ವಾಹನ ದಟ್ಟಣೆ ತಡೆಯುವ ನಿಟ್ಟಿನಲ್ಲಿ ಪರಿಶೀಲನೆ, ಕ್ರಮ
ಬೆಳಗ್ಗೆ 10:30ಕ್ಕೆ ಉಪ ಮುಖ್ಯಮಂತ್ರಿ ಡಿಕೆಶಿಯಿಂದ ರೌಂಡ್ಸ್
ಹೆಬ್ಬಾಳ, ಟಿನ್ ಫ್ಯಾಕ್ಟರಿ ಭಾಗದಲ್ಲಿ ವಾಹನ ದಟ್ಟಣೆ ಪರಿಶೀಲನೆ
ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನೆ
Weekend with Ramesh: ಪ್ರತಿ ಶನಿವಾರ ಮತ್ತು ಭಾನುವಾರ ಬಂತು ಅಂದ್ರೆ ಜನಕ್ಕೆ ಇತ್ತೀಚಿಗೆ ಫುಲ್ ಖುಷ್.ಯಾಕಂದ್ರೆ ಸಾಧಕರ ಜೀವನವನ್ನ ಟಿವಿ ಮುಂದೆ ಕುಳಿತು ನೋಡೋ ಭಾಗ್ಯವನ್ನ ಜೀ ಕನ್ನಡ ವಾಹಿನಿ ಕಲ್ಪಿಸಿದೆ.
Kanakapura Assembly Constituency DK Shivakumar: 1989ರಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಮುಖೇನ ಸಾತನೂರು ವಿಧಾನ ಸಭಾಕ್ಷೇತ್ರದಿಂದ ಸ್ಪರ್ಧಿಯನ್ನಾಗಿ ನಿಲ್ಲಿಸಲಾಯಿತು. ಅಭೂತಪೂರ್ವ ರೀತಿಯಲ್ಲಿ, ಕ್ಷೇತ್ರದಲ್ಲಿ ಬೇರೂರಿದ ಜನತಾದಳದ ಪ್ರಾಬಲ್ಯವನ್ನು ಮೊಟಕುಗೊಳಿಸಿದ ಡಿ.ಕೆ. ಶಿವಕುಮಾರ್ ಅತ್ಯಧಿಕ ಮತಗಳಿಂದ ಜಯಗಳಿಸಿದರು.
ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಕೆಲಸ ಮಾಡಲಿಲ್ಲ. ಜನ ಸೋಲಿಸಿ ಮನೆಗೆ ಕಳಸಿದ್ರು. ಬಾದಾಮಿಯಲ್ಲಿ ಏನ್ ಪುಣ್ಯ ಇತ್ತೋ ಏನೋ ಆರಿಸಿ ಬಂದ್ರು. ದೊಡ್ಡ ನಾಯಕರಗಾಗಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಿ ಕೆಲಸ ಮಾಡಿದವರು ಅಲ್ಲಿ ಗೆದ್ರು. ಸಿದ್ದರಾಮಯ್ಯ ಎಲ್ಲಿ ಹೋದ್ರು ಜನರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಈ ನಿಗೂಢ ಕಾಯಿಲೆಯ ಅಂಶಗಳ ಕುರಿತು ವಿವಿಧ ಕೇಂದ್ರ ಸಂಸ್ಥೆಗಳು ಶುಕ್ರವಾರ ತಮ್ಮ ವರದಿಗಳನ್ನು ಸಲ್ಲಿಸುವ ನಿರೀಕ್ಷೆಯಿದೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಹೇಳಿದರು. ಇದರ ಆಧಾರದ ಮೇಲೆ ಈ ರೋಗವು ಮತ್ತೆ ಹರಡದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದವರು ತಿಳಿಸಿದ್ದಾರೆ.
KarnatakaCM Race: ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ತೆರೆ ಎಳೆದಿರುವ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಎರಡನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ನೀಡಿದೆ. ಇದೇ ವೇಳೆ ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಪ್ರಸ್ತುತ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆಯನ್ನು ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.