Lok Sabha Polls Phase 3: ಮೇ 07, 2024ರಂದು ದೇಶಾದ್ಯಂತ ಲೋಕಸಭಾ ಚುನಾವಣೆಗೆ ಮೂರನೇ ಹಂತದ ಮತದಾನ ನಡೆಯುತ್ತಿದೆ. ಇಂದು ಯಾವೆಲ್ಲಾ ರಾಜ್ಯಗಳಲ್ಲಿ ಎಷ್ಟು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ ಎಂದು ತಿಳಿಯಿರಿ.
ಬೆಳಗಾವಿ ಜಿಲ್ಲೆಗೆ ಆಗಮಿಸಿದ ಕಾಂಬೋಡಿಯಾ, ನೇಪಾಳ, ಮೊಲ್ಡೊವಾ, ಸಿಷೆಲ್ ಹಾಗೂ ತುನಿಷಿಯಾ ದೇಶಗಳ ಚುನಾವಣಾ ಆಯೋಗಗಳ ಹತ್ತು ಸದಸ್ಯರ ತಂಡವನ್ನು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಬರಮಾಡಿಕೊಂಡರು.
ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾನ ನಡೆಯುವ ದಿನದಂದು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 1,652 ಮತದಾನ ಕೇಂದ್ರಗಳಿಗೆ 1,268 ವೈದ್ಯಕೀಯ ತಂಡಗಳನ್ನು ನಿಯೋಜಿಸಿ, 1,850 ಪ್ರಥಮ ಚಿಕಿತ್ಸಾ ಕಿಟ್ಗಳನ್ನು ಅವಶ್ಯಕ ಔಷಧಿಗಳೊಂದಿಗೆ ಸಿದ್ಧಗೊಳಿಸಿ, ಪೂರೈಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
North East Graduate Constituency Election: ಚುನಾವಣಾ ಆಯೋಗದ ನಿರ್ದೇಶನದಂತೆ, ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಕಳೆದ 2023 ಡಿಸೆಂಬರ್ 30 ರಂದು ಈಗಾಗಲೇ ಪ್ರಕಟಿಸಲಾಗಿದೆ. ಅಂತಿಮ ಮತದಾರ ಪಟ್ಟಿಯಂತೆ ಬಳ್ಳಾರಿ ಜಿಲ್ಲೆಯಲ್ಲಿ 13,744 ಪುರುಷರು, 8,408 ಮಹಿಳೆಯರು, ಇತರೆ-04 ಸೇರಿದಂತೆ ಒಟ್ಟು 22,156 ಪದವೀಧರ ಮತದಾರರಿದ್ದು, ಒಟ್ಟು 16 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
Telangana : ತೆಲಂಗಾಣದಲ್ಲಿ ತೀವ್ರವಾದ ಬಿಸಿಗಾಳಿ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಹಿನ್ನೆಲೆ ಇಂದು ಗೆಜೆಟ್ ಅಧಿಸೂಚನೆ ಹೊರಡಿಸಲಾಯಿತು, ಈ ಮೂಲಕ ತೆಲಂಗಾಣದಲ್ಲಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯುವುದಾಗಿ ತಿಳಿಸಿದೆ.
Election Commission : ಚುನಾವಣಾ ಆಯೋಗ ಸೋಮವಾರ ಬಿಡುಗಡೆ ಮಾಡಿದ ನವೀಕರಿಸಿದ ಅಂಕಿಅಂಶಗಳ ಪ್ರಕಾರ ಏಪ್ರಿಲ್ 26 ರಂದು ನಡೆದ ಲೋಕಸಭೆ ಚುನಾವಣೆಯಲ್ಲಿ ಕೇರಳದಲ್ಲಿ 71.27 ರಷ್ಟು ಮತದಾನವಾಗಿದೆ ಎಂದು ತಿಳಿಸಿದೆ.
Lok Sabha Election 2024: ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ ಭಾದಿತ ಯಾವದೇ ಮತದಾರ ಇಲ್ಲ. ಚುನಾವಣಾ ಆಯೋಗದಿಂದ ಅಧಿಸೂಚಿತಗೊಂಡ ಅಗತ್ಯ ಸೇವೆಯಡಿ ಬರುವ 16 ಇಲಾಖೆಗಳ ನೌಕರರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರಿನಲ್ಲಿ ಚುನಾವಣಾ ಆಯೋಗ ಭರ್ಜರಿ ಕಾರ್ಯಾಚರಣೆ
ರಾಜಧಾನಿಯಲ್ಲಿ ದಾಖಲೆ ರಹಿತ ಕೋಟ್ಯಾಂತರ ರೂಪಾಯಿ ಬೇಟೆ
ದಾಖಲೆ ರಹಿತ ವಸ್ತು, ಹಣ ಜಪ್ತಿ ಮಾಡಿದ ಚುನಾವಣಾ ಅಧಿಕಾರಿಗಳು
ಈವರೆಗೆ ಸುಮಾರು 44 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ
ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 11ಕೋಟಿಗೂ ಅಧಿಕ ಮೊತ್ತ ಸೀಜ್
Election Campaigns: ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಒಂದು ವೇಳೆ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಕೌಂಟ್ ಡೌನ್
ಮತದಾರರಿಗೆ ತಮ್ಮ ಮತಗಟ್ಟೆ ಹುಡುಕಲು QR ಕೋಡ್
ಮನೆ ಮನೆಗೆ ಹಂಚುವ ಓಟರ್ ಸ್ಲಿಪ್ಗಳಲ್ಲಿ QR Code
QR ಸ್ಕ್ಯಾನ್ ಮಾಡಿ ಮತಗಟ್ಟೆ ತಲುಪಲು ವ್ಯವಸ್ಥೆ
ದೇಶದಲ್ಲಿ ಮೊದಲ ಪ್ರಯೋಗ ಮಾಡಿದ ಚುನಾವಣೆ ಆಯೋಗ
Spreading Fake News Against Chief Minister: ಇಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ದೂರು ದಾಖಲಿಸಿದ್ದೇವೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಎಲ್ಲಾ ಸಮುದಾಯ ಹಾಗೂ ವರ್ಗದ ಜನರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದೆ.
ಲೋಕಸಭೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಮತದಾನ ನಡೆಯಲಿರುವ ಏಪ್ರಿಲ್ 19 ರ ಬೆಳಿಗ್ಗೆ 7.00 ರಿಂದ ಜೂನ್ 1 ರ ಸಂಜೆ 6.30 ರ ನಡುವೆ ಚುನಾವಣೋತ್ತರ ಸಮೀಕ್ಷೆಗಳ ನಡವಳಿಕೆ, ಪ್ರಕಟಣೆ ಅಥವಾ ಪ್ರಚಾರವನ್ನು ನಿಷೇಧಿಸಿ ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ.
Loksabha election: ದೇಶದಲ್ಲಿ ಲೋಕಸಭೆ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ಹಾಗಾದರೆ ಎಷ್ಟು ಜನ ಸೇರಿ ಸ್ವಂತ ರಾಜಕೀಯ ಪಕ್ಷ ಕಟ್ಟಬಹುದು? ಇದರ ಬಗ್ಗೆ ಚುನಾವಣಾ ಆಯೋಗದ ನಿಯಮ ಏನು ಹೇಳುತ್ತೆ? ಇದಲ್ಲವನ್ನು ಇಲ್ಲಿ ತಿಳಿಯಿರಿ..
ಚುನಾವಣೆಗಳನ್ನು ಸುಗಮ ಮತ್ತು ಸುಲಲಿತವಾಗಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಹಲವು ಆಪ್ ಗಳನ್ನು ಸಿದ್ಧಪಡಿಸಿದ್ದು, ಮುಕ್ತ ಮತ್ತು ನ್ಯಾಯ ಸಮ್ಮತ ನಡೆಸಲು ಆಪ್ಗಳು ಚುನಾವಣಾ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ. ಮೊಬೈಲ್ ತಂತ್ರಜ್ಞಾನದಿಂದ ಸಾರ್ವಜನಿಕರು ಕೂತಲ್ಲಿಯೇ ತಮ್ಮ ಅಂಗೈಯಲ್ಲಿ ಮತದಾರ ಗುರುತಿನ ಚೀಟಿ ಬಗ್ಗೆ ಇರುವ ಸಂದೇಹ, ಚುನಾವಣೆ ಪ್ರಕ್ರಿಯೆ, ತಮ್ಮ ವ್ಯಾಪ್ತಿಯ ಅಭ್ಯರ್ಥಿಗಳ ಮಾಹಿತಿ ಸಂಬಂಧಿಸಿದಂತೆ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.