ಕರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ರಾಷ್ಟ್ರದ ಸಂಘಟಿತ ಹೋರಾಟವು ಸಕಾರಾತ್ಮಕ ಫಲಿತಾಂಶಗಳನ್ನು ನೀಡುತ್ತಿದೆ. ಏಕೆಂದರೆ ಕಳೆದ 14 ದಿನಗಳಲ್ಲಿ ದೇಶದ 60 ಜಿಲ್ಲೆಗಳಲ್ಲಿ ಯಾವುದೇ COVID-19 ಸೋಂಕು ವರದಿಯಾಗಿಲ್ಲ.
ಗೃಹ ಸಚಿವಾಲಯದ ಪ್ರಕಾರ ಇದು ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಏಪ್ರಿಲ್ 15ರಂದು ಎಂಎಚ್ಎ ಹೊರಡಿಸಿದ ಮಾರ್ಗಸೂಚಿಗಳನ್ನು ದುರ್ಬಲಗೊಳಿಸುವುದು ಮತ್ತು ಆದೇಶದ ಉಲ್ಲಂಘನೆಯಾಗಿದೆ.
ಇವುಗಳಲ್ಲಿ 13,925 ಸಕ್ರಿಯ ಪ್ರಕರಣಗಳಾಗಿದ್ದರೆ ಕನಿಷ್ಠ 2,302 ಮಂದಿ ಗುಣಮುಖರಾಗಿದ್ದಾರೆ. 24 ಗಂಟೆಗಳಲ್ಲಿ 31 ಹೊಸ ಸಾವುನೋವುಗಳು ವರದಿಯಾಗಿದ್ದು ಸಾವಿನ ಸಂಖ್ಯೆ ಈಗ 519ಕ್ಕೆ ಏರಿದೆ.
ಜಿಲ್ಲೆಗೆ ಮೂರು ಕೋಲ್ಡ್ ಸ್ಟೋರೇಜ್: ಚಿತ್ರದುರ್ಗ ಎಪಿಎಂಸಿ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಜಿಲ್ಲೆಗೆ ಅಗತ್ಯವಾಗಿ ಬೇಕಾಗಿರುವ ಕೋಲ್ಡ್ ಸ್ಟೋರೇಜ್ ಸಿಸ್ಟಂ ಅಳವಡಿಕೆಗೆ ಪ್ರಸ್ತಾವನೆ ಕಳುಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರೈತರು ತಾವು ಬೆಳೆದ ತೋಟಗಾರಿಕಾ ಉತ್ಪನ್ನಗಳನ್ನು ನಗರಗಳಿಗೆ ತಂದು ಮುಕ್ತವಾಗಿ ಮಾರಾಟ ಮಾಡಲು ಯಾವುದೇ ಅಡೆತಡೆಗಳು ಇಲ್ಲ. ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಬದ್ಧ ಎಂದು ಸಚಿವರು ತಿಳಿಸಿದರು.
25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೇಂದ್ರವು ಘೋಷಿಸಿದ 170 ಹಾಟ್ಸ್ಪಾಟ್ಗಳಲ್ಲಿ 123 ಹಾಟ್ಸ್ಪಾಟ್ ಜಿಲ್ಲೆಗಳು ಮತ್ತು ಕ್ಲಸ್ಟರ್ಗಳನ್ನು ಹೊಂದಿರುವ 47 ಹಾಟ್ಸ್ಪಾಟ್ ಜಿಲ್ಲೆಗಳು ಸೇರಿವೆ. 27 ರಾಜ್ಯಗಳಲ್ಲಿ ಕ್ಲಸ್ಟರ್ಗಳೊಂದಿಗೆ 207 ಹಾಟ್ಸ್ಪಾಟ್ ಅಲ್ಲದ ಜಿಲ್ಲೆಗಳನ್ನು ಸರ್ಕಾರ ಗುರುತಿಸಿದೆ.
ರಾಜ್ಯದಲ್ಲಿನ 21 ಜಿಲ್ಲೆಗಳಲ್ಲಿನ ಸತತವಾಗಿ ಪ್ರವಾಸ ಮಾಡಿ ಕೊರೋನಾ ನಿಯಂತ್ರಣದ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಯುತ್ತಿದೆ. ಅಲ್ಲಿನ ಜಿಲ್ಲಾಡಳಿತ, ಆರೋಗ್ಯ ಇಲಾಖೆ , ವೈದ್ಯರುಗಳು, ಸಂಸದರುಗಳಿಂದ ಮಾಹಿತಿ ಸಂಗ್ರಹಣೆ ಮಾಡಿ ಕೋವಿಡ್-19 ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಇನ್ನೂ ಹೆಚ್ಚಿನ ಅನುದಾನವನ್ನು ನೀಡಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸಲು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರಲ್ಲದೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ಒದಗಿಸಲಾದ ಟೆಸ್ಟಿಂಗ್ ಕಿಟ್ ಮತ್ತು ಪಿ.ಪಿ.ಇ ಮತ್ತು ಇತರೆ ಸಾಮಾಗ್ರಿಗಳನ್ನು ಹಾಸನ ಮೆಡಿಕಲ್ ಕಾಲೇಜಿಗೂ ನೀಡಬೇಕೆಂದು ಹೆಚ್.ಡಿ. ರೇವಣ್ಣ ಅವರು ಕೋರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.