Karnataka Crime news: ಆರ್.ಟಿ.ನಗರದ ಎಂಎಲ್ಎ ಲೇಔಟ್ ನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ನಿವಾಸದ ಕೂಗಳತೆ ದೂರದಲ್ಲಿಯೇ ಈ ಘಟನೆ ನಡೆದಿದ್ದು ಅಪರಿಚಿತ ಆರೋಪಿಯ ಕೃತ್ಯಕ್ಕೆ ಸೆಕ್ಯೂರಿಟಿ ಗಾರ್ಡ್ ಅಲ್ಬರ್ಟ್ ಮುಖಕ್ಕೆ ಗಂಭೀರವಾಗಿ ಗಾಯವಾಗಿದೆ.
ಮನೆಯವರು ಸಾಕಷ್ಟು ಬಾರಿ ಕರೆ ಮಾಡಿದರು ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ರಾತ್ರಿ ಮನೆ ಬಾಗಿಲು ಮುರಿದು ನೋಡಿದಾಗ ಸಂಗಮೇಶ ನಾಯ್ಕರ ಅವರ ಪತ್ನಿ ಸವಿತಾ ನಾಯ್ಕರ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
Krishna Choudhary : ಮಾದಕ ವಸ್ತು ಮಾರಾಟದ ಆರೋಪದ ಮೇಲೆ ತೆಲುಗು ನಿರ್ಮಾಪಕ ಕೃಷ್ಣ ಚೌಧರಿ ಎಂಬಾತನನ್ನು ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ. ಈತನಿಂದ ಒಟ್ಟು 78 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
ಮನೋಜ್ ಹಾಗೂ ಮಂಡ್ಯ ಮೂಲದ ವರ್ಷಿತಾ ಅಂತ, ಕಳೆದ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದರು. ಬೆಳ್ಳಂದೂರು ಸಮೀಪ ಬಾಡಿಗೆ ಮನೆ ಮಾಡಿಕೊಂಡಿದ್ದರು. ಆರಂಭದಲ್ಲಿ ಇಬ್ಬರು ಕೂಡ ದುಡಿದು ಜೀವನ ಮಾಡುತ್ತಿದ್ದರು. ಆದರೆ......
ಪ್ರೇಯಸಿ ಹತ್ಯೆಗೈದು ಎಸ್ಕೇಪ್ ಆಗಿರುವ ಆರೋಪಿ ಅರ್ಪಿತ್ ಸುಳಿವು ಇನ್ನೂ ಸಹ ಸಿಕ್ಕಿಲ್ಲ. ತನಿಖೆ ವೇಳೆ ಕೆಲ ಸ್ಪೋಟಕ ಸತ್ಯಗಳು ಬಯಲಾಗಿವೆ ಫ್ಲಾಟ್ಗೆ ಬಂದವನೇ ಲವ್ ವಿಷಯಕ್ಕೆ ಅಕಾಂಕ್ಷ ಜೊತೆ ಜಗಳ ತೆಗೆದು ಆಕೆಯನ್ನು ಕತ್ತುಹಿಸುಕಿ ಕೊಲೆ ಮಾಡಿದ್ದ. ನಂತರ ಆತ್ಮಹತ್ಯೆ ಎಂಬಂತೆ ಬಿಂಬಿಸಲು ಮೃತದೇಹವನ್ನು ನೇತು ಹಾಕಲು ಯತ್ನಿಸಿದ್ದ. ಆರೋಪಿ ಅರ್ಪಿತ್ ಪ್ರೇಯಸಿ ಫ್ಲಾಟ್ ನಲ್ಲೇ ಮೊಬೈಲ್ ಬಿಟ್ಟು ಹೋಗಿದ್ದಾನೆ. ಇಲ್ಲಿಯವರೆಗೂ ನೂರಕ್ಕು ಹೆಚ್ಚು ಸಿಸಿಟಿವಿ ಸರ್ಚ್ ಜೀವನ್ ಭೀಮಾನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ನಗರದ ಐಷಾರಾಮಿ ಹೋಟೆಲ್ ನಲ್ಲಿ ಖ್ಯಾತ ನಟನೊಬ್ಬನ ಮದುವೆ ಆರತಕ್ಷತೆ ಸಂಭ್ರಮದಲ್ಲಿ ಗಲಾಟೆ ನಡೆದಿದೆ. ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ಗಣ್ಯರ ಮಕ್ಕಳು ,ಉದ್ಯಮಿಗಳ ಮಕ್ಕಳು ನಟನಿಗೆ ವಿಶ್ ಮಾಡಲು ಒಂದು ದಿನ ಮೊದಲೇ ಬಳ್ಳಾರಿ ರಸ್ತೆಯ ಫೋರ್ ಸೀಸನ್ ಹೋಟೆಲ್ ನಲ್ಲಿ ತಂಗಿದ್ದರು. ಈ ವೇಳೆ ಎಣ್ಣೆ ಮತ್ತಿನಲ್ಲಿ ಉದ್ಯಮಿ ಮಕ್ಕಳು ಬಡಿದಾಡಿಕೊಂಡಿದ್ದಾರೆ.
ಬೆಂಗಳೂರು: ತನ್ನ ಜೊತೆ ಕೆಲಸ ಮಾಡುತ್ತಿದ್ದ ಯುವತಿಯರ ಖಾಸಗಿ ದೃಶ್ಯಗಳನ್ನು ಸೆರೆಹಿಡಿದುಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಕುಂದಾಪುರ ಮೂಲದ ಆರೋಪಿಯನ್ನು ಎಚ್ಎಎಲ್ ಪೊಲೀಸರು ಬಂಧಿಸಿದ್ದಾರೆ.
ಬೆಳಗಿನ ಜಾವ 3.30ರ ಸುಮಾರಿಗೆ ಟೆಕ್ಕಿಯೊಬ್ಬ ರ್ಯಾಪಿಡೋ ದ್ವಿಚಕ್ರ ವಾಹನಕ್ಕಾಗಿ ಕಾಯುತ್ತಿದ್ದ. ಈ ವೇಳೆ ಸ್ಥಳಕ್ಕೆ ಬಂದ ಆಟೋ ಚಾಲಕ, ಎಲ್ಲಿಗೆ ಹೋಗಬೇಕು. ಆಟೋ ಹತ್ತಿ, ನಾನೇ ಅಲ್ಲಿಗೆ ಬಿಡುತ್ತೇನೆ ಎಂದಿದ್ದಾನೆ. ಆದರೆ ಟೆಕ್ಕಿ ರ್ಯಾಪಿಡೋ ಬುಕ್ ಮಾಡಿದ್ದೇನೆ ಎಂದು ಉತ್ತರಿಸಿದ್ದ. ಇದರಿಂದ ಕೋಪಗೊಂಡ ಆಟೋ ಚಾಲಕ ಮಾಡಿದ್ದೇನು...
ಜಮೀನು ಪಡೆದುಕೋಳ್ಳುವುದಕೋಸ್ಕರ ಸುಳ್ಳು ದಾಖಲೆಯನ್ನು ಸೃಷ್ಟಿಮಾಡಿ ಅವರ ಸಂಬಂಧಿಕರೊಬ್ಬರ ಮಗ ವೃದ್ದೆ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ಪಡೆದಿದ್ದಾನೆ. ಇವನು ಬೇಲೂರು ತಹಸಿಲ್ದಾರ್ ಕಚೇರಿಯಿಂದಲೇ ಮರಣ ಪತ್ರ ಪಡೆದಿದ್ದಾನೆ ಎಂದು ತಿಳಿದುಬಂದಿದೆ.
Crime : ಪ್ರೀತಿ ಸಂಬಂಧದಿಂದ ಪೋಲಿಸ್ ಕಾನ್ಸ್ಟೇಬಲ್ ಒಬ್ಬ ತನ್ನ ಗೆಳತಿಗೆ ಗುಂಡು ಹಾರಿಸಿ ನಂತರ ಆಕೆಯ ತಂದೆಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ.
Kannada Crime News: ಗೌರಿಬಿದನೂರು ನಗರದ ಗಂಗಾನಗರದ ಮನೆಯಲ್ಲಿ ಮೃತ ಪಟ್ಟ ಮಹಿಳೆಯನ್ನು ಲಕ್ಷ್ಮಿದೇವಮ್ಮ (43) ಎಂದು ತಿಳಿದು ಬಂದಿದೆ. ಸದ್ಯ ಮೃತಳ ಗಂಡ ಕೃಷ್ಣಪ್ಪ ಪರಾರಿ ಯಾಗಿದ್ದು ಕೊಲೆಯ ಹಿಂದೆ ಮೃತಳ ಗಂಡನ ಕೈವಾಡ ಇದೆ ಎಂದು ಮಾಹಿತಿ ತಿಳಿದು ಬಂದಿದೆ.
Crime News: ರಾಜ್ಯದಲ್ಲಿ ಎಲ್ಲೆಡೆ ಚುನಾವಣೆ ಅಬ್ಬರ ಜೋರು ಇರುವುದರಿಂದ ಎಲ್ಲರು ಮತಯಾಚನೆಯಲ್ಲಿ ಬ್ಯೂಸಿಯಾಗಿದ್ದಾರೆ. ಹೀಗಿರುವಾಗ ಹಾಡುಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿ ಹತ್ಯೆಗೈದಿದ್ದಾರೆ.
ಆಗಾಗ ಇಬ್ಬರ ನಡುವೆ ಗಲಾಟೆಯಾಗುತಿತ್ತು. ಅಂತೆಯೇ ಮೊನ್ನೆ ಮದ್ಯ ಸೇವಿಸಿ ಇಬ್ಬರು ಮನೆಯಲ್ಲಿರುವಾಗ ಹುಡುಗಿಯ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಮಾತಿನ ಚಕಮಕಿ ಶುರುವಾಗಿದೆ. ನಶೆಯಲ್ಲಿದ್ದ ಗೌತಮ್, ಸನುನನ್ನ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.