Crime News: ಮಂಗಳವಾರ ಸಂಜೆಯವರೆಗೂ ಮನೆಯವರು ಬಾಗಿಲು ತೆರೆಯದಿದ್ದಾಗ ಅಕ್ಕಪಕ್ಕದ ಮನೆಯವರು ಅನುಮಾನಗೊಂಡು ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದಾಗ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Crime News: ಉದ್ಯಮಿಯಾಗಿರುವ ಚೇತನ್ ಶಾರವರು 2023ನೇ ಸಾಲಿನಲ್ಲಿ ತಮ್ಮ ಮಗಳಿಗೆ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಬಿಬಿಎ ಸೀಟಿಗಾಗಿ ಪ್ರಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಚೇತನ್ ಶಾರ ಮಗಳ ಸ್ನೇಹಿತನೊಬ್ಬನ ಮೂಲಕ ಆರೋಪಿ ಸಚಿನ್ ಪರಿಚಯವಾಗಿತ್ತು.
ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದು ಕ್ಯಾಬ್ ಓಡಿಸುತ್ತಿದ್ದರು. ಆದರೆ ಹೆಚ್ಚಿನ ಹಣ ಗಳಿಸಬೇಕು, ಐಷಾರಾಮಿ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಪರಿಚಯಸ್ಥರಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಇದರ ಪೊಲೀಸರ ಅತಿಥಿಗಳಾಗಿದ್ದಾರೆ.
ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಹೆದರಿಕೆಯಿಂದ ಕಾರ್ ಡೋರ್ ಲಾಕ್ ಮಾಡಿದ ಯುವತಿ.ಅನಂತರ ಕಾರಿನ ಬಳಿ ಬಂದು ಕಾರಿನ ಸುತ್ತಲ ಓಡಾಡಿದ್ದ ಅಪರಿಚಿತ.ನಂತರ ಬೆದರಿಕೆ ಹಾಕುವ ದೃಷ್ಟಿಯಲ್ಲಿ ಯುವತಿಯನ್ನು ನೋಡಿದ್ದ.ಬೆದರಿ ಸ್ಟಿಯರಿಂಗ್ ಕೆಳಗೆ ಅವಿತುಕೊಂಡ ಯುವತಿ.
ಸಾಮಾಜಿಕ ಜಾಲತಾಣಗಳಲ್ಲಿ ಗ್ರಾಹಕರನ್ನ ಸೆಳೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿದೇಶಿ ಮಹಿಳೆಯ ಸೇರಿ ಐವರು ಆರೋಪಿಗಳನ್ನ ಬೈಯ್ಯಪ್ಪನಹಳ್ಳಿ ಹಾಗೂ ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಟರ್ಕಿ ಮೂಲದ ಬಯೋನ್ಯಾಜ್, ಬಿ.ಇ. ಪದವೀಧನಾಗಿರುವ ವೈಶಾಕ್, ತಮಿಳುನಾಡು ಮೂಲದ ಸಾಫ್ಟ್ವೇರ್ ಇಂಜಿನಿಯರ್ ಗೋವಿಂದರಾಜು, ಪ್ರಕಾಶ್ ಹಾಗೂ ಅಕ್ಷಯ್ ಬಂಧಿತ ಆರೋಪಿಗಳಾಗಿದ್ದಾರೆ.
Fedex courier: ಫೆಡೆಕ್ಸ್ ಕಂಪನಿಯ ಹೆಸರಿನಲ್ಲಿ ಕರೆ ಮಾಡಿ 'ನಿಮ್ಮ ಕೊರಿಯರ್'ನಲ್ಲಿ ಅಕ್ರಮ ವಸ್ತುಗಳಿವೆ ಎಂದು ಬೆದರಿಸಿ ಲಕ್ಷಾಂತರ ರೂ ವಂಚಿಸಿದ್ದ ಹದಿನಾಲ್ಕು ಆರೋಪಿಗಳನ್ನ ವಿಶೇಷ ತನಿಖಾ ತಂಡ ಬಂಧಿಸಿದೆ.
ಜನವರಿ 7ರಂದು ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಿರ್ಸಿ ಸರ್ಕಲ್ ಬಳಿಯಿರುವ ಪಾರ್ಕ್ ವೆಸ್ಟ್ ಅಪಾರ್ಟ್ಮೆಂಟಿನಲ್ಲಿರುವ ರಾಜ್ ಜೈನ್ ಎಂಬಾತನ ಫ್ಲ್ಯಾಟಲ್ಲಿ ಆರೋಪಿಗಳು ಅಂದರ್ ಬಾಹರ್ ಆಡುತ್ತಿದ್ದರು.
Crime News In Kannada: ಬಂಧಿತ ಆರೋಪಿ ಮಹಿಳೆಯನ್ನು ಸುಚನಾ ಸೇಠ್ ಎಂದು ಗುರುತಿಸಲಾಗಿದ್ದು, ಈಕೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್ಅಪ್ ಸಂಸ್ಥಾಪಾಕಿ ಎಂದು ತಿಳಿದುಬಂದಿದೆ.
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ನ ಪ್ರಧಾನ ವ್ಯವಸ್ಥಾಪಕ (ಬ್ಯಾಂಕಿಂಗ್) ರಾಜಣ್ಣ, ಬೆಳಗಾವಿಯ ಗೋಕಾಕ್ನಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್ನ ಆಗಿನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್ ಜಾರಕಿಹೊಳಿ ಮತ್ತು ವಸಂತ ವಿ ಪಾಟೀಲ್ ಮತ್ತು ಶಂಕರ ಎ ಪೊವಾಡೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಘಟನೆ ಸಂಬಂಧ ತಾಯಿ ಗಿರಿಜಾ, ಆಶಾ ಕಾರ್ಯಕರ್ತೆ ಸುಮಿತ್ರಾ, ಮಗುವನ್ನು ಖರೀದಿಸಿದ ಮಹಿಳೆ ಉಷಾ ಹಾಗೂ ಮಗು ಕೊಡಲು ಪ್ರೇರಣೆ ನೀಡಿದ ಆರೋಪದಲ್ಲಿ ಶ್ರೀಕಾಂತ್ ಹಾಗು ಸುಬ್ರಹ್ಮಣ್ಯ ಎಂಬುವವರ ಬಂಧಿಸಲಾಗಿದೆ.
ಈ ಅಪಘಾತದಲ್ಲಿ ಶೆಡ್ನಲ್ಲಿದ್ದ ಐವರು ಕಾರ್ಮಿಕರು, ಲಾರಿ ಚಾಲಕ ಹಾಗೂ ನಿರ್ವಾಹಕ ಸೇರಿ ಒಟ್ಟು ಏಳು ಮಂದಿಗೆ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇವರಲ್ಲಿ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ನೋಡೋಕೆ ಕಳ್ಳನ್ ತರ ಇದಾನೆ.. ಆದ್ರೆ ಹೇಳ್ತಿದ್ದು ಮಾತ್ರ ಲೋಕಾಯಕ್ತ ಅಧಿಕಾರಿ ಅಂತಾ.. ಸರ್ಕಾರಿ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡ್ತಿದ್ದ ಇವ ಸ್ಟೈಲಾಗಿ ಬೆದರಿಸಿ ಅವ್ರಿಂದ ಲಕ್ಷ ಲಕ್ಷ ಸುಲಿಗೆ ಮಾಡ್ತಿದ್ದ.. ಲೋಕಾಯಕ್ತ ಅಧಿಕಾರಿ ಅಂತಾ ಲಕ್ಷ ಲಕ್ಷ ಪೀಕ್ತಿದ್ದವನನ್ನ ಸಿಸಿಬಿ ಪೊಲೀಸರು ಲಾಕ್ ಮಾಡಿದ್ದಾರೆ.
Student Suicide in Bengaluru: ಜಯನಗರದ ಕಮ್ಯುನಿಟಿ ಕಾಲೇಜಿನಲ್ಲಿ ವರ್ಷಿಣಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಅಲ್ಲದೇ ಕಾಲೇಜಿನಲ್ಲೂ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಪೋಷಕರ ಮಾತಿಗೆ ಬೇಸರಗೊಂಡು ಸೂಸೈಡ್ ಮಾಡಿಕೊಂಡಿದ್ದಾಳೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.