Darshan-Vijayalakshmi Love Story: ಸ್ಯಾಂಡಲ್ವುಡ್ ಖ್ಯಾತ ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ.. ಈ ವಿಚಾರವಾಗಿ ದರ್ಶನ್ ಪತ್ನಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.. ಹೊರತಾಗಿ ಕೆಲವು ದಿನಗಳ ಹಿಂದೆ ಪತಿಯನ್ನು ಸೋಷಿಯಲ್ ಮಿಡಿಯಾದಿಂದ ಅನ್ಫಾಲೋ ಮಾಡಿದ್ದರು.. ಇತ್ತೀಚೆಗೆ ವಿಜಯಲಕ್ಷ್ಮೀ ತಮ್ಮ ಇನ್ಸ್ಟಗ್ರಾಂ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ..
Sandalwood Actor Darshan thoogudeepa: ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿದ್ದಾರೆ.. ಈ ವೇಳೆ ಅವರ ವಿರುದ್ಧ ಕ್ಷಣಕ್ಕೊಂದು ಆರೋಪಗಳು ಕೇಳಿಬರುತ್ತಿವೆ.. ಹಲವೆಡೆ ದರ್ಶನ್ ವಿರುದ್ಧ ಪ್ರತಿಭಟನೆಗಳು ಆರಂಭವಾಗಿವೆ.. ಇದೀಗ ಮತ್ತೊಂದು ದೊಡ್ಡ ಆರೋಪ ನಟ ದರ್ಶನ್ ಮೇಲೆ ಕೇಳಿಬಂದಿದ್ದು, ಈ ಸುದ್ದಿ ಇಡೀ ಕರ್ನಾಟಕವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ..
Darshan Arrest in Renukaswamy Murder Case: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಈಗ ಇದು ಇಂಡಸ್ಟ್ರಿಯಲ್ಲಿ ಹಾಟ್ ಟಾಪಿಕ್ ಆಗಿಬಿಟ್ಟಿದೆ. ಅದರಲ್ಲೂ ಕನ್ನಡ ಇಂಡಸ್ಟ್ರಿಯಲ್ಲಿ ಈ ಬಗ್ಗೆ ದೊಡ್ಡ ಚರ್ಚೆಯೇ ನಡೆಯುತ್ತಿದೆ.
Sandalwood Actor Darshan Arrest: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರದಂತೆ 14 ಜನರು ಪೊಲೀಸ್ ವಶದಲ್ಲಿದ್ದಾರೆ.. ಇದೇ ವೇಳೆ ಪತಿಯ ಬಂಧನದಿಂದ ಮನನೊಂದ ಪತ್ನಿ ವಿಜಯಲಕ್ಷ್ಮೀ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ..
ಟಿ ನರಸೀಪುರ ಸಮೀಪದ ತೂಗುದೀಪ ಫಾರಂ ಹೌಸ್ ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರ ಮಹೇಶ್ ಬದುಕು ನರಕಮಯವಾಗಿದ್ದು ಅಂದು ಪರಿಹಾರ ಕೊಡದೇ ದರ್ಶನ್ ಕ್ರೌರ್ಯ ಮೆರೆದಿದ್ದರು ಎಂದು ಮಹೇಶ್ ಆರೋಪಿಸಿದ್ದಾರೆ.
ಡಿ ಗ್ಯಾಂಗ್ನಿಂದ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣ
A1 ಆರೋಪಿ ಪವಿತ್ರ ಪೊಲೀಸರ ಮುಂದೆ ಹೇಳಿದ್ದೇನು ಗೊತ್ತಾ?
ಬಂಧನ ಬಳಿಕ ದಚ್ಚು ಗೆಳೆತಿ ಪವಿತ್ರಾಗೌಡಗೆ ಪಾಪಪ್ರಜ್ಞೆ..!
ಪೊಲೀಸರ ಮುಂದೆ ಪಶ್ಚಾತ್ತಾಪ ಪಡುತ್ತಿರುವ ಪವಿತ್ರಗೌಡ
ಡಿ ಗ್ಯಾಂಗ್ನಿಂದ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣ
ಕಿಲ್ಲಿಂಗ್ ಸ್ಟಾರ್ ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..?
ಇಂತಹ ಸಾಧ್ಯತೆಯಿದೆ ಇದೆ ಅಂತ ಹೇಳುತ್ತಿವೆ ಪೊಲೀಸ್ ಮೂಲಗಳು
ಕೊಲೆ ಕೇಸಿನಲ್ಲಿ ಭಾಗಿಯಾದವರ ಮೇಲೆ ರೌಡಿ ಪಟ್ಟಿ ಓಪನ್ ಆಗುತ್ತೆ
ಸ್ವಾಮಿ ಕೊಲೆ ಕೇಸಿಂದ ದರ್ಶನ್ ಮೇಲೆ ರೌಡಿ ಶೀಟ್ ಆರಂಭ ಸಾಧ್ಯತೆ
ಸೆಲೆಬ್ರೆಟಿ ಅಂದ್ರೆ ನೆಗೆಟಿವ್, ಪಾಸಿಟಿವ್ ಕಾಮೆಂಟ್
ನೀನು ಯಾವುದೇ ಕಾರಣಕ್ಕೂ ಕಾಮೆಂಟ್ ಓದಬೇಡ
ಮೊನ್ನೆಯಷ್ಟೇ ಮಗನಿಗೆ ಬುದ್ದಿ ಹೇಳಿದ್ದ ದರ್ಶನ್
ಬುದ್ದಿ ಹೇಳಿ ತಾವೇ ಪವಿತ್ರಾ ವಿಷಯದಲ್ಲಿ ಎಡವಿದ್ರಾ?
ದರ್ಶನ್ ಆಪ್ತ ಮೂಲಗಳಿಂದ ಜೀ ಕನ್ನಡ ನ್ಯೂಸ್ಗೆ ಮಾಹಿತಿ
ನಟ ದರ್ಶನ್ ಮಾಡಿಕೊಳ್ಳುತ್ತಿರುವ ಕಿರಿಕ್ ಒಂದಲ್ಲ, ಎರಡಲ್ಲ. ಈ ನಟ ದರ್ಶನ್ ತನ್ನ ವೈವಾಹಿಕ ಜೀವನದಿಂದ ಹಿಡಿದು, ಹೊರಗಡೆ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡುವ ತನಕ ಹಲವು ಆರೋಪ ಎದುರಿಸಿದ್ದಾರೆ.
ಡಿ ಗ್ಯಾಂಗ್ನಿಂದ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣ
ಕಿಲ್ಲಿಂಗ್ ಸ್ಟಾರ್ ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..?
ಇಂತಹ ಸಾಧ್ಯತೆಯಿದೆ ಇದೆ ಅಂತ ಹೇಳುತ್ತಿವೆ ಪೊಲೀಸ್ ಮೂಲಗಳು
ಕೊಲೆ ಕೇಸಿನಲ್ಲಿ ಭಾಗಿಯಾದವರ ಮೇಲೆ ರೌಡಿ ಪಟ್ಟಿ ಓಪನ್ ಆಗುತ್ತೆ
ಸ್ವಾಮಿ ಕೊಲೆ ಕೇಸಿಂದ ದರ್ಶನ್ ಮೇಲೆ ರೌಡಿ ಶೀಟ್ ಆರಂಭ ಸಾಧ್ಯತೆ
Darshan Arrest: ಸ್ಯಾಂಡಲ್ವುಡ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ಅಂತಲೇ ಹೆಸರು ಮಾಡಿರುವ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾರೆ.
ನಗರದಲ್ಲಿಂದು ಕೊಪ್ಪೀಕರ ರಸ್ತೆಯಿಂದ ಆರಂಭಗೊಂಡ ಪ್ರತಿಭಟನೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿಲ್ಯಾಮಿಂಗ್ಟನ್ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ ಮೂಲಕ ಸಾಗಿ ಮಿನಿ ವಿಧಾನಸೌಧ ತಲುಪಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿ ಬಂಧಿತ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಯಿತು.
Darshan Arrest: ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಈ ಕುರಿತಂತೆ ತನಿಖೆ ಮುಂದುವರೆದಿದ್ದು ತನಿಖೆಯಲ್ಲಿ ಬರುವ ಅಂಶಗಳನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು: ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದೇನು?
ರೇಣುಕಾಸ್ವಾಮಿ (Renukaswamy) ಮಾಡಿದ್ದು ತಪ್ಪಾಗಿದ್ದರೆ ಕಾನೂನು ಮೂಲಕ ಕ್ರಮ ಜರುಗಿಸಬಹುದಾಗಿತ್ತು. ಆದರೆ ಈ ಮಟ್ಟಕ್ಕೆ ಹೋಗುವುದು ಸರಿಯಲ್ಲ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
Darshan Statement murder case : ದರ್ಶನ್ ಆ ಬಳಿಕ ಪೊಲೀಸರ ಮುಂದೆ ತಮ್ಮ ಹೇಳಿಕೆಯನ್ನೇ ಬದಲಿಸಿದ್ದಾರೆ ಎನ್ನಲಾಗಿದೆ. ಕೊಲೆಯಾದಾಗ ಆ ಜಾಗದಲ್ಲಿ ಇರಲಿಲ್ಲ ಎಂದ ದರ್ಶನ್ ಪೊಲೀಸರ ಬಳಿ ಬೇರೆಯದ್ದೇ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
Darshan Arrest in murder case: ಸ್ಯಾಂಡಲ್ವುಡ್ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
Actor Darshan Arrest Case: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.. ಮಾಹಿತಿ ಪ್ರಕಾರ ಮೃತ ವ್ಯಕ್ತಿಯ ಮರ್ಮಾಂಗಕ್ಕೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
Actress Pavithra gowda: ಕನ್ನಡದ ನಟ ದರ್ಶನ್ ಅವರನ್ನು ಕೊಲೆ ಪ್ರಕರಣವೊಂದರಲ್ಲಿ ಇಂದು ಮುಂಜಾನೆ ಮೈಸೂರಿನಲ್ಲಿ ಅರೆಸ್ಟ್ ಮಾಡಲಾಗಿದೆ.. ಈ ವಿಚಾರ ಇಡೀ ಸ್ಯಾಂಡಲ್ವುಡ್ ಬೆಚ್ಚಿಬೀಳುವಂತೆ ಮಾಡಿದೆ.. ಜೊತೆಗೆ ಈ ಕೊಲೆ ಪ್ರಕರಣದ ಕಾರಣವೂ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.