Rachita Ram : ಚಿತ್ರದ ಪ್ರಮೋಷನ್ ವೇಳೆ ಮಾತನಾಡಿರುವ ನಟಿ ರಚಿತಾ ರಾಮ್, ಇಷ್ಟು ವರ್ಷ ಜನವರಿ 26 ಅಂದ್ರೆ ರಿಪಬ್ಲಿಕ್ ಡೇ. ಆದರೆ ಈ ವರ್ಷ ಗಣರಾಜ್ಯೋತ್ಸವ ಅನ್ನೋದನ್ನು ಮರೆತು ಬಿಡಿ, ಬರೀ ಕ್ರಾಂತಿ ಉತ್ಸವ ಅಷ್ಟೇ" ಎಂದು ನಟಿ ರಚಿತಾ ರಾಮ್ ಹೇಳಿದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಕ್ರಾಂತಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಈಗಾಗಲೇ ಯೂಟ್ಯೂಬ್ನಲ್ಲಿ ಕ್ರಾಂತಿ ಅಬ್ಬರ ಜೋರಾಗಿದೆ. ಈ ನಡುವೆ ಟ್ರೇಲರ್ನ ಕೊನೆಯಲ್ಲಿ ಕಾಣಿಸಿಕೊಂಡ ದರ್ಶನ್ ಬಾಡಿ ಲುಕ್ ಸಖತ್ ವೈರಲ್ ಆಗುತ್ತಿದೆ. ಅಲ್ಲದೆ, ಡಿಬಾಸ್ ಅಭಿಮಾನಿಗಳಂತೂ ಗಜ ಗಾಂಭೀರ್ಯದ ನಡೆ ನೋಡಿ ಸಖತ್ ಖುಷಿಯಾಗಿದ್ದಾರೆ.
ಹಾಸ್ಯ ನಟ ಚಿಕ್ಕಣ್ಣನಿಗೆ ಇಂಡಸ್ಟ್ರಿಯಲ್ಲಿ ಎಲ್ಲಾ ಸ್ಟಾರ್ ನಟರು ಸ್ನೇಹಿತರು.ಯಾರೊಂದಿಗೂ ಚಿಕ್ಕಣ್ಣನಿಗೆ ಮುನಿಸಿಲ್ಲ. ಕಿಚ್ಚ ಸುದೀಪ್, ಶಿವಣ್ಣ, ದರ್ಶನ್, ಪುನೀತ್, ರಾಕಿಂಗ್ ಸ್ಟಾರ್ ಯಶ್ ಎಲ್ಲರು ಕೂಡ ಚಿಕ್ಕಣ್ಣನ ಆಪ್ತರೇ.
Slippers throw on Darshan case : ನಟ ದರ್ಶನ್ ಅಭಿನಯದ ಕ್ರಾಂತಿ ಚಲನಚಿತ್ರದ ಎರಡನೇಯ ಹಾಡಿನ ಬಿಡುಗಡೆ ಕಾರ್ಯಕ್ರಮ ಹೊಸಪೇಟೆ ನಗರದಲ್ಲಿ ನಡೆಯಿತು. ಅಂದು ಪುನೀತ್ ರಾಜಕುಮಾರ್ ಅಭಿಮಾನಿಗಳು ದರ್ಶನ ಕ್ರಾಂತಿ ಸಿನಿಮಾದ ಪೋಸ್ಟರ್ ಹರಿದ ಘಟನೆಯೂ ಸಹ ನಡೆದಿತ್ತು.
Kranti Traiker Release : ಕ್ರಾಂತಿಯ ಹವಾ ಸದ್ಯ ಎಲ್ಲೆಡೆ ಬಲು ಜೋರಾಗಿದೆ. ಒಂದೊಂದು ಊರಲ್ಲಿ ಒಂದೊಂದು ಹಾಡನ್ನು ರಿಲೀಸ್ ಮಾಡುವ ಮೂಲಕ ಈಗಾಗಲೇ ಭರ್ಜರಿ ಪ್ರಚಾರ ನಡೆಸಿದ್ದಾರೆ. ಇದೀಗ ಸಿನಿಮಾ ಬಿಡುಗಡೆ ದಿನ ಹತ್ತಿರವಾಗುತ್ತಿದ್ದು, ಚಿತ್ರದ ಟ್ರೇಲರ್ ಬಗ್ಗೆ ಕುತೂಹಲ ಹೆಚ್ಚಾಗಿದೆ.
DBoss : ರಾಜ್ಯದಲ್ಲಿ ನಟ ದರ್ಶನ ನಟನೆಯ ಕ್ರಾಂತಿ ಅಬ್ಬರ ಜೋರಾಗಿದೆ. ಹುಬ್ಬಳ್ಳಿಯಲ್ಲಿ ನಿನ್ನೆ ಅದ್ದೂರಿಯಾಗಿ ಪುಪ್ಪಾವತಿ ಸಾಂಗ್ ರಿಲೀಸ್ ಮಾಡಲಾಗಿದೆ. ಅಲ್ಲದೆ ಗಜ ತನ್ನ ಅಭಿಯಾನಿಗಳಿಗೆ ಯಾವುದಕ್ಕೂ ತಲೆಕೆಡಿಸಿಕೊಳ್ಳಬೇಕಾಗಿಲ್ಲ.
ನಟ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾದ ಮೂರನೇ ಹಾಡು ಇಂದು ಬಿಡುಗಡೆಯಾಗುತ್ತಿದೆ. ಇತ್ತೀಚಿಗೆ ನಡೆದ ಅವಮಾನದಿಂದ ಕುಗ್ಗದ ದಚ್ಚು ಕಚ್ಚೆದೆಯಿಂದ ಮುಂದೆ ಸಾಗುತ್ತಿದ್ದಾರೆ. ಕ್ರಾಂತಿ ಸಿನಿಮಾದ ಬಹುನಿರೀಕ್ಷಿತ ʼಪುಷ್ಪಾವತಿʼ ಸಾಂಗ್ನ್ನು ಇಂದು ಹುಬ್ಬಳ್ಳಿ ನಗರದಲ್ಲಿ ರಿಲೀಸ್ ಮಾಡಲಾಗುತ್ತಿದ್ದು, ದಾಸನ ಆಗಮನಕ್ಕೆ ವಾಣಿಜ್ಯ ನಗರಿ ಸಿದ್ಧವಾಗಿದೆ.
ಕಿಚ್ಚ ಸುದೀಪ್ ಮತ್ತು ದರ್ಶನ್ ಇಬ್ಬರೂ ಬಹುಕಾಲದ ಬಳಿಕ ಟ್ವೀಟ್ ಮೂಲಕ ಮಾತನಾಡಿದ್ದಾರೆ. ದರ್ಶನ್ ಮತ್ತು ಸುದೀಪ್ ಒಂದಾಗಬೇಕೆಂದು ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಸಾಧ್ಯವಾಗದ ಆ ಒಂದು ದಿನಕ್ಕಾಗಿ ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.
ಸ್ಯಾಂಡಲ್ವುಡ್ ನಟ ದರ್ಶನ್ ಅವರ ಮೇಲೆ ನಡೆದ ಅಮಾನವೀಯ ಘಟನೆ ಚಂದನವದ ಕಲಾದರ ಮನಸ್ಸಿಗೆ ನೋವುಂಟು ಮಾಡಿದೆ. ಮೊನ್ನೆ ಸುದೀಪ್ ಅವರು ದರ್ಶನ ಅವರ ಪರ ನಿಂತು ಅಭಿಮಾನಿಗಳಿಗೆ ಬುದ್ದಿಮಾತು ಹೇಳುವ ಕೆಲಸ ಮಾಡಿದ್ದರು. ಇದೀಗ ದೊಡ್ಮನೆ ಕುಡಿ ನಟ ಯುವ ರಾಜಕುಮಾರ ಅವರು ಹೊಸಪೇಟೆಯಲ್ಲಿ ನಡೆದ ಘಟನೆ ಕುರಿತು ಮೌನ ಮುರಿದಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನಗೆ ಹೊಸಪೇಟೆಯಲ್ಲಿ ನಡೆದ ಘಟನೆಯ ಬಗ್ಗೆ ಕಿಚ್ಚ ಸುದೀಪ್ ಸುದೀರ್ಘ ಪತ್ರ ಬರೆದು ಖಂಡಿಸಿದ್ದರು. ಈಗ ಈ ಬಗ್ಗೆ ದರ್ಶನ ಪ್ರತಿಕ್ರಿಯಿಸಿದ್ದು, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸುದೀಪ್ ಗೆ ಟ್ಯಾಗ್ ಮಾಡಿ, ಕಿಚ್ಚ ಸುದೀಪ್ ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.