ಇಂದು ನಾವು ನಿಮಗೆ ಒಂದು ನಿಂಬೆ ಹಣ್ಣಿನಿಂದ ಸಕ್ಕರೆ ಪ್ರಮಾಣ ನಿಯಂತ್ರಿಸುವ ಬಗ್ಗೆ ಮಾಹಿತಿ ತಂದಿದ್ದೇವೆ. ಇದ್ರಲ್ಲಿ ಮಧುಮೇಹ ನಿಯಂತ್ರಣದ ಅನೇಕ ಅಂಶಗಳಿವೆ, ಇದು ಮಧುಮೇಹಕ್ಕೆ ಪ್ರಯೋಜನಕಾರಿಯಾಗಿದೆ.
Aak Benefits: ಎಕ್ಕದ ಎಲೆಗಳಲ್ಲಿ ಕಂಡುಬರುವ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳು ಅನೇಕ ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಇದನ್ನು ಮಲಬದ್ಧತೆ, ಅತಿಸಾರ, ಕೀಲು ನೋವು, ಹಲ್ಲಿನ ಸಮಸ್ಯೆಗಳಿಗೆ ಬಳಸಲಾಗುತ್ತದೆ.
Health Tips : ನುಗ್ಗೆಕಾಯಿ ತಿನ್ನುವುದರಿಂದ ಅಧಿಕ ಆರೋಗ್ಯ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದ ವಿಚಾರವೇ. ಆದರೆ ನುಗ್ಗೆಕಾಯಿ ಬೀಜಗಳು ಸಹ ಅನೇಕ ಅದ್ಭುತ ಪ್ರಯೋಜನಗಳನ್ನು ಹೊಂದಿವೆ.
ಅಳಲೆಕಾಯಿ, ತಾರೇಕಾಯಿ ಮತ್ತು ನೆಲ್ಲಿಕಾಯಿಯನ್ನು ಬೆರೆಸಿ ತ್ರಿಫಲವನ್ನು ತಯಾರಿಸಲಾಗುತ್ತದೆ. ಅಳಲೆಕಾಯಿ ಮತ್ತು ತಾರೇಕಾಯಿ ಜೀರ್ಣಕಾರಿ ಕಿಣ್ವಗಳನ್ನು ನಿಯಂತ್ರಿಸುತ್ತದೆ. ನೆಲ್ಲಿಕಾಯಿಯು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ.
Diabetes Control Tips : ಮಧುಮೇಹದ ವಿಷಯವು ವ್ಯಾಪಕವಾಗಿ ಚರ್ಚಿಸಲ್ಪಡುತ್ತಿದ್ದರೂ, ಹೈಪೋಗ್ಲೈಸೀಮಿಯಾದ ಸಮಸ್ಯೆ ನಿರ್ಲಕ್ಷ್ಯಕ್ಕೆ ಒಳಗಾಗಿರುವ ವಿಷಯವೇ ಆಗಿದೆ. ಇದು, ರಕ್ತದಲ್ಲಿನ ಗ್ಲುಕೋಸ್ ಮಟ್ಟವು ಸಾಧಾರಣ ಶ್ರೇಣಿಗಿಂತ ಕಡಿಮೆ ಇರುವಂತಹ ಪರಿಸ್ಥಿತಿಯಾಗಿದೆ.
Green Leafy Veggies Benefits: ನಿಮ್ಮ ಆಹಾರದ ತಟ್ಟೆಯಲ್ಲಿ ಒಂದು ನಿರ್ದಿಷ್ಟ ರೀತಿಯ ಹಸಿರು ತರಕಾರಿಯನ್ನು ನೀವು ಶಾಮೀಲುಗೊಳಿಸಿದರೆ, ರಕ್ತದೊತ್ತಡದಿಂದ ಹಿಡಿದು ಡಯಾಬಿಟಿಸ್ ಮತ್ತು ಕೊಲೆಸ್ಟ್ರಾಲ್ನಂತಹ ಇತರ ಅನೇಕ ಕಾಯಿಲೆಗಳನ್ನು ನೀವು ನಿಯಂತ್ರಿಸಬಹುದು. ಈ ಹಸಿರು ತರಕಾರಿ ರುಚಿಯ ಜೊತೆಗೆ ಆರೋಗ್ಯಕ್ಕೂ ಕೂಡ ಔಷಧಿಯಂತೆ ಕೆಲಸ ಮಾಡುತ್ತದೆ.
Healthy Foods: ಮಧುಮೇಹ ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಮಧುಮೇಹಿಗಳಿಗೆ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ಮಧುಮೇಹವು ದೇಹದ ಇತರ ಭಾಗಗಳ ಮೇಲೂ ಪರಿಣಾಮ ಬೀರುತ್ತದೆ. ಈ ಸಂದರ್ಭದಲ್ಲಿ, ದೇಹವು ಇನ್ಸುಲಿನ್ ನಿರೋಧಕವಾಗುತ್ತದೆ ಅಥವಾ ಜೀರ್ಣಕಾರಿ ಗ್ರಂಥಿಯು ಸಾಕಷ್ಟು ಇನ್ಸುಲಿನ್ ಉತ್ಪಾದಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನೀವು ಈ ವಿಷಯಗಳತ್ತ ಗಮನ ಹರಿಸಬೇಕು.
Gudmar Leaves For Diabetes: ಸಾಮಾನ್ಯವಾಗಿ ದೇಹದಲ್ಲಿ ಹೆಚ್ಚಾಗಿರುವ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ನಾವು ಹಲವು ಪದಾರ್ಥಗಳನ್ನು ಸೇವಿಸುತ್ತೇವೆ. ಉದಾಹರಣೆಗೆ - ಹಾಗಲಕಾಯಿ, ಎಲೋವೆರಾ, ಮೆಂತ್ಯೆ ಇತ್ಯಾದಿ. ಆದರೆ, ಒಂದು ಆಯುರ್ವೇದ ಗಿಡಮೂಲಿಕೆಯ ಎಲೆಗಳ ಸೇವನೆಯಿಂದಲೂ ಕೂಡ ನಿಮಗೆ ಸಾಕಷ್ಟು ಲಾಭ ಸಿಗುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯಾ? ಹಾಗಾದರೆ ಬನ್ನಿ ಆ ಎಲೆ ಯಾವುದು, ಅದನ್ನು ನಿತ್ಯ ಹೇಗೆ ಸೇವಿಸಬೇಕು ಮತ್ತು ಅದರಿಂದಾಗುವ ಲಾಭಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
Diabetes control tips: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಿಗೆ ಅಪಾಯವನ್ನುಂಟುಮಾಡುವ ಆರೋಗ್ಯ ಸ್ಥಿತಿಗಳಲ್ಲಿ ಮಧುಮೇಹವು ಒಂದಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಹೆಚ್ಚಿಸುತ್ತದೆ. ಇನ್ಸುಲಿನ್ ಉತ್ಪಾದನೆಯು ಅಸಮರ್ಪಕವಾಗಿರುತ್ತದೆ.
Health Tips: ಮಧುಮೇಹ ಕಾಯಿಲೆ ಇರುವವರು ಸರಿಯಾದ ಆಹಾರ ಸೇವಿಸುವುದು ತುಂಬಾ ಮುಖ್ಯ. ಸಾಮಾನ್ಯವಾಗಿ ಚಪಾತಿ ತಯಾರಿಸುವಾಗ ಚಪಾತಿಗಾಗಿ ನಾವು ಬಳಸುವ ಹಿಟ್ಟಿನ ಆಯ್ಕೆಯನ್ನು ನಿರ್ಲಕ್ಷಿಸುತ್ತೇವೆ. ಹೀಗೆ ಮಾಡುವುದರಿಂದ ಅದು ನಮ್ಮ ಆರೋಗ್ಯಕ್ಕೆ ಮಾರಕ ಸಾಬೀತಾಗಬಹುದು.
Papaya Good For Heart: 150 ಗ್ರಾಂ ತೂಕದ ಪಪ್ಪಾಯಿಯಲ್ಲಿ ಕೇವಲ 60 ಗ್ರಾಂ ಕ್ಯಾಲೋರಿ ಇರುತ್ತದೆ. ಫೈಬರ್, ಪೊಟ್ಯಾಸಿಯಮ್ ಮತ್ತು ವಿಟಮಿನ್ ಗಳಲ್ಲಿ ಸಮೃದ್ಧವಾಗಿರುವ ಈ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ.
Blood Sugar Level Control: ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾದರೆ, ನಾವು ಮಧುಮೇಹಕ್ಕೆ ಬಲಿಯಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಯಾವ ವಯಸ್ಸಿನಲ್ಲಿ ವ್ಯಕ್ತಿಯ ರಕ್ತದಲ್ಲಿನ ಸಕ್ಕರೆಯ ಮಟ್ಟ ಎಷ್ಟಿರಬೇಕು ಎಂದು ತಿಳಿಯಬೇಕು.
ಇಂದು ನಾವು ಓಟ್ಸ್ ಹಿಟ್ಟಿನಿಂದ ತಯಾರಿಸುವ ಚಪಾತಿ ಬಗ್ಗೆ ಇಲ್ಲಿ ಮಾಹಿತಿ ನೀಡಲಿದ್ದೇವೆ. ಈ ಚಪಾತಿ ಸೇವಿಸುವುದರಿಂದ ತೂಕವನ್ನು ಕಳೆದುಕೊಳ್ಳಬಹುದು. ಮಾತ್ರವಲ್ಲ, ಮಧುಮೇಹ ರೋಗಿಗಳಿಗೂ ಇದು ಪ್ರಯೋಜನಕಾರಿಯಾಗಿದೆ.
Prediabetes : ಭಾರತದಲ್ಲಿ ಪ್ರಿಡಯಾಬಿಟಿಸ್ ಪ್ರಕರಣಗಳು ಹೆಚ್ಚುತ್ತಿವೆ ಎಂಬುದನ್ನು ಇತ್ತೀಚಿನ ಅಂಕಿಅಂಶಗಳು ಸೂಚಿಸುತ್ತವೆ. ಆದ್ದರಿಂದ ಇದನ್ನು ತಡೆಗಟ್ಟಲು ಜಾಗೃತಿ ಮೂಡಿಸುವುದು, ಸಕಾಲಿಕ ರೋಗನಿರ್ಣಯ ಮತ್ತು ಸೂಕ್ತ ಚಿಕಿತ್ಸೆ ನಿರ್ಣಾಯಕವಾಗಿದೆ.
Green Leafy Veggies Benefits: ನಿಮ್ಮ ಆಹಾರದ ತಟ್ಟೆಯಲ್ಲಿ ಒಂದು ನಿರ್ದಿಷ್ಟ ರೀತಿಯ ಹಸಿರು ತರಕಾರಿಯನ್ನು ನೀವು ಶಾಮೀಲುಗೊಳಿಸಿದರೆ, ರಕ್ತದೊತ್ತಡದಿಂದ ಹಿಡಿದು ಡಯಾಬಿಟಿಸ್ ಮತ್ತು ಕೊಲೆಸ್ಟ್ರಾಲ್ನಂತಹ ಇತರ ಅನೇಕ ಕಾಯಿಲೆಗಳನ್ನು ನೀವು ನಿಯಂತ್ರಿಸಬಹುದು. ಈ ಹಸಿರು ತರಕಾರಿ ರುಚಿಯ ಜೊತೆಗೆ ಆರೋಗ್ಯಕ್ಕೂ ಕೂಡ ಔಷಧಿಯಂತೆ ಕೆಲಸ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.