Geetha shivarajkumar: ಈ ಹಿಂದೆ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿದ್ದ ಗೀತಾ ಶಿವರಾಜ್ ಕುಮಾರ್, ಈ ಬಾರಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರ ಎದುರು ಕಣ್ಣಕ್ಕಿಳಿಯಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ..
Aaradhya Bachchan Plastic Surgery : ಆರಾಧ್ಯ ಅವರು ತಾಯಿ ಐಶ್ವರ್ಯಾ ರೈ ಅವರೊಂದಿಗೆ ಬೇಬಿ ಪಿಂಕ್ ಲೆಹೆಂಗಾದಲ್ಲಿ ಕಾರ್ಯಕ್ರಮಕ್ಕೆ ಎಂಟ್ರಿ ಕೊಡ್ತಿದ್ದಂತೆ ಎಲ್ಲರ ಕಣ್ಣುಗಳು ಆರಾಧ್ಯ ಕಡೆಗೆ ತಿರುಗಿದವು.
Bigg Boss Kannada Season 10: ಬಿಗ್ಬಾಸ್ʼ ಕನ್ನಡ ಸೀಸನ್ 10ರ ಸ್ಪರ್ಧಿಯಾಗಿದ್ದ ತುಕಾಲಿ ಸಂತೋಷ್ ದುಬಾರಿ ಬೆಲೆಯ ಕಾರು ಖರೀದಿಸಿದ್ದಾರೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ʼಕಂಡ ಕನಸು ನನಸಾದ ದಿನʼವೆಂದು ಬರೆದುಕೊಂಡಿದ್ದಾರೆ.
Anant Ambani-Radhika Merchant Pre Wedding: ಗುಜರಾತ್ನ ಜಾಮ್ನಗರದಲ್ಲಿ ಆಯೋಜಿಸಿದ್ದ ಅನಂತ್-ರಾಧಿಕಾರ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್, ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ಬರ್ಗ್, ಸೂಪರ್ ಸ್ಟಾರ್ ರಜಿನಿಕಾಂತ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.
Bigg Boss Season 18: ಸಲ್ಮಾನ್ ಖಾನ್ ಅವರ ರಿಯಾಲಿಟಿ ಶೋ ಬಿಗ್ ಬಾಸ್ 17 ನಂತರ, ವೀಕ್ಷಕರು ಬಿಗ್ ಬಾಸ್ ಸೀಸನ್ 18 ಗಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಇದೇ ವೇಳೆ ಈ ಸೀಸನ್ಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಹೊರಬಿದ್ದಿದೆ.
K Shivaram's health condition: ಸದ್ಯ ನಮ್ಮ ಮಾವನವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅವರ ಬಿಪಿ ಕಂಟ್ರೋಲ್ಗೆ ಬರುತ್ತಿಲ್ಲ. ಬಿಪಿ ಒಂದು ಸಲ ಜಾಸ್ತಿಯಾದ್ರೆ, ಮತ್ತೊಂದು ಸಲ ಕಡಿಮೆಯಾಗುತ್ತಿದೆʼ ಎಂದು ನಟ ಪ್ರದೀಪ್ ಹೇಳಿದ್ದಾರೆ.
Challenging star Darshan Thoogudeep: ಕನ್ನಡ ಚಿತ್ರರಂಗಕ್ಕೆ ದರ್ಶನ್ ನೀಡಿದ ಕೊಡುಗೆ ಸ್ಮರಿಸಲು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಶನಿವಾರ ರಾತ್ರಿ ಅದ್ಧೂರಿಯಾಗಿ ʼಬೆಳ್ಳಿ ಪರ್ವ D-25ʼ ಕಾರ್ಯಕ್ರಮ ಆಯೋಜಿಸಲಾಗಿತ್ತು.
Daali Pictures Updates: ಈ ಬಾರಿಯೂ ಡಾಲಿ ಧನಂಜಯ್ ಯಾವ ಪ್ರತಿಭೆಗಳಿಗೆ ಅವಕಾಶ ನೀಡಲಿದ್ದಾರೆ. ಅವರ ಪ್ರೊಡಕ್ಷನ್ನಿಂದ ಯಾವ ಹೀರೋ?, ನಿರ್ದೇಶಕ ಮತ್ತು ನಾಯಕಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ.
ಶ್ರೇಯಸ್ ಮೀಡಿಯಾದ ಸಂಸ್ಥಾಪಕ ಶ್ರೇಯಸ್ ಶ್ರೀನಿವಾಸ್, ಬಾಲಿವುಡ್ ಹಾಗೂ ಸೌತ್ ಇಂಡಸ್ಟ್ರೀಯಲ್ಲಿ 2000ಕ್ಕೂ ಹೆಚ್ಚು ಇವೆಂಟ್ ಗಳನ್ನು ಶ್ರೇಯಸ್ ಮೀಡಿಯಾ ಯಶಸ್ವಿಯಾಗಿ ನಡೆಸಿದೆ. ಈಗ ಶ್ರೇಯಸ್ ಲೈವ್ ನಡಿ ಡಿಫರೆಂಟ್ ಇವೆಂಟ್ ನಡೆಸಲು ಪ್ಲಾನ್ ಹಾಕಿಕೊಂಡಿದ್ದೇವೆ.
BBK 10 : ಬಿಗ್ ಬಾಸ್ ಕನ್ನಡ ಸೀಸನ್ 10 ರ ವಿನ್ನರ್ ಯಾರು ಎನ್ನುವ ಸತ್ಯ ಹೊರ ಬೀಳಲು ಇನ್ನು ಒಂದು ದಿನ ಬಾಕಿ ಇದೆ. ಇನ್ನೊಂದು ದಿನ ಕಳೆದರೆ ಬಿಗ್ ಬಾಸ್ ಸೀಸನ್ 10 ರ ಕಿರೀಟ ಯಾರ ಮುಡಿಗೆ ಎನ್ನುವುದು ಗೊತ್ತಾಗಲಿದೆ.
Cheating claims against Drone Prathap: ಡ್ರೋನ್ ಪ್ರತಾಪ್ ವಿರುದ್ಧ ಪುಣೆಯ ಕ್ಯಾಸ್ಪರ್ ಡ್ರೊನೊಟಿಕ್ಸ್ ಸಂಸ್ಥೆಯ ಸಿಇಓ ಸಾರಂಗ್ ಮಾನೆ ಎಂಬುವವರು ಗಂಭೀರ ಆರೋಪ ಮಾಡಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಡ್ರೋನ್ ಪ್ರತಾಪ್ಗೆ 8 ಡ್ರೋನ್ಗಳನ್ನು ಒದಗಿಸುವಂತೆ ಒಪ್ಪಂದ ಮಾಡಿ ಅಡ್ವಾನ್ಸ್ ನೀಡಿದ್ದರಂತೆ. ಆದರೆ ಕೇವಲ 4 ಡ್ರೋನ್ಗಳನ್ನಷ್ಟೆ ನೀಡಿದ ಪ್ರತಾಪ್ ಬಾಕಿ 4 ಡ್ರೋನ್ಗಳನ್ನು ನೀಡಿಲ್ಲ. ಇದಲ್ಲದೇ ಈಗಾಗಲೇ ಆತ ನೀಡಿರುವ 4 ಡ್ರೋನ್ಗಳು ಕಳಪೆ ಗುಣಮಟ್ಟ ಹೊಂದಿವೆ. ಯಾವುದೂ ಸಹ ಸರಿಯಾಗಿ ಕೆಲಸ ಮಾಡುತ್ತಿಲ್ಲವೆಂದು ಸಾರಂಗ್ ಆರೋಪ ಮಾಡಿದ್ದಾರೆ.
ಬರೋಬ್ಬರಿ 55 ಲಕ್ಷ ರೂ. ವೆಚ್ಚದಲ್ಲಿ ತಾಯಿ ಲೀಲಾವತಿ ಅವರಿಗೆ ಸ್ಮಾರಕ ನಿರ್ಮಾಣ ಮಾಡಲು ನಟ ವಿನೋದ್ ರಾಜ್ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಈ ವೇಳೆ ಪತ್ನಿ ಹಾಗೂ ಮಗ ಭಾಗಿಯಾಗಿದ್ದು, ಸಚಿವ ಕೆ.ಹೆಚ್ ಮುನಿಯಪ್ಪ ಸಾಥ್ ನೀಡಿದ್ದು ವಿಶೇಷ.
Vasishta Simha VIP: ಕ್ರೈಮ್ ಥ್ರಿಲ್ಲರ್ ಹಾಗೂ ರಿವೆಂಜ್ ಕಥಾಹಂದರ ಹೊಂದಿರುವ ಈ ಚಿತ್ರವು ಹಾಲಿವುಡ್ ಸ್ಟೈಲ್ನಲ್ಲಿ (ನಾನ್ ಲೀನಿಯರ್ ಸ್ಕ್ರೀನ್ ಪ್ಲೇ) ಮೇಕಿಂಗ್ ಇರಲಿದೆ. ಮೋಹನ್ ಕುಮಾರ್ "ವಿಐಪಿ" ಚಿತ್ರಕ್ಕೆ ಕಥೆ ಬರೆದಿದ್ದಾರೆ.
Manoj Bajpayee Joram: ಮನೋಜ್ ಬಾಜಪೇಯಿ ಅವರ ಚಿತ್ರ 'ಜೋರಾಮ್' ಮನರಂಜನೆಯ ಬದುಕುಳಿಯುವ ಥ್ರಿಲ್ಲರ್ ಆಗಿದ್ದು, ಇದು ಪ್ರೇಕ್ಷಕರನ್ನು ಮರೆಯಲಾಗದ ಪ್ರಯಾಣ ಕಡೆ ಕರೆದೊಯ್ಯುತ್ತಿದೆ. ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಹೆಚ್ಚು ಯಶಸ್ಸನ್ನು ಪಡೆಯುವುದರ ಜೊತೆಗೆ ಹೆಚ್ಚು ಪ್ರಶಂಸೆಗೂ ಪಾತ್ರವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.