ರಿಯಾಜ್ ಸೋಷಿಯಲ್ ಮೀಡಿಯಾ ಪೋಸ್ಟ್ ಗಮನಿದ ಕಂಪನಿ ಕೂಡಲೇ ಆತನನ್ನು ಸಸ್ಪೆಂಡ್ ಮಾಡಿದೆ. ಅಷ್ಟೇ ಅಲ್ಲದೆ, ಆದಷ್ಟು ಬೇಗ ಇದಕ್ಕೆ ಸೂಕ್ತ ಕಾರಣ ಮತ್ತು ಸ್ಪಷಣೆ ನೀಡುವಂತೆ ಕಂಪನಿ ಸೂಚಿಸಿದೆ.
ಜೈಷ್-ಎ-ಮೊಹಮ್ಮದ್ ಉಗ್ರನೊಬ್ಬ ಸ್ಫೋಟಕ ತುಂಬಿದ್ದ ಸ್ಕಾರ್ಪಿಯೊವನ್ನು ಡಿಕ್ಕಿ ಹೊಡೆಸಿದ್ದರಿಂದ 44 ಯೋಧರು ಹುತಾತ್ಮರಾಗಿದ್ದಾರೆ. ಬಸ್ನಲ್ಲಿ ಇದ್ದ ಇತರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟಗೊಂಡ ಬಸ್ನಲ್ಲಿ 44 ಸಿಬ್ಬಂದಿ ಇದ್ದರು.
ದೇಶ ಮತ್ತು ವಿಶ್ವದ ಹಲವು ರಾಷ್ಟ್ರಗಳು ಈ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿವೆ. ಹುತಾತ್ಮರ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದೀಗ ಸರ್ಕಾರದ ಮುಂದಿನ ಹೆಜ್ಜೆ ಏನು ಎಂಬುದು ಇಂದಿನ ಸಭೆಯಲ್ಲಿ ನಿರ್ಧಾರವಾಗಲಿದ್ದು, ಎಲ್ಲರ ಚಿತ್ತ ಕೇಂದ್ರ ಸರ್ಕಾರದತ್ತ ನೆಟ್ಟಿದೆ.
ಉಗ್ರರು ಐಇಡಿ ಬಳಸಿ 26 ಸಿಆರ್ಪಿಎಫ್ ಸೈನಿಕರನ್ನು ಅವಂತಿಪುರಾದಲ್ಲಿ ಹತ್ಯೆ ಮಾಡಿದ್ದಾರೆ. ಈ ಉಗ್ರ ಕೃತ್ಯವನ್ನು ಖಂಡಿಸಿರುವ ಪ್ರಧಾನಿ ಮೋದಿ ಉಗ್ರರ ದಾಳಿಯಲ್ಲಿ ಬಲಿಯಾದವರ ಸೈನಿಕರ ತ್ಯಾಗ ವ್ಯರ್ಥವಾಗುವಂತಿಲ್ಲ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
28 ಜವಾನರನ್ನು ಹೊತ್ತು ಸಾಗುತ್ತಿದ್ದ CRPF ವಾಹನ ರಾಷ್ಟ್ರೀಯ ಹೆದ್ದಾರಿ ಬಳಿ ಶ್ಯಾಮ್ಲಾಲ್ ಪೆಟ್ರೋಲ್ ಪಂಪ್ ನಿಂದ ಮುಂದೆ ಸಾಗುವಾಗ ನಿಯಂತ್ರಣ ತಪ್ಪಿ ಶ್ರೀನಗರದ ಹೊರವಲಯದಲ್ಲಿರುವ ಬೆಮಿನ ಬಳಿ ಇಂದು ಬೆಳಿಗ್ಗೆ ಸುಮಾರು 05:30 ರ ಸಮಯದಲ್ಲಿ ಅಪಘಾತಕೀಡಾಗಿದೆ.
ಡಿಸೆಂಬರ್ 31 ರಂದು ಪುಲ್ವಾಮಾದಲ್ಲಿ ನಡೆದ ಸಿಆರ್ಪಿಎಫ್ ಶಿಬಿರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಐದು ಸೈನಿಕರು ಮೃತಪಟ್ಟಿದ್ದಾರೆ. ವಿಶೇಷವೆಂದರೆ, ಇಬ್ಬರು ಸೈನಿಕರು ಗುಂಡು ನಿರೋಧಕ ಜಾಕೆಟ್ಗಳನ್ನು ಧರಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.