ಪ್ರಿಯತಮೆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಾಕ್ತಿದ್ದವನು ಅರೆಸ್ಟ್.. ಆಕೆಯ ಜೊತೆಗೆ ಬಂದು ಪೊಲೀಸ್ ಠಾಣೆಗೆ ದೂರು ನೀಡಿದ್ದ ಪ್ರೇಮಿ.. ಪೊಲೀಸ್ ತನಿಖೆಯಲ್ಲಿ ವಿಕೃತ ಕಾಮಿಯ ನವರಂಗಿ ಆಟ ಬಯಲು.. ಫೋಟೋ ಅಪ್ಲೋಡ್ ಮಾಡಿ ಆದರ ಕಾಮೆಂಟ್ನಿಂದ ಎಂಜಾಯ್..
ಕಲ್ಪತರು ನಾಡಿನ ಬ್ಯಾಂಕ್ ನಲ್ಲಿ ಬಹುಕೋಟಿ ವಂಚನೆ.. ಬಹುಕೋಟಿ ವಂಚನೆ ಹಿನ್ನೆಲೆ ಆಡಳಿತ ಮಂಡಳಿ ವಿರುದ್ಧ ಎಫ್ ಐಆರ್.. ತುಮಕೂರಿನ ಟಿಜಿಎಂಸಿ ಬ್ಯಾಂಕ್ ನ ಆಡಳಿತ ಮಂಡಳಿ ವಿರುದ್ಧ ಆರೋಪ.. ಬ್ಯಾಂಕಿಗೆ ಹಾಗೂ ಸದಸ್ಯರಿಗೆ 32.60 ಕೋಟಿ ರೂ. ನಷ್ಟದ ಹಿನ್ನಲೆ ದೂರು.. ಬ್ಯಾಂಕ್ ಸದಸ್ಯ ಜಿ.ಎಸ್. ಬಸವರಾಜು ಎನ್ ಇಪಿಎಸ್ ಠಾಣೆಗೆ ದೂರು
Fraud Case in Hubbali: ಹಳೆಯ ಚಿನ್ನಾಭರಣ ತೊಳೆದುಕೊಡುವ ನೆಪದಲ್ಲಿ ಅಪರಿಚಿತರು ವಂಚಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಪ್ರತಿಯೊಬ್ಬರೂ ಈ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕೆಂದು ಪೊಲೀಸರು ತಿಳಿಸಿದ್ದಾರೆ.
Medical student Suicide Case: ತನ್ನ ಡೆತ್ನೋಟ್ನಲ್ಲಿ ಸಾವಿಗೆ ಕಾರಣವನ್ನು ತಿಳಿಸಿರುವ ವಿದ್ಯಾರ್ಥಿನಿ ಹಲವರ ಹೆಸರುಗಳನ್ನು ಉಲ್ಲೆಖಿಸಿದ್ದಾಳೆ. ‘ನನ್ನ ಕಾಲೇಜಿನ ಪ್ರಾಧ್ಯಾಪಕರು ಮತ್ತು ಸಿನಿಯರ್ಗಳು ನನಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಾನಸಿಕವಾಗಿ ನಿಂದಿಸಿದ್ದಾರೆ’ ಎಂದು ಆರೋಪಿಸಿದ್ದಾಳೆ.
Prutvi Park Square in HSR Layout: ಬೆಂಕಿ ಹಚ್ಚಿದ ಪರಿಣಾಮ ಕಚೇರಿಯಲ್ಲಿದ್ದ ಟೇಬಲ್, ಸ್ವಿಚ್ ಬೋರ್ಡ್ ಸೇರಿದಂತೆ ಅನೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಸುಮಾರು 11 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಪೀಠೋಪಕರಣಗಳು ಹಾನಿಯಾಗಿವೆ ಎಂದು ತಿಳಿದುಬಂದಿದೆ.
Murder Case: ಮೃತ ವ್ಯಕ್ತಿಯ ತಲೆ ಮತ್ತು ಮುಖದ ಮೇಲೆ ಗಾಯದ ಗುರುತುಗಳು ಇರುವುದು ಗೊತ್ತಾಗಿದೆ. ಅಪರಿಚಿದ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಬಳಿಕ ಮೂಟೆಯಲ್ಲಿ ಕಟ್ಟಿ ನದಿಗೆ ಬಿಸಾಕಿ ಹೋಗಿದ್ದಾರೆ.
ಅರ್ಚನಾ ತನ್ನ ಸಹಪಾಠಿಯೊಂದಿಗೆ ಕಾಲೇಜಿಗೆ ತೆರಳುವಾಗ ಆಕೆಯ ಮೇಲೆ ದಾಳಿ ನಡೆಸಿದ ಪ್ರಭಾಕರ್, ಆಕೆಯ ಕತ್ತು ಸೀಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅರ್ಚನಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಆರೋಪಿಗಳು ವಿಮಾನದ ಸೀಟಿನ ಅಡಿಯಲ್ಲಿ ಚಿನ್ನ ಹಾಗೂ ವಿದೇಶಿ ಕರೆನ್ಸಿಯನ್ನು ಬಚ್ಚಿಟ್ಟು ಸಾಗಿಸಲಾಗುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತೆಲಂಗಾಣ ಪೊಲೀಸರು ಸರಣಿ ಕಾರ್ಯಾಚರಣೆ ನಡೆಸಿ ಈ ಬೃಹತ್ ಜಾಲವನ್ನು ಬಯಲಿಗೆಳೆದಿದ್ದಾರೆ.
ಇದು ಟೀಚರ್ & ಸ್ಟೂಡೆಂಟ್ ಲವ್ ಸ್ಟೋರಿ..! 17 ವರ್ಷದ ವಿದ್ಯಾರ್ಥಿ ಮೇಲೆ ಮೇಡಮ್ಗೆ ಲವ್.. ಫೋನ್ನಲ್ಲೇ ಇಬ್ಬರ ಸುಖ, ದುಃಖ ಸಂಭಾಷಣೆ.
ತಂದೆಗೆ ಗೊತ್ತಾಯ್ತು ಮಗನ ಕಥೆ.. ಟೀಚರ್ಗೆ ಕೊಟ್ರೂ ವಾರ್ನಿಂಗ್.. ವಾರ್ನಿಂಗ್ ಕೊಟ್ರೂ ಕಟ್ ಆಗದ ಇಬ್ಬರ ನಡುವಿನ ಸಂಪರ್ಕ ..
Farmer Woman Suicide Case: ಮೂರುವರೆ ಎಕರೆಯಲ್ಲಿ ಜೋಳ-ರಾಗಿ ಬೆಳೆದಿದ್ದ ಹನುಮಮ್ಮ, ಕೆನರಾ ಬ್ಯಾಂಕ್ನಲ್ಲಿ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಮಳೆ ಕೈಕೊಟ್ಟ ಹಿನ್ನೆಲೆ ಬೆಳೆ ನಷ್ಟವಾಗಿತ್ತು.
Crime News: ಬಾಗಲಕೋಟೆ ಮೂಲದ ರಾಜ್ ಸಾಬ್ ಕೊಲೆಯಾದ ವ್ಯಕ್ತಿಯಾದರೆ ಈತನ ಹೆಂಡತಿ ರಜಮಾ ಹಾಗೂ ಇವಳ ಪ್ರಿಯಕರ ಪರಶುರಾಮ ಮತ್ತು ಇವನ ದೊಡ್ಡಮ್ಮನ ಮಕ್ಕಳಾದ ರವಿ ಮತ್ತು ಬಸವರಾಜ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ.
Love Case In Jharkhand: ಕೂಲಿ ಮಾಡುತ್ತಿದ್ದ ನಾನು ಸಾಲ ಮಾಡಿ ನರ್ಸಿಂಗ್ ಕಾಲೇಜಿಗೆ ಕಳುಹಿಸಿ ಓದಿಸಿದರೂ ಪತ್ನಿ ತನಗೆ ಮೋಸ ಮಾಡಿ ಓಡಿ ಹೋಗಿದ್ದಾಳೆ ಅಂತಾ ಟಿಂಕು ಕುಮಾರ್ ಅಳಲು ತೋಡಿಕೊಂಡಿದ್ದಾನೆ.
ಉಗ್ರರ ಅಡಗುತಾಣವಾಗುತ್ತಿದೆಯಾ ಹುಬ್ಬಳ್ಳಿ, ಧಾರವಾಡ? ಈ ವಿಷಯವನ್ನು ತುಂಬಾ ಗಂಭೀರವಾಗಿ ಪರಿಗಣಿಸಿರುವ ದೆಹಲಿ ಎನ್ಐಎ ತಂಡ ಹುಬ್ಬಳ್ಳಿ-ಧಾರವಾಡ ಕಮೀಷನರೇಟ್ ವ್ಯಾಪ್ತಿಯ ಪೊಲೀಸರು ಹಾಗೂ ಜಿಲ್ಲಾ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಹುಬ್ಬಳ್ಳಿ, ಧಾರವಾಡದ ಯಾವ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣವಿದೆ ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು ತನಿಖೆ ಮುಂದುವರೆಸಿದ್ದಾರೆ.
ಸೆಪ್ಟೆಂಬರ್ 23ರಂದು ಸಂಬಂಧಿಕರ ಮನೆ ಮದುವೆಗಾಗಿ ಷಹನವಾಜ್ ಕುಟುಂಬ ರಾಮನಗರಕ್ಕೆ ತೆರಳಿತ್ತು. ಇದೇ ಸಮಯಕ್ಕೆ ಕಾದು ಕುಳಿತ್ತಿದ್ದ ಈ ಕಿಲಾಡಿ ಮನೆಗೆ ನುಗ್ಗಿ 2.5 ಕೆ.ಜಿ ತೂಕದ ಚಿನ್ನಾಭರಣ, 8 ರಿಂದ 10 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.