ಇತ್ತೀಚೆಗೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಒಂಟಿ ಮಹಿಳೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಶೋಭಾ(48) ವರ್ಷದ ಮಹಿಳೆಯನ್ನು ಕೊಂದಿದ್ದ 28 ವರ್ಷದ ನವೀನ್ ಎಂಬಾತನನ್ನು ಬಂಧಿಸಲಾಗಿದೆ.
Basavaraj Bommai: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ರಸ್ತೆತಡೆ ನಡೆ ಪ್ರತಿಭಟನೆ ವೇಳೆ ಮಾತನಾಡಿದ ಎನ್. ಮಹೇಶ್ (N Mahesh), ನ್ಯಾಯಬದ್ಧವಾಗಿ ಮಾತನಾಡಿ, ಒಂದು ಸಮುದಾಯದ ಓಲೈಕೆ ಯಾಕೆ ಮಾಡುತ್ತೀರಿ, ಚುನಾವಣಾ ಪ್ರಚಾರ ಬಿಟ್ಟು ಪ್ರತಿಭಟನೆ ನಡೆಸಬೇಕಾಗಿರುವುದು ನಮ್ಮ ದೌರ್ಭಾಗ್ಯ ಎಂದು ಕಿಡಿಕಾರಿದರು.
ನನ್ನ ಮಗಳ ಕೊಲೆಯ ಹಿಂದೆ ಲವ್ ಜಿಹಾದ್ ಶಂಕೆ ಇದೆ
ಕೊಲೆಯಾದ ಯುವತಿ ತಂದೆ ನಿರಂಜನ್ ಸ್ಫೋಟಕ ಹೇಳಿಕೆ
ಕೊಲೆಗಾರನ ಜೊತೆ ಅದೇ ಸಮುದಾಯದವರು ಇರುತ್ತಿದ್ದರು
ಮಗಳ ಜೊತೆಗೆ ಮಾತನಾಡುವುದನ್ನ ಗಮನ ಹರಿಸಿದ್ದೇನೆ
ನಿನ್ನೆ ಕೊಲೆಯಾದ ನೇಹಾ ಹಿರೇಮಠ ಅವರ ಅಂತಿಮ ದರ್ಶನ ಪಡೆದು ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ಈಗಾಗಲೇ ತಂದೆ ನಿರಂಜನಗೆ ತಾಯಿಗೆ ಸಾಂತ್ವನ ಹೇಳಲಾಗಿದೆ ಎನ್ನುತ್ತಾ ಭಾವುಕರಾಗಿ ಗಳಗಳನೆ ಅತ್ತರು.
Neha Hiremath Murder: ಮಗಳ ಕಗ್ಗೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ದಕ್ಕಿಸಿ ಕೊಡಿ... ದಯವಿಟ್ಟು ಹಿಂದೂ ವಿದ್ಯಾರ್ಥಿನಿ- ಯುವತಿಯರ ಜೀವಕ್ಕೆ ಗ್ಯಾರೆಂಟಿ ಕೊಡಿಸಿ...ಮಕ್ಕಳ ಅಮೂಲ್ಯ ಜೀವ ಉಳಿಸಿಕೊಡಿ...ಇದು ನಿಮ್ಮಿಂದ ಮಾತ್ರವೇ ಸಾಧ್ಯ ಸರ್, ಪ್ಲೀಸ್... ಹಂತಕನಿಗೆ ಕಠಿಣ ಶಿಕ್ಷೆ ಕೊಡಿಸಿ.
ವರಸೆಯಲ್ಲಿ ಸ್ವಂತ ತಂಗಿ ಎಂದು ಗೊತ್ತಿದ್ದರೂ ಸಿದ್ದಮಲ್ಲು ಅಪ್ರಾಪ್ತೆಯನ್ನು ಅಪಹರಿಸಿ ಮದುವೆ ಮಾಡಿಕೊಳ್ಳುವೆ ಎಂದು ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಇದಕ್ಕೂ ಮುನ್ನ, ಇವರಿಬ್ಬರ ಪ್ರೀತಿ ವಿಚಾರ ತಿಳಿದಿದ್ದ ಮಹೇಶ್ ಪ್ರಸಾದ್ ಬಾಲಕಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ.
ಕೆಲ ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಶಿಕ್ಷಣ ಸಂಸ್ಥೆಯ ಶಿಕ್ಷಕ ಅರುಣ್ ಕುಮಾರ್ ಎಂಬಾತ ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ ನೀಡಿ ಲೈಂಗಿಕವಾಗಿ ಬಳಸಿಕೊಂಡಿದ್ದನು.
Teacher's Rasalila Viral Video: ನಂಜನಗೂಡು ತಾಲೂಕಿನ ರಾಂಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 58 ವರ್ಷದ ಶಿಕ್ಷಕ ಸಿದ್ದರಾಜು ಎಂಬಾತನೇ 20 ವರ್ಷದ ತನ್ನ ಹಳೇ ವಿದ್ಯಾರ್ಥಿನಿಯೊಂದಿಗೆ ಈ ಕೃತ್ಯ ಎಸಗಿದ್ದಾನೆಂದು ಹೇಳಲಾಗಿದೆ.
Chamarajanagar: ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamarajanagar Lok Sabha Constituency) ಚುನಾವಣಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರಿಗೆ ಅನಾಮದೇಯ ವ್ಯಕ್ತಿ ಕರೆ ಮಾಡಿ ಅಕ್ರಮ ಮದ್ಯ (Illegal Liquor) ಶೇಖರಣೆ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ. ಬಳಿಕ, ಶಿಲ್ಪಾನಾಗ್ ಅವರು ಅಬಕಾರಿ ಡಿಸಿ (Excise DC) ನಾಗಶಯನಗೆ ಮುಂದಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಕರಕಲಮಾದಹಳ್ಳಿ ಗ್ರಾಮದಲ್ಲಿ ಶಶಿಕುಮಾರ್ ಎಂಬವರ ಜಮೀನಿನಲ್ಲಿ ಜಾನುವಾರುಗಳ ಮೇವಿಗಾಗಿ 3 ಕ್ಕೂ ಹೆಚ್ಚು ಮೆದೆಗಳನ್ನು ಸಂಗ್ರಹಿಸಿಡಲಾಗಿತ್ತು. ಆದರೆ, ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎಲ್ಲವೂ ಧಗಧಗಿಸಿ ಸುಟ್ಟು ಕರಕಲಾಗಿದೆ.
Crime News: ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿದ್ದ ಕಾರಿನಲ್ಲಿ ಮೂರು ಶವ ಪತ್ತೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ..ನಿನ್ನೆಯಷ್ಟೇ ತುಮಕೂರಿನ ಕುಚ್ಚಂಗಿ ಕೆರೆಯಲ್ಲಿ ನಿಗೂಡವಾಗಿ ಮೂವರ ಶವ ಸಿಕ್ಕಿದ್ದು,ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಒಂದೇ ದಿನದಲ್ಲಿ ಮೂವರ ಭೀಕರ ಕೊಲೆಯನ್ನ ಭೇದಿಸಿದ್ದಾರೆ..ಚಿನ್ನದ ಆಸೆಗಾಗಿ ಹಣ ತಂದ ಮೂವರು ಭೀಕರವಾಗಿ ಕೊಲೆಯಾಗಿ ಹೋಗಿದ್ದಾರೆ..
Sonu Srinivas Gowda arrested: ಸೋನು ಶ್ರೀನಿವಾಸ್ ಗೌಡ ವಯಸ್ಸಿಗೆ ಮಕ್ಕಳನ್ನ ದತ್ತು ಪಡೆಯುವ ಅರ್ಹತೆ ಇಲ್ಲ. ಜೊತೆಗೆ ಹೆಣ್ಣು ಮಗು ಆಗಿದ್ರು ತನ್ನ ಸೋಶಿಯಲ್ ಮೀಡಿಯಾದಲ್ಲಿ ಮಗುವನ್ನ ದತ್ತು ಪಡೆದಿರೋದಾಗಿ ಪ್ರಚಾರ ಮಾಡಿಕೊಂಡಿದ್ದಳು. ಇನ್ನೂ ಉತ್ತರ ಕರ್ನಾಟಕ ಮೂಲದ ಎಂಟು ವರ್ಷದ ಬಾಲಕಿಯನ್ನು ದತ್ತು ಪಡೆದಿರುವುದಾಗಿ ಸೋನು ಸೋಷಿಯಲ್ ಮೀಡಿಯಾದಲ್ಲಿ ಫುಲ್ ಬಿಲ್ಡಪ್ ಕೊಟ್ಟಿದ್ದಾಳೆ.
Crime News: ನಗರ್ತಪೇಟೆಯಲ್ಲಿ ಕೃಷ್ಣ ಟೆಲಿಕಾಂ ಮಾಲೀಕರಾಗಿರುವ ಮುಖೇಶ್ ಹಲ್ಲೆಗೊಳಗಾಗಿದ್ದು, ಈತ ನೀಡಿದ ದೂರಿನ ಮೇರೆಗೆ ಸುಲೇಮಾನ್, ಶನವಾಜ್, ರೋಹಿತ್, ದ್ಯಾನೀಶ್ ಹಾಗೂ ತರುಣ್ ಎಂಬುವರ ಮೇಲೆ ಎಫ್ಐಆರ್ ದಾಖಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 506, 504 , 149 , 307, 323 ಹಾಗೂ 324 ರ ಅಡಿ ಪ್ರಕರಣ ದಾಖಲಿಸಲಾಗಿದೆ.
Comedian Tukali Santhosh car accident: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕುರುಡಿಹಳ್ಳಿ ಸಮೀಪ ಕಳೆದ ರಾತ್ರಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಮೃತಪಟ್ಟಿರುವ ಆಟೋ ಚಾಲಕನನ್ನು ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ (44) ಎಂದು ಗುರುತಿಸಲಾಗಿದೆ.
Road Accident: ಹನೂರು ತಾಲೂಕಿನ ಲೋಕ್ಕನಹಳ್ಳಿ ಮಾರ್ಗವಾಗಿ ಒಡೆಯರ್ ಪಾಳ್ಯ ಕಡೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಲಿ ಆನೆ ಕಾರಿಡಾರ್ ರಸ್ತೆಗೆ ಇಳಿದಿದೆ. ಕೂಡಲೇ ಸ್ಥಳೀಯರು ದೌಡಾಯಿಸಿ ಬಸ್ಸಿನಲ್ಲಿದ್ದವರನ್ನು ಹೊರಕ್ಕೆ ಕರೆತಂದಿದ್ದು ಕಿಟಕಿ ಬಳಿ ಕುಳಿತಿದ್ದ 6-7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Crime News: ಮಾ. 3 ರಂದು ಕಾರ್ಯ ನಿಮಿತ್ತ ಮದ್ದೂರಿಗೆ ಬಂದಿದ್ದ ಸವಿತ 3 ಮಕ್ಕಳ ಜತೆ ಸಂಜೆ 6ಗಂಟೆ ಸುಮಾರಿಗೆ ಮದ್ದೂರು ಬಸ್ ಸ್ಟಾಪ್ ನಲ್ಲಿ ಚನ್ನಪಟ್ಟಣಕ್ಕೆ ಬಸ್ಸು ಹತ್ತುವ ಸಂದರ್ಭದಲ್ಲಿ ಬ್ಯಾಗ್ ನಲ್ಲಿದ್ದ 1 ಲಾಂಗ್ ಚೈನ್ ಒಡವೆ (45 ಗ್ರಾಂ) ಮತ್ತು ಒಂದು ನೆಕ್ಲೆಸ್( 25 ಗ್ರಾಂ) ಒಟ್ಟು 70 ಗ್ರಾಂ ಒಡವೆಯನ್ನು ಕಳ್ಳರು ಕಳ್ಳತನ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.