ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಮಾತನಾಡಿದ್ದು, 'ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ. ನಾವು ವೈಯಕ್ತಿಕವಾಗಿ ಯಾವಾಗಲೂ ನಮ್ಮ 100 ಪ್ರತಿಶತವನ್ನು ತಂಡಕ್ಕೆ ನೀಡಲು ಬಯಸುತ್ತೇವೆ. ಉಳಿದವು ಕೋಚ್ ಮತ್ತು ನಾಯಕನ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಹೇಳಿದ್ದಾ
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಬಗ್ಗೆ ಸಂಜಯ್ ಮಂಜ್ರೇಕರ್ ಮತ್ತೊಮ್ಮೆ ವಿಚಿತ್ರ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಹಾಗಿದ್ರೆ, ಮಂಜ್ರೇಕರ್ ಅವರು ಜಡೇಜಾ ಬಗ್ಗೆ ಹೇಳಿದ್ದೇನು? ಇಲ್ಲಿದೆ ನೋಡಿ...
ಭಾರತದ ಮಾಜಿ ಸ್ಟಾರ್ ಆಟಗಾರ ಅಜಯ್ ಜಡೇಜಾ, 'ಈಗ ನೀವು ನಾನು ಕೇಳಿದ ರೀತಿಯಲ್ಲಿ ಆಡಬೇಕಾದರೆ, ನೀವು ಆಕ್ರಮಣಕಾರಿಯಾಗಿ ಆಡಬೇಕು. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಂಡಕ್ಕೆ ಬಂದರೆ, ನಿಮಗೆ ದಿನೇಶ್ ಕಾರ್ತಿಕ್ ಬೇಕು. ಅದು ನಿಮ್ಮ ಪ್ಲಸ್ ಪಾಯಿಂಟ್.
ಸ್ಕ್ವಾಷ್ನ ಮಿಶ್ರ ಡಬಲ್ಸ್ನಲ್ಲಿ ದೀಪಿಕಾ ಪಳ್ಳಿಕಲ್ ಮತ್ತು ಸೌರವ್ ಘೋಸಲ್ ಜೋಡಿ ಕಂಚಿನ ಪದಕ ಗೆದ್ದುಕೊಂಡಿತು. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಅವರು ಆಸ್ಟ್ರೇಲಿಯಾದ ಲೊಬ್ಬನ್ ಡೊನ್ನಾ ಮತ್ತು ಪೀಲೆ ಕ್ಯಾಮರೂನ್ ಅವರನ್ನು 2–0 ಅಂತರದಿಂದ ಸೋಲಿಸಿದರು.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಅಮೋಘ ಆಟ ಪ್ರದರ್ಶಿಸಲು ಸಾಧ್ಯವಾಗಲಿಲ್ಲ. ಮೊದಲ ಪಂದ್ಯದಲ್ಲಿ ಕೇವಲ 11 ರನ್ ಗಳಿಸಿದ್ದರು. ಜೊತೆಗೆ ಎರಡನೇ ಪಂದ್ಯದಲ್ಲಿಕೇವಕ 17 ರನ್ ಬಾರಿಸಿದ್ದರು. ಆ ಬಳಿಕ ಮೂರನೇ ಪಂದ್ಯದಲ್ಲಿ ಸೋಲಿಗೆ ದೊಡ್ಡ ಕಾರಣರಾದರು. ಮೂರನೇ ಟಿ20 ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಕೇವಲ 6 ರನ್ ಗಳಿಸಿದ್ದರು. ಒಂದೆಡೆ ಸೂರ್ಯಕುಮಾರ್ ಯಾದವ್ ವೇಗದ ಶತಕ ಸಿಡಿಸಿದ್ದರು. ಇದೇ ವೇಳೆ ದಿನೇಶ್ ಕಾರ್ತಿಕ್ ರನ್ ಗಳಿಸಲು ಪರದಾಡುತ್ತಿರುವುದು ಕಂಡು ಬಂದಿತು.
ಭಾರತದ ವಿಕೆಟ್ಕೀಪರ್ ಮತ್ತು ಬ್ಯಾಟ್ಸಮನ್ ದಿನೇಶ್ ಕಾರ್ತಿಕ್ ಬಹಳ ಸಮಯದಿಂದ ರಾಷ್ಟ್ರೀಯ ತಂಡದಲ್ಲಿದ್ದಾರೆ.ಅವರು 2004 ರಲ್ಲಿಯೇ ಇಂಗ್ಲೆಂಡ್ ವಿರುದ್ಧ ಅಂತರಾಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು.ಆದರೆ ಅಂದಿನಿಂದ ಅವರು ತಂಡದಲ್ಲಿ ಸಾಕಷ್ಟು ಬಾರಿ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.
ಕ್ರಿಕೆಟ್ ಭಾರತದಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಕ್ರೀಡೆಯಾಗಿದೆ. ಆದರೆ ಭಾರತೀಯ ಆಟಗಾರರು ತಮ್ಮ ಕ್ರೀಡೆ ಮತ್ತು ಅವರ ವೈಯಕ್ತಿಕ ಜೀವನದ ಕಾರಣದಿಂದಾಗಿ ಚರ್ಚೆಯಲ್ಲಿರುತ್ತಾರೆ. ಅದೇ ರೀತಿ ತಮ್ಮ ಜೀವನದಲ್ಲಿ ಎರಡು ಬಾರಿ ವಿವಾಹವಾದ 6 ಭಾರತೀಯ ಕ್ರಿಕೆಟಿಗರ ಬಗ್ಗೆ ಇಂದು ನಾವು ನಿಮಗೆ ಹೇಳಲಿದ್ದೇವೆ.
ದಿನೇಶ್ ಕಾರ್ತಿಕ್ಗೆ ಸ್ಟ್ರೈಕ್ ನೀಡದಿದ್ದರೂ, ಹಾರ್ದಿಕ್ ಪಾಂಡ್ಯ ಕೊನೆಯ ಎಸೆತದಲ್ಲಿ ವಿಶೇಷವಾಗಿ ಏನನ್ನೂ ಸಾಧಿಸಲಿಲ್ಲ. ಕೇವಲ 2 ರನ್ ಗಳಿಸಲಷ್ಟೇ ಸಶಕ್ತರಾದರು. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಕೋಪಗೊಂಡು, ದಿನೇಶ್ ಕಾರ್ತಿಕ್ರನ್ನು ಗೌರವಿಸದಿದ್ದಕ್ಕಾಗಿ ಹಾರ್ದಿಕ್ ಪಾಂಡ್ಯರನ್ನು ಟ್ರೋಲ್ ಮಾಡಲು ಪ್ರಾರಂಭಿಸಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ದಿನೇಶ್ ಕಾರ್ತಿಕ್ ಭರ್ಜರಿ ಕಮ್ ಬ್ಯಾಕ್ ಮಾಡಿದ್ದಾರೆ. ಕಾರ್ತಿಕ್ ಐಪಿಎಲ್ 2022 ರಲ್ಲಿ ಆರ್ಸಿಬಿ ತಂಡಕ್ಕೆ ಉತ್ತಮ ಫಿನಿಶರ್ ಆಗಿದ್ದರು. ಆಡಿರುವ 16 ಪಂದ್ಯಗಳಲ್ಲಿ 55 ಸರಾಸರಿ ಹೊಂದಿದ್ದು, 330 ರನ್ ಗಳಿಸಿದ್ದಾರೆ. ಜೊತೆಗೆ 183.33 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಕಾರ್ತಿಕ್ ಅವರ ಅಪಾಯಕಾರಿ ಫಾರ್ಮ್ ನೋಡಿ ‘ಬೆಸ್ಟ್ ಸ್ಟ್ರೈಕರ್ ಆಫ್ ದಿ ಸೀಸನ್’ ಎಂಬ ಬಿರುದು ಕೂಡ ನೀಡಲಾಗಿದೆ.
2007 ರಲ್ಲಿ ಫಾರ್ಮ್ ಕುಸಿತದ ನಂತರ, ಕಾರ್ತಿಕ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಯಿತು. ಆದರೆ ಅವರು 2018 ಮತ್ತು 2020 ರ ನಡುವೆ ಐಪಿಎಲ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕತ್ವವನ್ನು ವಹಿಸಿಕೊಂಡರು. ಇನ್ನು 2021-22ರಲ್ಲಿ ಭಾರತದ ಇಂಗ್ಲೆಂಡ್ ಪ್ರವಾಸದ ಸಮಯದಲ್ಲಿ ಬಲಗೈ ಬ್ಯಾಟ್ಸ್ಮನ್ ಬ್ರಿಟಿಷ್ ಚಾನೆಲ್ ಸ್ಕೈ ಸ್ಪೋರ್ಟ್ಸ್ಗೆ ನಿರೂಪಕರಾಗಿಯೂ ಕೆಲಸ ಮಾಡಿದ್ದಾರೆ.
ಆರ್ಸಿಬಿ 15 ವರ್ಷಗಳ ನಂತರವೂ ಮೊದಲ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಆರ್ಸಿಬಿ ವಿರುದ್ಧ ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸಿದ್ದರು. ಆದರೆ ಈ ಪಂದ್ಯದಲ್ಲಿ ಬಟ್ಲರ್ ಕೂಡ ಅಮೋಘ ಜೀವದಾನ ಪಡೆದರು.
ಐಪಿಎಲ್ 2022 ರಲ್ಲಿ, ಈ ಎರಡು ತಂಡಗಳು ಈ ಪರಸ್ಥಿತಿಗೆ ಬರಲು ಒಂದು ದೊಡ್ಡ ತಪ್ಪನ್ನು ಮಾಡಿವೆ. ಹೌದು, ತಲಾ ಒಬ್ಬ ಮ್ಯಾಚ್ ವಿನ್ನರ್ ಆಟಗಾರನನ್ನು ಈ ತಂಡಗಳು ಕೈ ಬಿಟ್ಟಿವೆ. ಆ ಆಟಗಾರರು ಯಾರು? ಯಾಕೆ ಕೈ ಬಿಟ್ಟಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ..
ದಿನೇಶ್ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನಲ್ಲಿ ಈಗ ತಮ್ಮ ಅದ್ಬುತ ಪ್ರದರ್ಶನದಿಂದ ಸ್ಟಾರ್ ಆಟಗಾರನಾಗಿ ಹೊರಹೊಮ್ಮಿದ್ದಾರೆ, ಈಗ ಅವರು ಏಕಮೇವ ವ್ಯಕ್ತಿಯಾಗಿ ಪಂದ್ಯವನ್ನು ಗೆಲ್ಲಿಸಿಕೊಡುವ ಸಾಮರ್ಥ್ಯಕ್ಕೆ ಕ್ರಿಕೆಟ್ ಜಗತ್ತಿನ ದಿಗ್ಗಜರೆಲ್ಲಾ ಅಚ್ಚರಿ ವ್ಯಕ್ತಪಡಿಸಿದ್ದಾರೆ.ಆದರೆ ಇಂತಹ ಆಟಗಾರ ಟೀಮ್ ಇಂಡಿಯಾ ತಂಡದಲ್ಲಿ ಇದ್ದಾಗ ಅಂತಹ ನಿರೀಕ್ಷಿತ ಪ್ರದರ್ಶನವನ್ನು ನೀಡುವಲ್ಲಿ ವಿಫಲರಾಗಿದ್ದರು.ಅದರಲ್ಲೂ ಧೋನಿ ತಂಡಕ್ಕೆ ಬಂದ ನಂತರ ಅವರ ಸ್ಥಾನಕ್ಕೆ ಒಂದು ರೀತಿ ಆಪತ್ತು ಎದುರಾಯಿತು ಎಂದು ಹೇಳಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.