Actor Darshan : ನಟ ದರ್ಶನ್ಗೆ ಒಂದರ ಮೇಲೊಂದು ಸಂಕಷ್ಟ ಎದುರಾಗ್ತಿದೆ. ಕೊಲೆ ಆರೋಪದ ಬೆನ್ನಲ್ಲೇ ಆದಾಯ ತೆರೆಗೆ ಇಲಾಖೆ ದರ್ಶನ್ ಬೆನ್ನು ಹತ್ತೋ ಸಾಧ್ಯತೆ ಇದೆ. ದರ್ಶನ್ ಮನೆಯಲ್ಲಿ 37ಲಕ್ಷ ನಗದು ಪತ್ತೆಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Renukaswamy murder case : ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಹಾಗೂ ಸಹಚರರಾದ ಧನರಾಜ್, ಪ್ರದೋಷ್ ವಿನಯ್ ಅವರನ್ನ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ, ಪವನ್, ನಂದೀಶ್, ರವಿ, ಅನುಕುಮಾರ್, ಜಗದೀಶ್, ನಾಗರಾಜ್, ಲಕ್ಷ್ಮಣ್ ಅವರನ್ನ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಲಾಗಿದೆ.
Darshan case : ಸೆಕ್ಷನ್ 302 ಅಡಿಯಲ್ಲಿ ಕೊಲೆ, 364 ವ್ಯಕ್ತಿಯ ಅಪಹರಣ, 201 ಪ್ರಕರಣದಲ್ಲಿ ಸಾಕ್ಷಿ ನಾಶ, ಮತ್ತು 120 ಬಿ ಒಳಸಂಚು ಈ ನಾಲ್ಕು ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಯನ್ನು ನೀಡಲಾಗುತ್ತೆ. ಯಾಕೆಂದರೆ ಕಿಡ್ನಾಪ್ ಮಾಡಿ, ಕೊಲೆ ಮಾಡಿರುವ ಜೊತೆಗೆ ಸಾಕ್ಷಿ ಕೂಡ ನಾಶ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ಇಲ್ಲಿದೆ..
Renukaswamy case : ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿಯನ್ನ ಡಿ ಗ್ಯಾಂಗ್ ಹತ್ಯೆ ಮಾಡಿತ್ತು. ಸುದೀರ್ಘ ವಿಚಾರಣೆ ನಂತರ ಪೊಲೀಸರು ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ದರ್ಶನ್ ಸೇರಿದಂತೆ 4 ಜನರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.. ಉಳಿದವರು ಜೈಲು ಪಾಲಾಗಿದ್ದಾರೆ..
Renukaswamy Injury On Body: ನಟ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.. ಈ ಕೇಸ್ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಸ್ಫೋಟಕ ಅಂಶಗಳು ಬಯಲಾಗಿವೆ.. ಮೃತದೇಹದ ಮೇಲಿನ ಗಾಯ ಕಂಡು ವೈದ್ಯರೇ ಸುಸ್ತಾಗಿದ್ದಾರೆ.
ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣವನ್ನು ಪೊಲೀಸರು ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣವನ್ನು ತನಿಖೆ ಮಾಡಬೇಕಾಗುತ್ತದೆ ಅನ್ನಿಸಿದರೆ ತೀರ್ಮಾನ ಮಾಡುತ್ತಾರೆ. ಸರ್ಕಾರದ ಅನುಮತಿ ಬೇಕಾದರೆ ನೀಡಲಾಗುವುದು ಎಂದು ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಹೀಗಾಗಿ, ನಟ ದರ್ಶನ್ ಮತ್ತೊಂದು ಸಂಕಷ್ಟ ಎದುರಾಗಿದ್ದು, ರಾಜಕಾಲು ಒತ್ತುವರಿ ಹಿನ್ನೆಲೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ಮನೆಯ ತೆರವು ಮಾಡ್ತಾರೆ ಎನ್ನಲಾಗಿದೆ.
Darshan : ರೇಣುಕಾ ಸ್ವಾಮಿ ಕೊಲೆ ಆರೋಪಿಯಾಗಿರುವ ನಟ ದರ್ಶನ್ ಕುರಿತಂತೆ ಹಲವು ಸೆಲೆಬ್ರಿಟಿಗಳು, ನಿರ್ದೇಶಕರಿಂದ ಬೇರೆಬೇರೆ ಮಾತುಗಳು ಕೇಳಿ ಬರುತ್ತದೆ ಇದೀಗ ಈ ಕುರಿತಂತೆ ಕೋಡಿ ಮಠದ ಶ್ರೀಗಳು ಭವಿಷ್ಯವನ್ನು ನುಡಿದಿದ್ದಾರೆ.
ನಾನು ಹೊಸದಾಗಿ ಕರ್ನಾಟಕದಲ್ಲಿ ಹೊಸ ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇರಿಸಲು ಬಯಸಿದ್ದು ಇಲಾಖೆಯಲ್ಲಿ ಹೊಸ ಆಯಾಮ ತರಲು ಪ್ರಯತ್ನ ಮಾಡಲು ಕಲಿಯಬೇಕಾಗುತ್ತದೆ ಎಂದವರು ಇದೇ ವೇಳೆ ತಿಳಿಸಿದರು.
Darshan Arrest Case: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡ ಚಿತ್ರರಂಗದ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಗ್ಯಾಂಗ್ ಅವರನ್ನು ಪೊಲೀಸರು ಬಹುಕೋನಗಳಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ ಕರ್ನಾಟಕದ ಜನತೆ ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಈ ಪ್ರಕರಣದಲ್ಲಿ ಹಲವು ಪ್ರಮುಖರ ಹೆಸರು ಕೇಳಿ ಬರುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.