IBSA World Games 2023: ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಮುಕ್ತಾಯಗೊಂಡ ಒಂದು ದಿನದ ನಂತರ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಲ್ಕು ಮಸೂದೆಗಳಿಗೆ ಅಂಕಿತ ಹಾಕಿದ್ದಾರೆ.ಅವುಗಳೆಂದರೆ ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ, ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆ ಮತ್ತು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ (ತಿದ್ದುಪಡಿ) ಮಸೂದೆ.
ಜನವರಿ 4 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿ ಅವರ ಪಾದಗಳನ್ನು ಮುಟ್ಟಲು ಯತ್ನಿಸಿದ ರಾಜಸ್ಥಾನದ ಸರ್ಕಾರಿ ಇಂಜಿನಿಯರ್ ಅನ್ನು ಅಮಾನತುಗೊಳಿಸಲಾಗಿದೆ. ಗೃಹ ಸಚಿವಾಲಯದ ಮಧ್ಯಪ್ರವೇಶದ ನಂತರ ಸಾರ್ವಜನಿಕ ಆರೋಗ್ಯ ಇಂಜಿನಿಯರಿಂಗ್ ವಿಭಾಗವು ಶುಕ್ರವಾರ ಇಂಜಿನಿಯರ್ ಅನ್ನು ಅಮಾನತುಗೊಳಿಸಿ ಆದೇಶಿಸಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ನಾಗಾಲ್ಯಾಂಡ್ನಲ್ಲಿ ಹಲವಾರು ಯೋಜನೆಗಳನ್ನು ಉದ್ಘಾಟಿಸುವುದರ ಜೊತೆಗೆ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ಹಾಕಿದರು.
ಕೊಹಿಮಾದಲ್ಲಿ ತಮ್ಮ ಭಾಷಣದಲ್ಲಿ, ಮುರ್ಮು ಅವರು ರಾಜ್ಯದ ಮಹಿಳೆಯರಲ್ಲಿ ಸಾಕ್ಷರತೆಯ ಪ್ರಮಾಣವು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿದೆ ಎಂದು ತಿಳಿಸಲಾಗಿದೆ ಎಂದು ಹೇಳಿದರು. ಇದರ ಜೊತೆಯಲ್ಲಿ, ನಾಗಾಲ್ಯಾಂಡ್ ದೇಶದ ಮಹಿಳೆಯರಿಗೆ ಸುರಕ್ಷಿತ ಸ್ಥಳವಾಗಿದೆ ಎಂದು ಮುರ್ಮು ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಇದು ನಾಗಾ ಸಮಾಜದಲ್ಲಿ ಮಹಿಳೆಯರಿಗೆ ನೀಡಿರುವ ಹೆಚ್ಚಿನ ಗೌರವವನ್ನು ತೋರಿಸುತ್ತದೆ.
Cryogenic Engine Facility Inaugurated: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಬೆಂಗಳೂರಿನಲ್ಲಿ ಆರ್ಟ್ ಇಂಟಿಗ್ರೇಟೆಡ್ ಕ್ರಯೋಜೆನಿಕ್ ಎಂಜಿನ್ ಉತ್ಪಾದನಾ ಸೌಲಭ್ಯವನ್ನು (ಐಸಿಎಂಎಫ್) ಉದ್ಘಾಟಿಸಲಿದ್ದಾರೆ.
ಭಾರತದ 15ನೇ ರಾಷ್ಟ್ರಪತಿ ಆಗಿ ದ್ರೌಪದಿ ಮುರ್ಮು ಅವರು 2022ರ ಜುಲೈ 25ರಂದು ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇನ್ನು ಮುಂದೆ ರಾಷ್ಟ್ರ ರಾಜಧಾನಿ ದೆಹಲಿಯ ರೈಸಿನಾ ಹಿಲ್ಸ್ನಲ್ಲಿ ನಿರ್ಮಿಸಲಾದ ರಾಷ್ಟ್ರಪತಿ ಭವನದಲ್ಲಿ ನೆಲೆಸಿದ್ದಾರೆ.
ನಾಳೆ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರಯಾಣ. ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.