Constipation Remedy: ಈ ಲೇಖನದಲ್ಲಿ ನಾವು ನಿಮಗೆ ಮೂರು ತರಕಾರಿಗಳ ಕುರಿತು ಮಾಹಿತಿಯನ್ನು ನೀಡುತ್ತಿದ್ದು, ಈ ತರಕಾರಿಗಳ ಜ್ಯೂಸ್ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ಕುಡಿಯುವುದರಿಂದ ಅನೇಕ ರೋಗಗಳಿಂದ ಮುಕ್ತಿ ಪಡೆಯಬಹುದು. ಇದನ್ನು ಹೇಗೆ ತಯಾರಿಸಬೇಕು ಮತ್ತು ಯಾವ ಸಮಯದಲ್ಲಿ ಸೇವಿಸಬೇಕು ಹಾಗೂ ಇದರಿಂದ ಹೇಗೆ ಉತ್ತಮ ಫಲಿತಾಂಶಗಳನ್ನು ಪಡೆಯಬೇಕು ಎಂಬುದನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಬದಲಾದ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಮಧುಮೇಹ ಕಾಯಿಲೆ ಬರುತ್ತಿದೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಈ ರೋಗಕ್ಕೆ ಆರಂಭದಲ್ಲಿಯೇ ಚಿಕಿತ್ಸೆ ಪಡೆಯಬೇಕು, ಇಲ್ಲದಿದ್ದರೆ ಅಪಾಯವಾಗಿ ಪರಿಣಮಿಸುತ್ತದೆ.
ಇದು ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ, ಫೋಲಿಕ್ ಆಮ್ಲ, ಕಬ್ಬಿಣ ಮತ್ತು ಪೊಟ್ಯಾಸಿಯಮ್ ಸೇರಿದಂತೆ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಆರೋಗ್ಯ ತಜ್ಞರ ಪ್ರಕಾರ ತೊಗರಿ ಬೇಳೆಯಿಂದ ದೂರವಿರಬೇಕಾದ ಕೆಲವು ರೋಗಗಳಿವೆ. ಇಲ್ಲದಿದ್ದರೆ ಅದು ನಿಧಾನ ವಿಷದಂತೆ ಕೆಲಸ ಮಾಡುತ್ತದೆ.
Green Chickpeas: ಸಾಮಾನ್ಯವಾಗಿ ಚಳಿಗಾಲ ಬಂತೆಂದರೆ ಹಸಿರು ತರಕಾರಿ ಸೇವಿಸಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇಂದು ನಾವು ನಿಮಗೆ ಅಂತಹುದೇ ಒಂದು ಹಸಿರು ತರಕಾರಿಯ ಕುರಿತು ಮಾಹಿತಿಯನ್ನು ನೀಡುತ್ತಿದ್ದೇವೆ. ಈ ಹಸಿರು ಬೇಳೆಕಾಳಿನ ಸೇವನೆಯಿಂದ ಹಲವು ರೋಗಗಳ ಅಪಾಯ ಕಡಿಮೆಯಾಗುತ್ತದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಆಹಾರ ಮತ್ತು ಪಾನೀಯಗಳ ಬಗ್ಗೆ ಗಮನ ಹರಿಸುವುದು ಕೂಡಾ ಬಹಳ ಮುಖ್ಯ. ಪ್ರತಿಯೊಬ್ಬರ ಪೌಷ್ಟಿಕಾಂಶ ಮತ್ತು ಕಾರ್ಬೋಹೈಡ್ರೇಟ್ ಅಗತ್ಯಗಳು ವಿಭಿನ್ನವಾಗಿರಬಹುದು.
How To Increase Immunity In Diabetes: ಮಧುಮೇಹ ಇರುವವರಿಗೆ ಗ್ರೀನ್ ಜ್ಯೂಸ್, ದಾಲ್ಚಿನ್ನಿ ನೀರು, ತುಳಸಿ ನೀರು ಮುಂತಾದ ಡಿಟಾಕ್ಸ್ ಹೈಡ್ರೇಶನ್ ಪಾಕವಿಧಾನಗಳನ್ನು ಸೇವಿಸುವುದು ಉತ್ತಮ ಆಯ್ಕೆಯಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇದು ಉತ್ತಮ ಮಾರ್ಗವಾಗಿದೆ.
Fruit To Avoid In Diabetes: ಮಧುಮೇಹವು ತುಂಬಾ ಅಪಾಯಕಾರಿ ಕಾಯಿಲೆಯಾಗಿದೆ. ಮಧುಮೇಹಿಗಳು ತಮ್ಮ ಆಹಾರ-ಪಾನೀಯಗಳ ಬಗ್ಗೆ ವಿಶೇಷ ಗಮನ ಹರಿಸಬೇಕಾಗುತ್ತದೆ. ಡಯಾಬಿಟಿಸ್ ಇರುವವರಿಗೆ ಕೆಲವು ಹಣ್ಣುಗಳು ತುಂಬಾ ಹಾನಿಯನ್ನು ಉಂಟುಮಾಡಬಹುದು. ಈ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಿ ಆರೋಗ್ಯ ಸಮಸ್ಯೆಗಳು ಉಲ್ಬಣಿಸಬಹುದು. ಇದನ್ನು ತಪ್ಪಿಸಲು ನಿಮ್ಮ ಡಯಟ್ನಿಂದ ಕೆಲವು ಹಣ್ಣುಗಳನ್ನು ದೂರವಿಡಬೇಕು.
World Diabetes Day: ಭಾರತವನ್ನು ಮಧುಮೇಹದ ರಾಜಧಾನಿ ಎಂದು ಕರೆಯಲಾಗುತ್ತದೆ. ಏಕೆಂದರೆ, ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ತುಂಬಾ ಹೆಚ್ಚು. ಮಧುಮೇಹದ ತೊಡಕುಗಳನ್ನು ಎತ್ತಿ ತೋರಿಸಲು ಮತ್ತು ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ನವೆಂಬರ್ 14 ರಂದು ವಿಶ್ವ ಮಧುಮೇಹ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಬೆಂಬಲದೊಂದಿಗೆ 1991 ರಲ್ಲಿ ಇಂಟರ್ನ್ಯಾಷನಲ್ ಡಯಾಬಿಟಿಸ್ ಫೌಂಡೇಶನ್ ಈ ದಿನವನ್ನು ಪ್ರಸ್ತಾಪಿಸಿತು.
Diabetes Control Tips :ಮಧುಮೇಹ ಕಾಯಿಲೆ ಅನೇಕರಲ್ಲಿ ಅನುವಂಶಿಕವಾಗಿ ಕಾಣಿಸಿಕೊಳ್ಳುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಇದು ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಎದುರಾಗುವ ಸಮಸ್ಯೆ ಕೂಡಾ ಹೌದು.
Diabetic Retinopathy : ಕೆಲಸದಲ್ಲಿರುವ (20-65 ವರ್ಷಗಳು) ವಯಸ್ಕರಲ್ಲಿ ದೃಷ್ಟಿ ನಷ್ಟಕ್ಕೆ DR ಪ್ರಮುಖ ಕಾರಣವಾಗಿದೆ, ಮತ್ತು ಜಾಗತಿಕವಾಗಿ, ಪ್ರತಿ 3 ರಲ್ಲಿ 1 ಮಧುಮೇಹ ರೋಗಿಗಳಲ್ಲಿ ಡಯಾಬಿಟಿಕ್ ಮ್ಯಾಕ್ಯುಲರ್ ಎಡಿಮಾ (DME) ಉಂಟಾಗುವ ಸಾಧ್ಯತೆ ಇರುತ್ತದೆ. ವಿಶೇಷವಾಗಿ ಮಧುಮೇಹಿಗಳು ಮತ್ತು ವಯಸ್ಸಾದವರಿಗೆ, ಸಕಾಲಿಕ ರೋಗನಿರ್ಣಯ ಮತ್ತು ರೋಗ ನಿರ್ವಹಣೆಯನ್ನು ಸಕ್ರಿಯಗೊಳಿಸಲು ನಿಯಮಿತ ಕಣ್ಣಿನ ತಪಾಸಣೆಯು ಪ್ರಮುಖವಾಗಿದೆ.
Pre-diabetes Symptoms : ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ಸಾಮಾನ್ಯ ಮಟ್ಟದಿಂದ ಹೆಚ್ಚಾದಾಗ ಅದು ಮಧುಮೇಹದ ಮಟ್ಟವನ್ನು ತಲುಪುತ್ತದೆ. ಸಕ್ಕರೆಯ ಮಟ್ಟವು ಪ್ರೀ-ಡಯಾಬಿಟಿಸ್ ಹಂತವನ್ನು ತಲುಪಿದಾಗ, ದೇಹದಲ್ಲಿ ಕೆಲವೊಂದು ಸಾಮಾನ್ಯ ಬದಲಾವಣೆಗಳಾಗುತ್ತವೆ.
Lower Blood Sugar Naturally:ಮಧುಮೇಹವು ಕಾಯಿಲೆ ಬಂತೆಂದರೆ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ತಮ್ಮ ಜೀವನದುದ್ದಕ್ಕೂ ಔಷಧಿಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ನೈಸರ್ಗಿಕ ರೀತಿಯಲ್ಲಿ ಮಧುಮೇಹವನ್ನು ಕಡಿಮೆ ಮಾಡಬೇಕಾದರೆ, ಅದರ ನೈಸರ್ಗಿಕ ಚಿಕಿತ್ಸೆ ಮತ್ತು ಅದರ ಸೇವನೆಯ ಬಗ್ಗೆ ಮಾಹಿತಿ ನೀಡಲಿದ್ದೇವೆ.
Drinks for Diabetes: ಇತ್ತೀಚಿನ ದಿನಗಳಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇದರ ಹಿಂದಿನ ಕಾರಣ ಆಹಾರ ಮತ್ತು ಜೀವನಶೈಲಿ. ಅಂತಹ ಪರಿಸ್ಥಿತಿಯಲ್ಲಿ, ಆಹಾರಕ್ರಮವನ್ನು ಬದಲಾಯಿಸುವ ಮೂಲಕ ಮಧುಮೇಹವನ್ನು ನಿಯಂತ್ರಿಸುವುದು ಅವಶ್ಯಕ.
Health Tips: ಬೆಳಿಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯಿರಿ ಎಂದು ಹಿರಿಯರು ಹೇಳುವುದನ್ನು ನೀವು ಕೇಳಿರಬಹುದು. ಏಕೆಂದರೆ ಹಾಗೆ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ, ಹಲ್ಲುಜ್ಜುವ ಮುನ್ನ ನೀರು ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿಯೇ?
Betel Benefits: ವೀಳ್ಯದೆಲೆಯಲ್ಲಿ ಹಲವು ರೀತಿಯ ಪೋಷಕಾಂಶಗಳಿವೆ. ಇದರ ಸೇವನೆಯಿಂದ ಅಲ್ಸರ್ ಮತ್ತು ಹೊಟ್ಟೆಗೆ ಸಂಬಂಧಿಸಿದ ಹಲವು ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯ.
Sugarcane Juice In Diabetes: ಕಬ್ಬಿನ ರಸವು ಉಲ್ಲಾಸಕರ ಮತ್ತು ರುಚಿಕರವಾಗಿದೆ. ಇದನ್ನು ಕುಡಿಯುವುದರಿಂದ ಯಕೃತ್ತು ಮತ್ತು ಮೂತ್ರಪಿಂಡದ ಕಾಯಿಲೆಗಳ ಅಪಾಯವನ್ನು ಕಡಿಮೆ ಆಗುತ್ತದೆ. ಆದರೆ, ಮಧುಮೇಹಿಗಳು ಕಬ್ಬಿನ ರಸವನ್ನು ಕುಡಿಯುವುದು ಒಳ್ಳೆಯದೇ? ಈ ಬಗ್ಗೆ ಇಲ್ಲಿದೆ ಮಾಹಿತಿ.
High Blood Sugar Alert: ಮಧುಮೇಹದಲ್ಲಿ, ಒಂದು ವೇಳೆ ಔಷಧಿಯೂ ಕೂಡ ನಿಮ್ಮ ರಕ್ತದಲ್ಲಿನ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸಲು ವಿಫಲವಾಗುತ್ತಿವೆ ಎಂದಾದಲ್ಲಿ, ನಿಮ್ಮ 7 ಕೆಟ್ಟ ಅಭ್ಯಾಸಗಳು ಇದಕ್ಕೆ ಕಾರಣವೆಂದು ಅರ್ಥಮಾಡಿಕೊಳ್ಳಿ.
Benefits of Cinnamon: ದಾಲ್ಚಿನ್ನಿ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ನಮ್ಮ ದೇಹಕ್ಕೆ ಹಲವಾರು ರೀತಿಯ ಪೋಷಕಾಂಶಗಳನ್ನು ಒದಗಿಸುತ್ತದೆ. ಮಧುಮೇಹದಿಂದ ಬಳಲುತ್ತಿರುವವರಿಗೆ ದಾಲ್ಚಿನ್ನಿ ಒಂದು ವರದಾನಕ್ಕೆ ಸಮಾನ ಎಂದರೆ ತಪ್ಪಾಗಲಾರದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.