ಮಂಗಳಮುಖಿಯರನ್ನು ಸಮಾಜ ಕೀಳಾಗಿ ಕಾಣುತ್ತದೆ. ಸಮಾಜದಲ್ಲಿ ಬದುಕೋಕೆ ಕಷ್ಟ ಅಂತಾ ಕೇಳ್ದಾಗ ಜನ ಅವ್ರಿಗೆ ಹಣ ಕೊಡೋದಲ್ದೆ ಆಶೀರ್ವಾದನೂ ಪಡೀತಾರೆ. ಆದರೆ ಕೇಳಿ ಪಡೆಯೋದನ್ನ ಬಿಟ್ಟು ಕೆಲ ಮಂಗಳಮುಖಿಯರು ಸುಲಿಗೆ ಮಾಡೋಕೆ ಮುಂದಾಗಿದ್ದಾರೆ. ಈ ಸ್ಟೋರಿ ಓದಿ ನಿಮ್ಗೆ ತಿಳಿಯುತ್ತದೆ.
ಮಕ್ಕಳು ಎಂದ ಮೇಲೆ ತಪ್ಪು ಮಾಡುವುದು ಸಹಜವೇ. ಮಕ್ಕಳು ತಪ್ಪು ಮಾಡಿದಾಗ ಪೋಷಕರಾಗಲಿ, ಶಿಕ್ಷಕರಾಗಲಿ, ಹಾಸ್ಟೆಲ್ ವಾರ್ಡನ್ ಆಗಿರಲಿ ಅವರಿಗೆ ಬುದ್ದಿ ಹೇಳುವುದು, ಬುದ್ದಿ ಮಾತಿಗೆ ಬಗ್ಗದಿದ್ದಾಗ ಶಿಕ್ಷೆ ನೀಡಿಯಾದರೂ ಅವರನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಿಯೇ ಮಾಡುತ್ತಾರೆ.
ಚಿಕ್ಕೋಡಿಯಲ್ಲಿ ಜೈನ ಸಮಾಜದಿಂದ ಮೌನ ಪ್ರತಿಭಟನಾ ಜಾಥಾ. ಚಿಕ್ಕೋಡಿ ಆರ್ಡಿ ಹೈಸ್ಕೂಲ್ನಿಂದ ಎಸಿ ಕಚೇರಿವರೆಗೆ ಮೆರವಣಿಗೆ. ಮುಂಜಾಗ್ರತಾ ಕ್ರಮವಾಗಿ ಚಿಕ್ಕೋಡಿಯಲ್ಲಿ ಪೊಲೀಸ್ ಬಿಗಿ ಭದ್ರತೆ
ನಿನ್ನೆ ಮಧ್ಯ ರಾತ್ರಿ ಪಶ್ಚಿಮ ಬಂಗಾಳದ ಇಬ್ಬರು ಯುವತಿಯರು ಹಾಗೂ ಓರ್ವ ಯುವಕ ಕುಡಿದು ಕಾರಲ್ಲಿ ಹೋಗುತ್ತಿದ್ದರು. ಆಡುಗೋಡಿ ಪಾಸ್ ಪೋರ್ಟ್ ಆಫೀಸ್ ರಸ್ತೆಯ ಬಳಿ ಬರ್ತಿದ್ದಂತೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂದಿನ ಎರಡು ಸೀಟ್ ಗಳ ಏರ್ ಬ್ಯಾಗ್ ಓಪನ್ ಆಗಿದೆ. ಮುಂದೆ ಕುಂತಿದ್ದ ಯುವತಿ, ಯುವಕನಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆರೋಪಿ ಶಿವಾಜಿನಗರದ ರಸೆಲ್ ಮಾರ್ಕೆಟ್ ಹಿಂಭಾಗದಲ್ಲಿರುವ ಆಜಾಂ ಮಸೀದಿ ಬಳಿ ಬದು ಚಂದಾ ಪಡೆದಿದ್ದ. ಬಳಿಕ ರಾತ್ರಿ ಮಸೀದಿಯಲ್ಲಿ ತಂಗಲು ಅವಕಾಶ ಕೇಳಿದ್ದ. ಇದಕ್ಕೆ ಮಸೀದಿ ಸಿಬ್ಬಂದಿ ಇಲ್ಲಿ ತಂಗಲು ಅವಕಾಶವಿಲ್ಲ ಎಂದಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ "ಶಕ್ತಿ ಯೋಜನೆ"ಯನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆಗೆ ರಾಜ್ಯದ ಮಹಿಳಾ ಮಣಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಮಧ್ಯೆ, ಶಕ್ತಿ ಯೋಜನೆಯ ಲಾಭ ಪಡೆಯುವ ಸಲುವಾಗಿ ವ್ಯಕ್ತಿಯೋರ್ವ ಬುರ್ಖಾ ಧರಿಸಿ ಬಸ್ ಏರಿದ ಪ್ರಸಂಗವೊಂದು ಬೆಳಕಿಗೆ ಬಂದಿದೆ.
Crime News: ಹುಬ್ಬಳ್ಳಿ ಜಿಲ್ಲೆಯ ಆನಂದ ನಗರದ ಘೋಡಕೆ ಪ್ಲಾಟ್'ನ ನಿವಾಸಿಯಾಗಿದ್ದ ಮಂಜುಳಾ ಮುತ್ತಳಿ ಎಂಬಾಕೆಯೇ ಕೊಲೆಯಾದ ದುರ್ದೈವಿಯಾಗಿದ್ದು, ಇಂದು ಬೆಳಿಗ್ಗೆ ಆಕೆಯ ಗಂಡ ಭೀಮಪ್ಪ ಹಣಕಾಸಿನ ವಿಚಾರಕ್ಕೆ ಜಗಳ ತೆಗೆದಿದ್ದಾನೆ.
Accident In Mangalore: ಓಮ್ನಿ ಕಾರು ಮತ್ತು ಸ್ವಿಫ್ಟ್ ಕಾರು ಮಧ್ಯೆ ಈ ಅಪಘಾತ ಸಂಭವಿಸಿದೆ. ಪರ್ಲ ಚರ್ಚ್ ಗೆ ಪೂಜೆಗೆಂದು ಬರುತ್ತಿದ್ದವರ ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ
ಆರೋಪಿಗಳನ್ನ ವಶಕ್ಕೆ ಪಡೆದ ಚಿಕ್ಕೋಡಿ ಪೊಲೀಸರು ರಾತ್ರಿ ಎಲ್ಲ ಜೈನಮುನಿ ಮೃತದೇಹಕ್ಕಾಗಿ ಖಾಕಿ ಶೋಧ ಸ್ಪಷ್ಟ ಮಾಹಿತಿ ನೀಡದೇ ಸತಾಯಿಸುತ್ತಿದ್ದ ಆರೋಪಿಗಳು ಇಂದು ಬೆಳಗ್ಗೆ 6.30 ರಿಂದ ಜೈನಮುನಿ ಮೃತದೇಹ ಪತ್ತೆ
Chamarajanagar News : ವಾರಿಗೆಯಲ್ಲಿ ದೊಡ್ಡಪ್ಪನ ಮಗಳಾದ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಈತ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ, ಬಲವಂತದಿಂದ ದೈಹಿಕ ಸಂಪರ್ಕ ನಡೆಸಿದ್ದನು.
ವಿದ್ಯಾರ್ಥಿನಿಯೊಂದಿಗೆ ಓಡಿ ಹೋಗಿದ್ದ 21 ವರ್ಷದ ಶಿಕ್ಷಿಯನ್ನು ಬಂಧಿಸಲಾಗಿದೆ. ಈ ಪ್ರಕರಣದ ಹಿಂದೆ ಲವ್ ಜಿಹಾದ್ ಇರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯ ವಯಸ್ಸು 17 ಆಗಿದೆ.
ಕೈಯಲ್ಲೊಂದು ಜೋಳಿಗೆ ತಲೆಮೇಲೊಂದು ಟೋಪಿ.. ಉದ್ದ ಕೂದಲು.. ಭಕ್ತರ ಸಾಲಿನಲ್ಲಿ ನಿಂತು ಅತ್ತ ಇತ್ತ ಕಣ್ಣು ಹಾಯಿಸ್ತಾನೆ.. ಭಕ್ತಿ ಭಾವದಿಂದ ನಮಿಸ್ತಾನೆ.. ಚಿಲ್ಲರೆ ಹಣವನ್ನ ಕಾಣಿಕೆಯನ್ನಾಗಿ ಹಾಕ್ತಾನೆ.. ಎರಡ್ಮೂರು ನಿಮಿಷ ಆಗ್ತಿದ್ದಂತೆ ಸೀನ್ ಕಂಪ್ಲೀಟ್ ಚೇಂಜ್.. ಕೈ ಮುಗಿದು ದೇವಸ್ಥಾನದಲ್ಲಿನ ದೇವರ ಬೆಳ್ಳಿ ಮುಕುಟವನ್ನೇ ಜೋಳಿಗೆಗೆ ಇಳಿಸಿಕೊಂಡು ಜೈ ಅಂತಾ ಹೊರಟು ಬಿಡ್ತಾನೆ.
ಚಾರ್ಲ್ಸ್ ಆರು ತಿಂಗಳ ಹಿಂದೆ ನಡೆದ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದ. ನಂತರ ಮರು ಪರೀಕ್ಷೆ ಕಟ್ಟಿ ಎಕ್ಸಾಂ ಬರೆದಿದ್ದ, ಅದರಲ್ಲೂ ಅನುತ್ತೀರ್ಣನಾದ. ಈ ವೇಳೆ ಕಾಲೇಜಿನವರು ಮೃತ ಬಾಲಕನ ಫೋಷಕರಿಗೆ ಬೇರೆ ಕಾಲೇಜಿಗೆ ಸೇರಿಸುವಂತೆ ಹೇಳಿದ್ದರು ಎನ್ನಲಾಗಿದೆ.
Bengaluru Crime News: ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 5ರಂದು ಯುವತಿಯ ಶವ ಪತ್ತೆಯಾಗಿದೆ. ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.
ರಾತ್ರಿ ಗಾಬರಿಯಿಂದ ಬಂದಿದ್ದ ಶಹಬಾದ್ ಹಾಗೂ ಮೊಹಮ್ಮದ್, ಕಸ್ತೂರಬಾ ನಗರದ 1ನೇ ಕ್ರಾಸ್ ನಲ್ಲಿ ನಮ್ಮನ್ನ ಅಡ್ಡಗಟ್ಟಿದ ಇಬ್ಬರು ವ್ಯಕ್ತಿಗಳು ಸ್ಕೂಟರ್ ನಲ್ಲಿ ಗಾಂಜಾ ಇರುವುದಾಗಿ ಪರಿಶೀಲಿಸಿದ್ದರು. ಬಳಿಕ ನಮ್ಮನ್ನ ಹೆದರಿಸಿ ಹಣವಿದ್ದ ಸ್ಕೂಟರ್ ಸಮೇತ ಪರಾರಿಯಾದರು ಎಂದು ನಾಟಕವಾಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.