Comedian Tukali Santhosh car accident: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕುರುಡಿಹಳ್ಳಿ ಸಮೀಪ ಕಳೆದ ರಾತ್ರಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಮೃತಪಟ್ಟಿರುವ ಆಟೋ ಚಾಲಕನನ್ನು ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ (44) ಎಂದು ಗುರುತಿಸಲಾಗಿದೆ.
Road Accident: ಹನೂರು ತಾಲೂಕಿನ ಲೋಕ್ಕನಹಳ್ಳಿ ಮಾರ್ಗವಾಗಿ ಒಡೆಯರ್ ಪಾಳ್ಯ ಕಡೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಲಿ ಆನೆ ಕಾರಿಡಾರ್ ರಸ್ತೆಗೆ ಇಳಿದಿದೆ. ಕೂಡಲೇ ಸ್ಥಳೀಯರು ದೌಡಾಯಿಸಿ ಬಸ್ಸಿನಲ್ಲಿದ್ದವರನ್ನು ಹೊರಕ್ಕೆ ಕರೆತಂದಿದ್ದು ಕಿಟಕಿ ಬಳಿ ಕುಳಿತಿದ್ದ 6-7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Crime News: ಮಾ. 3 ರಂದು ಕಾರ್ಯ ನಿಮಿತ್ತ ಮದ್ದೂರಿಗೆ ಬಂದಿದ್ದ ಸವಿತ 3 ಮಕ್ಕಳ ಜತೆ ಸಂಜೆ 6ಗಂಟೆ ಸುಮಾರಿಗೆ ಮದ್ದೂರು ಬಸ್ ಸ್ಟಾಪ್ ನಲ್ಲಿ ಚನ್ನಪಟ್ಟಣಕ್ಕೆ ಬಸ್ಸು ಹತ್ತುವ ಸಂದರ್ಭದಲ್ಲಿ ಬ್ಯಾಗ್ ನಲ್ಲಿದ್ದ 1 ಲಾಂಗ್ ಚೈನ್ ಒಡವೆ (45 ಗ್ರಾಂ) ಮತ್ತು ಒಂದು ನೆಕ್ಲೆಸ್( 25 ಗ್ರಾಂ) ಒಟ್ಟು 70 ಗ್ರಾಂ ಒಡವೆಯನ್ನು ಕಳ್ಳರು ಕಳ್ಳತನ ಮಾಡಿದ್ದಾರೆ.
Life threat to PM Modi: ವೈರಲ್ ವಿಡಿಯೋ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಿನ್ನಲೆಯಲ್ಲಿ ಕರ್ನಾಟಕದ ಯಾದಗಿರಿ ಜಿಲ್ಲೆಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಆ್ಯಸಿಡ್ ದಾಳಿ ನಡೆಸಿದ ಆರೋಪಿಯನ್ನು ಕೇರಳದ ಮಲಪ್ಪುರಂ ನ ಅಬಿನ್ (23) ಎಂದು ಗುರುತಿಸಲಾಗಿದೆ. ಅಬಿನ್ ಕಾಲೇಜು ಆವರಣದಲ್ಲಿ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ವೇಳೆ ಆಕೆಯ ಸಮೀಪ ಕುಳಿತಿದ್ದ ಇನ್ನಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿದೆ ಎಂದು ವರದಿಯಾಗಿದೆ.
ವಂಚನೆಗೊಳಗಾದ ಕ್ರಿಕೆಟಿಗನ ತಂದೆ 2023ರಲ್ಲಿ ಉಪ್ಪಾರಪೇಟೆ ದೂರು ನೀಡಿದ್ದನ್ನ ತಿಳಿದ ಆರೋಪಿಯ ತಂದೆ, ತಮ್ಮನ್ನ ಭೇಟಿಯಾಗಿ 'ತಾನೊಬ್ಬ ನಿವೃತ್ತ ಕರ್ನಲ್ ಹಾಗೂ ಗೌರವಾನ್ವಿತ ಕುಟುಂಬಕ್ಕೆ ಸೇರಿದ ವ್ಯಕ್ತಿ. ತಮ್ಮ ಮಗ ವಿದೇಶಕ್ಕೆ ತೆರಳಿದ್ದು, ಆತ ಬಂದ ನಂತರ ಹಣ ವಾಪಾಸ್ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದರಂತೆ. ಹಾಗೆಯೇ ತಮ್ಮ ಮಗ ಮಾಡಿದ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ.
Minor's Life Lost to Crime: ಆ ಅಪ್ರಾಪ್ತೆ ಭವಿಷ್ಯದ ಕನಸು ಹೊತ್ತು ಅದರ ಬೆನ್ನೇರಿ ಹೊರಟಿದ್ದವಳು. ತಾನು ಓದಿ ಮುಂದೆ ಮನೆ ಮಂದಿಯನ್ನೆಲ್ಲಾ ಸಾಕಬೇಕೆಂಬ ಹಂಬಲ ತೊಟ್ಟು ಶಾಲೆಗೆ ಹೋಗುತ್ತಿದ್ದ ಆಕೆಯ ಬದುಕಿನ ಮಾರ್ಗಕ್ಕೆ ಮುಳ್ಳಾಗಿ ಬಂದ ಮನೆ ಸನಿಹದ ಯುವಕ.
ಮಹಿಳೆ ಮತ್ತು ಆಕೆಯ ಸ್ನೇಹಿತನ ನೆರವಿಗೆ ಧಾವಿಸಿದ ದಾರಿಹೋಕರು ನಾಲ್ವರ ಪೈಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಉಳಿದ ಮೂವರನ್ನು ಕೂಡಾ ವಶಕ್ಕೆ ತೆಗೆದುಕೊಳ್ಳಲಾಗಿದೆ.
Crime News: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಬಸ್ ನಿಲ್ದಾಣದ ಮುಂಭಾಗದಲ್ಲಿ ನಿನ್ನೆ (ಫೆ. 18) ಭಾನುವಾರ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಬೇಸಿಗೆಯ ಉರಿ ಬಿಸಿಲಿನ ನಡುವೆ ಭಾರಿ ಸದ್ದಿನೊಂದಿಗೆ ಸ್ಫೋಟ ಸಂಭವಿಸಿದ್ದು, ಕೆಲ ಕ್ಷಣ ಇಲ್ಲಿ ಏನಾಗುತ್ತಿದೆ ಎಂದು ಯಾರಿಗೂ ತಿಳಿಯದಾಗಿದೆ.
ಈಚರ್ ವಾಹನದಲ್ಲಿ ಹನೂರು ಭಾಗದಲ್ಲಿ ಮಾರಾಟ ಮಾಡಲು ಗಾಂಜಾ ತರಲಾಗುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ಈ ಗಾಂಜಾ ಸಾಗಾಟ ಪತ್ತೆ ಹಚ್ಚಿದ್ದಾರೆ.
ಬೈರಾಪಟ್ಟಣ ಗ್ರಾಮದ ಮೋಹನ್ ಹಾಗೂ ಸ್ಪೂರ್ತಿ ದಂಪತಿಯ ಮಗು ಸಾತ್ವಿಕ್ ಪೇಂಟಾ ವ್ಯಾಕ್ಸಿನೇಷನ್ ಬಳಿಕ ಅಸ್ವಸ್ಥವಾಗಿದ್ದು ಕೆಲವೇ ಹೊತ್ತಿನಲ್ಲಿ ಅಸುನೀಗಿದೆ. ಇದಕ್ಕೆ ಕಾರಣ ವೈದ್ಯರ ನಿರ್ಲಕ್ಷ್ಯ ಅಂತ ಪೋಷಕರು ಆರೋಪ ಮಾಡಿದ್ದಾರೆ..
Crime News: ಜಯನಗರ ಹಾಗೂ ಕೋಣನಕುಂಟೆ ಠಾಣೆಯ ರೌಡಿ ಶೀಟರ್ ಆಗಿರುವ ಸದ್ದಾಮ್ ಕೊಲೆ ಯತ್ನ, ರಾಬರಿ , ಕಳ್ಳತನ ಪ್ರಕರಣಗಳಲ್ಲಿ ಮೋಸ್ಟ್ ವಾಂಟೆಡ್ ಆಗಿದ್ದ. 2023 ಅಕ್ಟೋಬರ್ ನಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಎ1 ಆರೋಪಿಯಾಗಿ ಅರೆಸ್ಟ್ ಆಗಿ ಜೈಲಿ ಸೇರಿದ್ದ. ನಂತರ ಜಾಮೀನಿನ ಮೇಲೆ ಹೊರಗೆ ಬಂದು ಪೊಲೀಸರ ಸಂಪರ್ಕಕ್ಕೂ ಸಿಗದೆ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಶಾಸಕರ ಲೆಟರ್ ಪ್ಯಾಡ್, ಸೀಲ್, ಸಹಿ ಅಂದ್ರೆ ಅದಕ್ಕೊಂದು ಬೆಲೆ ಇರುತ್ತೆ. ಗೌರವ ಇರುತ್ತೆ. ಅಂತಹ ಲೆಟರ್ ಪ್ಯಾಡ್, ಸೀಲ್-ಸಹಿಗಳು ಸರ್ಕಾರಿ ಕಚೇರಿಯಲ್ಲಿ ಎಫ್.ಡಿ.ಎ.ಗಳ ಬಳಿ ಇರುತ್ತೆ ಅಂದ್ರೆ ಅದು ಬೇರೆಯದ್ದೇ ಅರ್ಥ ಕೊಡುತ್ತೆ. ಅಂತಹಾ ಘಟನೆಗೆ ಚಿಕ್ಕಮಗಳೂರು ನಗರ ಸಾಕ್ಷಿಯಾಗಿದೆ.
ಗಣಿ ಮತ್ತು ಭೂ ವಿಜ್ಞಾನಿ ಅಧಿಕಾರಿ ಪ್ರತಿಮಾ ಕೊಲೆ ಕೇಸ್
ನ್ಯಾಯಾಲಯಕ್ಕೆ 600 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ
ತನಿಖಾಧಿಕಾರಿ ಇನ್ಸ್ಪೆಕ್ಟರ್ ಜಗದೀಶ್ ಅವರಿಂದ ಸಲ್ಲಿಕೆ
ನ. 4ರಂದು ಭೂ ವಿಜ್ಞಾನಿ ಪ್ರತಿಮಾ ಮರ್ಡರ್ ನಡೆದಿತ್ತು
ಮಾಜಿ ಕಾರು ಚಾಲಕ ಕಿರಣ್ ಕತ್ತು ಕೊಯ್ದು ಕೊಲೆ ಮಾಡಿದ್ದ
ಪ್ರಕರಣ ಸಂಬಂಧ 70 ಸಾಕ್ಷಿಗಳ ಹೇಳಿಕೆ ಪಡೆದ ಪೊಲೀಸರು
Lakhs Worth Gold Jewelry Seized: ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಗ್ರಾಮೀಣ ಭಾಗದಲ್ಲಿ 2021 ರಿಂದ 2024 ವರೆಗೆ ಕಳ್ಳತನ ಮಾಡಿದ್ದ ಕಳ್ಳತನ ಪ್ರಕರಣ ಭೇಸಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಕಳ್ಳನನ್ನ ಬಂಧಿಸಿದ್ದಾರೆ.
Robbery investigation in Bangalore: ಬೆಂಗಳೂರಿನಲ್ಲಿ ಮಾರುತಿ ಪ್ರಸನ್ನ ಎಂಬುವರ ಮನೆಯಲ್ಲಿ ಮನೆಗೆಲಸದವಳು ಕಳ್ಳತನ ಮಾಡಿ ಯಾರೋ ಕಳ್ಳರು ಬಂದು ಚಿನ್ನಾಭರಣ ಕದ್ದಿದ್ದಾರೆ ಎಂದು ಕಥೆ ಕಟ್ಟಿದ್ದವಳನ್ನು ಮಾಲೀಕರು ದೂರು ನೀಡಿದ ಮೇರೆಗೆ ಪೋಲೀಸರು ತನಿಖೆ ನಡೆಸಿ ಬಳಿಕ ಈ ಕಳ್ಳಿಯನ್ನು ಬಂಧಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.