ವಾಯುವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ, ಅಥಣಿ ತಹಶಿಲ್ದಾರ ದುಂಡಪ್ಪ ಕೋಮಾರ್ ಅವರ ವಿರುದ್ಧ ಚುನಾವಣಾ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. 2022 ರ ಪರಿಷತ್ ಚುನಾವಣೆ ಪೂರ್ವದಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೆತ್ರಕ್ಕೆ ಶಿಕ್ಷಕರು ಹಾಗೂ ಪದವೀಧರು ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಲು ಸಲ್ಲಿಸಿದ್ದ ಅರ್ಜಿಗಳನ್ನು ನೀಡಿದ್ದರು ಆ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸದೆ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಅವರನ್ನು ತಕ್ಷಣವೇ ಜಾರಿಯಾಗುವಂತೆ ಚುನಾವಣಾ ಅಧಿಕಾರಿ ಕಠಿಣ ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಅಥಣಿ ತಹಶೀಲ್ದಾರ್ ಹುದ್ದೆಗೆ ಗೋಠೆಕರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ
ಉಕ್ರೇನ್ ಮತ್ತು ರಷ್ಯಾ ಯುದ್ಧದ ಪರಿಣಾಮ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗುವ ಭೀತಿ ಎದುರಾಗಿದೆ. ಈಗಾಗಲೇ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಬ್ಯಾರಲ್ಗೆ 100 ಡಾಲರ್ ಗಡಿ ದಾಟಿದೆ.
Vaccine Certificate: ಮೂಲಗಳ ಪ್ರಕಾರ, ಲಸಿಕೆ ಪ್ರಮಾಣಪತ್ರದಿಂದ ಮೋದಿ ಅವರ ಚಿತ್ರವನ್ನು ತೆಗೆದುಹಾಕಲು ಕೇಂದ್ರ ಆರೋಗ್ಯ ಸಚಿವಾಲಯವು ಕೋವಿನ್ ಪ್ಲಾಟ್ಫಾರ್ಮ್ನಲ್ಲಿ ಅಗತ್ಯ ಫಿಲ್ಟರ್ಗಳನ್ನು ಹಾಕುತ್ತದೆ.
ತೃತೀಯ ರಂಗ ಕಟ್ಟುವ ಸುದ್ದಿಯ ನಡುವೆಯೇ ಪ್ರಶಾಂತ್ ಕಿಶೋರ್ (Prashanth Kishore) ನಿನ್ನೆ ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ. ಹತ್ತು ದಿನಗಳ ಅಂತರದಲ್ಲಿ ಇದು ಉಭಯ ನಾಯಕರ ಎರಡನೇ ಭೇಟಿ ಆಗಿದೆ.
ರಾಜ್ಯದ 113 ತಾಲೂಕು ಗಳಲ್ಲಿ 3,019 ಗ್ರಾಮಪಂಚಾಯಿತಿಗಳಿದ್ದು, ಒಟ್ಟು ಸ್ಥಾನಗಳು 48,048 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ. ಈಗಾಗಲೇ 4,377 ಮಂದಿ ಅವಿರೋಧವಾಗಿ ಆಯ್ಕೆ ಆಗಿರುವುದರಿಂದ 43,238 ಸ್ಥಾನಗಳಿಗೆ ಮಾತ್ರ ಚುನಾವಣೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.