DCM DK Shivakumar: “ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಮೊದಲ ಸ್ಥಾನ ಪಡೆದಿರುವುದು ನನಗೆ ಬಹಳ ಸಂತೋಷ ತಂದಿದೆ. ನಿನಗೆ ಶುಭವಾಗಲಿ. ಬೆಂಗಳೂರಿಗೆ ಬಂದಾಗ ತಮ್ಮ ಮನೆಗೆ ಬಾ” ಎಂದು ಡಿಸಿಎಂ ಅಂಕಿತಾಗೆ ಹೇಳಿದರು.
ಇದು ಡಿಕೆಶಿ ಖಜಾನೆ ವೃದ್ಧಿ ಮಾಡಿಕೊಳ್ಳುವ ದುರುದ್ದೇಶ
ಕನಕಪುರ ಜನರಿಗೆ ಮಂಕುಬೂದಿ ಎರಚಲು ಡಿಕೆಶಿ ಹುನ್ನಾರ
ಡಿಸಿಎಂ ಡಿಕೆಶಿ ಹೇಳಿಕೆಗೆ ಕುಮಾರಸ್ವಾಮಿ ಟ್ವೀಟ್ ವಾರ್
ಡಿಕೆಶಿ ಮಾತು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ
ಇವರು ಸಚಿವರಾಗಿ ಉಪ ಮುಖ್ಯಮಂತ್ರಿ ಆಗಿ ಮಾಡಿದ್ದೇನು?
DCM DK Sivakumar: "ಕಾವೇರಿ ನೀರು ವಿಚಾರವಾಗಿ ಸುಪ್ರೀಂ ಕೋರ್ಟಿನಲ್ಲಿ ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆಯನ್ನು ಬೊಮ್ಮಾಯಿ ನೀಡುತ್ತಿದ್ದಾರೆ. ನೀರು ಬಿಡಲು ನಾವು ತಯಾರಿಲ್ಲ, ಹೀಗಾಗಿ ಕಾನೂನು ಹೋರಾಟ ನಡೆಸುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಇಡೀ ದೇಶವೇ ನಿರೀಕ್ಷೆ ಹೊಂದಿದ್ದ ಚಂದ್ರಯಾನ 3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ ಶ್ರಮಿಸಿದ ಇಸ್ರೋ ಸಂಸ್ಥೆಯ ಎಲ್ಲ ವಿಜ್ಞಾನಿಗಳು ಹಾಗೂ ಸಿಬ್ಬಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. "ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಕಾಲಿಟ್ಟಿದೆ.
ರಾಜ್ಯದಲ್ಲಿ ಸದ್ಯಕ್ಕೆ ಡಿಕೆಶಿ ಒಬ್ಬರಿಗೆ ಮಾತ್ರ ಡಿಸಿಎಂ ಹುದ್ದೆ
ಬೇರೆ ಸಮುದಾಯದ ನಾಯಕರಿಗೆ ಡಿಸಿಎಂ ಹುದ್ದೆ ಇಲ್ಲ.. ಇಲ್ಲ
ಲಿಂಗಾಯತ , ದಲಿತ , ಮುಸ್ಲಿಂ ಸಮುದಾಯಕ್ಕೆ ಬೇಡಿಕೆ ಇತ್ತು
ಆದರೆ ಡಿಕೆಶಿ ಹೊರತುಪಡಿಸಿ ಬೇರೆಯವರಿಗೆ ಡಿಸಿಎಂ ಹುದ್ದೆ ಇಲ್ಲ
ಈ ಬಾರಿಯ ಕಾಂಗ್ರೆಸ್ ಸರ್ಕಾರದಲ್ಲಿ ಒಂದೇ ಡಿಸಿಎಂ ಹುದ್ದೆ ಸೃಷ್ಟಿ
ಇದೇ 20 ರಂದು ಸಿದ್ದರಾಮಯ್ಯ ಸಿಎಂ ಆಗಿ ಪಟ್ಟಾಭಿಷೇಕ - ಅದೇ ದಿನ ಡಿಕೆಶಿಗೂ ಡಿಸಿಎಂ ಪಟ್ಟ ಕಟ್ಟಲು ಪ್ಲ್ಯಾನ್.. ಸರ್ಕಾರದಲ್ಲಿ ಇಬ್ಬರಿಗೂ ಅಧಿಕಾರ ಸಮಪಾಲು ನೀಡಿದ ಕಾಂಗ್ರೆಸ್
ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಅಧಿಕೃತ ಘೋಷಣೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.