ನಿಂತ ನಿಲುವಿನಲ್ಲೇ ಆವರಿಸಿಕೊಳ್ಳಬಲ್ಲ ಹಾಡೊಂದಕ್ಕಾಗಿ ಅನುಕ್ಷಣವೂ ಹಾತೊರೆಯುವ ದೊಡ್ಡದೊಂದು ಸಂಗೀತ ಪ್ರೇಮಿಗಳ ದಂಡು ನಮ್ಮ ನಡುವಲ್ಲಿದೆ. ಯಾವ ಸುಳಿವೂ ಕೊಡದೆ ಚೆಂದದ್ದೊಂದು ಹಾಡು ಅಚಾನಕ್ಕಾಗಿ ಕಿವಿ ಸೋಕಿದರೆ ಅವರಿಗೆಲ್ಲ ಅಕ್ಷರಶಃ ರೋಮಾಂಚನ. ಬೃಂದಾ ಆಚಾರ್ಯ ಮತ್ತು ಭರತ್ ಬೋಪಣ್ಣ ನಟಿಸಿರುವ ಆಲ್ಬಂ ಸಾಂಗ್ ಇದೀಗ ಅಂಥಾದ್ದೊಂದು ಅನುಭೂತಿಯನ್ನು ಬೇಷರತ್ತಾಗಿ ಕೊಡಮಾಡಿದೆ. ಸಾಹಿತ್ಯ, ಸಂಗೀತ, ಪರಿಕಲ್ಪನೆ, ನಟನೆ ಸೇರಿದಂತೆ ಎಲ್ಲದರಲ್ಲಿಯೂ ವಿಶೇಷವಾಗಿರುವ `ಸಾವಿರ ಗುಂಗಲ್ಲಿ’ ಆಲ್ಬಂ ಸಾಂಗ್ ಈಗ ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ.
Ram Mandir : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬುಧವಾರ (ಮೇ 1) ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಿಸಿದೆ. ರಾಮ ಮಂದಿರದ ನಿರ್ಮಾಣದ ಬಾಳಿಕೆ ಮೊದಲ ಭೇಟಿ ನೀಡುತ್ತಿದ್ದಾರೆ
Namratha Gowda : ಕನ್ನಡ ಕಿರುತೆೆಯ ನಟಿ, `ಕೃಷ್ಣ ರುಕ್ಮಿಣಿ' ಸೀರಿಯಲ್ ಮೂಲಕ ಕಿರುತೆರೆ ಪಾದಾರ್ಪಣೆ ಮಾಡಿದರು. ಅಲ್ಲದೇ ಪುಟ್ಟಗೌರಿ ಮದುವೆ, ನಾಗಿಣಿ2 ಧಾರಾವಾಹಿಯ ಮೂಲಕ ಖ್ಯಾತಿಯನ್ನು ಪಡೆದವರು.
ಕರ್ನಾಟಕದಲ್ಲಿ ಮತ್ತೊಂದು ವಂದೇ ಭಾರತ್ ರೈಲು ಸಂಚಾರ ಆರಂಭಿಸಿದ್ದು, ಬೆಂಗಳೂರು-ಕಲಬುರಗಿ ನಡುವಿನ ರೈಲು ಸಂಚಾರ ಮಾರ್ಚ್ 15ರಿಂದ ಆರಂಭವಾಗಿದೆ. ಈಗ ರೈಲಿನ ದರಪಟ್ಟಿ ಬಿಡುಗಡೆಯಾಗಿದೆ.
Travel in January: ಜನವರಿ ಅಂದ್ರೇನೆ ಮೈ ನಡುಗಿಸುವಂತ ಚಳಿ. ಈ ಚಳಿಯಲ್ಲಿ ಪ್ರಯಾಣಿಸಲು ಯೋಚಿಸುತ್ತಿದ್ದೀರಾ? ಭಾರತದಲ್ಲಿ ವರ್ಷದ ಮೊದಲ ತಿಂಗಳಲ್ಲಿ ಭೇಟಿ ನೀಡುವುದು ವಿಭಿನ್ನ ಅನುಭವವನ್ನು ನೀಡುವ ಅನೇಕ ಸ್ಥಳಗಳಿವೆ. ಮುಂಬರುವ ಜನವರಿಯ ದೀರ್ಘ ವಾರಾಂತ್ಯದಲ್ಲಿ ನೀವು ಎಲ್ಲಿಗೆ ಹೋಗಬಹುದು ಎಂಬುವುದನ್ನು ಇಲ್ಲಿ ತಿಳಿಯಿರಿ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.