Cricket General Knowledge Quiz: ಕ್ರಿಕೆಟ್ ಅಂದರೆ ಅನೇಕ ಜನರಿಗೆ ಬಲು ಅಚ್ಚುಮೆಚ್ಚಿನ ಕ್ರೀಡೆ ಎಂದೇ ಹೇಳಬಹುದು. ಜಗತ್ತಿನಲ್ಲೇ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಕ್ರಿಕೆಟ್ ಬಗ್ಗೆ ಕೆಲವೊಂದು ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸಿಕೊಡಲಿದ್ದೇವೆ.
Yuzvendra Chahal: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಚಾಹಲ್, ವಿಜಯ್ ಹಜಾರೆ ಟ್ರೋಫಿಯಲ್ಲಿ ಹರಿಯಾಣ ಪರ ಆಡುತ್ತಿದ್ದಾರೆ. ಅವರ ಅದ್ಭುತ ಬೌಲಿಂಗ್’ನ ಆಧಾರದ ಮೇಲೆ ಹರಿಯಾಣ ಉತ್ತರಾಖಂಡವನ್ನು 47.4 ಓವರ್ಗಳಲ್ಲಿ 207 ರನ್ಗಳಿಗೆ ಆಲೌಟ್ ಮಾಡಿತು.
IPL 2024, Ben Stokes: ಫ್ರಾಂಚೈಸಿಯು 16.25 ಕೋಟಿ ರೂಪಾಯಿಗಳ ಬೃಹತ್ ಬೆಲೆಗೆ ಬೆನ್ ಸ್ಟೋಕ್ಸ್ ಅವರನ್ನು ಈ ಹಿಂದೆ ತಂಡಕ್ಕೆ ಸೇರಿಸಿತ್ತು. ಆದರೆ ಕಳೆದ ಋತುವಿನಲ್ಲಿ ಕೇವಲ ಎರಡು ಪಂದ್ಯಗಳನ್ನು ಆಡಿ ಉಳಿದ ಸಮಯವನ್ನು ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯದೆ ಕಾಲ ಕಳೆದಿದ್ದ ಸ್ಟೋಕ್ಸ್ ಇದೀಗ ಮುಂಬರುವ ಋತುವಿನಿಂದಲೂ ಹೊರಗುಳಿದಿದ್ದಾರೆ.
Who will be the next Head Coach of India: ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ ಯಾವುದೇ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗಲಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಮತ್ತು ಏಕದಿನ ವಿಶ್ವಕಪ್’ನ ಫೈನಲ್’ನಲ್ಲಿ ಸೋಲಿನ ಬರೆ ತಂಡಕ್ಕೆ ಬಿದ್ದಿತ್ತು. ಇದೀಗ ದ್ರಾವಿಡ್ ಅವರ ಒಪ್ಪಂದದ ಅವಧಿಯೂ ಮುಗಿದಿದೆ.
Rashid Khan Out From BBL 2023: ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂಬರ್-1 ಆಟಗಾರ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅಫ್ಘಾನಿಸ್ತಾನದ ಸ್ಪಿನ್ನರ್ ಮತ್ತು ವಿಶ್ವ ನಂಬರ್-1 T20 ಬೌಲರ್ ರಶೀದ್ ಖಾನ್ ಮುಂಬರುವ ಬಿಗ್ ಬ್ಯಾಷ್ ಲೀಗ್’ನಿಂದ ಹೊರಗುಳಿದಿದ್ದಾರೆ. ಇದಕ್ಕೆ ಕಾರಣ ಬೆನ್ನುನೋವಿನ ಸಮಸ್ಯೆ.
Marlon Samuels banned for 6 years: 2012 ಮತ್ತು 2016ರಲ್ಲಿ ವೆಸ್ಟ್ ಇಂಡೀಸ್ ಪರ ಆಟವಾಡಿ ಟಿ20 ವಿಶ್ವಕಪ್ ಗೆದ್ದುಕೊಟ್ಟಿದ್ದರು, ಈ ಆಟಗಾರ ಬೇರಾರು ಅಲ್ಲ ಮರ್ಲಾನ್ ಸ್ಯಾಮ್ಯುಯೆಲ್ಸ್. ಇವರಿಗೆ ಎಮಿರೇಟ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) 6 ವರ್ಷಗಳ ಕಾಲ ನಿಷೇಧ ಹೇರಿದೆ.
Pankaj Advani World Billiards Championship 2023: ಟೀಂ ಇಂಡಿಯಾ ಇತ್ತೀಚೆಗೆಯಷ್ಟೇ ವಿಶ್ವಕಪ್ ಟೂರ್ನಿಯಲ್ಲಿ ಸೋಲನ್ನು ಅನುಭವಿಸಿದೆ, ಈ ನೋವು ಇಂದಿಗೂ ಕೂಡ ಅನೇಕರ ಮನದಲ್ಲಿ ಕಾಡುತ್ತಿದೆ. ಆದರೆ ಈ ಮಧ್ಯೆ ಭಾರತದ ಓರ್ವ ಆಟಗಾರ 26ನೇ ಬಾರಿ ವಿಶ್ವಕಪ್ ಗೆದ್ದಿದ್ದಾನೆ.
Who is Urmila Rosario: 2023ರ ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಆರನೇ ಬಾರಿಗೆ ಆಸ್ಟ್ರೇಲಿಯಾ ಟ್ರೋಫಿಯನ್ನು ಎತ್ತಿಹಿಡಿದಿತ್ತು. ಆದರೆ ಈ ಗೆಲುವಿನ ಹಿಂದೆ ಕರ್ನಾಟಕ ಮೂಲದ ಓರ್ವ ಮಹಿಳೆಯ ಕೈಚಳಕ ಇದೆ ಎಂಬುದು ಇದೀಗ ತಿಳಿದುಬಂದಿದೆ.
Rohit Sharma White Ball Captaincy: ಇದೀಗ ವಿಶ್ವಕಪ್ ಸೋಲಿನ ಬಳಿಕ ವೈಟ್ ಬಾಲ್ ಅಂದರೆ ಸೀಮಿತ ಓವರ್’ಗಳ ಕ್ರಿಕೆಟ್’ನಲ್ಲಿ ರೋಹಿತ್ ಶರ್ಮಾ ನಾಯಕನಾಗಿ ಮುಂದುವರೆಯುತ್ತಾರಾ? ಎಂಬೆಲ್ಲಾ ಪ್ರಶ್ನೆಗಳು ಭುಗಿಲೆದ್ದುದೆ. ಇನ್ನೊಂದು ವರದಿಗಳ ಪ್ರಕಾರ, ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರೊಂದಿಗೆ ವೈಟ್ ಬಾಲ್ ನಾಯಕತ್ವದ ಬಗ್ಗೆ ಚರ್ಚಿಸಲಿದೆ
India vs Australia T20, David Warner: ಆಸ್ಟ್ರೇಲಿಯ ತಂಡವು ನವೆಂಬರ್ 23ರಿಂದ ಭಾರತ ಆತಿಥ್ಯದಲ್ಲಿ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ಆಡಲು ಡೇವಿಡ್ ವಾರ್ನರ್’ಗೆ ಅವಕಾಶ ಕಲ್ಪಿಸಲಾಗಿಲ್ಲ. ಪಾಕಿಸ್ತಾನ ವಿರುದ್ಧದ ಅಂತಿಮ ಟೆಸ್ಟ್ ಸರಣಿಗೆ ಮುನ್ನ ವಾರ್ನರ್’ಗೆ ತವರಿಗೆ ಮರಳಲು ಮತ್ತು ವಿಶ್ರಾಂತಿ ಪಡೆಯಲು ಅವಕಾಶ ನೀಡಲಾಯಿತು.
IND vs AUS, T20I Series: ಆಸ್ಟ್ರೇಲಿಯಾದಂತಹ ಅಪಾಯಕಾರಿ ತಂಡದ ವಿರುದ್ಧ ಐದು ಪಂದ್ಯಗಳ T20 ಅಂತಾರಾಷ್ಟ್ರೀಯ ಸರಣಿಯನ್ನು ಗೆಲ್ಲುವುದು ಭಾರತದ ಯುವ ಬ್ರಿಗೇಡ್’ಗೆ ಅಗ್ನಿಪರೀಕ್ಷೆ ಎಂದೇ ಹೇಳಬಹುದು. ಆದರೆ ಈ ಆಟಗಾರ ಟೀಂ ಇಂಡಿಯಾಗೆ ಬ್ರಹ್ಮಾಸ್ತ್ರವಾಗಿ ಕೆಲಸ ಮಾಡಲಿದ್ದಾನೆ.
Team India Openers, Cricket News in Kannada: ರೋಹಿತ್ ಶರ್ಮಾ ಅವರ ನಾಯಕತ್ವ ಮತ್ತು ಟೀಮ್ ಇಂಡಿಯಾದಲ್ಲಿ ಅವರ ಸ್ಥಾನದ ಬಗ್ಗೆ ಸದ್ಯ ಪ್ರಶ್ನೆಗಳಿವೆ. ಒಂದು ವೇಳೆ, ರೋಹಿತ್ ಶರ್ಮಾ ಮುಂದಿನ ದಿನಗಳಲ್ಲಿ ಕ್ರಿಕೆಟ್ ಜೀವನಕ್ಕೆ ನಿವೃತ್ತಿ ಘೋಷಿಸಿದರೆ, ಅವರ ಸ್ಥಾನಕ್ಕೆ ಯಾವ ಆಟಗಾರ ಬರಬಹುದು ಎಂಬ ಗೊಂದಲ ಎಲ್ಲಾ ಅಭಿಮಾನಿಗಳಲ್ಲಿ ಕಾಡುತ್ತಿದೆ.
Mohammed Siraj Fiancee: ಭಾರತ ಕ್ರಿಕೆಟ್ ತಂಡದ ಸ್ಟಾರ್ ಬೌಲರ್ ಮೊಹಮ್ಮದ್ ಸಿರಾಜ್ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತವಾಗಿ ಆಟವಾಡಿದ್ದಾರೆ. ಇದೀಗ ವಿಶ್ವಕಪ್ ಟೂರ್ನಿ ಮುಕ್ತಾಯವಾಗಿದ್ದು ಈ ಬೆನ್ನಲ್ಲೇ ಅವರ ಮದುವೆ ವಿಷಯ ಮುನ್ನೆಲೆಗೆ ಬಂದಿದೆ.
last ODI World Cup for these 4 players: ಟೀಂ ಇಂಡಿಯಾದ 4 ಆಟಗಾರರಿಗೆ ಬಹುಶಃ ಇದುವೇ ಕೊನೆಯ ಏಕದಿನ ವಿಶ್ವಕಪ್ ಆಗಲಿದೆ ಎನ್ನಲಾಗುತ್ತಿದೆ. ಮುಂದಿನ ಏಕದಿನ ವಿಶ್ವಕಪ್ 2027 ರಲ್ಲಿ ನಡೆಯಲಿದ್ದು, ಆ ಸಂದರ್ಭದಲ್ಲಿ ಈ ನಾಲ್ವರು ಖಚಿತವಾಗಿ ನಿವೃತ್ತಿ ಘೋಷಿಸಲಿದ್ದಾರೆ.
T20 World Cup 2024 India Team: ಇನ್ನೇನು 7 ತಿಂಗಳಲ್ಲಿ ಮತ್ತೊಂದು ವಿಶ್ವಕಪ್ ಆರಂಭವಾಗುವ ದೃಷ್ಟಿಯಿಂದ ಈ ತಂಡ ರಚಿಸಿರುವ ಅವರು ಕಳೆದ ವಿಶ್ವಕಪ್ ಫ್ಲಾಪ್ ಆಟಗಾರರಿಗೆ ಸ್ಥಾನ ನೀಡಿಲ್ಲ.
Travis Head On Rohit Sharma: ಟ್ರಾವಿಸ್ ಹೆಡ್ ವಿಶ್ವಕಪ್ ಫೈನಲ್’ನಲ್ಲಿ ಶತಕ ಸಿಡಿಸಿದ ಮೂರನೇ ಕಾಂಗರೂ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರಿಕಿ ಪಾಂಟಿಂಗ್ ಮತ್ತು ಆಡಮ್ ಗಿಲ್ ಕ್ರಿಸ್ಟ್ ವಿಶ್ವಕಪ್ ಫೈನಲ್’ನಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದರು.
Team India ODI Captain: 2023ರ ಏಕದಿನ ವಿಶ್ವಕಪ್’ನ ಸೋಲಿನ ನಂತರ, 36 ವರ್ಷದ ರೋಹಿತ್ ಶರ್ಮಾ ಬದಲಿಗೆ ಸ್ಟಾರ್ ಆಲ್’ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಟೀಮ್ ಇಂಡಿಯಾದ ಹೊಸ ನಾಯಕನನ್ನಾಗಿ ಮಾಡುವ ಎಲ್ಲಾ ಸಾಧ್ಯತೆಗಳಿವೆ.
David Warner Apology Post: 2023ರ ವಿಶ್ವಕಪ್’ನಲ್ಲಿ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಅವರು ಪೋಸ್ಟ್ ಒಂದನ್ನು ಶೇರ್ ಮಾಡಿದ್ದು, ಅದರಲ್ಲಿ ಅವರು ಕ್ಷಮೆಯಾಚಿಸುತ್ತಿದ್ದಾರೆ.
india vs australia, india playing 11 for t20 series: ಹಾರ್ದಿಕ್ ಪಾಂಡ್ಯ ವಿಶ್ವಕಪ್ ಪಂದ್ಯದ ವೇಳೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೂ ಸಹ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಅವರನ್ನು ಹೊರತುಪಡಿಸಿ ಅನೇಕ ಹಿರಿಯ ಆಟಗಾರರಿಗೂ ವಿಶ್ರಾಂತಿ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.