ರಾಜ್ಯದಲ್ಲಿ ದಿನೇ ದಿನೇ ಕರೋನಾವೈರಸ್ ಎರಡನೇ ಅಲೆಯ ಆತಂಕ ಹೆಚ್ಚಾಗುತ್ತಿದ್ದು ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಬೆಂಬಿಡದೆ ಕಾಡುತ್ತಿರುವ ಕರೋನಾವೈರಸ್ ಎಂಬ ಮಹಾಮಾರಿಯನ್ನು ನಿರ್ಮೂಲನೆ ಮಾಡಲು ದೇಶಾದ್ಯಂತ ಈಗಾಗಲೇ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದ್ದು ಇದುವರೆಗೆ ಕೊರೊನಾ ವಾರಿಯರ್ಸ್, 60 ವರ್ಷ ಮೇಲ್ಪಟ್ಟವರು ಹಾಗೂ ಅನಾರೋಗ್ಯಪೀಡಿತರಿಗೆ ಲಸಿಕೆ ನೀಡಲಾಗಿತ್ತು.
ಕರೋನಾ ಹರಡುವುದನ್ನು ತಡೆಗಟ್ಟಲು, ಈಸ್ಟರ್ 2021 ರಂದು ದಕ್ಷಿಣ ಆಫ್ರಿಕಾದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು, ಆದರೂ ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಈ ದಿನವೂ ಮದ್ಯ ದೊರೆಯಲಿದೆ.
Holi 2021 During Corona Period: ದಿನೇ ದಿನೇ ಕರೋನಾವೈರಸ್ ಹಾವಳಿ ಹೆಚ್ಚಾಗುತ್ತಿದೆ. ಈ ಮಧ್ಯೆ ನೀವೂ ಸಹ ಈ ವರ್ಷ ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಕೂಡಿ ಹೋಳಿ ಆಚರಿಸುವ ಬಗ್ಗೆ ಯೋಚಿಸುತ್ತಿದ್ದರೆ, ಕೆಲವು ವಿಷಯಗಳ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ.
Aamir Khan covid 19 positive- ಬಾಲಿವುಡ್ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ಗೆ ಕರೋನಾ ದೃಢಪಟ್ಟ ಬಳಿಕ ಭಾರತ ಮಾತ್ರವಲ್ಲದೆ ಪ್ರಪಂಚದಾದ್ಯಂತ ಅವರ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ನಟ ಅಮೀರ್ ಖಾನ್ ಅವರ ಚೀನಾದ ಅಭಿಮಾನಿಗಳು ಅವರ ಆರೋಗ್ಯದ ಬಗ್ಗೆ ಬಹಳ ಕಾಳಜಿ ವಹಿಸಿದ್ದಾರೆ.
ಹಬ್ಬಗಳ ಸಮಯದಲ್ಲಿ ಕಿಕ್ಕಿರಿದು ತುಂಬಿರುವ ಮಾರುಕಟ್ಟೆಗಗಳಿಗೆ ಶಾಪಿಂಗ್ ಗಾಗಿ ತೆರಳುವುದು ಎಂದರೆ ಕರೋನಾವೈರಸ್ ಅನ್ನು ಆಹ್ವಾನಿಸಿದಂತೆಯೇ ಸರಿ. ಇದಕ್ಕೆ ಸಾಕ್ಷಿ ಎಂಬಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರುಕಟ್ಟೆಗಳು ಸೇರಿದಂತೆ ಈ ಐದು ಸ್ಥಳಗಳನ್ನು ಕರೋನಾ ಸೂಪರ್ ಸ್ಪ್ರೆಡರ್ ಎಂದು ಹೇಳಲಾಗುತ್ತಿದೆ.
ಇ-ಕಾಮರ್ಸ್ ವೆಬ್ಸೈಟ್ಗಳಲ್ಲಿ ಬೆಂಜೀನ್ನೊಂದಿಗಿನ ಅನೇಕ ಸ್ಯಾನಿಟೈಜರ್ಗಳನ್ನು ಮಾರಾಟ ಮಾಡಲಾಗುತ್ತಿದೆ, ಇದು ಅಪಾಯಕಾರಿ ಎಂದು ಸಂಶೋಧನಾ ಕಂಪನಿ ಹೇಳಿದೆ. ಸಂಶೋಧನೆಯ ಫಲಿತಾಂಶಗಳನ್ನು ಯೇಲ್ ವಿಶ್ವವಿದ್ಯಾಲಯದ ರಾಸಾಯನಿಕ ಮತ್ತು ಜೈವಿಕ ಭೌತಿಕ ಸಾಧನ ಕೇಂದ್ರ ಮತ್ತು ಬೋಸ್ಟನ್ ಅನಾಲಿಟಿಕಲ್ ಎಂಬ ಖಾಸಗಿ ಪ್ರಯೋಗಾಲಯವು ಸಮರ್ಥಿಸಿದೆ.
ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವ ಶಿಬ್ಲಿ ಫರಾಜ್ ಅವರು ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಕರೋನಾ ಸೋಂಕಿತ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರೊಂದಿಗೆ ಸಭೆ ನಡೆಸುತ್ತಿರುವ ದೃಶ್ಯವನ್ನು ಕಾಣಬಹುದಾಗಿದೆ. ಆದಾಗ್ಯೂ, ಇಮ್ರಾನ್ ಮತ್ತು ಇತರರು ಮಾಸ್ಕ್ ಧರಿಸಿದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿದ್ದಾರೆ.
ಕರೋನಾವೈರಸ್ ಸಾಂಕ್ರಾಮಿಕದ ದೃಷ್ಟಿಯಿಂದ, ಭೋಪಾಲ್, ಇಂದೋರ್, ಜಬಲ್ಪುರ್, ಬೆತುಲ್, ಚಿಂದ್ವಾರ, ರತ್ನಂನ ಖಾರ್ಗೊನ್ನಲ್ಲಿನ ಶಾಲೆಗಳು ಮತ್ತು ಕಾಲೇಜುಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಸೂಚನೆ ನೀಡಲಾಗಿದೆ.
ಅಂಡಮಾನ್ ಮತ್ತು ನಿಕೋಬಾರ್ನಲ್ಲಿ ಈವರೆಗೆ ಒಟ್ಟು 5,039 ಕರೋನಾ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 4969 ರೋಗಿಗಳು ಗುಣಮುಖರಾಗಿದ್ದಾರೆ. 8 ಜನರ ಚಿಕಿತ್ಸೆ ನಡೆಯುತ್ತಿದೆ. ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು, ಪ್ರತಿದಿನ ಸುಮಾರು 700-800 ಪ್ರವಾಸಿಗರು ಆಗಮಿಸಿದರೂ, ಒಟ್ಟಾರೆ ಕರೋನಾವೈರಸ್ನ ಸ್ಥಿತಿಯನ್ನು ನಿಯಂತ್ರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮೊದಲು ಕರೋನಾವೈರಸ್ ಮಹಾಮಾರಿ ಭಾರತಕ್ಕೆ ಕಾಲಿಟ್ಟ ಸಂದರ್ಭದಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಕರೋನಾವೈರಸ್ ಪ್ರಕರಣಗಳನ್ನು ಹೊಂದಿದ್ದ ಮೈಸೂರು ನಂತರದ ದಿನಗಳಲ್ಲಿ ಕಠಿಣ ಕ್ರಮಗಳನ್ನು ಅನುಸರಿಸುವ ಮೂಲಕ ಕರೋನಾ ಹಿಡಿತದಿಂದ ಹೊರಬಂದಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.