Udyog Ratna awards: "ಮಹಾರಾಷ್ಟ್ರ ಭೂಷಣ ಪ್ರಶಸ್ತಿಯನ್ನು ಪ್ರತಿಷ್ಠಿತ ವ್ಯಕ್ತಿಗಳಿಗೆ ನೀಡಲಾಗುತ್ತದೆ, ರಾಜ್ಯ ಸರ್ಕಾರವು ರತನ್ ಟಾಟಾ ಅವರಿಗೆ ‘ಉದ್ಯೋಗ ರತ್ನ’ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ" ಎಂದು ಸಮಂತ್ ಹೇಳಿದ್ದಾರೆ.
Sushant singh rajput Death : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಪುರಾವೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬಹಿರಂಗಪಡಿಸಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿ ಮೀರಜ್ ಕೊಲ್ಲಾಪುರ್ ರಾಜ್ಯಗಳಿಗೆ ಕರ್ನಾಟಕದ ಹಲವಾರು ಜನರು ಚಿಕಿತ್ಸೆ ಹಾಗೂ ಇನ್ನಿತರ ಕೆಲಸಗಳಿಗೆ ಅವಲಂಬಿತವಾದ ಹಿನ್ನೆಲೆಯಲ್ಲಿ ಸದ್ಯ ಬಸ್ ಸಂಚಾರ ಸ್ಥಗಿತದಿಂದ ಗಡಿಯಲ್ಲಿ ತೊಂದರೆ ಉದ್ಭವವಾಗಿದೆ.
Maharashtra-Karnataka Border Dispute: ಗಡಿ ವಿವಾದ ಹಿನ್ನೆಲೆ ಯಾವಾಗ ಬಸ್ ಬರುತ್ತೋ, ಯಾವಾಗ ಊರಿಗೆ ತೆರಳುತ್ತೇವೆಯೋ ಅಂತಾ ಮಹಾರಾಷ್ಟ್ರದ ಜನರು ಹುಬ್ಬಳ್ಳಿಯ ಬಸ್ ನಿಲ್ದಾಣದಲ್ಲಿ ಕಾಯುವಂತಾಗಿದೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪ್ರಮಾಣವಚನ ಸ್ವೀಕರಿಸಿದ ಏಳು ವಾರಗಳ ನಂತರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಗೃಹ ಮತ್ತು ಹಣಕಾಸು ಖಾತೆಗಳನ್ನು ಪಡೆದಿದ್ದಾರೆ.
ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಈ ಸಭೆಗಳು ಅತ್ಯಂತ ಮಹತ್ವದ್ದಾಗಿವೆ. ಶನಿವಾರ ಸಂಜೆ ಶಿಂಧೆ ಮತ್ತು ಫಡ್ನವಿಸ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಬಹುದು ಎಂದು ಹೇಳಲಾಗುತ್ತಿದೆ.
ಉದ್ದವ್ ಠಾಕ್ರೆ ನೇತೃತ್ವದ ಮೈತ್ರಿಕೂಟ ಸರ್ಕಾರ ಪತನಗೊಂಡಿರುವ ಬೆನ್ನಲ್ಲೇ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನಿನ್ನೆ ದಿನ ಉದ್ದವ್ ಠಾಕ್ರೆ ನೇತೃತ್ವದ ಮೈತ್ರಿಕೂಟ ಸರ್ಕಾರ ಪತನಗೊಂಡಿರುವ ಬೆನ್ನಲ್ಲೇ ಇಂದು ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಏಕನಾಥ್ ಶಿಂಧೆಗೆ ಅಭಿನಂದಿಸಿದ್ದಾರೆ. ಸತಾರಾದಿಂದ ಶಿಂಧೆ ಮುಖ್ಯಮಂತ್ರಿಯಾಗುತ್ತಿರುವುದು ನನಗೆ ಖುಷಿ ತಂದಿದೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಬಿಜೆಪಿ ನಾಯಕರು ಸಂಭ್ರಮಾಚರಣೆ ನಡೆಸಿದ್ದಾರೆ.. ಉದ್ಧವ್ ರಾಜೀನಾಮೆ ಬೆನ್ನಲ್ಲೇ ಕಮಲ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಖಾಸಗಿ ಹೋಟೆಲ್ನಲ್ಲಿ ಮಾಜಿ ಸಿಎಂ ಫಡ್ನವೀಸ್ಗೆ ಸಿಹಿ ತಿನ್ನಿಸಿ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.
15 ದಿನಗಳ ಹೈಡ್ರಾಮಾದ ಬಳಿಕ ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನವಾಗಿದೆ.. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಉದ್ಧವ್ ಫೇಸ್ಬುಕ್ ಲೈವ್ನಲ್ಲಿ ರಾಜೀನಾಮೆ ಘೋಷಿಸಿದ್ದಾರೆ. ಇಂದು ವಿಶ್ವಾಸಮತ ಯಾಚಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ವಿಶ್ವಾಸಮತ ಯಾಚನೆಗೂ ಮೊದಲೇ ರಾಜೀನಾಮೆ ಘೋಷಣೆ ಮಾಡಲಾಗಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ 819 ಕೋಟಿ ಹಣ ಲೂಟಿ ಮಾಡಿದ್ದಾರೆ. ಇದು ಸಾರ್ವಜನಿಕ ಹಣ, ಇದ್ರಲ್ಲಿ ಅಮಿತ್ ಶಾ, ಪಡ್ನವೀಸ್ ಮತ್ತು ಬೊಮ್ಮಾಯಿ ಭಾಗಿಯಾಗಿದ್ದಾರೆ.
ಆದ್ರೆ ರಮೇಶ್ ಜಾರಕಿಹೊಳಿಗೆ ಇನ್ನೂ ನೋಟಿಸ್ ನೀಡಿಲ್ಲ
ಮಹಾರಾಷ್ಟ್ರ ರಾಜ್ಯಸಭಾ ಚುನಾವಣೆಯಲ್ಲಿ ಆರನೇ ಸ್ಥಾನದಿಂದ ತಮ್ಮ ಪಕ್ಷದ ಅಭ್ಯರ್ಥಿ ಸಂಜಯ್ ಪವಾರ್ ಸೋಲಿನ ಬಗ್ಗೆ ಮಾತನಾಡುತ್ತಾ ಎರಡು ದಿನ ಇಡಿ ನಮ್ಮ ಕೈಗೆ ನೀಡಿದರೆ ದೇವೇಂದ್ರ ಫಡ್ನವಿಸ್ ಕೂಡ ಉದ್ಧವ್ ಠಾಕ್ರೆಗೆ ಮತ ಹಾಕುತ್ತಾರೆ ಎಂದು ಹೇಳಿದ್ದಾರೆ.ಬಿಜೆಪಿ ಆರು ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ಗೆದ್ದಿರುವ ಹಿನ್ನೆಲೆಯಲ್ಲಿ ಸಂಜಯ್ ರಾವತ್ ಅವರ ಹೇಳಿಕೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.