ಕಾಂಗ್ರೆಸ್ನವರಿಗೆ ನಾಚಿಕೆ-ಮಾನ-ಮರ್ಯಾದೆ ಏನೂ ಇಲ್ಲ
ಕಾಲೇಜಲ್ಲಿ ಚುಚ್ಚಿ-ಚುಚ್ಚಿ ಕೊಲ್ತಾನೆ, ಸಂವೇದನೆ ಇದ್ಯಾ
ಅವರ ಜಾಗದಲ್ಲಿ ನಾನಿದ್ದಿದ್ರೆ ಎನ್ಕೌಂಟರ್ ಮಾಡಿಸುತ್ತಿದ್ದೆ
ಸಚಿವ ಶಿವಾನಂದ್ ಪಾಟೀಲ್ ಹೇಳಿಕೆಗೆ ಸಿ.ಟಿ.ರವಿ ಆಕ್ರೋಶ
“ನಾವು ಯಾರಿಗೆ ಹುಟ್ಟಿದ್ದೇವೆ ಎಂದು ನಮ್ಮ ತಾಯಂದಿರಿಗೆ ಗೊತ್ತಿರುತ್ತದೆ. ನೀವು ಸವಾಲಿಗೆ ಸಿದ್ದರಿದ್ದರೆ ನನ್ನ ತಾಯಿಯನ್ನು ಬಿಜೆಪಿ ಕಚೇರಿಗೆ ಕರೆದುಕೊಂಡು ಬರುತ್ತೇನೆ, ತಯಾರಿದ್ದೀರಾ? ದಿನಾಂಕ ಹೇಳಿದರೆ ನಾನು ಕರೆದುಕೊಂಡು ಬರಲು ತಯಾರಿದ್ದೇನೆ” ಎಂದಿದ್ದಾರೆ.
BJP vs Congress: ”ನಾ ಖಾವುಂಗಾ, ನಾ ಖಾನೆದುಂಗಾ” ಎನ್ನುವ ಪ್ರಧಾನಿ ಮೋದಿಯವರೇ, ಚುನಾವಣಾ ಬಾಂಡ್ನಲ್ಲಿ ತಿಂದವರು ಯಾರು, ತಿನ್ನಿಸಿದವರು ಯಾರು? ಚುನಾವಣಾ ಬಾಂಡ್ ವಿಚಾರದಲ್ಲಿ SBI ಕಳ್ಳಾಟ ಆಡುತ್ತಿರುವುದೇಕೆ?ʼ ಎಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನಿಸಿದೆ.
KS Eshwarappa Slams BS Yeddyurappa: ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿಹಾಕಿಕೊಂಡಿದೆ. ಕುಟುಂಬದ ಕೈಯಿಂದ ಪಕ್ಷವನ್ನು ರಕ್ಷಿಸಬೇಕೆಂಬ ಒತ್ತಾಯವಿದೆ. ಕರ್ನಾಟಕದಲ್ಲಿ ಬೇರೆ ಯಾರು ಲಿಂಗಾಯತ ನಾಯಕರು ಇಲ್ವಾ? ಅಂತಾ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
Chikkamagalur:ಹಾಲಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯಡಿಯೂರಪ್ಪನವರ ಆಶೀರ್ವಾದ ಇರೋದ್ರಿಂದ ಟಿಕೆಟ್ ನನಗೇ ಎಂದು ಆತ್ಮವಿಶ್ವಾಸದಲ್ಲಿದ್ದಾರೆ. ಆದ್ರೆ, ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿ ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಿಮುಕ್ತರಾದ ಬಳಿಕ ಸಿ.ಟಿ.ರವಿ ಕೂಡ ಲೋಕಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದರು. ಪಕ್ಷದಲ್ಲಿ ನಾನು 1995 ರಿಂದ ಏನನ್ನೂ ಕೇಳಿ ಪಡೆದಿಲ್ಲ.
Rameshwaram cafe blast :ನಿನ್ನೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟವು ಸರಣಿ ಸ್ಫೋಟದ ಪರೀಕ್ಷಾರ್ಥ ಸ್ಫೋಟ ಅಥವಾ ರಿಹರ್ಸಲ್ ಇರಬಹುದು ಎಂದು ಅವರು ಆರೋಪಿಸಿದ್ದಾರೆ. ಸರಣಿ ಸ್ಫೋಟದ ಮುನ್ಸೂಚನೆ ಇದಾಗಿರಬಹುದು ಎನ್ನುವ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.
28 ಲೋಕಸಭೆ ಕ್ಷೇತ್ರ ಗೆಲ್ಲುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ
ಲೋಕ ಚುನಾವಣೆಗೆ ಅಜೆಂಡಾ ಹಾಗೂ ಟಾರ್ಗೆಟ್ ಸೆಟ್ ಆಗಿದೆ
ಮೈಸೂರಿನ ರ್ಯಾಡಿಸನ್ ಬ್ಲೂ ಹೋಟೆಲ್ ಬಳಿ ಸಿಟಿ ರವಿ ಹೇಳಿಕೆ
28 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷಗಳು ಗೆಲ್ಲಬೇಕು ಎನ್ನುವುದು ಟಾರ್ಗೆಟ್
ಸರ್ಕಾರದ ವೈಫಲ್ಯ ಜನರಿಗೆ ಮುಟ್ಟುವಂತೆ ಮಾಡುವುದು ಅಜೆಂಡಾ
ಯಾವ ಮಾನದಂಡ ಮೇಲೆ ಕೇಂದ್ರಕ್ಕೆ ಹೆಸರು ಶಿಫಾರಸ್ಸು ಮಾಡಬೇಕು ಎಂಬ ತಲೆಬಿಸಿ ರಾಜ್ಯ ಬಿಜೆಪಿಗೆ ಎಸುರಾಗಿದೆ. ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಈ ಭಾರಿ ಹಿನಾಯ ಸೋಲನ್ನ ಬಿಜೆಪಿ ಕಂಡಿದೆ. ಆದರೆ ಸೋತ ಅಭ್ಯರ್ಥಿಗಳು ಪಕ್ಷಕ್ಕೆ ದುಡಿದವರು. ಇವರನ್ನ ಪರಿಗಣಿಸಬೇಕಾ? ತಳಮಟ್ಟದ ಕಾರ್ಯಕರ್ತರಿಗೆ ಅವಕಾಶ ನೀಡಬೇಕಾ?
ಹನುಮ ಧ್ವಜ ತೆಗೆದಿರುವ ಸರ್ಕಾರ ರಾಜಕೀಯವಾಗಿ ಭಸ್ಮವಾಗಬೇಕು.
ನಿಮ್ಮ ಹೆಸರಿನಲ್ಲಿ ರಾಮ ಇರಬಹುದು ಸಿಎಂ ಅವರೇ ಆದರೆ ರಾಮಭಕ್ತಿ ಇಲ್ಲ
ಈ ನಾಡಲ್ಲಿ ಹನುಮ ಧ್ವಜ ಹಾರಿಸುವುದು ಅಪರಾಧವೇ?- ಸಿ.ಟಿ. ರವಿ
ಇತಿಹಾಸ ಅರಿಯದವನು ಇತಿಹಾಸ ಸೃಷ್ಟಿಸಲಾರʼ
ʻಕಾಂಗ್ರೆಸ್ದು ಎಸ್ಡಿಪಿಐ, ಪಿ ಎಫ್ಐ ಬೆಂಬಲಿಸುವ ನೀತಿʼ
ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ.ರವಿ ಆಕ್ರೋಶ
ಹಿಂದೂ ಬಹು ಸಂಖ್ಯಾತನಾದ್ರೆ, ಭಾರತ ಉಳಿಯುತ್ತೆ
ಇಲ್ಲ ಅಂದ್ರೆ ಭಾರತ, ಸಂವಿಧಾನ ಉಳಿಯುವುದಿಲ್ಲ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.