Uttar Pradesh Shocker: ತನ್ನ ಸಹೋದರಿಯ ಮದುವೆ ಸಂದರ್ಭದಲ್ಲಿ ಚಂದ್ರಪ್ರಕಾಶ್ ಮಿಶ್ರಾ ಎಂಬಾತ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಿದ್ದ. ಆತನ ತಂಗಿಗೆ ತನ್ನ ಗಂಡ ಬೆಲೆಬಾಳುವ ಗಿಫ್ಟ್ ನೀಡಿದ್ದಾನೆಂದು ಪತ್ನಿ ಅಸಮಾಧಾನಗೊಂಡಿದ್ದಳು.
Gold and Diamonds Found in Noodles Packets: ಮುಂಬೈನಿಂದ ಬ್ಯಾಂಕಾಕ್ಗೆ ತೆರಳುತ್ತಿದ್ದ ಭಾರತೀಯ ಪ್ರಯಾಣಿಕನ ಟ್ರಾಲಿ ಬ್ಯಾಗ್ನಲ್ಲಿ ನೂಡಲ್ಸ್ ಪಾಕೆಟ್ಗಳಲ್ಲಿ ಈ ಬೆಲೆಬಾಳುವ ವಸ್ತುಗಳು ಪತ್ತೆಯಾಗಿದೆ.
ಇತ್ತೀಚೆಗೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಒಂಟಿ ಮಹಿಳೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಶೋಭಾ(48) ವರ್ಷದ ಮಹಿಳೆಯನ್ನು ಕೊಂದಿದ್ದ 28 ವರ್ಷದ ನವೀನ್ ಎಂಬಾತನನ್ನು ಬಂಧಿಸಲಾಗಿದೆ.
ಚಾಮರಾಜನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ರಸ್ತೆತಡೆ ನಡೆ ಪ್ರತಿಭಟನೆ ವೇಳೆ ಮಾತನಾಡಿದ ಎನ್. ಮಹೇಶ್ (N Mahesh), ನ್ಯಾಯಬದ್ಧವಾಗಿ ಮಾತನಾಡಿ, ಒಂದು ಸಮುದಾಯದ ಓಲೈಕೆ ಯಾಕೆ ಮಾಡುತ್ತೀರಿ, ಚುನಾವಣಾ ಪ್ರಚಾರ ಬಿಟ್ಟು ಪ್ರತಿಭಟನೆ ನಡೆಸಬೇಕಾಗಿರುವುದು ನಮ್ಮ ದೌರ್ಭಾಗ್ಯ ಎಂದು ಕಿಡಿಕಾರಿದರು.
Kali River Tragedy: ಇಬ್ಬರು ಮಹಿಳೆಯರನ್ನು ಹೊರತುಪಡಿಸಿ ಮಕ್ಕಳು ಸೇರಿ ಉಳಿದ ಆರು ಮಂದಿ ಕಾಳಿ ನದಿಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ಕಾಲು ಜಾರಿ ನದಿಯಲ್ಲಿ ಮುಳುಗಿದ್ದು ನಾಲ್ವರ ಮೃತದೇಹಗಳು ಪತ್ತೆಯಾಗಿವೆ.
ಖ್ಯಾತ ನಿರ್ದೇಶಕರೊಬ್ಬರ ಮನೆಯಲ್ಲಿ ಕಳ್ಳತನವಾಗಿದೆ. ಸೇಫ್ ಲಾಕರ್ ಒಡೆದು 25 ಲಕ್ಷ ಮೌಲ್ಯದ ಹತ್ತು ವಜ್ರದ ಕಿವಿಯೋಲೆಗಳು, ಹತ್ತು ಉಂಗುರಗಳು, ಹತ್ತು ಚಿನ್ನದ ನೆಕ್ಲೇಸ್ ಗಳು, 10 ಬಳೆಗಳು, ಎರಡು ಚಿನ್ನದ ವ್ಯಾನ್ ಗಳು ಹಾಗೂ ಹತ್ತು ವಾಚ್ ಗಳನ್ನು ಕಳ್ಳತನ ಮಾಡಲಾಗಿದೆ.
ನನ್ನ ಮಗಳ ಕೊಲೆಯ ಹಿಂದೆ ಲವ್ ಜಿಹಾದ್ ಶಂಕೆ ಇದೆ
ಕೊಲೆಯಾದ ಯುವತಿ ತಂದೆ ನಿರಂಜನ್ ಸ್ಫೋಟಕ ಹೇಳಿಕೆ
ಕೊಲೆಗಾರನ ಜೊತೆ ಅದೇ ಸಮುದಾಯದವರು ಇರುತ್ತಿದ್ದರು
ಮಗಳ ಜೊತೆಗೆ ಮಾತನಾಡುವುದನ್ನ ಗಮನ ಹರಿಸಿದ್ದೇನೆ
ನಿನ್ನೆ ಕೊಲೆಯಾದ ನೇಹಾ ಹಿರೇಮಠ ಅವರ ಅಂತಿಮ ದರ್ಶನ ಪಡೆದು ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ಈಗಾಗಲೇ ತಂದೆ ನಿರಂಜನಗೆ ತಾಯಿಗೆ ಸಾಂತ್ವನ ಹೇಳಲಾಗಿದೆ ಎನ್ನುತ್ತಾ ಭಾವುಕರಾಗಿ ಗಳಗಳನೆ ಅತ್ತರು.
ವರಸೆಯಲ್ಲಿ ಸ್ವಂತ ತಂಗಿ ಎಂದು ಗೊತ್ತಿದ್ದರೂ ಸಿದ್ದಮಲ್ಲು ಅಪ್ರಾಪ್ತೆಯನ್ನು ಅಪಹರಿಸಿ ಮದುವೆ ಮಾಡಿಕೊಳ್ಳುವೆ ಎಂದು ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಇದಕ್ಕೂ ಮುನ್ನ, ಇವರಿಬ್ಬರ ಪ್ರೀತಿ ವಿಚಾರ ತಿಳಿದಿದ್ದ ಮಹೇಶ್ ಪ್ರಸಾದ್ ಬಾಲಕಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ.
ಕೆಲ ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಶಿಕ್ಷಣ ಸಂಸ್ಥೆಯ ಶಿಕ್ಷಕ ಅರುಣ್ ಕುಮಾರ್ ಎಂಬಾತ ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ ನೀಡಿ ಲೈಂಗಿಕವಾಗಿ ಬಳಸಿಕೊಂಡಿದ್ದನು.
ಮೃತರನ್ನು ನೀಲಂ ಗೋಯಲ್ (55), ಅವರ ಪುತ್ರ ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಅವರ ಪುತ್ರ ಹಾರ್ದಿಕ್ ಬಿಂದಾಲ್ (37), ಅವರ ಪತ್ನಿ ಸ್ವಾತಿ ಬಿಂದಾಲ್ (32) ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ.
Maharashtra Suicide Case: ಯುವತಿಯ ಚೀರಾಟ ಕೇಳಿ ಲಾಡ್ಜ್ ಸಿಬ್ಬಂದಿ ತಕ್ಷಣವೇ ಓಡಿ ಬಂದಿದ್ದಾರೆ. ದುರದೃಷ್ಟವಶಾತ್ ತನ್ಮಯ್ ಪ್ರಾಣಪಕ್ಷಿ ಹಾರಿಹೋಗಿತ್ತು. ಲಾಡ್ಜ್ ಮ್ಯಾನೇಜರ್ ಮಹೇಶ್ ಧುಮಾಲ್ ತಕ್ಷಣವೇ ಈ ಘಟನೆಯನ್ನು ಮಲ್ಹಾರ್ಪೇತ್ ಪೊಲೀಸರಿಗೆ ತಿಳಿಸಿದ್ದಾರೆ.
Madhya Pradesh: ಪೊಲೀಸ್ ಅಧಿಕಾರಿಯ ಈ ನಿರ್ಲಕ್ಷ್ಯದಿಂದ ಆಕ್ರೋಶಗೊಂಡ ಅನುರಾಧಾ ಸೋನಿ ತನ್ನ ಪತಿ ಮತ್ತು ಇಬ್ಬರು ಪುಟ್ಟ ಮಕ್ಕಳದೊಂದಿಗೆ ಠಾಣೆಗೆ ಆಗಮಿಸಿ, ಅಧಿಕಾರಿಗೆ ಆರತಿ ಬೆಳಗಿದ್ದಾರೆ.
ದುಃಖದಲ್ಲಿದ್ದ ಸೈಶುಮಾ ಎಲ್ಲರೂ ಹೊರಗೆ ತೆರಳಿದ ಬಳಿಕ ಮನೆಯಲ್ಲೇ ಉಳಿದುಕೊಂಡಿದ್ದಳು. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಗಳ ಸ್ಥಿತಿಯನ್ನು ನೋಡಿದ ಪಾಲಕರು ಆಘಾತದಿಂದ ಕುಸಿದುಬಿದ್ದಿದ್ದಾರೆ.
Suicide case: ನಾನು ರೀಲ್ಸ್ ಮಾಡುತ್ತೇನೆ ಅಂತಾ ಮಾಯಾ ವಾದಿಸಿದರೆ, ನೀನು ಮಾಡಬೇಡ ನಿಲ್ಲಿಸು, ನಿನ್ನ ಸೋಷಿಯಲ್ ಮೀಡಿಯಾ ಅಕೌಂಟ್ಗಳನ್ನು ಡಿಲೀಟ್ ಮಾಡು ಅಂತಾ ಸಿದ್ಧಾರ್ಥ್ ಮನವಿ ಮಾಡಿಕೊಂಡಿದ್ದನಂತೆ. ಹೆಂಡತಿ ತನ್ನ ಮಾತು ಕೇಳದ ಕಾರಣ ಬೇಸತ್ತ ಆತ ಕೊನೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆದ್ರೆ ಈ ತಾಯಿ ಮಗನಿಗೆ ಕಳ್ಳತನ ಮಾಡೋದನ್ನ ಹೇಳಿಕೊಡ್ತಿದ್ಳು .ಅಪ್ರಾಪ್ತ ಹುಡುಗನಿಗೆ ಸುಲಿಗೆ ಮಾಡಲು ಮುಂದೆ ಬಿಡ್ತಿದ್ದ ಹೆತ್ತಮ್ಮ. ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ತಾಯಿ ಮಗನ ಬಂಧನ.
Chamarajanagar: ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamarajanagar Lok Sabha Constituency) ಚುನಾವಣಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರಿಗೆ ಅನಾಮದೇಯ ವ್ಯಕ್ತಿ ಕರೆ ಮಾಡಿ ಅಕ್ರಮ ಮದ್ಯ (Illegal Liquor) ಶೇಖರಣೆ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ. ಬಳಿಕ, ಶಿಲ್ಪಾನಾಗ್ ಅವರು ಅಬಕಾರಿ ಡಿಸಿ (Excise DC) ನಾಗಶಯನಗೆ ಮುಂದಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.