ನಾನು ಯಾರನ್ನೂ ಹೆದರಿಸಲ್ಲ, ಯಾರನ್ನೂ ಓಡಿಸಲ್ಲ
ಭಾರತ ವಿಕಸಕ್ಕೆ ಮಹತ್ವದ ನಿರ್ಧಾರ ಕೈಗೊಳ್ಳುತ್ತೇನೆ
ದೊಡ್ಡ ಯೋಜನೆಗಳ ಬಗ್ಗೆ ಭಯ ಬೇಡ ಎಂದ ಮೋದಿ
ಇ.ಡಿ, ಐಟಿ ದುರ್ಬಳಕೆ ಪ್ರಶ್ನೆಯೇ ಇಲ್ಲ- ಪ್ರಧಾನಿ
2047ಕ್ಕೆ ಭಾರತ ವಿಕಸಿತ ದೇಶ ಆಗಲು ಹಲವು ಕ್ರಮ
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ
ಸಿಎಂ ಅರವಿಂದ ಕೇಜ್ರಿವಾಲ್ ಬಂಧಿಸಿದ ಇಡಿ
ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಬಂಧನ
ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಅರೆಸ್ಟ್
ಕೇಜ್ರಿವಾಲ್ಗೆ ಹಲವು ಬಾರಿ ಸಮನ್ಸ್ ನೀಡಿದ್ದ ಇಡಿ
ಅಧಿಕಾರದಲ್ಲಿದ್ದಾಗಲೇ ಬಂಧನವಾದ ಮೊದಲ ನಾಯಕ
Arvind Kejriwal Arrested: ದೆಹಲಿ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರು ಜುಲೈ 2022 ರಲ್ಲಿ ದೆಹಲಿ ಮದ್ಯ ಮಾರಾಟ ನೀತಿ ಸಮಸ್ಯೆಯ ಕುರಿತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ವರದಿಯನ್ನು ಸಲ್ಲಿಸಿದ್ದರು. ಈ ನೀತಿಯನ್ನು ರೂಪಿಸುವಲ್ಲಿ ಹಲವು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದಿದ್ದ ಅವರು ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ್ದರು.
Goa High Court relief Arvind Kejriwal: 2017ರ ಗೋವಾ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಭಾಷಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯವು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದ ಸಮನ್ಸ್ ಅನ್ನು ಗೋವಾ ಹೈಕೋರ್ಟ್ ರದ್ದುಗೊಳಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ, ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿರುವವರು ಮುಖ್ಯವಲ್ಲ ಏಕೆಂದರೆ ಈ ಪಾತ್ರವನ್ನು ವಹಿಸುವವರು ಅಭಿವೃದ್ಧಿ ವಿರೋಧಿ ಮನಸ್ಥಿತಿ ಹೊಂದಿರುವ ಅರ್ಹ ರಾಜವಂಶಗಳ ಸ್ನೇಹಶೀಲ ಕ್ಲಬ್ನ ಅತಿರೇಕದ ಭ್ರಷ್ಟಾಚಾರವನ್ನು ಗಮನಿಸುತ್ತಾರೆ ಎಂದು ಹೇಳಿದ್ದಾರೆ.
Money Laundering Case: ಪ್ರಕರಣದಲ್ಲಿ ನಡೆದ ದೊಡ್ಡ ಪಿತೂರಿಯನ್ನು ಬಯಲಿಗೆಳೆಯಲು ಆರೋಪಿಯ ಕಸ್ಟಡಿ ವಿಚಾರಣೆಯಅವಶ್ಯಕತೆ ಇದೆ ಎಂದು ಕೇಂದ್ರೀಯ ಸಂಸ್ಥೆ ತನ್ನ ಅರ್ಜಿಯಲ್ಲಿ ವಾದಿಸಿತ್ತು. ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ನಡೆದ ಮೂರನೇ ಸುತ್ತಿನ ವಿಚಾರಣೆಯ ಬಳಿಕ ಮಂಗಳವಾರ ರಾತ್ರಿ ಆರ್.ಕೆ ಆರೋರಾ ಅವರನ್ನು ಅಕ್ರಮ ಹಣವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಕ್ರಿಮಿನಲ್ ಸೆಕ್ಷನ್ಗಳ ಅಡಿ ಬಂಧಿಸಲಾಗಿದೆ.
ನಾ ಖಾವುಂಗಾ ನಾ ಖಾನೇ ದೂಂಗ ಇದು ಪ್ರಧಾನಿ ಮೋದಿ ಜೀ ಅವರ ಸ್ಲೋಗನ್ ಆಗಿದೆ. ಆದರೆ ರಾಜ್ಯದಲ್ಲಿ ಮಾತ್ರ ಭ್ರಷ್ಟರಿಗೆ ಮಣೆ ಆಕ್ತಾ ಇದ್ದಾರೆ. ಮೋದಿ ಮತ್ತುಅಮಿತ್ ಶಾ ಅವರು ಈ ಭ್ರಷ್ಟಾಚಾರದ ಬಗ್ಗೆ ಯಾಕೆ ಮೌನವಾಗಿದ್ದಾರೆ. ಇಡಿ, ಸಿಬಿಐ , ಐಟಿ ಎಂಬ ಎಲ್ಲ ಅಸ್ತ್ರಗಳನ್ನು ಪ್ರಯೋಗಿಸುತ್ತಾರೆ. ಈ ತನಿಖಾ ಸಂಸ್ಥೆಗಳು ರಾಜ್ಯದಲ್ಲಿರುವ ಭ್ರಷ್ಟಾಚಾರದ ಕಡೆ ಯಾಕೆ ನೋಡುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಟೀಕಾ ಪ್ರಹಾರ ನಡೆಸಿದರು.
ಐಎನ್ಎಕ್ಸ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಸೇರಿದ 11.04 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಜಪ್ತಿ ಮಾಡಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಮಾರ್ಚ್ನಲ್ಲಿ ದೆಹಲಿ, ಮುಂಬೈ, ಪಾಟ್ನಾ ಮತ್ತು ರಾಂಚಿಯ 24 ಸ್ಥಳಗಳಲ್ಲಿ ನಿರ್ದಿಷ್ಟ ಗುಪ್ತಚರ ಆಧಾರದ ಮೇಲೆ ನಡೆಸಿದ ದಾಳಿಯಲ್ಲಿ 1 ಕೋಟಿ ರೂ, 1,900 ಡಾಲರ್, 540 ಗ್ರಾಂ ಚಿನ್ನ ಮತ್ತು 1.5 ಕೆಜಿ ಚಿನ್ನಾಭರಣಗಳು ಮತ್ತು ಇತರ ದೋಷಾರೋಪಣೆಯ ದಾಖಲೆಗಳನ್ನು ಇಡಿ ವಶಪಡಿಸಿಕೊಂಡಿದೆ.
ರಮೇಶ್ ಜಾರಕಿಹೊಳಿ ಹಾಗೂ ಕೆ.ಎಸ್. ಈಶ್ವರಪ್ಪ ಇಬ್ಬರೂ ಚಳಿಗಾಲದ ಅಧಿವೇಶನಕ್ಕೆ ಗೈರಾಗಿರುವ ಕುರಿತಂತೆ ಮಾಧ್ಯಮ ಮಿತ್ರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿ.ಕೆ. ಹರಿಪ್ರಸಾದ್, ಇದು ಬಿಜೆಪಿಯ ಆಂತರಿಕ ವಿಚಾರವಾಗಿದೆ. ರಮೇಶ್ ಹಾಗೂ ಈಶ್ವರಪ್ಪ ಮಾತ್ರವಲ್ಲ, ಇತರರೂ ಸರ್ಕಾರಕ್ಕೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದರು.
ಸಮನ್ಸ್ ಮುಂದೂಡುವಂತೆ ಜಾರಿ ನಿರ್ದೇಶನಾಲಕ್ಕೆ ವಿನಂತಿಸಿದ್ದೆ. ಭಾರತ್ ಜೋಡೋ ಯಾತ್ರೆ ದೃಷ್ಟಿಯಿಂದ ಇಡಿಗೆ ಮನವಿ ಮಾಡಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದಾರೆ. ಅದನ್ನು ತಿರಸ್ಕರಿಸಿರುವುದು ರಾಜಕೀಯ ಕಿರುಕುಳದ ಸ್ಪಷ್ಟ ಸಂಕೇತ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.
NSE Phone Tapping Case: ನ್ಯಾಷನಲ್ ಸ್ಟಾಕ್ ಎಕ್ಸ್ ಚೇಂಜ್ ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಸಂಜಯ್ ಪಾಂಡೆ ಅವರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ ಪಾಂಡೆ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ನಂತರ ಇದೀಗ ಅವರನ್ನು ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ.
NIA and ED Action:ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಜಾರಿ ನಿರ್ದೇಶನಾಲಯ ಕೇರಳ ಮತ್ತು ತಮಿಳುನಾಡು ಸೇರಿದಂತೆ ದೇಶಾದ್ಯಂತ 10 ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ದಾಳಿ ನಡೆಸಿವೆ.
West Bengal News: ಈ ಕುರಿತು ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ಅವರು ಸಿಬಿಐ, ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ನನಗನಿಸುತ್ತಿಲ್ಲ. ಆದರೆ ಕೆಲವು ಬಿಜೆಪಿ ನಾಯಕರು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.