ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರು ಫೋನ್ ಕದ್ದಾಲಿಕೆ ಪ್ರಕರಣ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ನೋಟಿಸ್ ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ.
Devendra Fadnavis On Nawab Malik - ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು (ಮಂಗಳವಾರ) ಮುಂಬೈನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಅವರು ನವಾಬ್ ಮಲಿಕ್ ಮತ್ತು ದಾವೂದ್ ಇಬ್ರಾಹಿಂ ನಡುವಿನ ಕನೆಕ್ಷನ್ ಕುರಿತು ಹಲವು ಸಂಗತಿಗಳನ್ನು ಬಹಿರಂಗಪಡಿಸಿದರು.
Ahmednagar Fire Accident - ಮಹಾರಾಷ್ಟ್ರದ (Maharashtra) ಅಹಮದ್ನಗರ ಜಿಲ್ಲಾ ಆಸ್ಪತ್ರೆಯಿಂದ (District Hospital) ಅಹಿತಕರ ಸುದ್ದಿಯೊಂದು ವರದಿಯಾಗಿದೆ. ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ (Intensive Care Unit) ಇಂದು ಬೆಳಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಹತ್ತು ರೋಗಿಗಳು ಸುಟ್ಟು ಕರಕಲಾದ ಘಟನೆ (Fire Accident) ನಡೆದಿದೆ.
NCB ವಲಯ ನಿರ್ದೇಶಕ ಸಮೀರ್ ವಾಂಖೆಡೆ (Sameer Wankhede) ವಿರುದ್ಧ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಮತ್ತು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ (Nawab Malik) ಅವರ ಆರೋಪಗಳು ಮತ್ತು ಪ್ರತ್ಯಾರೋಪಗಳು ಇನ್ನೂ ಮುಂದುವರೆದಿವೆ.
ಉತ್ತರ ಪ್ರದೇಶ ಸರ್ಕಾರದ 2021-2030ರ ಹೊಸ ಜನಸಂಖ್ಯಾ ನೀತಿಯನ್ನು ಸ್ವಾಗತಿಸಿರುವ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅಗತ್ಯವಿದ್ದರೆ, ಇಡೀ ದೇಶಕ್ಕೆ ಅಂತಹ ಕಾನೂನನ್ನು ರೂಪಿಸಬೇಕು ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇತರ ನಾಯಕರ ವಿರುದ್ಧ ಅವಹೇಳನಕಾರಿ ವಿಷಯವನ್ನು ಪೋಸ್ಟ್ ಮಾಡಿದ ಬಗ್ಗೆ ಪುಣೆ ನಗರ ಪೊಲೀಸರು ಕನಿಷ್ಠ 54 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
Sharjeel Usmani Hate Speech - ಹಿಂದೂಗಳ ವಿರುದ್ಧ AMU ಮಾಜಿ ವಿದ್ಯಾರ್ಥಿ ಶರ್ಜೀಲ್ ಉಸ್ಮಾನಿ (Sharjeel Usmani) ದ್ವೇಷಪೂರಿನ ಭಾಷಣ ಬಹಿರಂಗಗೊಂಡಿದೆ. ಈ ವರ್ಷ ಜನೆವರಿ 30 ರಂದು ಪುಣೆಯ ಯಲಗಾರ್ ಪರಿಷದ್ ನಲ್ಲಿ ಆತ ಈ ಭಾಷಣ ಮಾಡಿದ್ದಾನೆ ಎನ್ನಲಾಗಿದೆ. ಆತನ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ BJP ಆಗ್ರಹಿಸಿದೆ.
2020 ರ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು 2020 ರ ಬಿಹಾರ ವಿಧಾನಸಭಾ ಚುನಾವಣೆಗೆ ಉಸ್ತುವಾರಿಯನ್ನಾಗಿ ಬಿಜೆಪಿ ಬುಧವಾರ ನೇಮಕ ಮಾಡಿದೆ.
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು 2014 ರ ಚುನಾವಣಾ ಅಫಿಡವಿಟ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ, ಸುಪ್ರೀಂಕೋರ್ಟ್ ತನ್ನ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಪ್ರಾರಂಭಿಸಬೇಕು ಎಂಬ ಹಿಂದಿನ ಆದೇಶವನ್ನು ಪರಿಶೀಲಿಸಲು ನಿರಾಕರಿಸಿತು.
ಎಐಎಂಐಎಂ ನಾಯಕ ವಾರಿಸ್ ಪಠಾಣ್ ಅವರು ಮಾಡಿದ ಕೋಮುವಾದಿ ಹೇಳಿಕೆ ಕುರಿತು ಶಿವಸೇನೆಯ ಮೌನವನ್ನು ಪ್ರಶ್ನಿಸಿದ ಬಿಜೆಪಿಯ ಹಿರಿಯ ಮುಖಂಡ ದೇವೇಂದ್ರ ಫಡ್ನವೀಸ್, ಉದ್ಧವ್ ಠಾಕ್ರೆ ನೇತೃತ್ವದ ಪಕ್ಷವು ಬಳೆಗಳನ್ನು ಧರಿಸಿರಬಹುದು, ಆದರೆ ಬಿಜೆಪಿ ಈ ವಿಷಯದಲ್ಲಿ ಮೌನವಾಗಿರುವುದಿಲ್ಲ ಎಂದು ಹೇಳಿದ್ದಾರೆ.
ಸಾವರ್ಕರ್ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸ್ಥಿತಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿರುವ ಮಾಯಾವತಿ, ಒಂದು ವೇಳೆ ಪಕ್ಷ ತನ್ನ ಸ್ಥಿತಿ ಸ್ಪಷ್ಟಪಡಿಸದೇ ಹೋದಲ್ಲಿ ಇದನ್ನು ಕೇವಲ ನಾಟಕ ಎಂದೇ ಪರಿಗಣಿಸಲಾಗುವುದು ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.