Darshan viral video : ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಮಧ್ಯದ ಬೆರಳು ತೋರಿಸಿದ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕೆಲವರು ಅಸಭ್ಯ ವರ್ತನೆ ಎನ್ನುತ್ತಿದ್ದರೆ, ಇನ್ನೂ ಕೆಲವರು ಇಲ್ಲ ಅವರು ಹಾಗೆ ಮಾಡಲು ಸಾಧ್ಯವಿಲ್ಲ ಅಂತ ಸಮರ್ಥನೆ ಮಾಡುತ್ತಿದ್ದಾರೆ.. ಇದೇ ಬೆನ್ನಲ್ಲೆ ದಾಸ ಮಾಡಿದ್ದು ಮುದ್ರೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿದೆ.
Darshan viral video : ಕೊಲೆ ಆರೋಪಿ ದರ್ಶನ್ನನ್ನು ಭೇಟಿ ಮಾಡಲು ಬಂದ ವಕೀಲರನ್ನು ಭೇಟಿಯಾಗಲು ಹೈಸೆಕ್ಯೂರಿಟಿ ಜೈಲಿನಿಂದ ಹೊರಗೆ ಬರುವಾಗ ಮಾಧ್ಯಮಗಳ ಕ್ಯಾಮರಾಗಳನ್ನು ನೋಡಿ ಅಸಭ್ಯ ವರ್ತನೆಯನ್ನು ದರ್ಶನ್ ತೋರಿಸಿದ್ದಾನೆ. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Darshan case : ದರ್ಶನ್ ಆ್ಯಂಡ್ ಟೀಮ್ ನಿಂದ ಆದ ರೇಣುಕಾಸ್ವಾಮಿ ಹತ್ಯೆಯ ಕರಾಳತೆ ತನಿಖೆಯಲ್ಲಿ ಬಯಲಾಗುತ್ತಿದೆ. ಶೆಡ್ ನಲ್ಲಿ ರೇಣುಕಾಸ್ವಾಮಿ ಮೇಲೆ ಹೇಗೆಲ್ಲಾ ಹಲ್ಲೆ ಮಾಡಿದ್ರು ಅನ್ನೋದರ ಒಂದೊಂದೆ ಸತ್ಯಗಳು ಹೊರಬೀಳುತ್ತೀವೆ. ಈ ಮಧ್ಯೆ ಜಾಮೀನಿಗಾಗಿ ನಾಳೆ ದರ್ಶನ್ ಕೋರ್ಟ್ ಮೊರೆ ಹೋಗೋ ಸಾಧ್ಯತೆ ಇದೆ.
Darshan About Relationship With Pavitra Gowda: ನಟ ದರ್ಶನ್ ಮತ್ತು ಪವಿತ್ರಾ ಗೌಡ ನಡುವಿನ ಸಂಬಂಧದ ಬಗ್ಗೆ ಸ್ವತಃ ಡಿಸಿಪಿಯೇ ವಿಚಾರಿಸಿದ್ದಾರೆ ಎಂದು ವರದಿಯಾಗಿದೆ. ಪವಿತ್ರಾ ಗೌಡ ಜೊತೆಗಿನ ಸಂಬಂಧದ ಬಗ್ಗೆ ಕೇಳಿದ ಪ್ರಶ್ನೆಗೆ ನಟ ದರ್ಶನ್ ಹೇಳಿದ್ದೇನು ಗೊತ್ತಾ?
Actress Malashri: ಸದ್ಯ ಜೈಲು ಸೇರಿರುವ ದರ್ಶನ್ ಬಗ್ಗೆ ಹಲವು ಸಿನಿರಂಗದ ಗಣ್ಯರು ಮಾತನಾಡಿದ್ದಾರೆ. ಕೆಲವರು ಅವರ ಬಗ್ಗೆ ಕಮೆಂಟ್ ಮಾಡುತ್ತಿದ್ದರೆ ಇನ್ನು ಕೆಲವರು ದರ್ಶನ್ ಪರ ಮಾತನಾಡುತ್ತಿದ್ದಾರೆ. ಇತ್ತೀಚೆಗೆ ನಟಿ ಮಾಲಾಶ್ರೀ ಕೂಡ ದರ್ಶನ್ ಬಗ್ಗೆ ಮಾತನಾಡಿದ್ದರು.
ಜೈಲಿನಲ್ಲಿ ಇರುವ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರವ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವರು, ದರ್ಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಗಂಭೀರತೆಯೇ ಇಲ್ಲವೆಂದು ಕಿಡಿ ಕಾರಿದರು.
ಎಫ್ಎಸ್ಎಲ್ ವರದಿಯಲ್ಲಿ ಆರೋಪಿಗಳಾದ ಪ್ರದೋಶ್ ಹಾಗೂ ವಿನಯ್ ಮೊಬೈಲ್ ನಲ್ಲಿ ರಕ್ತಸಿಕ್ತವಾಗಿರುವ ನಾಲ್ಕರಿಂದ ಐದು ಫೋಟೊಗಳು ರಿಟ್ರೀವ್ ಆಗಿವೆ ಎನ್ನಲಾಗ್ತಿದೆ... ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.