Cirme News: ಸೌಂದರ್ಯದಲ್ಲಿ ರೂಪವತಿ ಆಗಿದ್ದ ಐಶ್ವರ್ಯ ಕಳೆದ ಐದು ವರ್ಷದ ಹಿಂದೆ ರಾಜ್ಯದ ಪ್ರತಿಷ್ಟಿತ ಐಸ್ ಕ್ರೀಂ ಕಂಪನಿ ಮಾಲೀಕ ಗಿರಿಯಪ್ಪ ಗೌಡನ ಪುತ್ರ ರಾಜೇಶ್ ಎಂಬಾತನನ್ನು ಮದುವೆಯಾಗಿದ್ದಳು.
ಸಿಸಿಬಿಯ ಮಾದಕ ನಿಗ್ರಹದಳ ಬೆಂಗಳೂರಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಕೋಟಿ ಕೋಟಿ ಮೌಲ್ಯದ ಡ್ರಗ್ ಸೀಜ್ ಮಾಡಿದ್ದಾರೆ. ಈ ವೇಳೆ ನೈಜೀರಿಯಾ ಮೂಲದ ವಿಕ್ಟರ್ ಎಂಬಾತನನ್ನ ವಿಚಾರಣೆ ನಡೆಸಿದಾಗ ದೊಡ್ಡ ಮಟ್ಟದಲ್ಲಿ ಡ್ರಗ್ಸ್ ಗಳು ಸೀಝ್ ಆಗಿದೆ.
ಮೃತಳು ನಂಜನಗೂಡಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದು ಆಕೆಯನ್ನು ಶ್ರೀನಿ ಎಂಬಾತ ನಿತ್ಯ ಹಿಂಬಾಲಿಸಿ ಪೀಡಿಸುತ್ತಿದ್ದರಿಂದ ಮನನೊಂದು ನೇಣಯ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಕಳ್ಳರ ಕೈಚಳಕ
ಕಾರಿನ ಗ್ಲಾಸ್ ಒಡೆದು ಹಣ ದೋಚಿದ ಖದೀಮರ ಗ್ಯಾಂಗ್
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಘಟನೆ
ಬ್ಯಾಂಕಿಂದ ಹಣ ಡ್ರಾ ಮಾಡಿ ತಂದು ಕಾರಿನಲ್ಲಿಟ್ಟಿದ್ದ ಸುಬ್ರಮಣಿ
ಖತರ್ನಾಕ್ ಖದೀಮರ ಕೈಚಳಕ ಸಿಸಿ ಟಿವಿಯಲ್ಲಿ ಸೆರೆ
ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Cricket Betting: ದಕ್ಷಿಣ ಆಫ್ರಿಕಾ ನೆದರ್ ಲೆಂಡ್ ವಿರುದ್ದ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಮೂವರ ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಬಂಧಿತರಿಂದ 2 ಲಕ್ಷ 39 ಸಾವಿರ ಹಣ ಹಾಗೂ ವಿವಿಧ ಕಂಪನಿಯ ಮೊಬೈಲ್ ವಶಕ್ಕೆ ಪಡೆಯಲಾಗಿದೆ.
Crime News: ಬಾಗಲಕೋಟೆ ಮೂಲದ ರಾಜ್ ಸಾಬ್ ಕೊಲೆಯಾದ ವ್ಯಕ್ತಿಯಾದರೆ ಈತನ ಹೆಂಡತಿ ರಜಮಾ ಹಾಗೂ ಇವಳ ಪ್ರಿಯಕರ ಪರಶುರಾಮ ಮತ್ತು ಇವನ ದೊಡ್ಡಮ್ಮನ ಮಕ್ಕಳಾದ ರವಿ ಮತ್ತು ಬಸವರಾಜ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ.
ಉಗ್ರರ ಅಡಗುತಾಣವಾಗುತ್ತಿದೆಯಾ ಹುಬ್ಬಳ್ಳಿ, ಧಾರವಾಡ? ಈ ವಿಷಯವನ್ನು ತುಂಬಾ ಗಂಭೀರವಾಗಿ ಪರಿಗಣಿಸಿರುವ ದೆಹಲಿ ಎನ್ಐಎ ತಂಡ ಹುಬ್ಬಳ್ಳಿ-ಧಾರವಾಡ ಕಮೀಷನರೇಟ್ ವ್ಯಾಪ್ತಿಯ ಪೊಲೀಸರು ಹಾಗೂ ಜಿಲ್ಲಾ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಹುಬ್ಬಳ್ಳಿ, ಧಾರವಾಡದ ಯಾವ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣವಿದೆ ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು ತನಿಖೆ ಮುಂದುವರೆಸಿದ್ದಾರೆ.
ಒಂದು ಕೋಟಿ ಲೋನ್ ಮಾಡಿಸಿ ಅಸಲು ಬಡ್ಡಿ ಸೇರಿ 23 ಲಕ್ಷ ಹಣವನ್ನ ಸಂತೋಷನಿಗೆ ನೀಡಿದ್ದ. ಇತ್ತ ಹಣ ಒಟ್ಟಿಗೆ ಕೊಡುತ್ತಿದ್ದಂತೆ ದುರಾಸೆಗೆ ಬಿದ್ದ ಸಂತೋಷ ನಾನು ನಿನ್ನ ಕಷ್ಟಕ್ಕೆ ಸಹಾಯ ಮಾಡಿದ್ದೆ. ನೀನು ನನ್ನ ಕಷ್ಟಕ್ಕೆ ಸಹಾಯ ಮಾಡು ಎಂದು ಬೇರೆಯವರ ಹೆಸರಲ್ಲಿ ರಂಜಿತ್ ಬಳಿ 20 ಲಕ್ಷ ಹಣ ಸಾಲ ಪಡೆದಿದ್ದ.
Reel on Police car: ಎಲ್ಲ ಕಡೆಗಳಲ್ಲಿಯೂ ರೀಲ್ಸಿಗರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅವರ ಚೇಷ್ಟೆಗಳಿಗೆ ಮಿತಿಯೇ ಇಲ್ಲದಂತಾಗಿದೆ. ಇದೀಗ ಓರ್ವ ಮಹಿಳೆ ಪೊಲೀಸ್ ಕಾರಿನ ಮೇಲೆಯೇ ಕುಳಿತು ರೀಲ್ಸ್ ಮಾಡಿ ಅಧಿಕಾರಿಗೆ ಆಪತ್ತು ತಂದಿಟ್ಟಿದ್ದಾಳೆ.
Punjab horror: ಮೀನುಳಿಗೆ ಥಳಿಸಿ ಆಕೆಯನ್ನು ನಡುರಸ್ತೆಯಲ್ಲಿಯೇ ಎಳೆದೊಯ್ಯುತ್ತಿದ್ದರು ಜನರು ಮಾತ್ರ ಮೂಕಪ್ರೇಕ್ಷರಂತೆ ನಿಂತು ನೋಡುತ್ತಿದ್ದರಂತೆ. ಕೆಲವರು ಈ ಘಟನೆಯ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.
ಮೈಸೂರು ಜಿಲ್ಲೆಯ ವಿದ್ಯಾರ್ಥಿಯೋರ್ವ ನೀಡಿದ ದೂರಿನ ಆಧಾರದ ಮೇಲೆ ಮೈಸೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಪರೀಕ್ಷೆ ಹಿಂದಿನ ದಿನ ಪ್ರಶ್ನೆ ಪತ್ರಿಕೆಗಳನ್ನು ವಾಟ್ಸ್ ಆ್ಯಪ್ ಮೂಲಕ ಕಳುಹಿಸಿ ಹಣವನ್ನು ಪಡೆಯುತ್ತಿದ್ದ ಜಾಲವನ್ನು ಬೆಳಕಿಗೆ ತಂದಿದ್ದಾರೆ.
ಯಾವುದೇ ವ್ಯಕ್ತಿ ಯಾವುದೇ ಪ್ರಕರಣದಲ್ಲಿ ಜೈಲು ಸೇರಿದ್ರೆ ಮೊದಲು ಆತ ಮಾಡುವುದೇ ವಕೀಲರನ್ನು ಹಿಡಿದು ಜಾಮೀನು ಪಡೆಯುವ ಕೆಲಸ. ಜಾಮೀನು ಮಂಜೂರಿಗಾಗಿ ಒಳ್ಳೆಯ ವಕೀಲರನ್ನೇ ಸಂಪರ್ಕಿರಿಸಿ ಕೇಳಿದಷ್ಟು ಹಣಕೊಟ್ಟು, ಜೈಲಿನಿಂದ ಹೊರಬರುವುದಕ್ಕೆ ಎದುರು ನೋಡುತ್ತಿರುತ್ತಾನೆ.
ಸೈಬರ್ ಅಪರಾಧಗಳನ್ನು ತಡೆಗಟ್ಟುವಲ್ಲಿ ನಿಟ್ಟಿನಲ್ಲಿ ಪೋಲಿಸರು ಕ್ರಿಯಾತ್ಮಕವಾಗಿರಬೇಕು. ಕಳೆದ ಹಲವು ವರ್ಷಗಳಲ್ಲಿ ಸೈಬರ್ ದಾಳಿಗಳು ವಿವಿಧ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಆನ್ ಲೈನ್ ಮೂಲಕ ಮೋಸ ಮಾಡುವುದು ಅಧಿಕವಾಗಿದೆ. ಇದು ವ್ಯಕ್ತಿಗತವಾಗಿ ಹಾನಿಯಲ್ಲದೇ ರಾಷ್ಟ್ರೀಯ ಭದ್ರತೆಗೂ ಅಪಾಯಕಾರಿಯಾಗಿದೆ ಎಂದರು.
ಈತ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ, ಎಥಿಕಲ್ ಹಾಗೂ ಅನ್ ಎಥಿಕಲ್ ಹ್ಯಾಕಿಂಗ್ ಕಲಿತುಕೊಂಡು ರಿವಾರ್ಡ್ 360 ಕಂಪನಿಯ ವೆಬ್ಸೈಟ್ ಹ್ಯಾಕ್ ಮಾಡಿ ರಿವಾರ್ಡ್ ಪಾಯಿಂಟ್ಸ್ ಮಾಹಿತಿ ಪಡೆದುಕೊಳ್ಳುತ್ತಿದ್ದ.
ತಾಳು ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ವರೆಗೆ ರಸ್ತೆಯ ಎಡ ಹಾಗೂ ಬಲ ಬದಿಗಳಲ್ಲಿ ನೂರಾರು ಶ್ರೀಗಂಧದ ಮರಗಳು ಬೆಳೆದಿದ್ದು ಮುಖ್ಯರಸ್ತೆಯಲ್ಲಿರುವ ಐದಕ್ಕೂ ಹೆಚ್ಚು ಶ್ರೀಗಂಧದ ಮರಗಳನ್ನು ಅರ್ಧಕಡಿದು ಹಾಗೆ ಬಿಡುವ ಮೂಲಕ ಮತ್ತೇ ಕಳ್ಳರು ಕೈ ಚಳಕ ತೋರಲು ಮುಂದಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.