Diabetes Control Tips: ಯಾರಿಗಾದರೂ ಸಕ್ಕರೆ ಕಾಯಿಲೆ ಬಂದರೆ, ಅವರ ದಿನನಿತ್ಯದ ಆಹಾರದ ಲಿಸ್ಟ್ ಸಿದ್ಧಗೊಳ್ಳುತ್ತದೆ. ಹೀಗಿರುವಾಗ ಒಂದು ವಿದೇಶಿ ಹಣ್ಣನ್ನು ನೀವು ನಿಮ್ಮ ದಿನನಿತ್ಯದ ಆಹಾರದಲ್ಲಿ ಶಾಮೀಲುಗೊಳಿಸಬಹುದು.
ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಕಾರಣ, ಕರಿ ಜೀರಿಗೆ ಅನೇಕ ಆರೋಗ್ಯ ಸಮಸ್ಯೆಗಳಿಂದ ಹೊರ ಬರಲು ಇದನನ್ನು ಬಳಸಲಾಗುತ್ತದೆ. ಇದರ ಸೇವನೆಯು ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಅತ್ಯಂತ ಪರಿಣಾಮಕಾರಿಯಾಗಿದೆ.
ಚಹಾ ಸೇವನೆಯು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸಬಹುದು ಎಂದು ಹೇಳಲಾಗುತ್ತದೆ. ಏಕೆಂದರೆ ಚಹಾದಲ್ಲಿ ಸಕ್ಕರೆ ಇರುತ್ತದೆ. ಮಧುಮೇಹಿಗಳು ಸಕ್ಕರೆಯನ್ನು ಕಟ್ಟುನಿಟ್ಟಾಗಿ ಸೇವಿಸಬಾರದು.
Can Diabetes Patient Eat Fruits in Monsoon: ಡಯಾಬಿಟಿಸ್ ರೋಗಿಗಳಿಗೆ ಹಣ್ಣುಗಳ ಸೇವನೆ ತುಂಬಾ ಲಾಭಕಾರಿಯಗಿದೆ. ಹೀಗಿರುವಾಗ ಮಳೆಗಾಲದ ಋತುವಿನಲ್ಲಿ ಮಧುಮೇಹಿಗಳು ಯಾವ ಹಣ್ಣುಗಳನ್ನು ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
ಹೆಚ್ಚಿನ ಜನರು ಕಳಪೆ ಆಹಾರ ಪದ್ಧತಿಯಿಂದಾಗಿ ಮಧುಮೇಹಕ್ಕೆ ಬಲಿಯಾಗುತ್ತಾರೆ. ಹೀಗಾದಾಗ ಕೆಲವರು ನೈಸರ್ಗಿಕ ವಿಧಾನಗಳಿಂದ ಅದರಿಂದ ಪರಿಹಾರ ಬಯಸಿದರೆ, ಇನ್ನು ಕೆಲವರು ಔಷಧಿಗಳ ಮೇಲೆ ಅವಲಂಬಿತರಾಗರುತ್ತಾರೆ.
Pumpkin Seeds For Diabetes:ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಗಮನ ಹರಿಸಬೇಕು. ಇಲ್ಲದಿದ್ದರೆ ಅವರ ರಕ್ತದಲ್ಲಿನ ಸಕ್ಕರೆಯ ಮಟ್ಟ ನಿಯಂತ್ರಣಕ್ಕೆ ಬರುವುದಿಲ್ಲ. ಇದರಿಂದಾಗಿ ಇತರ ಅನೇಕ ರೋಗಗಳ ಅಪಾಯ ಕೂಡಾ ಹೆಚ್ಚಾಗುತ್ತದೆ.
ಮಾವಿನ ಎಲೆಗಳ ಪ್ರಯೋಜನಗಳು: ಮಾವಿನ ಜೊತೆಗೆ ಅದರ ಎಲೆಗಳು ಸಹ ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ. ಮಾವಿನ ಎಲೆಗಳು ಆರೋಗ್ಯದ ದೃಷ್ಟಿಯಿಂದ ಎಷ್ಟು ಪ್ರಯೋಜನಕಾರಿ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ತೊಂಡೆಕಾಯಿಯನ್ನು ಸೇವಿಸದವರು ಯಾರೂ ಇರಲಿಕ್ಕಿಲ್ಲ. ಬೇರೆ ಬೇರೆ ರೀತಿಯಾಗಿ ಪಲ್ಯ ಮಾಡಿ ತೊಂಡೆ ಕಾಯಿಯನ್ನು ತಿನ್ನಲಾಗುತ್ತದೆ. ಆದರೆ ತೊಂಡೆಕಾಯಿಯಲ್ಲಿ ದೇಹದ ಸಕ್ಕರೆ ಪ್ರಮಾಣ ನಿಯಂತ್ರಿಸುವ ಮತ್ತು ಹೃದ್ರೋಗ ತಡೆಯುವ ಅಂಶಗಳಿವೆ ಎನ್ನುವುದು ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ.
Benefits Of Bitter Gourd Seeds For Diabetic Patient: ಹಾಗಲಕಾಯಿಯನ್ನು ಬಳಸುವ ಬಹುತೇಕ ಜನರು ಹಾಗಲಕಾಯಿಯನ್ನು ಬಳಸುವಾಗ ಅದರ ಬೀಜಗಳನ್ನು ತೆಗೆದು ಎಸೆಯುತ್ತಾರೆ. ಆದರೆ ಹಾಗಲಕಾಯಿ ಹೇಗೆ ಪ್ರಯೋಜನಕಾರಿಯಾಗಿದೆಯೋ ಹಾಗೆಯೇ ಅದರ ಬೀಜಗಳು ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿವೆ.
Mouth Related Problems Due To Diabetes: ಮಧುಮೇಹವು ಬಾಯಿಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಮಧುಮೇಹ ಇರುವಾಗ ಬಾಯಿಗೆ ಸಂಬಂಧಿಸಿದ ಯಾವ ಸಮಸ್ಯೆಗಳು ಎದುರಾಗುತ್ತವೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
ಮಧುಮೇಹ ರೋಗಿಗಳಿಗೆ ದೊಡ್ಡ ಸಮಸ್ಯೆ ಎಂದರೆ ಏನು ತಿನ್ನಬೇಕು ಯಾವುದನ್ನು ತಿನ್ನಾರದು ಎಂದು ನಿರ್ಧರಿಸುವುದು. ಯಾಕೆಂದರೆ ಮಧುಮೇಹವಿದ್ದಾಗ ಆಹಾರ ತಿಂಡಿಗಳ ಮೇಲೆ ಅತಿಯಾದ ಹಿಡಿತ ಇಟ್ಟುಕೊಂಡಿರಬೇಕು. ಇಲ್ಲವಾದರೆ ಅಪಾಯ ಕಟ್ಟಿಟ್ಟ ಬುತ್ತಿ.
ಇನ್ಸುಲಿನ್ ಸಸ್ಯ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದಲ್ಲದೆ, ಕೆಮ್ಮು, ಶೀತ, ಚರ್ಮದ ಸೋಂಕು, ಕಣ್ಣಿನ ಸೋಂಕು, ಶ್ವಾಸಕೋಶದ ಕಾಯಿಲೆಗಳು, ಅಸ್ತಮಾ, ಅತಿಸಾರ, ಮಲಬದ್ಧತೆ ಮುಂತಾದ ಕಾಯಿಲೆಗಳಲ್ಲಿಯೂ ಇದನ್ನು ಬಳಸಲಾಗುತ್ತದೆ.
ಕಡಲೆ ಹಿಟ್ಟು ನಮ್ಮ ಅಡುಗೆಮನೆಯ ಪ್ರಮುಖ ಭಾಗವಾಗಿದೆ. ಅದರ ಸಹಾಯದಿಂದ ಅನೇಕ ರೀತಿಯ ಭಕ್ಷ್ಯಗಳನ್ನು ತಯಾರಿಸಲಾಗುತ್ತದೆ. ಆದರೆ ಅದರಿಂದ ತಯಾರಿಸಿದ ಚಪಾತಿ ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.