ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದು, ಅವರಿಗೆ ಆತ್ಮಸಾಕ್ಷಿಯ ಮತಗಳು ಬೀಳಲಿವೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಡ್ಡಮತದಾನದ ಸೂಚನೆ ನೀಡಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದರು.
ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ. ಆದರೆ ಇಲ್ಲಿಯವರೆಗೂ ಸಹ ಸಿಬಿಐ ಯಾವುದೇ ದಾಖಲೆಗಳನ್ನು ಲೋಕಾಯುಕ್ತಕ್ಕೆ ನೀಡಿಲ್ಲ.
ಅನುದಾನ ವರ್ಗಾವಣೆ ಕುರಿತು ಚರ್ಚೆಗೆ ಸ್ಪೀಕರ್ ಅವಕಾಶ. RR ನಗರಕ್ಕೆ ಬಿಡುಗಡೆ ಆಗಿದ್ದ ಹಣ ಬೇರೆ ಕ್ಷೇತ್ರಕ್ಕೆ ವರ್ಗಾವಣೆ. ಡಿಸಿಎಂ ಡಿಕೆಶಿ ನಡೆ ವಿರುದ್ಧ ಸದನದಲ್ಲಿ ಹೋರಾಟಕ್ಕೆ ಪ್ಲಾನ್ .ಮುನಿರತ್ನ ಜೊತೆ ಬೆಂಗಳೂರು ಬಿಜೆಪಿ ಶಾಸಕರಿಂದ ಹೋರಾಟ.
ಡಿಕೆಶಿ ವಿರುದ್ಧ ಯತ್ನಾಳ್ ಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಕೆ. ಯತ್ನಾಳ್ ಕಾನೂನು ಹೋರಾಟಕ್ಕೆ ಬೆಳಗಾವಿ ಸಾಹುಕಾರ್ ಸಾಥ್. ಸಾಹುಕಾರ್ ಬೆಂಬಲದೊಂದಿಗೆ ಕೋರ್ಟ್ಗೆ ದಾವೆ ಹೂಡಿದ ಯತ್ನಾಳ್. ಅರ್ಜಿ ಸಲ್ಲಿಸುವ ಮುನ್ನ ಯತ್ನಾಳ್-ರಮೇಶ್ ಜಾರಕಿಹೊಳಿ ಚರ್ಚೆ. ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿರುವ ಉಭಯ ನಾಯಕರು .
ಸರ್ಕಾರದ ನಿರ್ಧಾರದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ. ತೆಲಂಗಾಣದ ಚುನಾವಣೆ ಪ್ರಚಾರಕ್ಕೆ ತೆರಳುವ ವೇಳೆ ಡಿಕೆಶಿ ಹೇಳಿಕೆ. ಬೆಂಗಳೂರಿನಿಂದ ಹೈದ್ರಾಬಾದ್ಗೆ ವಿಮಾನದಲ್ಲಿ ಡಿಕೆಶಿ ಪ್ರಯಾಣ
DK Shivakumar Hit Back HDK: ಸದಾಶಿವನಗರ ನಿವಾಸದ ಬಳಿ, ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.