Diabetes Control Tips: ಮಧುಮೇಹವನ್ನು ನಿಯಂತ್ರಿಸಲು ಅನೇಕ ಮನೆಮದ್ದುಗಳನ್ನು ಅಳವಡಿಸಿಕೊಳ್ಳಲಾಗುತ್ತದೆ. ಮಧುಮೇಹದ ಸಮಸ್ಯೆ ಇದ್ದಾಗ ವಿವಿಧ ಆರೋಗ್ಯಕರ ಪಾನೀಯಗಳನ್ನು ಸೇವಿಸುವುದು ಸೂಕ್ತ.
ಕೊಲೆಸ್ಟ್ರಾಲ್ ರಕ್ತದಲ್ಲಿ ಶೇಖರಣೆಯಾದರೆ ಅದು ಆರೋಗ್ಯಕ್ಕೆ ದೊಡ್ಡ ಅಪಾಯವನ್ನುಂಟು ಮಾಡುತ್ತದೆ. ಇದಕ್ಕೆ ನಮ್ಮ ಆಹಾರ ಪದ್ಧತಿಯೇ ಕಾರಣ. ಆದ್ದರಿಂದ ನಾವು ಕೆಲವು ಆಹಾರಗಳಿಂದ ದೂರವಿರುವುದು ಉತ್ತಮ.
ಮಧುಮೇಹ ಬಂದಾಗ, ನಮ್ಮ ದೇಹವು ಅನೇಕ ಸಂಕೇತಗಳನ್ನು ನೀಡುತ್ತದೆ. ಪಾದಗಳಿಂದ ಕೆಲವು ಎಚ್ಚರಿಕೆಯ ಚಿಹ್ನೆಗಳು ಕಂಡುಬರುತ್ತವೆ. ಇದನ್ನು ಸಮಯಕ್ಕೆ ಸರಿಯಾಗಿ ಗುರುತಿಸುವುದು ಮುಖ್ಯವಾಗಿರುತ್ತದೆ. ಇಲ್ಲದಿದ್ದರೆ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುತ್ತದೆ.
Turmeric Benefits For Diabetes Patients: ಭಾರತೀಯ ಖಾದ್ಯಗಳಲ್ಲಿ ಹೆಚ್ಚಾಗಿ ಬಳಸುವ ಮಸಾಲೆ ಪದಾರ್ಥಗಳಲ್ಲಿ ಅರಿಶಿನವೂ ಒಂದು. ಆಯುರ್ವೇದ ಗುಣಗಳಿಂದ ಸಮೃದ್ಧವಾಗಿರುವ ಅರಿಶಿನವು ಮಧುಮೇಹಿಗಳಿಗೆ ವರದಾನಕ್ಕಿಂತ ಕಡಿಮೆ ಇಲ್ಲ ಎಂದು ಹೇಳಲಾಗುತ್ತದೆ. ಡಯಾಬಿಟಿಸ್ ರೋಗಿಗಳು ಅರಿಶಿನವನ್ನು ಬಳಸುವುದರಿಂದ ಬ್ಲಡ್ ಶುಗರ್ ಅನ್ನು ನಿಯಂತ್ರಿಸಬಹುದು ಎಂದು ಹೇಳಲಾಗುತ್ತದೆ.
ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ವಾರಕ್ಕೆ 150 ನಿಮಿಷಗಳ ಸಾಮಾನ್ಯ ವ್ಯಾಯಾಮವನ್ನು ಮಾಡದ ಅಥವಾ ವಾರಕ್ಕೆ 75 ನಿಮಿಷಗಳ ಕಾಲ ತೀವ್ರವಾಗಿ ವ್ಯಾಯಾಮ ಮಾಡದವರನ್ನು ಸೋಮಾರಿಗಳೆಂದು ಪರಿಗಣಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆ ಈ ಆಘಾತಕಾರಿ ವರದಿಯ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ..
Rice For Type 2 Diabetes: ನಮ್ಮಲ್ಲಿ ಕೆಲವರಿಗೆ ಅನ್ನ ತಿನ್ನದೆ ಊಟ ಮಾಡಿದಂತೆ ಅನಿಸುವುದೇ ಇಲ್ಲ. ಆದರೆ, ಆರೋಗ್ಯ ಸರಿಯಾಗಿಲ್ಲದಿದ್ದಾಗ, ಅದರಲ್ಲೂ ಡಯಾಬಿಟಿಸ್ನಂತಹ ರೋಗಕ್ಕೆ ಬಲಿಯಾದಾಗ ಕೆಲವು ಆಹಾರಗಳಿಂದ ಅಂತರ ಕಾಯ್ದುಕೊಳ್ಳಬೇಕು. ಇಲ್ಲದಿದ್ದರೆ, ಖಾಯಿಲೆಯು ಉಲ್ಬಣಿಸಬಹುದು. ವಾಸ್ತವವಾಗಿ, ಟೈಪ್ 2 ಡಯಾಬಿಟಿಸ್ ರೋಗಿಗಳಿಗೆ ಬಿಳಿ ಅನ್ನ ವಿಷವಿದ್ದಂತೆ. ಅದು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ.
Diabetes Control Tips : ಆಯುರ್ವೇದದಲ್ಲಿ ನಿಮ್ಮನ್ನು ಆರೋಗ್ಯವಾಗಿಡಬಲ್ಲ ಇಂತಹ ಔಷಧಿಗಳು ಎಷ್ಟಿವೆಯೋ ಗೊತ್ತಿಲ್ಲ. ಆದರೆ ಸಕ್ಕರೆ ಕಾಯಿಲೆಯಂತಹ ಮಾರಣಾಂತಿಕ ಕಾಯಿಲೆಗೂ ಔಷಧಿಯ ಮೂಲಕ ಉಪಶಮನ ನೀಡಬಹುದು.
Diabetes Symptoms and causes: ದಿನೇ ದಿನೇ ಮಧುಮೇಹ ರೋಗಿಗಳ ಸಂಖ್ಯೆಯಲ್ಲಿ ಕೂಡಾ ಹೆಚ್ಚಳ ಕಂಡು ಬರುತ್ತಿದೆ. ಮಧುಮೇಹದ ಅಪಾಯ ಹೆಚ್ಚಾಗಲು, ನಮ್ಮ ನಿತ್ಯದ ಅಭ್ಯಾಸಗಳೇ ಕಾರಣವಾಗಿದೆ.
Guava and guava leaf benefits- ಸಕ್ಕರೆ ಕಾಯಿಲೆ ಇರುವವರಿಗೆ ಸೀಬೆಹಣ್ಣು ಮತ್ತು ಎಲೆಗಳು ರಾಮಬಾಣ. ಈ ಹಣ್ಣಿನ ಎಲೆಗಳ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣಕ್ಕೆ ಬರುತ್ತದೆ. ಈ ಎಲೆಗಳ ಸೇವನೆ ದೇಹದಲ್ಲಿ ಇನ್ಸುಲಿನ್ ಸ್ರವಿಕೆಯನ್ನು ಉತ್ತೇಜಿಸುತ್ತದೆ.
Healthy Leaves For Diabetes: ಮಧುಮೇಹದಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಇದಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಬೇಕು. ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಈ ಎಲೆಗಳು ಕೂಡಾರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಇಂದು ನಾವು ನಿಮಗೆ ಒಂದು ನಿಂಬೆ ಹಣ್ಣಿನಿಂದ ಸಕ್ಕರೆ ಪ್ರಮಾಣ ನಿಯಂತ್ರಿಸುವ ಬಗ್ಗೆ ಮಾಹಿತಿ ತಂದಿದ್ದೇವೆ. ಇದ್ರಲ್ಲಿ ಮಧುಮೇಹ ನಿಯಂತ್ರಣದ ಅನೇಕ ಅಂಶಗಳಿವೆ, ಇದು ಮಧುಮೇಹಕ್ಕೆ ಪ್ರಯೋಜನಕಾರಿಯಾಗಿದೆ.
Aak Benefits: ಎಕ್ಕದ ಎಲೆಗಳಲ್ಲಿ ಕಂಡುಬರುವ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳು ಅನೇಕ ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಇದನ್ನು ಮಲಬದ್ಧತೆ, ಅತಿಸಾರ, ಕೀಲು ನೋವು, ಹಲ್ಲಿನ ಸಮಸ್ಯೆಗಳಿಗೆ ಬಳಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.