Dinesh Karthik : ಕಳೆದ ದಶಕದಿಂದ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ನಂಬರ್-3 ಸ್ಟಾರ್ ಬ್ಯಾಟ್ಸ್ಮನ್ ಆಗಿ ಉಳಿದಿದ್ದಾರೆ. ಭಾರತ ತಂಡಕ್ಕೆ ಸ್ವಂತ ಬಲದಿಂದ ಹಲವು ಪಂದ್ಯಗಳನ್ನು ಗೆದ್ದುಕೊಟ್ಟಿದ್ದಾರೆ. ಅವರು ಯಾವುದೇ ಬೌಲಿಂಗ್ ದಾಳಿಯನ್ನು ಪುಡಿ ಮಾಡುವ ಸಾಮರ್ಥ್ಯ ಹೊಂದಿದ್ದಾರೆ.
ಈ ಆಟಗಾರನನ್ನು ಟಿ20 ವಿಶ್ವಕಪ್ಗೆ ಆಯ್ಕೆ ಮಾಡಲಾಗಿದೆ, ಆದರೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಟೂರ್ನಿಯ ಒಂದೇ ಒಂದು ಪಂದ್ಯದಲ್ಲಿ ಅವಕಾಶ ನೀಡುವುದಿಲ್ಲ. ಹೀಗಾಗಿ, ಈ ಆಟಗಾರ ಈಗ ಇಡೀ ಟಿ20 ವಿಶ್ವಕಪ್ನಲ್ಲಿ ಬೆಂಚ್ ಮೇಲೆ ಕುಳಿತು ನೀರು ಕುಡಿಯಬೇಕಾಗಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ T20 ಸರಣಿಯ ಮೊದಲ ಪಂದ್ಯ ಇಂದು ಸಂಜೆ ತಿರುವನಂತಪುರಂನಲ್ಲಿರುವ ಗ್ರೀನ್ಫೀಲ್ಡ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆತಿಥೇಯ ತಂಡದಲ್ಲಿ ಮೂವರು ಆಟಗಾರರನ್ನು ಸೇರಿಸಿಕೊಳ್ಳಲಾಗಿದೆ.
IND vs SA: ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನವೇ ಟೀಂ ಇಂಡಿಯಾಗೆ ಭಾರೀ ಹಿನ್ನಡೆ ಆಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ20 ಪಂದ್ಯಗಳ ಸರಣಿಗೂ ಮುನ್ನವೇ ಟೀಂ ಇಂಡಿಯಾದ 3 ಸ್ಟಾರ್ ಆಟಗಾರರು ಔಟ್ ಆಗಿದ್ದಾರೆ.
ಟೀಂ ಇಂಡಿಯಾದ ಸ್ಫೋಟಕ ಆಲ್ರೌಂಡರ್ ದೀಪಕ್ ಹೂಡಾ ಬೆನ್ನುನೋವಿನಿಂದಾಗಿ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದಾರೆ. ದೀಪಕ್ ಹೂಡಾ ಇತ್ತೀಚೆಗೆ ಬೆನ್ನುನೋವಿಗೆ ಒಳಗಾಗಿದ್ದರು. ಈ ಬಗ್ಗೆ ಸ್ವತಃ ಬಿಸಿಸಿಐ ಮಾಹಿತಿ ನೀಡಿದೆ.
ಪಾಕಿಸ್ತಾನ ವಿರುದ್ಧದ ಈ ಅಮೋಘ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ್ದಾರೆ. ಹಾಗೆ, ಪ್ಲೇಯಿಂಗ್ 11 ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ.
ಒಂದು ವೇಳೆ ಆರಂಭಿಕ ಆಟಗಾರರಲ್ಲಿ ಬದಲಾವಣೆ ಮಾಡಿದರೆ ನಾಯಕ ರೋಹಿತ್ ಶರ್ಮಾ ಜೊತೆ ಈ ಆಟಗಾರ ಕಣಕ್ಕಿಳಿಯಲಿದ್ದಾರೆ. ಅತ್ಯುತ್ತಮ ಫಾರ್ಮ್ ಕಾಪಾಡಿಕೊಂಡು ಬರುತ್ತಿರುವ ದೀಪಕ್ ಹೂಡಾ ರೋಹಿತ್ ಶರ್ಮಾ ಜೊತೆ ಆಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.