Loan From Aadhaar: ನಿಮ್ಮ ಆಧಾರ್ ಕಾರ್ಡ್ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಪಡೆಯಬಹುದು ಎಂಬ ಸಂದೇಶವನ್ನು ನೀವು ಸ್ವೀಕರಿಸಿದ್ದೀರಾ...! ಹಾಗಿದ್ದರೆ, ಎಚ್ಚರ! ಎಚ್ಚರ! ಇಂತಹ ಸಂದೇಶಗಳಿಗೆ ಎಂದಿಗೂ ಪ್ರತಿಕ್ರಿಯಿಸಬೇಡಿ.
Fact Check: ಇತ್ತೀಚೆಗಷ್ಟೇ ನಡೆದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಆದಾಗ್ಯೂ, ರಾಜಸ್ಥಾನದ ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಕುತೂಹಲ ಇನ್ನೂ ಹಾಗೆಯೇ ಉಳಿದಿದೆ. ಈ ಮದ್ಯೆ ಸಾಮಾಜಿಕ ಜಾಲತಾನದಲ್ಲಿ ಪತ್ರವೊಂದು ವೈರಲ್ ಆಗಿದೆ.
WhatsApp: ವಿಶ್ವದ ಅತ್ಯಂತ ಜನಪ್ರಿಯ ಮೆಸೇಜಿಂಗ್ ಪ್ಲಾಟ್ ಫಾಮ್ ಆಗಿರುವ ವಾಟ್ಸಾಪ್ ತ್ವರಿತ ಸಂದೇಶ ರವಾನೆಗಾಗಿ ಹೆಸರುವಾಸಿಯಾಗಿದೆ. ಆದರೆ, ಇತ್ತೀಚೆಗೆ ವಾಟ್ಸಾಪ್ ಸಂಬಂಧಿಸಿದ ಸುದ್ದಿಯೊಂದು ಸಖತ್ ವೈರಲ್ ಆಗಿದ್ದು ಇದರಲ್ಲಿ ವಾಟ್ಸಾಪ್ ಸಂದೇಶಗಳನ್ನು ಸರ್ಕಾರವು ಓದುತ್ತದೆ ಎಂದು ಹೇಳಲಾಗುತ್ತಿದೆ. ಆದರಿದು ಸತ್ಯವೇ? ಇಲ್ಲಿದೆ ಸತ್ಯಾಸತ್ಯತೆಯ ವರದಿ...
500 ರೂಪಾಯಿ ನೋಟಿಗೆ ಸಂಬಂಧಪಟ್ಟಂತೆ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಲ್ಲಿ 500 ರೂಪಾಯಿಯ ನಕಲಿ ನೋಟಿನ ಬಗ್ಗೆ ಮಾಹಿತಿ ನೀಡಲಾಗಿದೆ. ಈ ನೋಟು ಯಾಕೆ ನಕಲಿ ಎನ್ನುವುದನ್ನು ಕೂಡಾ ವಿಡಿಯೋದಲ್ಲಿ ವಿವರಿಸಲಾಗಿದೆ.
China President Xi Jinping: ಚೀನಾ ಅಧ್ಯಕ್ಷ ಶಿ ಜಿನ್ ಪಿಂಗ್ ಅವರನ್ನು ಬಂಧಿಸಿರುವ ಚೀನಾ ಸೇನೆ ಅವರನ್ನು ಗೃಹಬಂಧನದಲ್ಲಿರಿಸಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಿದಾಡುತ್ತಿದೆ. ಏನಿದರ ಹಿಂದಿನ ಸತ್ಯಾಸತ್ಯತೆ? ತಿಳಿದುಕೊಳ್ಳೋಣ ಬನ್ನಿ,
ಕೇಂದ್ರ ಸರ್ಕಾರದ ‘ನಾರಿ ಶಕ್ತಿ ಯೋಜನಾ’ ಅಡಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಹಿಳೆಯರಿಗೆ ಗ್ಯಾರೆಂಟಿ ಮತ್ತು ಬಡ್ಡಿ ಇಲ್ಲದೆ ರೂ. 25 ಲಕ್ಷ ಸಾಲವನ್ನು ನೀಡುತ್ತಿದೆ ಎಂಬ ಸಂದೇಶ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಸರ್ಕಾರದ ಯೋಜನೆಯಡಿ ನಿಮ್ಮ ಖಾತೆಗೆ 2.67 ಲಕ್ಷ ರೂಪಾಯಿ ಜಮೆಯಾಗಿದೆ ಎನ್ನುವ ಮೆಸೇಜ್ ಮೊಬೈಲ್ನಲ್ಲಿ ಬಂದರೆ ಎಚ್ಚರದಿಂದಿರಿ. ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚು ವೈರಲ್ ಆಗುತ್ತಿರುವ ಈ ಸಂದೇಶವನ್ನು ಸರ್ಕಾರಿ ಸಂಸ್ಥೆ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ ಪರಿಶೀಲಿಸಿದೆ.
500 Rupees Fake Note: ಇತ್ತೀಚಿನ ದಿನಗಳಲ್ಲಿ 500 ರೂಪಾಯಿಯ ಅನೇಕ ನಕಲಿ ನೋಟುಗಳು ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿವೆ. ನಿಮ್ಮ ಬಳಿ 500 ರೂಪಾಯಿ ನೋಟು ಇದ್ದರೆ ಅದು ಅಸಲಿಯೋ ಅಥವಾ ನಕಲಿಯೋ ಎಂದು ಪರಿಶೀಲಿಸಲು ನಾವು ನಿಮಗೆ ಕೆಲವು ಸುಲಭ ಮಾರ್ಗಗಳನ್ನು ಹೇಳಲಿದ್ದೇವೆ. ಇದರಿಂದ ನೀವು ನಕಲಿ ನೋಟುಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ.
PIB Fact Check: ನಿಮಗೆ ವಾಟ್ಸಾಪ್ ನಲ್ಲಿ ಸಂದೇಶ ಬಂದಿದೆಯೇ, ಅದರಲ್ಲಿ ಕೇಂದ್ರ ಸರ್ಕಾರ ಜನರಿಗೆ ಉಚಿತ ಲ್ಯಾಪ್ ಟಾಪ್ ವಿತರಿಸುತ್ತಿದೆ ಎಂದು ಹೇಳಲಾಗಿದೆ. ಹೌದು ಎಂದಾದರೆ, ಮೊದಲು ಈ ಸುದ್ದಿಯನ್ನು ಓದಿ.
Fact Check - ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತಿರುವ ಈ ಸುದ್ದಿಯ ಕುರಿತು ಹೇಳಿಕೆ ನೀಡಿರುವ ಪ್ರೆಸ್ ಇನ್ಫಾರ್ಮಶನ್ ಬ್ಯೂರೋ (PIB), ಈ ಕುರಿತಾದ ಪತ್ರ ಸಂಪೂರ್ಣ ಫೇಕ್ ಆಗಿದೆ ಎಂದು ಹೇಳಿದೆ.
ಮಕ್ಕಳಿಗೆ ಆನ್ಲೈನ್ ತರಗತಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳು ಭಾರತ ಸರ್ಕಾರ ಉಚಿತ ಇಂಟರ್ನೆಟ್ ಒದಗಿಸುತ್ತದೆ ಎಂಬ ಸಂದೇಶ ಇತ್ತೀಚೆಗೆ ವೈರಲ್ ಆಗಿದೆ. ಸುಮಾರು 100 ಮಿಲಿಯನ್ ಬಳಕೆದಾರರು ಇದರ ಪ್ರಯೋಜನವನ್ನು ಪಡೆಯುತ್ತಾರೆ ಎಂದು ಸುದ್ದಿಯಲ್ಲಿ ಬರೆಯಲಾಗಿದೆ.
ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಶನ್ ಲಿಮಿಟೆಡ್ (ಐಆರ್ಸಿಟಿಸಿ) ಹೆಸರಿನ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಬಹಳ ವೈರಲ್ ಆಗುತ್ತಿದೆ. ಇದರಲ್ಲಿ, 'ಕಮರ್ಷಿಯಲ್ ಕ್ಲರ್ಕ್' ಹುದ್ದೆಯ ನೇಮಕಕ್ಕೆ ರೈಲ್ವೆ ಇಲಾಖೆ ನೀಡಿದೆ ಎನ್ನಲಾಗುತ್ತಿರುವ ಆಫರ್ ಲೆಟರ್ ವೈರಲ್ ಆಗುತ್ತಿದೆ. ಈ ವೈರಲ್ ಪೋಸ್ಟ್ನ ಸತ್ಯವನ್ನು ತಿಳಿಯಿರಿ.
ಎಲ್ಲೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಈಗ ಮತ್ತೊಮ್ಮೆ ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆ ಎನ್ನುವ ಸುಳ್ಳು ವದಂತಿಯ ಅಧಿಸೂಚನೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
Fact Check -ಕೇಂದ್ರ ಸರ್ಕಾರ ' ಪ್ರಧಾನ ಮಂತ್ರಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ (Sab Ka Saath-Sab Ka Vikas)' ಯೋಜನೆಯ ಅಡಿ ಎಲ್ಲ ನಾಗರಿಕರ ಖಾತೆಗೆ 1 ಲಕ್ಷ ರೂ. ಧನರಾಶಿ ವರ್ಗಾಯಿಸಲಿದೆ ಎಂಬ ವಾಟ್ಸ್ ಆಪ್ ಸಂದೇಶ ಭಾರಿ ವೈರಲ್ ಆಗುತ್ತಿದೆ. ಒಂದು ವೇಳೆ ನಿಮಗೂ ಕೂಡ ನಿಮ್ಮ ವಾಟ್ಸ್ ಆಪ್ ಖಾತೆಯಲ್ಲಿ ಈ ಸಂದೇಶ ಬಂದಿದ್ದರೆ, ಈಗಲೇ ಎಚ್ಚೆತ್ತುಕೊಳ್ಳಿ.
Fact Check - ಸಾಮಾಜಿಕ ಮಾಧ್ಯಮಗಳಲ್ಲಿ (Social Media) ವೈರಲ್ ಆಗುತ್ತಿರುವ ಒಂದು ಪೋಸ್ಟ್ನಲ್ಲಿ, ಪ್ರಧಾನಿ ನಿರುದ್ಯೋಗ ಭತ್ಯೆ ಯೋಜನೆಯಡಿ 3800 ರೂಪಾಯಿಗಳಭತ್ಯೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಒಂದು ಲಿಂಕ್ ಅನ್ನು ಸಹ ನೀಡಲಾಗುತ್ತಿದ್ದು ತನ್ಮೂಲಕ ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ನಿಮ್ಮನ್ನು ಕೋರಲಾಗುತ್ತಿದೆ.
ಇತ್ತೀಚೆಗೆ 1 ಜನವರಿ, 2021ರಿಂದ ತೈಲ ಕಂಪನಿಗಳು ಪ್ರತಿ ವಾರ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಬದಲಾಯಿಸುತ್ತವೆ ಎಂಬ ವರದಿಗಳು ಹರಿದಾಡುತ್ತಿವೆ. ಈಗ ಪಿಐಬಿ ಈ ವಿಷಯಕ್ಕೆ ಸಂಬಂಧಿಸಿದ ಸತ್ಯಾಂಶದ ಬಗ್ಗೆ ಪಿಐಬಿ ಬೆಳಕು ಚೆಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.