ಇತಿಹಾಸ ಅರಿಯದವನು ಇತಿಹಾಸ ಸೃಷ್ಟಿಸಲಾರʼ
ʻಕಾಂಗ್ರೆಸ್ದು ಎಸ್ಡಿಪಿಐ, ಪಿ ಎಫ್ಐ ಬೆಂಬಲಿಸುವ ನೀತಿʼ
ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ.ರವಿ ಆಕ್ರೋಶ
ಹಿಂದೂ ಬಹು ಸಂಖ್ಯಾತನಾದ್ರೆ, ಭಾರತ ಉಳಿಯುತ್ತೆ
ಇಲ್ಲ ಅಂದ್ರೆ ಭಾರತ, ಸಂವಿಧಾನ ಉಳಿಯುವುದಿಲ್ಲ
ಬಿಜೆಪಿ ನಾಯಕ ಸಿಟಿ ರವಿ ರಾಜಕೀಯದಲ್ಲಿ ಮಾತ್ರವಲ್ಲ ಶಿಕ್ಷಣದಲ್ಲೂ ಒಂದು ಕೈ ಮುಂದೆ. ಹೌದು.. ಸಿಟಿ ರವಿ ಅವರ ಪಿಎಚ್ಡಿ ಪದವಿ ಅಂತಿಮ ಹಂತಕ್ಕೆ ಬಂದಿದೆ. ಇಂದು ಅವರು ಸಲ್ಲಿಸಿದ್ದ ಮಹಾ ಪ್ರಬಂಧದ ಮೇಲಿನ ಮೌಖಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.
Siddaramaiah Fake Video Case: ‘ವಿಷಯವನ್ನು ತಿರುಚುವುದು, ವಿಷಯಾಂತರ ಮಾಡುವುದು ಕಾಂಗ್ರೆಸ್ ಪಕ್ಷದ DNAಯಲ್ಲಿ ಅಡಕವಾಗಿದೆ’ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ‘ಸುಳ್ಳು ಮೊದಲು ಹುಟ್ಟಿದ್ದೋ, ಬಿಜೆಪಿ ಮೊದಲು ಹುಟ್ಟಿದ್ದೋ ಎನ್ನುವುದನ್ನು ವಿಶ್ಲೇಷಿಸಿದರೆ ಬಿಜೆಪಿಯೇ ಮೊದಲು ಹುಟ್ಟಿದ್ದು ಎಂಬ ಸತ್ಯ ಗೋಚರಿಸುತ್ತದೆ!’ ಎಂದು ಟೀಕಿಸಿದೆ.
BJP vs Congress: ಪ್ರಧಾನಿ ಮೋದಿಯವರು ಮೌಲ್ಯಾಧಾರಿತ ರಾಜಕಾರಣ ಮತ್ತು ಸತ್ಯದ ಪರವಾಗಿದ್ದರೆ ಈ ಕೂಡಲೇ "ಫೇಕ್ ನ್ಯೂಸ್ ಪೆಡ್ಲರ್" ಗಳಾದ ಸಿಟಿ ರವಿ ಮತ್ತು ಅಶ್ವತ್ಥ್ ನಾರಾಯಣ್ ಅವರನ್ನು ಪಕ್ಷದಿಂದ ಆಚೆಗಟ್ಟಲಿ’ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯ ಪ್ರೊಡಕ್ಷನ್ ಯೂನಿಟ್ ಚೆನ್ನಾಗಿದೆ. ಪ್ರಾಡಕ್ಟ್ಗಳು ಕೆಲವೊಮ್ಮೆ ಫಸ್ಟ್ ಕ್ವಾಲಿಟಿ, ಸೆಕೆಂಡ್ ಕ್ವಾಲಿಟಿಯಾಗಿ ರೂಪಗೊಳ್ಳುತ್ತವೆ. ಪ್ರೊಡಕ್ಷನ್ ಯುನಿಟ್ ಎಲ್ಲಿವರೆಗೂ ಚೆನ್ನಾಗಿರುತ್ತೋ ಅಲ್ಲಿವರೆಗೂ ಯಾರು ಬಿಜೆಪಿಯನ್ನು ಅಲುಗಾಡಿಸಲು ಸಾಧ್ಯವಿಲ್ಲವೆಂದು ಸಿಟಿ ರವಿ ಹೇಳಿದ್ದಾರೆ.
BJP State President BY Vijayendra: ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ಇಟ್ಟುಕೊಂಡಿದ್ದರು. ಆದರೆ ವಿಜಯೇಂದ್ರರ ಆಯ್ಕೆ ಉಭಯ ನಾಯಕರಿಗೆ ಹಿನ್ನಡೆಯಾಗಿದೆ.
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿದ್ದಕ್ಕೆ ಸ್ವಪಕ್ಷದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಬಿಜೆಪಿ ಹೈಕಮಾಂಡನ ಈ ನಿರ್ಧಾರಕ್ಕೆ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪರೋಕ್ಷವಾಗಿ ಅಸಮಧಾನ ಹೊರಹಾಕಿದ್ದಾರೆ.
ಸಿ.ಟಿ.ರವಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ವೇಣುಗೊಪಾಲ್ ರಾಜೀನಾಮೆ ನೀಡಲು ಸೂಚಿಸಿದ್ರು ರಾಜೀನಾಮೆ ನೀಡದ ವೇಣುಗೋಪಾಲ್ ಪಕ್ಷ ವಿರೋಧಿ ಚಟುವಟಿಕೆ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ ಆದೇಶ
Kaveri Water Dispute : ನಮಗೆ ಕುಡಿಯಲು ಸಹ ನೀರಿಲ್ಲ. ನಮ್ಮ ರೈತರ ಬೆಳೆಗಳಿಗೂ ನೀರಿಲ್ಲ. ಬೇಲಿಯೇ ಹೊಲವ ಮೇಯ್ದೊಡೆ ಎಂಬಂತೆ ಸರಕಾರವೇ ಹಫ್ತಾ ವಸೂಲಿಗೆ ಇಳಿದರೆ ದೂರು ಯಾರಿಗೆ ಕೊಡೋಣ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
Chaitra Kundapura Scam: ಚಕ್ರವರ್ತಿ ಸೂಲಿಬೆಲೆ ಎಂಬ ಕರ್ನಾಟಕದ ಫ್ರಿಂಜ್ ಎಲಿಮೆಂಟ್ಗೆ ಆತನೇ ಒಪ್ಪಿಕೊಂಡಂತೆ ಟಿಕೆಟ್ ವಂಚನೆ ಮೊದಲೇ ಗೊತ್ತಿತ್ತಂತೆ, ಸಿ.ಟಿ.ರವಿಯವರಿಗೂ ತಿಳಿದಿತ್ತಂತೆ. ಬಿಜೆಪಿ ಪಕ್ಷದ ಹೆಸರಲ್ಲಿ ಮಹಾವಂಚನೆ ನಡೆದಿದ್ದರೂ, ಹಣದ ಅಕ್ರಮ ವರ್ಗಾವಣೆ ನಡೆದಿದ್ದರೂ ಈ ಮಹಾ ಸುಭಗಧ್ವಯರು ಸುಮ್ಮನಿದಿದ್ದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Chaitra Kundapura Fraud case: ಹಣದ ಅಕ್ರಮ ವಹಿವಾಟು ನಡೆದಿದ್ದು, ಪಕ್ಷದ ಹೆಸರಲ್ಲಿ ಅಕ್ರಮ ನಡೆದಿದ್ದರೂ, ಹಣದ ವಂಚನೆ ನಡೆದಿದ್ದರೂ ಸಿಟಿ ರವಿ ಸುಮ್ಮನಿದ್ದಿದ್ದು ಏಕೆ? ಅ ಮೌನದಲ್ಲಿ ಇನ್ನೂ ಹೆಚ್ಚಿನ ನಿಗೂಢತೆ ಇದೆಯೇ ಬಿಜೆಪಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಮೋದಿಯನ್ನ ಕೊಂಡಾಡಿದ ಅಮೆರಿಕಾ ಅಧ್ಯಕ್ಷ ಜೋ ಬೈಡನ್
ಮೋದಿ ಪಾದಸ್ಪರ್ಶ ಮಾಡಿ ಆಶೀರ್ವಾದ ಮಾಡ್ತಾರೆ ಜಗತ್ತಿನ ನಾಯಕರು
ಮೋದಿ is a Boss ಅಂತಾರೆ, ಮೋಸ್ಟ್ Popular our ಕಂಟ್ರಿ ಅಂತಾರೆ
ಆರ್ಎಸ್ಎಸ್ ಕಾರ್ಯಕರ್ತ ಆಗಿದ್ದಕ್ಕೆ ರಾಷ್ಟ್ರಮಟ್ಟದ ನಾಯಕನಾದೆ - ನಮ್ಮ ಪಕ್ಷ, ನಮ್ಮ ದೇಶ ಎಂಬ ಭಾವನೆಯಿಂದ ಕೆಲಸ ಮಾಡ್ತೀನಿ
- ಬಿಜೆಪಿಯಲ್ಲಿ ಕಾರ್ಯಕರ್ತರು ಬೆಳೆಯಲು ಅವಕಾಶವಿದೆ
- ಕೇಡರ್ಗಳು ಲೀಡರ್ ಆಗಲು ಪಕ್ಷ, ನಾಯಕರ ಬಲವಿದೆ
ನಾನು ಜಾತಿ ಮೀರಿ ಬೆಳೆದೆ.. ಜಾತಿ ಲೇಬಲ್ ಬೇಡ
ಜಾತಿಯೇ ಮಾನದಂಡವಾದ್ರೆ ಉಳಿದ ಜಾತಿಗಳಿಗೆ ನ್ಯಾಯ ಸಿಗಲ್ಲ
ಜಾತಿ-ಧರ್ಮ ಸಿದ್ಧಾಂತವಾಗಬಾರದು, ತಂತ್ರಗಾರಿಕೆ ಆಗಬಾರದು
ಮತದಾನಕ್ಕೆ ಜಾತಿ, ಹಣ ಹೆಚ್ಚು ಪ್ರಭಾವ ಬೀರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.