದ ನಂತರ, ಈಗ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಮಧ್ಯೆ ತಮಿಳುನಾಡು ಸರ್ಕಾರವು ರಾಜ್ಯದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ.ಶುಕ್ರವಾರದಂದು (ಏಪ್ರಿಲ್ 22, 2022) ಹೊರಡಿಸಿದ ಆದೇಶದಲ್ಲಿ, ಉಲ್ಲಂಘಿಸುವವರು ರೂ 500 ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಸರ್ಕಾರ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.