Diabetes Control Tips: ಭಾರತದಲ್ಲಿ ಮಧುಮೇಹ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ವೇಗವಾಗಿ ಹೆಚ್ಚುತ್ತಿವೆ. ಜೀವನಶೈಲಿಯಲ್ಲಿನ ಬದಲಾವಣೆ ಮತ್ತು ತಪ್ಪು ಆಹಾರ ಪದ್ಧತಿಯಿಂದಾಗಿ ಜನರು ಅನೇಕ ಸಮಸ್ಯೆಗಳಿಗೆ ಬಲಿಯಾಗುತ್ತಿದ್ದಾರೆ. ಈ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು.
Diabetes Control In Summer: ಬೇರೆಲ್ಲಾ ಋತುಮಾನಗಳಿಗಿಂತ ಬೇಸಿಗೆಯಲ್ಲಿ ಮಧುಮೇಹಿ ಅಧಿಕ ಉಷ್ಣತೆಯು ಮಧುಮೇಹಿಗಳಿಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ಹಾಗಾಗಿ, ಬೇಸಿಗೆ ಕಾಲದಲ್ಲಿ ಮಧುಮೇಹಿಗಳು ತುಂಬಾ ಎಚ್ಚರಿಕೆಯಿಂದ ಇರಬೇಕಾಗುತ್ತದೆ.
Taming Diabetes: ಆಹಾರ ಸೇವಿಸಿದ ಬಳಿಕ ಮೂತ್ರ ವಿಸರ್ಜನೆ ಮಾಡುವುದರಿಂದ ಮಧುಮೇಹ ಬರುವುದಿಲ್ಲ ಎಂಬುದನ್ನು ಬಹುತೇಕರು ಹೇಳುವುದನ್ನು ನೀವು ಕೂಡ ಕೇಳಿರಬಹುದು. ಆದರೆ ಇದು ಎಷ್ಟರ ಮಟ್ಟಿಗೆ ನಿಜ ...ಆರೋಗ್ಯ ತಜ್ಞರು ಈ ಕುರಿತು ಹೇಳುವುದೇನು ತಿಳಿದುಕೊಳ್ಳೋಣ ಬನ್ನಿ, (Health News In Kannada)
Taming Diabetes: ಈ ಹಳದಿ ಬಣ್ಣದ ತರಕಾರಿಗಳು ನಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಲೇಖನದಲ್ಲಿ, ಮಧುಮೇಹಿಗಳಿಗೆ ಸಾಕಷ್ಟು ಪ್ರಯೋಜನಕಾರಿಯಾಗಿರುವ ಐದು ತರಕಾರಿಗಳ ಬಗ್ಗೆ ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ. (Health News In Kannada)
Taming Diabetes: ಆಹಾರ ಸೇವಿಸಿದ ಬಳಿಕ ಮೂತ್ರ ವಿಸರ್ಜನೆ ಮಾಡುವುದರಿಂದ ಮಧುಮೇಹ ಬರುವುದಿಲ್ಲ ಎಂಬುದನ್ನು ಬಹುತೇಕರು ಹೇಳುವುದನ್ನು ನೀವು ಕೂಡ ಕೇಳಿರಬಹುದು. ಆದರೆ ಇದು ಎಷ್ಟರ ಮಟ್ಟಿಗೆ ನಿಜ ...ಆರೋಗ್ಯ ತಜ್ಞರು ಈ ಕುರಿತು ಹೇಳುವುದೇನು ತಿಳಿದುಕೊಳ್ಳೋಣ ಬನ್ನಿ, (Health News In Kannada)
Taming Diabetes: ದೇಹವು ಸರಿಯಾದ ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸಲಾಗದ ಅಥವಾ ಬಳಸಲು ಸಾಧ್ಯವಾಗದ ಒಂದು ಕಾಯಿಲೆ ಎಂದರೆ ಅದು ಮಧುಮೇಹ. ಇನ್ಸುಲಿನ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಹಾರ್ಮೋನ್ ಆಗಿದೆ. Health News In Kannada
Taming Diabetes And Cholesterol: ಕಪ್ಪು ಜೀರಿಗೆಗಳಲ್ಲೂ ದ್ವಿದಳ ಧಾನ್ಯಗಳು ಮತ್ತು ತರಕಾರಿಗಳಲ್ಲಿ ಬಳಸಲಾಗುತ್ತದೆ. ಈ ಕಪ್ಪು ಜೀರಿಗೆ ಅನೇಕ ರೋಗಗಳ ನಿವಾರಣೆಗೆ ಸಾಕಷ್ಟು ಪ್ರಯೋಜನಕಾರಿಯಾಗಿದೆ. (Health News In Kannada)
ಡಯಾಬಿಟಿಸ್ ಡಯಟ್: ಡಯಾಬಿಟಿಸ್ ರೋಗಿಗಳ ದೊಡ್ಡ ಸಮಸ್ಯೆ ಎಂದರೆ ಅವರು ತಮ್ಮ ಆಹಾರ ಮತ್ತು ಪಾನೀಯಗಳಲ್ಲಿ ಹೆಚ್ಚಿನದನ್ನು ತಪ್ಪಿಸಬೇಕು, ಇದರಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.
Diabetes control tips : ಮಧುಮೇಹ ಹೊಂದಿರುವ ಜನರು ತಮ್ಮ ಮಧುಮೇಹವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು ಮತ್ತು ಉತ್ತಮ ಆರೋಗ್ಯ ಫಲಿತಾಂಶಗಳಿಗಾಗಿ ಚಿಕಿತ್ಸೆಯ ವೇಳಾಪಟ್ಟಿಯನ್ನು ಸರಿಯಾಗಿ ಅನುಸರಿಸುವುದು ನಿರ್ಣಾಯಕವಾಗಿದೆ.
Onion tea : ನೀವು ಚಹಾ ಪ್ರೀಯರಾಗಿದ್ದರೇ ಖಂಡಿತವಾಗಿಯೂ ಒಮ್ಮೆ ಈ ಈರುಳ್ಳಿ ಟೀಯ ರುಚಿಯನ್ನು ಸವಿಯಬೇಕು. ಏಕೆಂದರೆ ಈ ಚಹಾವು ಕಾಲೋಚಿತ ಶೀತಗಳು ಮತ್ತು ಜ್ವರಕ್ಕೆ ತ್ವರಿತ ಪರಿಹಾರವನ್ನು ನೀಡುತ್ತದೆ. ಈರುಳ್ಳಿ ಚಹಾ ಮಾಡುವ ಪಾಕವಿಧಾನವನ್ನು ತಿಳಿಯಿರಿ... ಅಲ್ಲದೆ, ಇದರ ಆರೋಗ್ಯ ಪ್ರಯೋಜನಗಳನ್ನೂ ಸಹ ಅರಿಯಿರಿ.
Ayurvedic herbs to control diabetes: ಮಧುಮೇಹ ಆವರಿಸಿತು ಎಂದರೆ ಬದುಕು ಅಂದುಕೊಂಡಷ್ಟು ಸುಲಭವಲ್ಲ. ಇದು ಒಂದು ಸಂಕೀರ್ಣ ಕಾಯಿಲೆಯಾಗಿದೆ. ಆದರೆ ಕೆಲವು ಆಯುರ್ವೇದ ಗಿಡಮೂಲಿಕೆಗಳ ಸಹಾಯದಿಂದ ಮಧುಮೇಹವನ್ನು ನಿಯಂತ್ರಿಸಬಹುದು.
Diabetes control in summer: ಬಿಸಿ ಮತ್ತು ಆರ್ದ್ರ ವಾತಾವರಣವು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ಅವುಗಳನ್ನು ನಿಯಂತ್ರಣದಲ್ಲಿಡಲು ಹೆಚ್ಚು ಕಷ್ಟವಾಗುತ್ತದೆ. ಇದು ಮಧುಮೇಹಿಗಳ ಚಿಂತೆಗೆ ಕಾರಣವಾಗುತ್ತದೆ.
Diabetes Friendly Food: ಮುಂಜಾನೆ ಎದ್ದ ತಕ್ಷಣ ಬಾಯಾರಿಕೆ, ಆಗಾಗ್ಗೆ ಮೂತ್ರ ವಿಸರ್ಜನೆ ಮಾಡುವುದು, ದೃಷ್ಟಿ ಮಂದವಾಗುವ ಅನುಭವವಿದ್ದರೆ, ನಿಮಗೆ ಅಧಿಕ ರಕ್ತದ ಸಕ್ಕರೆ ಸಮಸ್ಯೆ ಇದೆ ಎಂದು ಅರ್ಥ. ಟೈಪ್ 1 ಮಧುಮೇಹ ಹೊಂದಿರುವ ಜನರು ಈ ಸಮಸ್ಯೆಯನ್ನು ಹೆಚ್ಚಾಗಿ ಅನುಭವಿಸುತ್ತಾರೆ. ಹೀಗಾಗಿ ನಾವು ನಿಮಗೆ ಕೆಲವು ಆಹಾರಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.
Mango and Diabetes: ಮಾರುಕಟ್ಟೆಗೆ ವಿವಿಧ ತಳಿಯ ಮಾವು ಲಗ್ಗೆ ಇಟ್ಟಿದೆ. ರಸಭರಿತ ಮಾವಿನ ಹಣ್ಣಿಗೆ ಮನಸೋಲದವರೇ ಇಲ್ಲ. ಆದರೆ ಮಧುಮೇಹಿಗಳು ಈ ಹಣ್ಣನ್ನು ತಿನ್ನಬಹುದೇ? ಈ ಪ್ರಶ್ನೆಗೆ ಉತ್ತರ ಇಲ್ಲಿದೆ.
Diabetes BP Control: ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಹಾಳಾದ ಜೀವನಶೈಲಿಯಿಂದ ಹೃದ್ರೋಗ, ಮಧುಮೇಹ, ರಕ್ತದೊತ್ತಡದಂತಹ ಸಮಸ್ಯೆಗಳು ಚಿಕ್ಕ ವಯಸ್ಸಿನಲ್ಲೇ ಕಾಣಿಸಿಕೊಳ್ಳುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ಎಳ್ಳೆಣ್ಣೆ ಒಂದು ವರದಾನ ಎಂಬಂತೆ ಸಾಬೀತಾಗುತ್ತದೆ. ಇದನ್ನು ದಿನನಿತ್ಯ ಸೇವಿಸುವುದರಿಂದ ನಿಮಗೆ ಅದ್ಭುತವಾದ ಲಾಭಗಳು ಸಿಗುತ್ತವೆ.
Sugar Side Effects: ಫಿಟ್ ಆಗಿರಲು ಸಕ್ಕರೆ ತಿನ್ನುವುದನ್ನು ನಿಲ್ಲಿಸಬೇಕು ಎಂದು ಹಲವರು ಹೇಳುತ್ತಾರೆ. ಆದರೆ ಇದು ವೈಜ್ಞಾನಿಕವಾಗಿ ಸರಿಯೇ? ಇದನ್ನು ಮಾಡುವುದರಿಂದ ನಿಜವಾಗಿಯೂ ರೋಗಗಳ ಅಪಾಯವನ್ನು ತಪ್ಪಿಸುತ್ತದೆಯೇ? ಈ ವಿಷಯದ ಕುರಿತು ಇಂದು ನಿಮಗೆ ಅನೇಕ ಉಪಯುಕ್ತ ಮಾಹಿತಿಯನ್ನು ನೀಡುತ್ತೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.