Minister Cheluvarayaswamy: ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಚೆಲುವರಾಯಸ್ವಾಮಿ, "ಈ ಹಗರಣದಲ್ಲಿ ಯಾವುದೇ ಕಾರಣಕ್ಕೂ ಡಿಕೆ ಶಿವಕುಮಾರ್ ಅವರು ಮಧ್ಯಪ್ರವೇಶ ಮಾಡಿಲ್ಲ. ನೂರಕ್ಕೆ ನೂರರಷ್ಟು ಈ ವಿಚಾರಕ್ಕೂ ಅವರಿಗೂ ಸಂಬಂಧವಿಲ್ಲ.
ಪೆನ್ ಡ್ರೈವ್ ಹಾಗೂ ಮಹಿಳೆಯರ ವಿಡಿಯೋ ಬಹಿರಂಗ ಮಾಡಿದ ಎರಡೂ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು. ತಪ್ಪಿದರೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಬೇಕು.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫಲಿತಾಂಶ
ಇಂದಿನ ಉಪಚುನಾವಣೆ ಫಲಿತಾಂಶ ರಾಜ್ಯಕ್ಕೆ ದಿಕ್ಸೂಚಿ
ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
ಪುಟ್ಟಣ್ಣ ಅವರು ಐದನೇ ಬಾರಿ ಆಯ್ಕೆಯಾಗಿದ್ದಾರೆ
DK Shivakuar met Union Finance Minister: ಸಂಸತ್ ಭವನದಲ್ಲಿ ಬುಧವಾರ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಶಿವಕುಮಾರ್ ಅವರು ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಸಹಕಾರ ಕೋರಿದರು. ಕೇಂದ್ರ ಸಚಿವರಿಗೆ ಉಪಮುಖ್ಯಮಂತ್ರಿಗಳು ನೀಡಿದ ಮನವಿ ಪತ್ರದ ಸಾರಾಂಶ ಹೀಗಿದೆ:
ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ ಅಲ್ಲ ಮೈತ್ರಿ ಸರ್ಕಾರ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ ಮತ್ತು ಡಾ.ಜಿ.ಪರಮೇಶ್ವರ್ ಅಲೈಯನ್ಸ್ ಸರ್ಕಾರ’ವೆಂದು ಮುರುಗೇಶ್ ನಿರಾಣಿ ಹೇಳಿದ್ದಾರೆ.
KEA Exam Scam: ಬಿಜೆಪಿ ಸರ್ಕಾರವಾಗಿದ್ದಿದ್ದರೆ, ಅಕ್ರಮ ನಡೆದೇ ಇಲ್ಲ ಎಂದು ಸಮರ್ಥಿಸುತ್ತಿತ್ತು, ಆರೋಪಿಗಳ ಜೊತೆಗೆ ಬಿಜೆಪಿಗರೂ ಕೈಜೋಡಿಸಿರುತ್ತಿದ್ದರು ಮತ್ತು ಹಗರಣ ಹೊರಬಂದಮೇಲೆ ಆರೋಪಿಗಳನ್ನು ಬಂಧಿಸಲು ಮೀನಮೇಷ ಎಣಿಸುತ್ತಿತ್ತು. ಆದರೆ ನಮ್ಮ ಸರ್ಕಾರ ಯಾವುದೇ ಅಕ್ರಮಗಳನ್ನು ಸಹಿಸುವುದಿಲ್ಲವೆಂದು ಕಾಂಗ್ರೆಸ್ ಖಡಕ್ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು, ಕೆಲವು ಜಿಹಾದಿ ಪುಂಡರು ನಿಯಮ ಉಲ್ಲಂಘಿಸಿದರು ಎಂಬ ಕಾರಣಕ್ಕೆ ಅವರ ಮೇಲೆ ಕ್ರಮ ಕೈಗೊಳ್ಳಲು ಮುಂದಾದರೆ, ಹಾಡುಹಗಲೇ ಸಮವಸ್ತ್ರ ಧರಿಸಿದ ಪೊಲೀಸ್ ಮೇಲೆ ಗುಂಪು ಹಲ್ಲೆ ನಡೆಸುವಷ್ಟರ ಮಟ್ಟಿಗೆ ಜಿಹಾದಿಗಳು ಸೊಕ್ಕಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
ಇದು ಡಿಕೆಶಿ ಖಜಾನೆ ವೃದ್ಧಿ ಮಾಡಿಕೊಳ್ಳುವ ದುರುದ್ದೇಶ
ಕನಕಪುರ ಜನರಿಗೆ ಮಂಕುಬೂದಿ ಎರಚಲು ಡಿಕೆಶಿ ಹುನ್ನಾರ
ಡಿಸಿಎಂ ಡಿಕೆಶಿ ಹೇಳಿಕೆಗೆ ಕುಮಾರಸ್ವಾಮಿ ಟ್ವೀಟ್ ವಾರ್
ಡಿಕೆಶಿ ಮಾತು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ
ಇವರು ಸಚಿವರಾಗಿ ಉಪ ಮುಖ್ಯಮಂತ್ರಿ ಆಗಿ ಮಾಡಿದ್ದೇನು?
IT Raid In Bengaluru: ರಾಜ್ಯದ ಕಾಂಗ್ರೆಸ್ ಸರ್ಕಾರ ಪಂಚ ರಾಜ್ಯ ಚುನಾವಣೆಗಾಗಿ ಗುತ್ತಿಗೆದಾರರ ಬಳಿ ಕಲೆಕ್ಷನ್ ಮಾಡಿದ್ದ ಕೋಟಿ ಕೋಟಿ ಅಕ್ರಮ ಹಣವನ್ನು ಸಂಗ್ರಹಿಸಿಟ್ಟು ಐಟಿ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದು ಸಿಎಂ ಸಿದ್ದರಾಮಯ್ಯರ ಅತ್ಯಾಪ್ತ ಗುತ್ತಿಗೆದಾರ ಅಂಬಿಕಾಪತಿ ಮನೆಯಲ್ಲಿ ಎಂದು ಬಿಜೆಪಿ ಟೀಕಿಸಿದೆ.
ಬೆಂಗಳೂರು ಅಭಿವೃದ್ಧಿಯ ‘ಹೆಸರಿನಲ್ಲಿ’ ಈಗಾಗಲೇ ಸಾವಿರಾರು ಕೋಟಿಗಳನ್ನು ಬಜೆಟ್ನಲ್ಲಿ ಮೀಸಲಿಟ್ಟಿರುವ ಸಿಎಂ ಸಿದ್ದರಾಮಯ್ಯನವರು ಪಂಚರಾಜ್ಯ ಮತ್ತು ಲೋಕಸಭೆ ಚುನಾವಣೆಗಾಗಿ ಹೈ ಕಮಾಂಡ್ಗೆ ಕಳಿಸಬೇಕಿರುವ ಮೊತ್ತ ಕೇಳಿದರೆ ನೀವು ಕೂತಲ್ಲೇ ಹೌಹಾರಬಹುದು ಎಂದು ಬಿಜೆಪಿ ಟೀಕಿಸಿದೆ.
Dissent in Congress government: ಮೂರು DCM ಮಾಡಿ, ನೋ ನೋ, ಆರು DCM ಮಾಡಿ’… ಇನ್ನಷ್ಟು, ಮತ್ತಷ್ಟು ಸ್ವಪಕ್ಷೀಯರ ಸೂಪರ್ ಹಿಟ್ ಡೈಲಾಗ್ಗಳಿಗೆ Keep Following ಸಿದ್ದರಾಮಯ್ಯರ ಸರ್ಕಸ್… ಎಂದು ಬಿಜೆಪಿ ಕುಟುಕಿದೆ.
BJP-JDS alliance: ಚುನಾವಣೆಯ ಸಮಯದಲ್ಲಿ ಪ್ರಧಾನಿ ಮೋದಿ ತಿಂಗಳುಗಟ್ಟಲೇ ಕರ್ನಾಟಕದಲ್ಲಿ ಠಿಕಾಣಿ ಹೂಡಿದ್ದರೂ, ಹತ್ತಾರು ಕಿಲೋಮೀಟರ್ ರೋಡ್ ಶೋಕಿ ಮಾಡಿದರೂ ಮೋದಿ ಮುಖಕ್ಕೆ ಕನ್ನಡಿಗರು ಕಿಂಚಿತ್ ಬೆಲೆ ಕೊಡಲಿಲ್ಲ. ಮೋದಿ ಮುಖ ಎಂಬುದು ಈಗ ಚಲಾವಣೆಗೆ ಸಾಧ್ಯವಿಲ್ಲದ ಸವಕಲು ನಾಣ್ಯದಂತಾಗಿದೆ ಎಂಬ ಸತ್ಯ ಬಿಜೆಪಿಗರಿಗೆ ಅರ್ಥವಾದಂತಿದೆ! ಎಂದು ಕಾಂಗ್ರೆಸ್ ಟೀಕಿಸಿದೆ.
Dengue fever in Bengaluru: ಬೆಂಗಳೂರು ಒಂದರಲ್ಲೇ ಸುಮಾರು 6 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ಡೆಂಗ್ಯೂ ಶಂಕಿತರು ಪತ್ತೆಯಾಗಿದ್ದು, ಈ ಪೈಕಿ 80 ಸಾವಿರ ಮಂದಿಗೆ ರಕ್ತದ ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ.
ಕೃತಕ ಕತ್ತಲು ಸೃಷ್ಟಿಸಿ ಕಳ್ಳಬೆಕ್ಕಿನಂತೆ ಕದ್ದು ಹಾಲು ಕುಡಿಯುತ್ತೇವೆ ಎಂದರೆ ಆಗುವುದಿಲ್ಲ. ಜನರಿಗೂ ಕಳ್ಳಬೆಕ್ಕಿನ ಕಣ್ಣಾಮುಚ್ಚಾಲೆ ಈಗೀಗ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
BJP Slams CM Siddaramaiah: ಜಾತಿ ರಾಜಕಾರಣವನ್ನೇ ಅಸ್ತ್ರ ಮಾಡಿಕೊಂಡಿರುವ ಅವರು ಕೆಲವೇ ಆಯ್ದ ಜನಾಂಗಕ್ಕೆ ಅನುಕೂಲ ಮಾಡಿ ಉಳಿದವರನ್ನು ಸಂಪೂರ್ಣ ಕಡೆಗಣಿಸಿದ್ದಾರೆ ಎಂಬುದು ಅವರದೇ ಪಕ್ಷದ ನಾಯಕರು ನುಡಿದಿರುವ ಸತ್ಯವೆಂದು ಕುಟುಕಿದ್ದಾರೆ.
Janta Darshan in Karnataka: ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯ್ತಿ ಸಿಇಓಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜನತಾ ದರ್ಶನ ನಡೆಸುತ್ತಾರೆ.
Women's Reservation Bill: ಮಹಿಳಾ ಮೀಸಲಾತಿ ಕಾಯ್ದೆಗೆ ಜಾರಿ ಆಗುವ ಮೊದಲೇ ಅದರ ಆಯಸ್ಸೇ ಮುಗಿದು ಹೋಗಿರುತ್ತದೆ. ಇದು ಮಹಿಳೆಯರಿಗೆ ಮಾಡಿರುವ ಪರಮ ವಂಚನೆ’ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಸಿಎಂ ಸಿದ್ದರಾಮಯ್ಯರ ವಿರುದ್ಧ ಬಿ.ಕೆ.ಹರಿಪ್ರಸಾದ್ ಅವರನ್ನು ಎತ್ತಿ ಕಟ್ಟಿ ಮಜಾವಾದಿ, ಖಾಕಿ ಚಡ್ಡಿ, ಹ್ಯೂಬ್ಲೋ ವಾಚ್ ಎಂಬ ವಿಚಾರಗಳನ್ನೆಲ್ಲಾ ಹೇಳಿಸಿ ಸಿದ್ದರಾಮಯ್ಯರವರ ಕುರ್ಚಿಗೆ ಡೈನಾಮೈಟ್ ಇರಿಸಿದ್ದು ಯಾರು ಎಂಬುದು ಸದಾ"ಶಿವ"ನಗರದ ಮೂಲೆ ಮೂಲೆಗೂ ತಿಳಿದಿದೆ ಎಂದು ಬಿಜೆಪಿ ಕಿಡಿಕಾರಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.