International Tea Day 2024: ಪ್ರತಿ ವರ್ಷ ಮೇ 21ರಂದು ಅಂತರಾಷ್ಟ್ರೀಯ ಚಹಾ ದಿನವನ್ನು ಆಚರಿಸಲಾಗುತ್ತದೆ. ಅಂತರರಾಷ್ಟ್ರೀಯ ಚಹಾ ದಿನದ ಆಚರಣೆಯು ಚಹಾ ವಲಯದಲ್ಲಿ ಮಹಿಳೆಯರ ಪಾತ್ರವನ್ನು ಎತ್ತಿ ತೋರಿಸುತ್ತದೆ.
High Blood Sugar Symptoms in Body : ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾದಾಗ ದೇಹ ನಮಗೆ ಕೆಲವು ಸೂಚನೆಗಳನ್ನು ನೀಡುತ್ತದೆ.ನಾವು ಅದನ್ನು ಗಮನಿಸಬೇಕು ಅಷ್ಟೇ. ನಿರ್ಲಕ್ಷ್ಯ ತೋರಿದರೆ ಅಪಾಯ ಕಟ್ಟಿಟ್ಟ ಬುತ್ತಿ.
Diabetes Patient Should Avoid These Fruits: ಪೈನಾಪಲ್ ಅಧಿಕ ಸಕ್ಕರೆಯ ಹೊರತಾಗಿ ಹೆಚ್ಚಿನ ಕಾರ್ಬೋಹೈಡ್ರೇಟ್ಗಳನ್ನು ಸಹ ಹೊಂದಿರುತ್ತದೆ. ಮಧುಮೇಹ ರೋಗಿಗಳು ಪೈನಾಪಲ್ ತಿನ್ನಬಾರದು. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಇದ್ದಕ್ಕಿದ್ದಂತೆ ಹೆಚ್ಚಿಸುತ್ತದೆ.
Diabetes : ಮೆಂತ್ಯವನ್ನು ಪ್ರತಿ ಮನೆಯಲ್ಲೂ ಬಳಸುತ್ತಾರೆ. ಕಾರಣ ಇದು ಆಹಾರವನ್ನು ಸುವಾಸನೆಗಾಗಿ ಮಾಡಲು ಬಳಸಲಾಗುತ್ತದೆ. ಆದರೆ ಇಂತಹ ಹಲವು ಅಂಶಗಳು ಈ ಮಸಾಲೆಯಲ್ಲಿ ಕಂಡುಬರುವ ಮೂಲಕ ನಿಮ್ಮನ್ನು ಹಲವು ಕಾಯಿಲೆಗಳಿಂದ ಮುಕ್ತಿಗೊಳಿಸುತ್ತದೆ. ಏಕೆಂದರೆ ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಮತ್ತು ಆ್ಯಂಟಿ ವೈರಲ್ ಗುಣಗಳಿವೆ. ಆದರೆ ಮಧುಮೇಹ ರೋಗಿಗಳಿಗೆ ಮೆಂತ್ಯವು ಔಷಧಿಯಾಗಿ ಕೆಲಸ ಮಾಡುತ್ತದೆ.
Food for diabetes patient: ಧಾನ್ಯಗಳು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ ಎಂದು ಅನೇಕ ಸಂಶೋಧನೆಗಳಲ್ಲಿ ಸಾಬೀತಾಗಿದೆ. ಇದರಿಂದ ತಯಾರಿಸಿದ ರೊಟ್ಟಿಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಅನುಮತಿಸುವುದಿಲ್ಲ.
ಕಳೆದ ಮೂರು ದಶಕಗಳಲ್ಲಿ ದೇಶದಲ್ಲಿ ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆಯಲ್ಲಿ ಶೇ.150ರಷ್ಟು ಹೆಚ್ಚಳವಾಗಿದೆ. ಟೈಪ್ 2 ಮಧುಮೇಹಕ್ಕೆ ಬೊಜ್ಜು ಕೂಡ ಒಂದು ದೊಡ್ಡ ಕಾರಣವಾಗಿದೆ. ಸ್ಥೂಲಕಾಯತೆಯಿಂದ ಬಳಲುತ್ತಿರುವ ಅನೇಕರು ಮಧುಮೇಹಕ್ಕೆ ಒಳಗಾಗುವ ಅಪಾಯವನ್ನು ಹೊಂದಿರುತ್ತಾರೆ.
ಬಾಳೆಹಣ್ಣು ತಿನ್ನುವುದರಿಂದ ದೀರ್ಘಕಾಲ ಹಸಿವು ಉಂಟಾಗುವುದಿಲ್ಲ. ಹೀಗೆ ತೋರುತ್ತದೆ ಇಂತಹ ಪರಿಸ್ಥಿತಿಯಲ್ಲಿ ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳೇನು ಎಂಬುದನ್ನು ಇಲ್ಲಿ ತಿಳಿಯಿರಿ.
ಮಧುಮೇಹ ಅಥವಾ ಸಕ್ಕರೆ ಖಾಯಿಲೆ ಎಂಬುದು ವೇಗವಾಗಿ ಬೆಳೆಯುತ್ತಿರುವ ಖಾಯಿಲೆ. ಇದಕ್ಕೆ ಯಾವುದೇ ಶಾಶ್ವತ ಚಿಕಿತ್ಸೆ ಇಲ್ಲ. ಆದರೆ, ಆಹಾರಗಳ ಮೂಲ ಬ್ಲಡ್ ಶುಗರ್ ಲೆವೆಲೆ ಹೆಚ್ಚಾಗದಂತೆ ನಿಗಾ ವಹಿಸಬಹುದು.
ನಿಂಬೆಯಲ್ಲಿ ವಿಟಮಿನ್ ಸಿ, ಫೈಬರ್, ಪೊಟ್ಯಾಸಿಯಮ್ ಮತ್ತು ಅನೇಕ ಪೋಷಕಾಂಶಗಳಿವೆ. ಈ ಎಲ್ಲಾ ಅಂಶಗಳು ಮಧುಮೇಹ ರೋಗಿಗಳಿಗೆ ವಿಭಿನ್ನ ರೀತಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಇದರೊಂದಿಗೆ, ನಿಂಬೆ ಸೇವನೆಯು ಮಧುಮೇಹದಲ್ಲಿ ಇತರ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ.
ರಕ್ತದಲ್ಲಿನ ಸಕ್ಕರೆಯ ಮಟ್ಟವು ದಿನದಿಂದ ದಿನಕ್ಕೆ ಹೆಚ್ಚಾಗುವ ಸಮಸ್ಯೆ ಅನೇಕರಲ್ಲಿ ಕಾಣಿಸುತ್ತದೆ. ಲಕ್ಷಾಂತರ ಜನರು ಅದನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಔಷಧಿಗಳ ಮೊರೆ ಹೋಗುತ್ತಾರೆ.
ಮಧುಮೇಹ ರೋಗಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಮುಖ್ಯ ಎಂದು ಆಹಾರ ತಜ್ಞ ಡಾ.ರಂಜನಾ ಸಿಂಗ್ ಹೇಳುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.