ಡಿ ಬಾಸ್ ಮುಂದಿನ ಸಿನಿಮಾ "ಕ್ರಾಂತಿ" ಚಿತ್ರೀಕರಣದ ಇನ್ನೇನು ಆಲ್ಮೋಸ್ಟ್ ಮುಗಿದಿದ್ದು ತೆರೆ ಮೇಲೆ ಬರಲಷ್ಟೇ ಬಾಕಿಯಿದೆ. ಕ್ರಾಂತಿ ಸಿನಿಮಾ ರಿಲೀಸ್ ಆಗೋ ದಿನ ಇಡೀ ಕರುನಾಡಿನಲ್ಲಿ ಮಹಾಕ್ರಾಂತಿಯಾಗೋದು ಕೂಡ ಕನ್ಫರ್ಮ್ ಆಗಿದೆ. ರಚಿತಾ ರಾಮ್ ಕ್ರಾಂತಿ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಜೊತೆಯಾಗಿದ್ದಾರೆ.
ಚಾಲೆಂಜಿಂಗ್ ಸ್ಟಾರ್, ಡಿ ಬಾಸ್ ಖ್ಯಾತಿಯ ನಟ ದರ್ಶನ್ ಅವರ ‘ಕ್ರಾಂತಿ’ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಮಧ್ಯೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಅವರ ಹೊಸ ಚಿತ್ರವೊಂದರ ಮುಹೂರ್ತ ಸದ್ದಿಲ್ಲದೆ ನೆರವೇರಿದೆ. ರಾಕ್ಲೈನ್ ವೆಂಕಟೇಶ್ ನಿರ್ಮಾಣದ ಈ ಹೊಸ ಚಿತ್ರಕ್ಕೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಲಿದ್ದಾರೆ.
ಫೆಬ್ರವರಿ 16ರಂದು ದರ್ಶನ್(challenge star Darshan) ಹುಟ್ಟುಹಬ್ಬ ಆಚರಿಸಲು ಅಭಿಮಾನಿ ಬಳಗ ಸಕಲ ತಯಾರಿ ನಡೆಸುತ್ತಿದೆ. ಈ ಹೊತ್ತಲ್ಲೇ ಅಭಿಮಾನಿಗಳಿಗೆ ಒಂದು ಸರ್ಪ್ರೈಸ್ ಕೂಡ ಸಿಗ್ತಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಸಂಕಷ್ಟದಲ್ಲಿರುವ ಆ ಭಾಗದ ಜನರಿಗೆ ಕೈಲಾದ ಸಹಾಯ ಮಾಡುವಂತೆ ನಟ ದರ್ಶನ್ ನೆರವಿಗೆ ಮನವಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.