ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ಹರವೆ ಮಠದ ಸರ್ಪಭೂಷಣ ಸ್ವಾಮೀಜಿ, ಚಾಮರಾಜನಗರ ವಿರಕ್ತ ಮಠದ ಸ್ವಾಮೀಜಿ, ಮರಿಯಾಲ ಮಠದ ಶ್ರೀಗಳ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ನಡೆಸಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದರು.
darshan thoogudeep arrested: ಸದ್ಯ ಅನ್ನಪೂರ್ಣೇಶ್ವರಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಬಂಧನವಾಗುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಸದ್ಯ ಈ ಕೇಸ್ಗೆ ಸಂಬಂಧಪಟ್ಟಂತೆ ಮತ್ತೊಂದು ಮಾಹಿತಿ ಬಹಿರಂಗವಾಗಿದೆ..
Notice to Comedy Actor Chikkanna: ನಟ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿ ಕೇಸ್ನಲ್ಲಿ ಪೋಲಿಸರ ಅತಿಥಿಯಾಗಿದ್ದಾರೆ.. ತನಿಖೆ ವೇಳೆ ಸಾಕಷ್ಟು ವಿಚಾರಗಳು ಬೆಳಕಿಗೆ ಬರುತ್ತಿವೆ.. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣಗೆ ನೋಟಿಸ್ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ..
ಈ ಬೆನ್ನಲ್ಲೇ ಈಗ ಕಿಚ್ಚ ಸುದೀಪ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅಹೋರಾತ್ರ "ನ್ಯಾಯ ದೇವತೆ ಚೆನ್ನಾಗಿದ್ದರೆ ಎಂದು ಹೇಳುತ್ತಿದ್ದಿಯಲ್ಲ, ನ್ಯಾಯ ದೇವತೆಗೆ ಕಣ್ಣು ಕಟ್ಟು ತೆಗೆದವನು ನೀನು. ನ್ಯಾಯದೇವತೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡುತ್ತಾರೆ. ಅದನ್ನು ತೆಗೆಸಿದವನು ನೀನು. ಅವನು ಜೈಲಿನೊಳಗೆ ಇದ್ದಾನೆ. ನೀನು ಹೊರಗೆ ಇದ್ದೀಯ ಅಷ್ಟೇ ಇದರಲ್ಲಿ ಏನೂ ವ್ಯತ್ಯಾಸವಿಲ್ಲ. ನೀನು ಹೊರಗಿದ್ದೂ ಜೈಲಿನಲ್ಲಿ ಇದ್ದಂಗೆ." ಎಂದು ಆಹೋರಾತ್ರ ಆಕ್ರೋಶ ಹೊರ ಹಾಕಿದ್ದಾರೆ.
Mallikarjun: ರೇಣುಕಾಸ್ವಾಮಿ ಕೇಸ್ನಲ್ಲಿ ಪೋಲಿಸರ ಅತಿಥಿಯಾಗಿರುವ ದರ್ಶನ್ ಮಾಜಿ ಮ್ಯಾನೇಜರ್ ಮಿಸ್ಸಿಂಗ್ ವಿಚಾರ ಇತ್ತೀಚೆಗೆ ಭಾರಿ ಸದ್ದು ಮಾಡಿತ್ತು. ಇದೀಗ ಮಲ್ಲಿಕಾರ್ಜುನ್ ಬರೆದಿದ್ದಾನೆ ಎನ್ನಲಾಗುತಿರುವ ಲೆಟರ್ ಒಂದು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗುತ್ತಿದೆ.
Actor Darshan Arrest: ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ದರ್ಶನ್ ಹಾಗೂ ಡಿ ಗ್ಯಾಂಗ್ ಪೊಲೀಸ್ ಕಸ್ಟಡಿಯಲಿದ್ದಾರೆ.. ವಿಚಾರಣೆ ವೇಳೆ ಬಗೆದಷ್ಟು ಬಯಲಾಗ್ತಿರೋ ರಹಸ್ಯ ಕಂಡು ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತಿದೆ.. ಸದ್ಯ ಈ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಪೊಲೀಸ್ 21 ಸಾಕ್ಷ್ಯ ಪ್ರಬಲ ಸಾಕ್ಷ್ಯ ಕಲೆಹಾಕಿರುವ ಮಾಹಿತಿ ಲಭ್ಯವಾಗಿದೆ..
Renukaswamy murder case : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆ ಮುಂದುವರೆದಿದೆ.. ಸದ್ಯ ಎಲ್ಲಾ ಆರೋಪಿಗಳ ಹೇಳಿಕೆ ದಾಖಲಿಸಿಕೊಳ್ಳೋ ನಡುವೆ ಇನ್ನೂ ಮೂವರು ಆರೋಪಿಗಳು ಪೊಲೀಸ್ರಿಗೆ ಶರಣಾಗಿದ್ದಾರೆ.. ಇವತ್ತಿನಿಂದ ಅವ್ರ ವಿಚಾರಣೆ ಕೂಡ ನಡೆಯಲಿದೆ..
Darshan case : ಕೊಲೆ ಕೇಸ್ ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ನ ಬಂಧಿಸಿರೋ ಪೊಲೀಸರು ತನಿಖೆ ನಡೆಸ್ತಿದ್ದಾರೆ.. ಆದ್ರೆ ತನಿಖೆ ಹೆಸ್ರಲ್ಲಿ ಜನ್ರಿಗೆ ಆದ ತೊಂದರೆ ಮಾತ್ರ ಅಷ್ಟಿಷ್ಟಲ್ಲ..ಒಂದು ದಿನ ಅಲ್ಲಿನ ಸುತ್ತ ಮುತ್ತಾ ಇದ್ದ ಜನ್ರಿಗೆ ಆದ ತೊಂದರೆ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಲೇ ಇತ್ತು.. ಕೊನೆಗೂ ವರದಿಯಿಂದ ಎಚ್ಚೆತ್ತುಕೊಂಡ ಪೊಲೀಸರು ರಸ್ತೆಯಲ್ಲಿ ಹಾಕಿದ್ದ ಬ್ಯಾರಿಕೇಡ್ ತೆಗೆದಿದ್ದಾರೆ.
Protest Against Darshan: ಚಿತ್ರದುರ್ಗದ ರೇಣುಕಾ ಸ್ವಾಮಿ ಅವರನ್ನು ಕಿಡ್ನಾಪ್ ಮಾಡಿ ಬೆಂಗಳೂರಿಗೆ ತಂದು ಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಈ ಕೊಲೆಗೆ ಸಂಬಂಧಪಟ್ಟಂತೆ ಚಿತ್ರನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
Darshan-Vijayalakshmi Love Story: ಸ್ಯಾಂಡಲ್ವುಡ್ ಖ್ಯಾತ ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ.. ಈ ವಿಚಾರವಾಗಿ ದರ್ಶನ್ ಪತ್ನಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.. ಹೊರತಾಗಿ ಕೆಲವು ದಿನಗಳ ಹಿಂದೆ ಪತಿಯನ್ನು ಸೋಷಿಯಲ್ ಮಿಡಿಯಾದಿಂದ ಅನ್ಫಾಲೋ ಮಾಡಿದ್ದರು.. ಇತ್ತೀಚೆಗೆ ವಿಜಯಲಕ್ಷ್ಮೀ ತಮ್ಮ ಇನ್ಸ್ಟಗ್ರಾಂ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ..
Sandalwood Actor Darshan thoogudeepa: ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿದ್ದಾರೆ.. ಈ ವೇಳೆ ಅವರ ವಿರುದ್ಧ ಕ್ಷಣಕ್ಕೊಂದು ಆರೋಪಗಳು ಕೇಳಿಬರುತ್ತಿವೆ.. ಹಲವೆಡೆ ದರ್ಶನ್ ವಿರುದ್ಧ ಪ್ರತಿಭಟನೆಗಳು ಆರಂಭವಾಗಿವೆ.. ಇದೀಗ ಮತ್ತೊಂದು ದೊಡ್ಡ ಆರೋಪ ನಟ ದರ್ಶನ್ ಮೇಲೆ ಕೇಳಿಬಂದಿದ್ದು, ಈ ಸುದ್ದಿ ಇಡೀ ಕರ್ನಾಟಕವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ..
Darshan Arrest in Renukaswamy Murder Case: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಈಗ ಇದು ಇಂಡಸ್ಟ್ರಿಯಲ್ಲಿ ಹಾಟ್ ಟಾಪಿಕ್ ಆಗಿಬಿಟ್ಟಿದೆ. ಅದರಲ್ಲೂ ಕನ್ನಡ ಇಂಡಸ್ಟ್ರಿಯಲ್ಲಿ ಈ ಬಗ್ಗೆ ದೊಡ್ಡ ಚರ್ಚೆಯೇ ನಡೆಯುತ್ತಿದೆ.
Sandalwood Actor Darshan Arrest: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರದಂತೆ 14 ಜನರು ಪೊಲೀಸ್ ವಶದಲ್ಲಿದ್ದಾರೆ.. ಇದೇ ವೇಳೆ ಪತಿಯ ಬಂಧನದಿಂದ ಮನನೊಂದ ಪತ್ನಿ ವಿಜಯಲಕ್ಷ್ಮೀ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.