Basanagowda Patil Yatnal: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ, ಅವರ ಹೆಣ್ಣುಮಕ್ಕಳನ್ನು ಹೊತ್ತೊಯ್ಯುತ್ತಾರೆ ಎಂದು ಊಹಾತ್ಮಕ ಹೇಳಿಕೆ ನೀಡಿ, ಮತದಾರರಲ್ಲಿ ಭೀತಿ ಹುಟ್ಟಿಸುತ್ತಿರುವ ಮತ್ತು ದ್ವೇಷ ಬಿತ್ತುತ್ತಿರುವ ಯತ್ನಾಳ್ ವಿರುದ್ಧ ಚುನಾವಣಾ ಆಯೋಗ ತತ್ ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Eshwara Khandre: ಇದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.
Eshwara Khandre: ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2024-25ನೇ ಸಾಲಿನ ಆಯವ್ಯಯ ವಂಚಿತರು, ಬಡವರು, ಮಹಿಳೆಯರು ಮತ್ತು ಮಧ್ಯಮ ವರ್ಗದ ಆಶಾಕಿರಣವಾಗಿ ಹಾಗೂ ರಾಜ್ಯದ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಸರ್ವಸ್ಪರ್ಶಿ ಬಜೆಟ್ ಆಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
Environment Minister Eshwara Khandre: ಸುತ್ತೂರು ಆದಿ ಶಿವರಾತ್ರೀಶ್ವರ ಶಿವಯೋಗಿಯವರ ಜಾತ್ರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಮೇಳಕ್ಕೆ ಚಾಲನೆ ನೀಡಿ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಗಿಡದಲ್ಲಿ ಹೂ ಬಿಡುವುದು ಪ್ರಕೃತಿ, ಅದನ್ನು ಕಿತ್ತು ಎಸೆದರೆ ವಿಕೃತಿ, ಅದನ್ನು ದಾರದಿಂದ ಪೂಣಿಸಿದರೆ ಆಗುತ್ತದೆ ಆಕೃತಿ, ಆ ಆಕೃತಿಯನ್ನು ದೇವರಿಗೆ ಅರ್ಪಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿದರು.
ರಾಜ್ಯದಲ್ಲಿ ಆನೆ ಮತ್ತು ಮಾನವ ಸಂಘರ್ಷ ತಪ್ಪಿಸಲು 200 ಕೋಟಿ ರೂ ವೆಚ್ಚದಲ್ಲಿ ಬ್ಯಾರಿಕೇಡ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ವಿಧಾನ ಪರಿಷತ್ನಲ್ಲಿ ತಿಳಿಸಿದರು.
ಬಿಜೆಪಿ ಜನಸ್ಪಂದನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ಈಶ್ವರ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಬಿಜೆಪಿ ನಾಯಕರು ಅಂಜುಬುರುಕರು. ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿ ಅವರಿಗೆ ಭಯ. ಹಾಗಾಗಿ ಸಿದ್ದರಾಮಯ್ಯ ವಿರುದ್ಧ ಟೀಕೆ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.