Kerala Garbage to Karnataka Again: ಕೇರಳದಿಂದ ಗುಂಡ್ಲುಪೇಟೆಗೆ ಅಕ್ರಮವಾಗಿ ಆಸ್ಪತ್ರೆ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯವನ್ನು ತಂದಿದ್ದ ಲಾರಿಯನ್ನು ಜನರು ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಗುಂಡ್ಲುಪೇಟೆ ಪಟ್ಟಣದ ಮಾಡ್ರಹಳ್ಳಿ ರಸ್ತೆಯಲ್ಲಿ ಕೇರಳ ನೋಂದಣಿಯ ಲಾರಿಯೊಂದು ನಿಂತಿದ್ದ ವೇಳೆ ದುರ್ವಾಸನೆ ಬರುತ್ತಿದ್ದನ್ನು ಗಮನಿಸಿದ ಸ್ಥಳೀಯರು ಪರಿಶೀಲನೆ ನಡೆಸಿದ್ದಾರೆ.
ನಿಶಾಳ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆಕೆಯ ತಂದೆ ಧ್ರುವ ಪ್ರಸಾದ್ ವರ್ಮಾ ನೀಡಿದ ದೂರಿನ ಮೇರೆಗೆ ಪತಿ, ಮಾವ, ಅತ್ತೆ ಸೇರಿದಂತೆ 6 ಮಂದಿಯ ವಿರುದ್ಧ ವರದಕ್ಷಿಣೆ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆ ಎಸ್ಎಚ್ಒ ರಾಜೀವ್ ಸಿಂಗ್ ತಿಳಿಸಿದ್ದಾರೆ.
ನಿನ್ನೆ ಪಬ್ ವೊಂದರಲ್ಲಿ ಪಾರ್ಟಿ ಮಾಡಿದ್ದ ನಾಲ್ವರು ಯುವಕರ ತಂಡ ಪಾರ್ಟಿ ಮುಗಿಸಿಕೊಂಡು ಕುಡಿದ ಮತ್ತಿನಲ್ಲಿ ಕಾರು ಓಡಿಸಿದ್ದಾರೆ.. ನ್ಯೂ ಬಿಇಎಲ್ ರಸ್ತೆ ಮೇಲೆ ಅತಿ ವೇಗವಾಗಿ ಹೋಗ್ತಿದ್ದ ಕಾರು ರಸ್ತೆ ಬದಿ ಕೆಲಸ ಮುಗಿಸಿಕೊಂಡು ಹೋಗ್ತಿದ್ದ ವ್ಯಕ್ತಿಗೆ ಮೊದಲು ಡಿಕ್ಕಿ ಹೊಡೆದಿದೆ..
Himachal Pradesh Crime News : ಹಿಮಾಚಲದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಬಾಲಕನನ್ನು ಥಳಿಸಿ ಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿದೆ. ಈ ಕುರಿತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸೆರೆಯಾಗಿದೆ.
Crime News In Kannada: ಉತ್ತರ ಪ್ರದೇಶದ ಸಿದ್ಧಾರ್ಥನಗರದಿಂದ ಹೃದಯ ವಿದ್ರಾವಕ ವಿಡಿಯೋವೊಂದು ಮುನ್ನೆಲೆಗೆ ಬಂದಿದೆ. ಈ ವಿಡಿಯೋದಲ್ಲಿ ಕೆಲವರು ಇಬ್ಬರು ಅಪ್ರಾಪ್ತರೊಂದಿಗೆ ದುಷ್ಕೃತ್ಯ ಎಸಗಿದ್ದು, ಅದನ್ನು ನೋಡಿ ನೀವೂ ಕೂಡ ಬೆಚ್ಚಿಬೀಳುವಿರಿ. ಕಳ್ಳತನದ ಶಂಕೆಯಿಂದ ಬಲವಂತವಾಗಿ ಅವರಿಗೆ ಮೂತ್ರ ಕುಡಿಸಲಾಗಿದೆ.
ಉತ್ತರ ಪ್ರದೇಶದಿಂದ ಫ್ಲೈಟ್ ನಲ್ಲಿ ಬರುತಿದ್ದ ಇವರು ಯಶವಂತಪುರದ ಲಾಡ್ಜ್ ವೊಂದರಲ್ಲಿ ರೂಂ ಮಾಡಿಕೊಳ್ತಾರೆ.. ಬಳಿಕ ಒಬ್ಬೊಬ್ಬರು ಒಂದೊಂದು ಬೈಕ್ ಏರಿ ಪ್ರತಿಷ್ಠಿತ ಏರಿಯಾ ಸುತ್ತಾಡುತ್ತಾರೆ.. ಈ ವೇಳೆ ಕೈ ಬೀಗ ಹಾಕಿದ ಮನೆಗಳ ಪಾಯಿಂಟ್ ಮಾಡಿ ತಮ್ಮ ಗ್ರೂಪ್ ನಲ್ಲಿ ಲೊಕೇಷನ್ ಷೇರ್ ಮಾಡಿಕೊಳ್ಳುತಿದ್ರು.. ನಂತರ...
ಕೆಲ ದಿನಗಳ ಹಿಂದೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈರೋಡ್ ನ್ಯಾಯಾಲಯಕ್ಕೆ ಇಂದು ವಿಚಾರಣೆಗೆ ಕರೆದೊಯ್ಯುವಾಗ ಆಸನೂರು ಬಳಿ ಹೋಟೆಲ್ ಬಳಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
Crime News: ಈ ದಂಪತಿ ಮದುವೆಯಾಗಿ ಎರಡು ದಶಕಗಳೇ ಕಳೆದಿವೆ. ಸೈಕೋ ಪತಿಯಿಂದ ಬೇಸತ್ತ ಮಹಿಳೆ ತನ್ನ ಮಗನೊಟ್ಟಿಗೆ ಬೇರೆ ಮನೆಯಲ್ಲಿ ವಾಸವಿದ್ದಾಳೆ. ಅಲ್ಲಿಯೂ ಹೋಗಿ ಪತ್ನಿಯನ್ನು ಹಿಂಸಿಸುವ ಸೈಕೋ ಪತಿ ಮಾಡಿದ್ದಾದರೂ ಏನು ಗೊತ್ತಾ....
World longest prison sentence:ಅಪರಾಧದ ಆರೋಪದ ಮೇಲೆ ವಿಧಿಸಬಹುದಾದ ಗರಿಷ್ಠ ಶಿಕ್ಷೆಯನ್ನು ಆ ದೇಶದ ಕಾನೂನಿನ ಪ್ರಕಾರ ನಿರ್ಧರಿಸಲಾಗುತ್ತದೆ. ಆದರೆ ನೀವು ಇಲ್ಲಿ ಹೇಳಲು ಹೊರಟಿರುವ ಮಹಿಳೆಗೆ 1 ಲಕ್ಷದ 41 ಸಾವಿರದ 78 ವರ್ಷಗಳ ಶಿಕ್ಷೆ ವಿಧಿಸಲಾಯಿತು. ಈ ಕ್ರೈಮ್ ಥ್ರಿಲ್ಲರ್ ಕಥೆ ನಿಮಗೆ ಆಶ್ಚರ್ಯವನ್ನುಂಟು ಮಾಡುತ್ತದೆ.
ಇದೊಂದು ಮಾದಿಗ ಯುವಕ ಮತ್ತು ಲಿಂಗಾಯತ ಯುವತಿ ಪ್ರೇಮ ಪ್ರಕರಣದ ದ್ವೇಷದ ಕಿಡಿ ಎನ್ನಲಾಗಿದ್ದು ಕವಾಡಿಗರಹಟ್ಟಿಯಲ್ಲಿ ಒಂದೂವರೆ ವರ್ಷದ ಹಿಂದೆ ನಡೆದ ಫೋಕ್ಸೋ ಪ್ರಕರಣದ ದ್ವೇಷವೇ ಟ್ಯಾಂಕ್ ಗೆ ವಿಷ ಹಾಕಲು ಕಾರಣವಾಗಿದೆ ಎಂದು ತಿಳಿದುಬಂದಿದೆ.
ಹೆಸರಘಟ್ಟ ನಿವಾಸಿ ಕಿರಣ್ ಕುಮಾರ್ ಬಂಧಿತ ಊಬರ್ ಕ್ಯಾಬ್ ಚಾಲಕ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆ ಕಳೆದ ವರ್ಷ ನವೆಂಬರ್ ನಲ್ಲಿ ಇಂದಿರಾನಗರದಿಂದ ಬಾಣಸವಾಡಿಗೆ ಕ್ಯಾಬ್ ಬುಕ್ ಮಾಡಿದ್ದಳು. ಕ್ಯಾಬ್ ನಲ್ಲಿ ಹೋಗುವಾಗ ಮೊಬೈಲ್ ನಲ್ಲಿ ತನ್ನ ಸ್ನೇಹಿತನ ವಿಚಾರಗಳನ್ನ ಮಾತನಾಡಿದ್ದಳು.
Jaipur-Mumbai train firing: ಸೈಫುದ್ದೀನ್ ಅವರು ಅಜ್ಮೇರ್ ದರ್ಗಾಕ್ಕೆ ಭೇಟಿ ನೀಡಿ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್ ಪ್ರೆಸ್ ರೈಲಿನಲ್ಲಿ ವಾಪಸ್ ಆಗುತ್ತಿದ್ದರು. RPF ಕಾನ್ಸ್ ಟೇಬಲ್ ಚೇತನ್ ಸಿಂಗ್ ತನ್ನ ಬಳಿಯಿದ್ದ ಸ್ವಯಂಚಾಲಿತ ಬಂದೂಕಿನಿಂದ ಗುಂಡಿ ಹಾರಿಸಿ ಎಸ್ಐ ಮಾತ್ರವಲ್ಲದೆ ಇತರ ಮೂವರು ಪ್ರಯಾಣಿಕರನ್ನು ಕೊಂದಿದ್ದ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.