Dikshith Shetty New Movie: 'ದಿಯಾ' ಸಿನಿಮಾದಲ್ಲಿ ಲವರ್ ಬಾಯ್ ಆಗಿ ಮಿಂಚಿದ್ದ ದೀಕ್ಷಿತ್ ಶೆಟ್ಟಿ ದಸರಾ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸಿನಿ ಪ್ರಪಂಚಕ್ಕೆ ಪರಿಚಿತರಾಗಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ಗೆಳೆಯನಿಗೆ ದಸರಾದಲ್ಲಿ ಬಣ್ಣ ಹಚ್ಚಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿರುವ ಈ ಚಾಕ್ಲೇಟ್ ಹೀರೋ, ಈಗ ಮಲಯಾಳಂ ಇಂಡಸ್ಟ್ರೀಗೂ ಪದಾರ್ಪಣೆ ಮಾಡಿದ್ದಾರೆ.
ನ್ಯಾಚುರಲ್ ಸ್ಟಾರ್ ನಾನಿ ಈಗ ಸಿಕ್ಕಾಪಟ್ಟೆ ಬ್ಯೂಸಿಯಾಗಿದ್ದಾರೆ. ದಸರಾ ಸಿನಿಮಾದ ಬ್ಲಾಕ್ ಬಸ್ಟರ್ ಹಿಟ್ ಬಳಿಕ ಅವರು ಸಾಲು ಸಾಲು ಚಿತ್ರಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಮೊನ್ನೆಯಷ್ಟೇ ನಾನಿ 31ನೇ ಸಿನಿಮಾ ಅನೌನ್ಸ್ ಆಗಿತ್ತು. ಈ ಹಿಂದೆ ಕಾಮಿಡಿ ಕಥಾಹಂದರದ ಅಂಟೆ ಸುಂದರಾನಿಕಿ ಎಂಬ ಚಿತ್ರ ನಿರ್ದೇಶನ ಮಾಡಿದ್ದ ವಿವೇಕ್ ಆತ್ರೇಯಾ ಮತ್ತೊಮ್ಮೆ ನಾನಿ ಜೊತೆ ಕೈ ಜೋಡಿಸಿದ್ದಾರೆ. ದಸರಾ ಹಬ್ಬದ ಅಂಗವಾಗಿ ಹೈದ್ರಾಬಾದ್ ನಲ್ಲಿ ’ಸೂರ್ಯನ ಶನಿವಾರ’ ಸಿನಿಮಾ ಸೆಟ್ಟೇರಿದೆ.
ಇದನ್ನೂ ಓದಿ : ಟಗರು ಪಲ್ಯ ಚಿತ್ರತಂಡದ ಜೊತೆ ಜೀ ಕನ್ನಡ ನ್ಯೂಸ್ ಸಂದರ್ಶನ
Dasara Rajayoga: ದಸರಾ ಹಬ್ಬವನ್ನು ಕೆಟ್ಟದರ ವಿರುದ್ಧದ ಒಳ್ಳೆಯತನದ ಜಯ. ಶ್ರೀರಾಮನು ರಾವಣಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ. ಈ ವರ್ಷ ದಸರಾದಲ್ಲಿ 30 ವರ್ಷಗಳ ಬಳಿಕ ಅಪರೂಪದ ಕಾಕತಾಳೀಯ ಸಂಭವಿಸಲಿದೆ.
ಅ.17ರಂದು 10.15ಕ್ಕೆ ಪೂಜೆ ಸಲ್ಲಿಸುವ ಮೂಲಕ ಗಡಿಜಿಲ್ಲೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಬೇಕಿದ್ದ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಎರಡು ತಾಸು ತಡವಾಗಿ ಬಂದರು. ಈ ನಡುವೆ ಸ್ಥಳೀಯ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಮರಾಜೇಶ್ವರನಿಗೆ ಸಾಂಪ್ರದಾಯಿಕ ಪೂಜೆ ಕೈಂಕರ್ಯ ಮುಗಿಸಿ ಹೊರ ಬರುತ್ತಿದ್ದ ಸಮಯಕ್ಕೆ ಬಂದ ಉಸ್ತುವಾರಿ ಸಚಿವರು ಮತ್ತೊಮ್ಮೆ ಪೂಜೆ ಪುನಸ್ಕಾರಗಳ ರೀಟೇಕ್ ಮಾಡಿಸಿದರು.
ದಸರಾಗೆ ಸಾರಿಗೆ ಸಂಸ್ಥೆಗಳ ಭರ್ಜರಿ ಆಫರ್.! ಅಭಿಬಸ್, ಎಲ್ಲೇ ಹೋಗಿ ಕೇವಲ 1 ರೂ. ಟಿಕೆಟ್. KSRTC ವಿಶೇಷ ಪ್ಯಾಕೇಜ್ನ ದಸರಾ ಕೊಡುಗೆ.
ಯೂರೋಪ್ನ ಪ್ರವಾಸಕ್ಕೆ ಟಿಕೆಟ್ ದರ 25 ಸಾವಿರ. 25 ಸಾವಿರ ಟಿಕೆಟ್ ಆಫರ್ ಕೊಟ್ಟ ಏರ್ ಇಂಡಿಯಾ
ಮೈಸೂರು ದಸರಾಗೆ ವಿಶೇಷ ಪ್ಯಾಕೇಜ್ ನೀಡಿದ ಕೆಎಸ್ಆರ್ಟಿಸಿ
ಮೈಸೂರಿಗೆ ಬರುವ ಪ್ರವಾಸಿಗರಿಗಾಗಿ ವಿಶೇಷ ಪ್ಯಾಕೇಜ್
ಕರ್ನಾಟಕ ಸಾರಿಗೆ, ರಾಜಹಂಸ ಬಸ್ಗಳಲ್ಲಿ 1 ದಿನ ಟೂರ್
ಅ.20 ರಿಂದ ಅ.26ರವರೆಗೆ ಪ್ಯಾಕೇಜ್ನಡಿ ಬಸ್ ಕಾರ್ಯಾಚರಣೆ
ಕಾಂಗ್ರೆಸ್ ನಾಯಕರಿಗೆ ದುಡ್ಡು ಸಂಗ್ರಹಿಸುವ ಗುರಿ ನೀಡಿರುವುದಾಗಿ ಬಿಜೆಪಿಯ ಸಿ.ಟಿ.ರವಿಯವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ಸಿ.ಟಿ.ರವಿಯವರ ಹೇಳಿಕೆಗಳು ಸದಾ ಸುಳ್ಳಿನಿಂದ ಕೂಡಿರುತ್ತದೆ. ಅವರ ಸುಳ್ಳು ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ. ಈ ರೀತಿಯ ಎಲ್ಲ ಆರೋಪಗಳು ಸುಳ್ಳು ಮತ್ತು ಆಧಾರರಹಿತವಾಗಿದೆ ಎಂದರು.
ದಸರಾ ಹಬ್ಬಕ್ಕೆ ಸಿಲಿಕಾನ್ ಸಿಟಿಯಲ್ಲಿ ಭರ್ಜರಿ ತಯಾರಿ. ಬೆಂಗಳೂರಿನ ಮಾರ್ಕೆಟ್ಗೆ ಕಾಲಿಟ್ಟ ವೇರಾಯಿಟಿ ಗೊಂಬೆಗಳು . ಗೊಂಬೆ ಖರೀದಿಗೆ ಸಜ್ಜಾದ ಜನರು, ಕಳೆಗಟ್ಟಿದ ಸಂಭ್ರಮ. ಮರದಿಂದ ತಯಾರಿಸಿದ ಪಟ್ಟದ ಗೊಂಬೆಗೆ ಹೆಚ್ಚಿದ ಬೇಡಿಕೆ.
Navratri Remedies: ಹಿಂದೂ ಧರ್ಮದಲ್ಲಿ ನವರಾತ್ರಿಗೆ ತುಂಬಾ ವಿಶೇಷವಿದೆ. ನವರಾತ್ರಿಯಲ್ಲಿ ದುರ್ಗಾ ಮಾತೆಯ ಮುಂದೆ ದೀಪ ಹಚ್ಚುವಾಗ ಕೆಲವು ನಿಯಮಗಳನ್ನು ಅನುಸರಿಸುವುದರಿಂದ ಮನೆಯಲ್ಲಿ ಸುಖ-ಶಾಂತಿಗೆ ಎಂದಿಗೂ ಕೊರತೆಯಾಗುವುದಿಲ್ಲ ಎಂದು ನಂಬಲಾಗಿದೆ.
Shasha Raja Yoga On Navratri : ಹಿಂದೂ ಧರ್ಮದಲ್ಲಿ ಜ್ಯೋತಿಷ್ಯಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಈ ವರ್ಷ ನವರಾತ್ರಿ ಬಹಳ ವಿಶೇಷವಾಗಿರುತ್ತದೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಏಕೆಂದರೆ ಈ ಬಾರಿ ವಿಭಿನ್ನ ರಾಜಯೋಗಗಳು ರೂಪುಗೊಳ್ಳುತ್ತವೆ.
Release date of Ghost Movie: ಲಂಡನ್ನಿಂದ ಅಭಿಮಾನಿಗಳು ತಾವು "ಘೋಸ್ಟ್" ಚಿತ್ರದ ಬಿಡುಗಡೆಗೆ ಕಾಯುತ್ತಿರುವುದಾಗಿ ವಿಡಿಯೋ ಮೂಲಕ ಹೇಳಿಕೊಂಡು, ಚಿತ್ರ ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ.
Keerthi Suresh Entering Politics : ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಿರುವ ಬಹುಭಾಷಾ ನಟಿ ಕೀರ್ತಿ ಸುರೇಶ್. ಇದೀಗ ನಟಿ ರಾಜಕೀಯ ರಂಗಕ್ಕೆ ಎಂಟ್ರಿಕೊಡಲಿದ್ದಾರೆ ಎನ್ನಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.