Dasara OTT Release Date: ಥಿಯೇಟರ್ ನಲ್ಲಿ ಹಿಟ್ ಪಡೆದ ಬಳಿಕ, ನಾನಿ ಒಟಿಟಿಯಲ್ಲಿ ಘರ್ಜಿಸಲು ನಾನಿ ಬರುತ್ತಿದ್ದಾರೆ. ನಾನಿ ನಟನೆಯ ದಸರಾ ಸಿನಿಮಾ OTT ಪ್ಲಾಟ್ಫಾರ್ಮ್ ನಲ್ಲಿ ಬಿಡುಗಡೆಯಾಗಲಿದೆ.
ನಟಿ ಕೀರ್ತಿ ಸುರೇಶ್ ಸೌತ್ ಸಿನಿರಂಗದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರು. ಉತ್ತಮ ನಟಿಯಾಗಿ ಗುರುತಿಸಿಕೊಂಡಿರುವ ಮಹಾನಟಿಗೆ ಸಖತ್ ಡಿಮ್ಯಾಂಡ್ ಕ್ರಿಯೇಟ್ ಆಗಿದ್ದು, ತಮ್ಮ ಮುಂಬರುವ ಬಹುನಿರೀಕ್ಷಿತ ಸಿನಿಮಾ ʼದಸರಾʼದಲ್ಲಿ ಅಭಿನಯಿಸಲು ನಟಿ ಕೋಟಿಗಟ್ಟಲೇ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಕೀರ್ತಿ ನಾನಿ ನಟನೆಯ ಈ ಸಿನಿಮಾದಲ್ಲಿ ನಟಿಸಲು ಎಷ್ಟು ಸಂಭಾವನೆ ಪಡೆದ್ರು ಅಂತ ತಿಳ್ಕೋಳೊ ಆಸೆ ನಿಮಗಿದ್ರೆ ಮುಂದೆ ಓದಿ.
ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ ʼದಸರಾʼ ಟೀಸರ್ ಬಿಡುಗಡೆಗೆ ಒಂದೇ ದಿನ ಬಾಕಿ ಇದೆ. ಬಹು ನಿರೀಕ್ಷಿತ ಟೀಸರ್ ಬಿಡುಗಡೆಯನ್ನು ಸಿನಿ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಜನವರಿ 30 ಟೀಸರ್ ಬಿಡುಗಡೆಯ ವಿಶೇಷತೆಯನ್ನು ಚಿತ್ರತಂಡ ರಿವೀಲ್ ಮಾಡಿದ್ದು ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯ ಸ್ಟಾರ್ ನಟರು ಟೀಸರ್ ಬಿಡುಗಡೆ ಮಾಡಲಿದ್ದಾರೆ.
ಬೆಂಗಳೂರಿನ ಪೊಲೀಸ್ ಠಾಣೆಗಳಲ್ಲಿ ವಿಜಯ ದಶಮಿ ಸಂಭ್ರಮ ಮನೆ ಮಾಡಿದೆ. ವಿವಿಧ ಠಾಣೆಗಳಲ್ಲಿ ಆಯುಧ ಪೂಜೆ ಬಲು ಜೋರಾಗಿ ಆಚರಸಲಾಗ್ತಿದೆ. ಪೊಲೀಸ್ ಠಾಣೆಗಳು ಮಧುವಣಗಿತ್ತಿಯಂತೆ ಸಿಂಗಾರಗೊಂಡಿವೆ..
ದಸರಾ ಎಂದರೆ ಅದು ಬರೀ ಮೈಸೂರಿಗೆ ಸೀಮಿತವಾಗಿಲ್ಲ. ಬದಲಿಗೆ ಕರ್ನಾಟಕದ ನಾಡಹಬ್ಬವಾಗಿದೆ. ಈ ನಾಡಹಬ್ಬದಲ್ಲಿ ಹಲವಾರು ವಿಶೇಷತೆಗಳನ್ನು ಕಾಣಬಹುದು. ಅದರಲ್ಲಿ ನವರಾತ್ರಿಯ ಸಮಯದಲ್ಲಿ ಮನೆಯಲ್ಲಿ ಗೊಂಬೆ ಕೂರಿಸುವುದು ಸಹ ಒಂದಾಗಿದೆ.
ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ರಾಜ ಪರಂಪರೆ ಸಂಪ್ರದಾಯದಂತೆ ಆಯುಧ ಪೂಜೆ ನಡೆಸಲಾಗುತ್ತಿದೆ. ಪ್ರಾತಃಕಾಲ 5.30ರಿಂದ ಪೂಜಾ ಕಾರ್ಯ ಆರಂಭಗೊಂಡಿದೆ. ಮಧ್ಯಾಹ್ನ 1 ಗಂಟೆವರೆಗೂ ಪೂಜಾ ಕಾರ್ಯ ನಡೆಯಲಿದೆ.
ಮಂಡ್ಯದಲ್ಲಿ ರೈತರು ಪೇ ಫಾರ್ಮರ್ ಅಭಿಯಾನ ಹಮ್ಮಿಕೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ನ PAY CM ಪೋಸ್ಟರ್ ಅಭಿಯಾನದ ಬೆನ್ನಲ್ಲೇ , ಇದೀಗ ಸಕ್ಕರೆನಾಡಿನಲ್ಲಿ, ರೈತರು ತಮ್ಮ ಅಭಿಯಾನ ತೀವ್ರಗೊಳಿಸಿದ್ದಾರೆ.
ಅರಮನೆ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಇಂದು ರಾಷ್ಟ್ರಪತಿ ಮುರ್ಮು ದಸರಾ ಉತ್ಸವಕ್ಕೆ ಚಾಲನೆ ನೀಡಿಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2022ಕ್ಕೆ ಆನೆಗಳ ಮೊದಲ ತಂಡ ಈಗಾಗಲೇ ಅರಮನೆಗೆ ಬಂದಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ದಸರಾ ಗಜಪಡೆಗೆ ತೂಕ ಹಾಕುವ ಪ್ರಕ್ರಿಯೆ ನಡೆಯಿತು. ಈ ಬಾರಿಯೂ ಮಾಜಿ ಕ್ಯಾಪ್ಟನ್ ಅರ್ಜನನೇ ಬಲಶಾಲಿಯಾಗಿದ್ದಾನೆ. ಅರ್ಜುನ-5660 ಕೆಜಿ, ಕಾವೇರಿ-3100 ಕೆಜಿ, ಕ್ಯಾಪ್ಟನ್ ಅಭಿಮನ್ಯು-4770 ಕೆಜಿ, ಮಹೇಂದ್ರ-4250, ಲಕ್ಷ್ಮೀ 2920, ಚೈತ್ರ 3050, ಭೀಮ 3920, ಧನಂಜಯ 4810, ಗೋಪಾಲಸ್ವಾಮಿ 5140 ಕೆಜಿ ತೂಕ ಹೊಂದಿವೆ
Dussehra 2021: ದಸರಾ ದಿನದಂದು ವಿಜಯ್ ಮುಹೂರ್ತದಲ್ಲಿ ಆರಂಭವಾಗುವ ಯಾವುದೇ ಕೆಲಸವು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಈ ದಿನ ನೀವು ಕೆಲವು ಸಣ್ಣ ಕ್ರಮಗಳನ್ನು ತೆಗೆದುಕೊಂಡರೆ, ನಂತರ ಜೀವನದಲ್ಲಿ ಪ್ರಗತಿಯ ಹಾದಿ ತೆರೆಯುತ್ತದೆ ಎಂದು ಹೇಳಲಾಗುತ್ತದೆ.
ಮೈಸೂರು (Mysore) ಮಹಾರಾಜರ ಕಾಲದಲ್ಲೂ ನವಮಿಯಂದು ಆಯುಧ ಪೂಜೆ ಮಾಡಲಾಗುತ್ತಿತ್ತು. ಇಂದಿಗೂ ಕೂಡ ನವರಾತ್ರಿಯ ಸಂದರ್ಭದಲ್ಲಿ ವಿಶ್ವ ವಿಖ್ಯಾತ ಮೈಸೂರು ಅರಮನೆಯಲ್ಲಿ (Mysuru Palace) ರಾಜ ವಂಶಸ್ಥರು ನವರಾತ್ರಿ ಸಮಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸುತ್ತಾರೆ.
Dussehra 2021: ದಸರಾ ದಿನದಂದು ದುರ್ಗಾ ದೇವಿ ತನ್ನ ಪ್ರಪಂಚಕ್ಕೆ ಮರಳುತ್ತಾಳೆ. ಈ ಶುಭ ದಿನದಂದು ಮಾಡುವ ಕೆಲವು ಕೆಲಸಗಳಿಂದಾಗಿ ದುರ್ಗಾ ಮಾತೆಯು ಸಂಪತ್ತು, ಸಮೃದ್ಧಿ, ಪ್ರಯಾಣದಲ್ಲಿ ಯಶಸ್ಸನ್ನು ಆಶೀರ್ವದಿಸುತ್ತಾರೆ ಎಂಬ ನಂಬಿಕೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.