Team India Coach: ಐಸಿಸಿ ವಿಶ್ವಕಪ್ 2023ರ ಬಳಿಕ ರಾಹುಲ್ ದ್ರಾವಿಡ್ ಅವರ ಎರಡು ವರ್ಷಗಳ ಒಪ್ಪಂದ ಅವಧಿ ಮುಗಿದಿದೆ. ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಮುಂದಿನ ಕೋಚ್ ಯಾರೆಂಬುದು ಪ್ರಶ್ನೆಯಾಗಿ ಉಳಿದಿದೆ.
Shoiab Akhtar on India Lost: ಟೀಂ ಇಂಡಿಯಾ ಸೋಲಿನ ನಂತರ ಪಾಕಿಸ್ತಾನದ ಮಾಜಿ ದಿಗ್ಗಜ ಶೋಯೆಬ್ ಅಖ್ತರ್ ಹೇಳಿಕೆ ನೀಡಿದ್ದಾರೆ. ಜೊತೆಗೆ ಮಾಜಿ ಭಾರತೀಯ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ಕ್ರಿಕೆಟಿಗ-ಆಂಕರ್ ಆಕಾಶ್ ಚೋಪ್ರಾ ಅವರನ್ನು ತರಾಟೆಗೆ ತೆಗೆದುಕೊಂಡರು.
Virat Kohli-Ravi Shastri: ಅಹಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ 6 ವಿಕೆಟ್’ಗಳಿಂದ ಪ್ರಶಸ್ತಿ ಗೆದ್ದು ಆರನೇ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತು. ಅಂತಿಮ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಭರ್ಜರಿ ಶತಕ ಬಾರಿಸಿ ಆಸ್ಟ್ರೇಲಿಯಾವನ್ನು ಗೆಲುವಿನತ್ತ ಮುನ್ನಡೆಸಿದರು.
ICC ODI World Cup 2023: ಎರಡು ಬಾರಿ (2019, 2023) ODI ವಿಶ್ವಕಪ್’ನಲ್ಲಿ 50 ಅಥವಾ ಅದಕ್ಕಿಂತ ಹೆಚ್ಚಿನ ಸ್ಕೋರ್’ಗಳನ್ನು 5 ಸಲ ಕಲೆ ಹಾಕಿದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ 56 ಎಸೆತಗಳಲ್ಲಿ ಈ ಪಂದ್ಯಾವಳಿಯಲ್ಲಿ ಅರ್ಧಶತಕ ಪೂರೈಸಿದರೆ, 2019ರ ಏಕದಿನ ವಿಶ್ವಕಪ್’ನಲ್ಲಿ ಕೂಡ 50 ಪ್ಲಸ್ ಸ್ಕೋರ್’ಗಳನ್ನು 5 ಬಾರಿ ಗಳಿಸಿದ್ದರು.
IND vs AUS Final, Rohit Sharma Reaction: ರೋಹಿತ್ ಶರ್ಮಾ ಭಾವುಕರಾಗಿ ಕಾಣಿಸಿಕೊಂಡಿದ್ದಲ್ಲದೆ, ಅಳುತ್ತಾ ಡ್ರೆಸ್ಸಿಂಗ್ ರೂಂನತ್ತ ತೆರಳಿರುವುದು ಕಂಡುಬಂತು. ಆ ಬಳಿಕ ಹೇಳಿಕೆ ನೀಡಿದ ಅವರು, ನಿರ್ಣಯವು ನಮ್ಮ ಪರವಾಗಿ ಇರಲಿಲ್ಲ. ನಾವು ಉತ್ತಮವಾಗಿ ಆಡಲು ಸಹ ಸಾಧ್ಯವಾಗಲಿಲ್ಲ ಎಂದು ಹೇಳಿದರು.
Reasons why Team India lost: ಈ ಸೋಲು ಟೀಂ ಇಂಡಿಯಾವನ್ನು ದೀರ್ಘಕಾಲದವರೆಗೆ ಕಾಡುತ್ತದೆ ಎಂದು ಈ ಹಿಂದೆ ರವಿಶಾಸ್ತ್ರಿ ಅವರು ಹೇಳಿದ್ದು ನೆನಪಾಗುತ್ತಿದೆ. ತಂಡದ ಅನೇಕ ದಿಗ್ಗಜರು ತಮ್ಮ ಗರಿಷ್ಠ ಫಾರ್ಮ್ನಲ್ಲಿದ್ದರೂ ಸಹ ಫೈನಲ್’ನಲ್ಲಿ ಟೀಮ್ ಇಂಡಿಯಾ ಸೋತಿದೆ ಎಂದರೆ ನಂಬಲು ಅಸಾಧ್ಯವಾಗುತ್ತಿದೆ.
Rohit Sharma Crying Video: 2023ರ ವಿಶ್ವಕಪ್’ನ ಫೈನಲ್’ನಲ್ಲಿ ಆಸ್ಟ್ರೇಲಿಯದ ವಿರುದ್ಧ 6 ವಿಕೆಟ್’ಗಳಿಂದ ಸೋಲನುಭವಿಸಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಳುತ್ತಿರುವ ದೃಶ್ಯ ಕಂಡುಬಂದಿದೆ
Sunil Gavaskar on Rohit Sharma: ವಿಶ್ವಕಪ್’ನ ಸೆಮಿಫೈನಲ್’ನಲ್ಲಿ ನ್ಯೂಜಿಲೆಂಡ್ ವಿರುದ್ಧ ಬೃಹತ್ ಸ್ಕೋರ್ ಗಳಿಸಿದ ರೋಹಿತ್ ಪಡೆ, ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮುಗ್ಗರಿಸಿಹೋಗಿದೆ. ಇನ್ನು ಟೀಂ ಇಂಡಿಯಾದ ಬಗ್ಗೆ ಶ್ರೇಷ್ಠ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಹೇಳಿಕೆಯೊಂದನ್ನು ನೀಡಿದ್ದಾರೆ.
Prize Money for World Cup Trophy winners and Runner-up: ಏಕದಿನ ವಿಶ್ವಕಪ್ ಟೂರ್ನಿ ಮುಕ್ತಾಯವಾಗಿದೆ. ಇದುವರೆಗೆ ಟೂರ್ನಿಯುದ್ದಕ್ಕೂ ಭರ್ಜರಿಯಾಗಿ ಆಡುತ್ತಾ ಬಂದ ಟೀಂ ಇಂಡಿಯಾ ಫೈನಲ್ ಪಂದ್ಯದಲ್ಲಿ ಮುಗ್ಗರಿಸಿತು. ಈ ಮೂಲಕ ಆಸ್ಟ್ರೇಲಿಯಾ ತಂಡ ಆರನೇ ಬಾರಿಗೆ ವಿಶ್ವಕಪ್ ಗೆದ್ದುಕೊಂಡು ನೂತನ ಚಾಂಪಿಯನ್ ಎನಿಸಿಕೊಂಡಿದೆ.
India vs Australia, World Cup 2023 Final: ಮಹಾ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್, ಟೀಂ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಆದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 240 ರನ್ ಕಲೆ ಹಾಕಲಷ್ಟೇ ಶಕ್ತವಾಯಿತು.
Kapil Dev not invited in World Cup 2023 Final: ಸಂದರ್ಶನವೊಂದರಲ್ಲಿ ಮಾತನಾಡಿದ ಕಪಿಲ್ ದೇವ್ "ನನಗೆ ಆಹ್ವಾನವಿಲ್ಲ. ಹಾಗಾಗಿ ನಾನು ಹೋಗಲಿಲ್ಲ. ಜನರು ಜವಾಬ್ದಾರಿಗಳಲ್ಲಿ ತುಂಬಾ ನಿರತರಾಗಿದ್ದಾರೆ" ಎಂದಿದ್ದಾರೆ.
India vs Australia, World Cup 2023: ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಿದೆ. ಈ ಪಂದ್ಯದ 14ನೇ ಓವರ್ ನಡೆಯುತ್ತಿದ್ದಾಗ 'ಫ್ರೀ ಪ್ಯಾಲೆಸ್ತೀನ್' ಎಂದು ಬರೆದಿರುವ ಟೀ ಶರ್ಟ್ ಧರಿಸಿದ್ದ ಅಭಿಮಾನಿಯೊಬ್ಬರು ಮೈದಾನಕ್ಕೆ ಆಗಮಿಸಿದ್ದರು.
Mohammed Shami mother Health Update: ಭಾರತ ಕ್ರಿಕೆಟ್ ತಂಡದೊಂದಿಗೆ ಶಮಿ ಅಹಮದಾಬಾದ್’ನಲ್ಲಿದ್ದು, ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್’ನಲ್ಲಿ ಭಾಗವಹಿಸಿದ್ದಾರೆ. ಇನ್ನು ಕ್ರಿಕೆಟಿಗನಿಗೆ ತನ್ನ ತಾಯಿಯ ಅನಾರೋಗ್ಯದ ಬಗ್ಗೆ ತಿಳಿದಿದೆಯೇ ಎಂಬುದು ಸ್ಪಷ್ಟವಾಗಿಲ್ಲ
Rohit Sharma Record, Cricket News in Kannada: ಹಿಟ್ ಮ್ಯಾನ್ ಬೇಗನೇ ಔಟಾದರೂ ಸಹ ನಾಯಕನಾಗಿ ಇತಿಹಾಸ ಸೃಷ್ಟಿಸಿದ್ದಾರೆ. ರೋಹಿತ್ ಶರ್ಮಾ ಅವರ ಇನ್ನಿಂಗ್ಸ್’ನಲ್ಲಿ 29 ರನ್ ಗಳಿಸಿದ ತಕ್ಷಣ, ಅವರು ವಿಶ್ವಕಪ್’ನ ಒಂದು ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಈ ಮೂಲಕ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿದ್ದಾರೆ.
ICC World Cup 2023: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನಡೆಯುತ್ತಿದೆ. ಅಂದಹಾಗೆ ನಿಮಗೆ ವಿಶ್ವಕಪ್ ಟ್ರೋಫಿಯ ಬೆಲೆ ಎಷ್ಟು ಎಂದು ತಿಳಿದಿದೆಯೇ? ತಿಳಿದಿಲ್ಲವಾದಲ್ಲಿ ಈ ವರದಿಯನ್ನು ಓದಿ.
Most Run Scorer in World Cup, Virat Kohli: ಟೀಂ ಇಂಡಿಯಾ ಉತ್ತಮ ಆರಂಭ ಪಡೆಯದ ಕಾರಣ ಭಾರತ 11 ಓವರ್ ಗಳೊಳಗೆ ಮೂರು ವಿಕೆಟ್ ಕಳೆದುಕೊಂಡಿತ್ತು. 4 ರನ್ ಗಳಿಸಿದ ಶುಭ್ಮನ್ ಗಿಲ್ ಔಟ್ ಆಗುವ ಮೂಲಕ ಭಾರತಕ್ಕೆ ಮೊದಲ ಹೊಡೆತ ಬಿದ್ದಿತು.
Shoaib Akhtar, World Cup 2023 Final: ಪಾಕಿಸ್ತಾನದ ಟಿವಿ ಶೋಗಳಲ್ಲಿಯೂ ಟೀಮ್ ಇಂಡಿಯಾದ ಯಶಸ್ಸಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಜೊತೆಗೆ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಭಾರತದ ಗೆಲುವಿಗಾಗಿ ಪ್ರಾರ್ಥನೆಗಳು ನಡೆಯುತ್ತಿವೆ. ಟೀಂ ಇಂಡಿಯಾವೇ ಈ ಬಾರಿ ವಿಶ್ವಕಪ್ ಗೆಲ್ಲಲಿ ಎಂದು ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಹಾರೈಸಿದ್ದಾರೆ ಎಂದು ಹೇಳಿದ್ದಾರೆ.
Rohit Sharma and Virat Kohli Horoscope: ಭಾರತದ ಇಬ್ಬರು ಶ್ರೇಷ್ಠ ಬ್ಯಾಟ್ಸ್’ಮನ್’ಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜಾತಕದ ಬಗ್ಗೆ ಮಾತನಾಡಲಿದ್ದೇವೆ. ಈ ಇಬ್ಬರ ಜಾತಕದ ಅನುಸಾರ ಈ ಬಾರಿ ಭಾರತಕ್ಕೆ ವಿಶ್ವಕಪ್ ಗೆಲ್ಲುವ ಅವಕಾಶ ಇದೆಯೇ ಎಂಬುದನ್ನು ತಿಳಿಯೋಣ.
Highest wicket taker at Narendra Modi Cricket Stadium: ಟೀಂ ಇಂಡಿಯಾದ ವೇಗದ ಬೌಲರ್’ಗಳಾದ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್, ಈ ಟೂರ್ನಿಯಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ್ದಾರೆ, ಆದರೆ ಈ ಮೈದಾನದಲ್ಲಿ ಅತಿ ಹೆಚ್ಚು ಏಕದಿನ ವಿಕೆಟ್’ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿರೋದು ಈ ಮೂವರಲ್ಲ, ಬದಲಾಗಿ ಬೇರೊಬ್ಬ ಆಟಗಾರ.
Sadhguru Winning Manthra for Team India: ಭಾರತ ವಿಶ್ವಕಪ್ ಗೆಲ್ಲಲಿ ಎಂದು ಇಡೀ ದೇಶವೇ ಪ್ರಾರ್ಥಿಸುತ್ತಿದೆ. ಈ ಅಮೋಘ ಪಂದ್ಯದ ಬಗ್ಗೆ ಹಲವರು ಭವಿಷ್ಯ ನುಡಿದಿದ್ದಾರೆ. ಈ ಮಧ್ಯೆ ಸದ್ಗುರು ಸಹ ಟೀಂ ಇಂಡಿಯಾಗೆ ವಿಶ್ವಕಪ್ ಗೆಲ್ಲುವ ಮಂತ್ರವನ್ನು ಹೇಳಿಕೊಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.