ಒಂದು ಕಡೆ ಇನ್ಶುರೆನ್ಸ್ ನಿಂದ ಬಂದ ಹಣ ಫ್ಯಾಕ್ಟರಿ ಕ್ಲೀನ್ ಮಾಡಿಸೋಕೆ ಮಾಡಿದ ಸಾಲಕ್ಕೆ ಬಡ್ಡಿ ಕಟ್ಟಲು ಆಗದೆ ಸಾಲದ ಮೇಲೆ ಸಾಲ ಮಾಡಿದ್ದ. ಇದೇ ಸಾಲ ತೀರಿಸೋಕೆ ಸ್ವಂತ ಮನೆ ಕೂಡ ಮಾರಿಕೊಂಡಿದ್ದ. ಕೊನೆಗೆ ಸಾಲ ಹೆಚ್ಚಾದಾಗ ಆತ ಆಯ್ಕೆ ಮಾಡಿಕೊಂಡಿದ್ದು ಮನೆಗಳ್ಳತನವನ್ನು.
ಭಾನುವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಶಕುಂತಲಾರ ಮನೆಗೆ ಬುಡುಬುಡಿಕೆಯವನ ಸೋಗಿನಲ್ಲಿ ಬಂದಿದ್ದ ಆರೋಪಿ, 'ನಿನ್ನ ಗಂಡನಿಗೆ ಗಂಡಾಂತರವಿದೆ, ಪೂಜೆ ಮಾಡದಿದ್ದರೆ ಇನ್ನು 9 ದಿನಗಳಲ್ಲಿ ಮರಣ ಹೊಂದುತ್ತಾನೆ' ಎಂದು ಹೆದರಿಸಿದ್ದ.
ಟ್ರ್ಯಾಕ್ಟರ್ ಮತ್ತು ಸ್ಕೂಲ್ ಬಸ್ ನಡುವೆ ಭೀಕರ ಅಪಘಾತ
ಸ್ಕೂಲ್ ಬಸ್ನಲ್ಲಿದ್ದ ನಾಲ್ವರು ಶಾಲಾ ಮಕ್ಕಳ ದುರ್ಮರಣ
ಬಾಗಲಕೋಟೆಯ ಆಲಗೂರು ಗ್ರಾಮದ ಬಳಿ ನಡೆದ ಘಟನೆ
ಆಲಗೂರಿನಿಂದ ಕವಟಗಿಗೆ ತೆರಳುತ್ತಿದ್ದ ವರ್ಧಮಾನ ಶಾಲಾ ಬಸ್
ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಸ್ ಪುಡಿಪುಡಿ
ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಬಲಿ, 3 ಮಕ್ಕಳು ಆಸ್ಪತ್ರೆ ಮಾರ್ಗದಲ್ಲಿ ಸಾವು
8ಕ್ಕೂ ಹೆಚ್ಚು ಜನರಿಗೆ ಗಾಯ.. ಸ್ಥಳೀಯ ಆಸ್ಪತೆಗೆ ದಾಖಲು
Miracle cure : ಪೋಷಕರ ಮೂಢನಂಬಿಕೆಯಿಂದಾಗಿ ಉತ್ತರಾಖಂಡದ ಹರಿದ್ವಾರದಲ್ಲಿ ಐದು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ನಡೆದಿದ್ದು ಈ ಕುರಿತ ವಿಡಿಯೋ ವೈರಲ್ ಆಗಿದೆ. ಬಾಲಕನ ಪೋಷಕರು ಮತ್ತು ಆತನ ಚಿಕ್ಕಮ್ಮನನ್ನು ವಿಚಾರಣೆಗಾಗಿ ವಶಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Crime News: ರಕ್ತ ಸಿಕ್ತವಾಗಿ ಹೆಣವಾಗಿ ಬಿದ್ದಿದ್ದವನ ಹೆಸರು ಅರ್ಬಾಜ್ ಪಾಷ.. ಇಲ್ಲಿಗೆ ನಾಲ್ಕು ದಿನಗಳ ಹಿಂದೆ ಈತ ನೋಡಿದವರಿಗೆ ಗುರುತು ಸಿಗದೆ ಹಾಗೆ ರೈಲ್ವೇ ಟ್ರ್ಯಾಕ್ ಬಳಿ ಸತ್ತುಬಿದ್ದಿದ್ದ.. ರಾಮನಗರದ ರೈಲ್ವೇ ನಿಲ್ದಾಣದ ಬಳಿ ಅಪರಿಚಿತ ಶವ ಇರುವ ಬಗ್ಗೆ ರೈಲ್ವೇ ಪೊಲೀಸರಿಗೆ ಮಾಹಿತಿ ಬಂದಿತ್ತು.
Property Returan Parade: ಜಿಲ್ಲಾ ಪ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೊಬೈಲ್, ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮೂರು ಟ್ರ್ಯಾಕ್ಟರ್ ಟ್ರೇಲರ್, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 10 ಬೈಕ್ ಗಳು, ಗ್ರಾಮಾಂತರ ಪೊಲೀಸ್ ಠಾಣೆ ಬ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಚಿನ್ನದ ಮಾಂಗಲ್ಯ, ಬೆಳ್ಳೆ ಮೂರ್ತಿಯನ್ನ ಮಾಲಿಕರಿಗೆ ಹಿಂತಿರುಗಸಲಾಯಿತು.
Building Collapsed: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬಾಡರಹಳ್ಳಿ ಬಳಿ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಸೆಂಟ್ ಹಾನ್ಸ್ ಖಾಸಗಿ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಇಂದು ಬೆಳಗ್ಗೆ ಶಾಲಾ ಕಟ್ಟಡದ ಪೋರ್ಟಿಕಾದ ಮೋಲ್ಡ್ಗೆ ಸಿಮೆಂಟ್ ಕಾಂಕ್ರೀಟ್ ಹಾಕುವ ವೇಳೆ ಏಕಾಏಕಿ ಕುಸಿದು ಬಿದ್ದಿದೆ.
Crime News: ಜನವರಿ 15 ರಂದು ಸಂಕ್ರಾಂತಿ ಹಬ್ಬದ ದಿನ ಮಧ್ಯಾಹ್ನ ಅರವಿಂದ್ ರಾಜ್ ಬಹರ್, ಅವನಿಶ್ ಕುಮಾರ್, ಚಂದನ್ ಚವಾಣ್ ಎಂಬ ಬೇರೆ ರಾಜ್ಯದ ಮೂವರು ಯುವಕರು ಕನ್ನಡದ ಯುವಕ ಕಾರು ಚಾಲಕ ಅನಿಲ್ ಎಂಬಾತನನ್ನು ರಸ್ತೆ ಮಧ್ಯೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಮಾದಕ ವಸ್ತು ದಂಧೆಕೋರರ ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ರಾಷ್ಟ್ರದಲ್ಲೇ ಮೊದಲ ಬಾರಿಗೆ ವಿದೇಶಿ ಪೆಡ್ಲರ್ ಗಳಿಗೆ ಸಂಬಂಧಿಸಿದ ಹಣ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನೈಜೀರಿಯಾ ಮೂಲದ ಪೀಟರ್ ಇಕೆಡಿ ಬೆಲನ್ವು (38) ಎಂಬ ಪೆಡ್ಲರ್ ಗೆ ಸಂಬಂಧಿಸಿದ 12.60 ಲಕ್ಷ ರೂ ಹಣವನ್ನ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
Crime News: ಉದ್ಯಮಿಯಾಗಿರುವ ಚೇತನ್ ಶಾರವರು 2023ನೇ ಸಾಲಿನಲ್ಲಿ ತಮ್ಮ ಮಗಳಿಗೆ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಬಿಬಿಎ ಸೀಟಿಗಾಗಿ ಪ್ರಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಚೇತನ್ ಶಾರ ಮಗಳ ಸ್ನೇಹಿತನೊಬ್ಬನ ಮೂಲಕ ಆರೋಪಿ ಸಚಿನ್ ಪರಿಚಯವಾಗಿತ್ತು.
ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಜನವರಿ 7ರಂದು ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಿರ್ಸಿ ಸರ್ಕಲ್ ಬಳಿಯಿರುವ ಪಾರ್ಕ್ ವೆಸ್ಟ್ ಅಪಾರ್ಟ್ಮೆಂಟಿನಲ್ಲಿರುವ ರಾಜ್ ಜೈನ್ ಎಂಬಾತನ ಫ್ಲ್ಯಾಟಲ್ಲಿ ಆರೋಪಿಗಳು ಅಂದರ್ ಬಾಹರ್ ಆಡುತ್ತಿದ್ದರು.
Crime News In Kannada: ಬಂಧಿತ ಆರೋಪಿ ಮಹಿಳೆಯನ್ನು ಸುಚನಾ ಸೇಠ್ ಎಂದು ಗುರುತಿಸಲಾಗಿದ್ದು, ಈಕೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್ಅಪ್ ಸಂಸ್ಥಾಪಾಕಿ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ತಾಯಿ ಗಿರಿಜಾ, ಆಶಾ ಕಾರ್ಯಕರ್ತೆ ಸುಮಿತ್ರಾ, ಮಗುವನ್ನು ಖರೀದಿಸಿದ ಮಹಿಳೆ ಉಷಾ ಹಾಗೂ ಮಗು ಕೊಡಲು ಪ್ರೇರಣೆ ನೀಡಿದ ಆರೋಪದಲ್ಲಿ ಶ್ರೀಕಾಂತ್ ಹಾಗು ಸುಬ್ರಹ್ಮಣ್ಯ ಎಂಬುವವರ ಬಂಧಿಸಲಾಗಿದೆ.
ಈ ಅಪಘಾತದಲ್ಲಿ ಶೆಡ್ನಲ್ಲಿದ್ದ ಐವರು ಕಾರ್ಮಿಕರು, ಲಾರಿ ಚಾಲಕ ಹಾಗೂ ನಿರ್ವಾಹಕ ಸೇರಿ ಒಟ್ಟು ಏಳು ಮಂದಿಗೆ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇವರಲ್ಲಿ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ನೋಡೋಕೆ ಕಳ್ಳನ್ ತರ ಇದಾನೆ.. ಆದ್ರೆ ಹೇಳ್ತಿದ್ದು ಮಾತ್ರ ಲೋಕಾಯಕ್ತ ಅಧಿಕಾರಿ ಅಂತಾ.. ಸರ್ಕಾರಿ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡ್ತಿದ್ದ ಇವ ಸ್ಟೈಲಾಗಿ ಬೆದರಿಸಿ ಅವ್ರಿಂದ ಲಕ್ಷ ಲಕ್ಷ ಸುಲಿಗೆ ಮಾಡ್ತಿದ್ದ.. ಲೋಕಾಯಕ್ತ ಅಧಿಕಾರಿ ಅಂತಾ ಲಕ್ಷ ಲಕ್ಷ ಪೀಕ್ತಿದ್ದವನನ್ನ ಸಿಸಿಬಿ ಪೊಲೀಸರು ಲಾಕ್ ಮಾಡಿದ್ದಾರೆ.
Bihar: ಕಾರು, ಚಿನ್ನ, ದುಡ್ಡು ಅದು ಯಾಕೆ ಬಸ್ಅನ್ನ ಕಳ್ಳತನ ಮಾಡೋದನ್ನ ಕೂಡ ನೋಡಿರ್ತೀವಿ ಅದ್ರೆ ಇಲ್ಲಿ ಒಂದು ಕೆರೆಯನ್ನೆ ಕಳ್ಳರು ರಾತ್ರೋ ರಾತ್ರಿ ಮಾಯ ಮಾಡಿದ್ದಾರೆ. ಹಾಗಾದರೇ ಏನಿದು ಸ್ಟೋರಿ ಅಂತೀರಾ.. ಇಲ್ಲಿದೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.